Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶೀಘ್ರವೇ ಕಾಡುಗೊಲ್ಲ, ಅಲೆಮಾರಿ- ಅರೆ ಅಲೆಮಾರಿ ಒಳಪಂಗಡಗಳ ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶ: ಸಚಿವ ಶಿವರಾಜ್ ತಂಗಡಗಿ

17/08/2025 10:25 AM

SHOCKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಜ್ಯುವೆಲ್ಲರಿ ಶಾಪ್ ದರೋಡೆ ನಡೆಸಿ ವ್ಯಕ್ತಿಯ ಹತ್ಯೆ.!

17/08/2025 10:22 AM

ಮುಂಬೈ: ಇಂಡಿಗೋ ವಿಮಾನದ ಹಿಂಭಾಗ ರನ್‌ವೇ ಸ್ಪರ್ಶಿಸಿ ಆತಂಕ, ಎರಡನೇ ಪ್ರಯತ್ನದಲ್ಲಿ ಯಶಸ್ವಿ ಲ್ಯಾಂಡಿಂಗ್!

17/08/2025 10:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಜ್ಯುವೆಲ್ಲರಿ ಶಾಪ್ ದರೋಡೆ ನಡೆಸಿ ವ್ಯಕ್ತಿಯ ಹತ್ಯೆ.!
KARNATAKA

SHOCKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಜ್ಯುವೆಲ್ಲರಿ ಶಾಪ್ ದರೋಡೆ ನಡೆಸಿ ವ್ಯಕ್ತಿಯ ಹತ್ಯೆ.!

By kannadanewsnow5717/08/2025 10:22 AM

ಮಂಡ್ಯ : ಜ್ಯುವೆಲರ್ಸ್ ಅಂಗಡಿಯಲ್ಲಿ ಕಳ್ಳತನ ಮಾಡಲು ಆಗಮಿಸಿದ್ದ ದರೋಡೆಕೋರರು ಚಿನ್ನಾಭರಣ ದೋಚಿ ಬಳಿಕ ವ್ಯಕ್ತಿಯೊರ್ವನನ್ನು ಕೊಲೆ ಮಾಡಿರುವ ಧಾರುಣ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಮಾದಪ್ಪ ( 72) ಮೃತಪಟ್ಟಿರುವ ವ್ಯಕ್ತಿಯಾಗಿದ್ದಾನೆ. ಕಿರುಗಾವಲು ಗ್ರಾಮದ ಮಹಾಲಕ್ಷ್ಮಿ ಜ್ಯೂವೆಲರ್ಸ್ ಆಂಡ್ ಬ್ಯಾಂಕರ್ಸ್ ನಲ್ಲಿ ಶನಿವಾರ ತಡರಾತ್ರಿ ದರೋಡೆ ನಡೆಸಲು ಸಂಚು ರೂಪಿಸಿದ್ದಾರೆ. ಅಂಗಡಿ ಬಾಗಿಲನ್ನು ಗ್ಯಾಸ್ ಕಟ್ಟರ್ ನಿಂದ ಕಟ್ ಮಾಡಿ ಒಳ ನುಗ್ಗಿರುವ ದರೋಡೆಕೋರರು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುವ ಶಬ್ದ ಉಂಟಾಗಿದೆ ಈ ವೇಳೆ ಪಕ್ಕದಲ್ಲಿದ್ದ ಶ್ರೀ ಮಹದೇಶ್ವರ ಹೋಟೇಲ್ ಮಾಲೀಕ ಮಾದಪ್ಪ ಅವರು ಹೋಟೇಲ್ ನಿಂದ ಹೊರಗೆ ಬಂದಿದ್ದಾರೆ.

ದರೋಡೆಕೋರರು ಜ್ಯುವೆಲ್ಲರಿ ಅಂಗಡಿಯಿಂದ ಬರುವಾಗ ಮಾದಪ್ಪ ದರೋಡೆಕೋರರನ್ನು ನೋಡಿದ್ದಾರೆ. ಇದರಿಂದ ಗಾಬರಿಗೊಂಡ ದರೋಡೆಕೋರರು ಮಾದಪ್ಪ ಅವರನ್ನು ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ದರೋಡೆಕೋರರು ಜ್ಯುವೆಲ್ಲರಿ ಅಂಗಡಿಯ ಸಿಸಿಟಿವಿಯ ಡಿವಿಆರ್ ಅನ್ನು ಹೊತ್ತು ಪರಾರಿಯಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಕೃಷ್ಣಪ್ಪ, ಸಿಪಿಐ ಶ್ರೀಧರ್, ಪಿಎಸ್ಐ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇನ್ನು ದರೋಡೆ ನಡೆದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲೇ 1 ತಿಂಗಳ ಹಿಂದೆ ದುಷ್ಕರ್ಮಿಗಳು ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದ ಘಟನೆ ನಡೆದಿತ್ತು.

ಕಿರುಗಾವಲು ಗ್ರಾಮದ ರಸ್ತೆಗಳಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಅಳವಡಿಸಿದ್ದ ಸಿಸಿಟಿವಿಗಳಿಗೆ ರೀಚಾರ್ಜ್ ಮಾಡಿಸದ ಪರಿಣಾಮ ದರೋಡೆಕೋರರ ಚಲನ ವಲನಗಳು ಕೂಡ ಸೆರೆಯಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ವಿರುದ್ಧ ಕಿಡಿಕಾರಿದ್ದಾರೆ.

ವರದಿ : ಗಿರೀಶ್ ರಾಜ್ ಮಂಡ್ಯ

SHOCKING: Shocking incident in Mandya: Man killed in robbery of jewelry shop!
Share. Facebook Twitter LinkedIn WhatsApp Email

Related Posts

ಶೀಘ್ರವೇ ಕಾಡುಗೊಲ್ಲ, ಅಲೆಮಾರಿ- ಅರೆ ಅಲೆಮಾರಿ ಒಳಪಂಗಡಗಳ ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶ: ಸಚಿವ ಶಿವರಾಜ್ ತಂಗಡಗಿ

17/08/2025 10:25 AM2 Mins Read

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್ : ಪ್ರಕರಣದ ತನಿಖೆ ‘NIA’ ಗೆ ವಹಿಸಿ : ಆರ್.ಅಶೋಕ್ ಆಗ್ರಹ

17/08/2025 10:12 AM1 Min Read

ಅಂಜನಾಪುರದ ನೂತನ RTO ಕಚೇರಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟನೆ

17/08/2025 10:05 AM1 Min Read
Recent News

ಶೀಘ್ರವೇ ಕಾಡುಗೊಲ್ಲ, ಅಲೆಮಾರಿ- ಅರೆ ಅಲೆಮಾರಿ ಒಳಪಂಗಡಗಳ ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶ: ಸಚಿವ ಶಿವರಾಜ್ ತಂಗಡಗಿ

17/08/2025 10:25 AM

SHOCKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಜ್ಯುವೆಲ್ಲರಿ ಶಾಪ್ ದರೋಡೆ ನಡೆಸಿ ವ್ಯಕ್ತಿಯ ಹತ್ಯೆ.!

17/08/2025 10:22 AM

ಮುಂಬೈ: ಇಂಡಿಗೋ ವಿಮಾನದ ಹಿಂಭಾಗ ರನ್‌ವೇ ಸ್ಪರ್ಶಿಸಿ ಆತಂಕ, ಎರಡನೇ ಪ್ರಯತ್ನದಲ್ಲಿ ಯಶಸ್ವಿ ಲ್ಯಾಂಡಿಂಗ್!

17/08/2025 10:16 AM

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್ : ಪ್ರಕರಣದ ತನಿಖೆ ‘NIA’ ಗೆ ವಹಿಸಿ : ಆರ್.ಅಶೋಕ್ ಆಗ್ರಹ

17/08/2025 10:12 AM
State News
KARNATAKA

ಶೀಘ್ರವೇ ಕಾಡುಗೊಲ್ಲ, ಅಲೆಮಾರಿ- ಅರೆ ಅಲೆಮಾರಿ ಒಳಪಂಗಡಗಳ ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶ: ಸಚಿವ ಶಿವರಾಜ್ ತಂಗಡಗಿ

By kannadanewsnow5717/08/2025 10:25 AM KARNATAKA 2 Mins Read

ಬೆಂಗಳೂರು : ಕಾಡುಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಒಳಪಂಗಡಗಳ ಕುಲಶಾಸ್ತ್ರೀಯ ಅಧ್ಯಯನಕ್ಕೆ ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು…

SHOCKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಜ್ಯುವೆಲ್ಲರಿ ಶಾಪ್ ದರೋಡೆ ನಡೆಸಿ ವ್ಯಕ್ತಿಯ ಹತ್ಯೆ.!

17/08/2025 10:22 AM

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್ : ಪ್ರಕರಣದ ತನಿಖೆ ‘NIA’ ಗೆ ವಹಿಸಿ : ಆರ್.ಅಶೋಕ್ ಆಗ್ರಹ

17/08/2025 10:12 AM

ಅಂಜನಾಪುರದ ನೂತನ RTO ಕಚೇರಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟನೆ

17/08/2025 10:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.