Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಗ್ನಿಜೆಂಟ್‌ ಉದ್ಯೋಗಿಗಳಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ

18/08/2025 6:36 PM

ಆ.24ರಂದು ಈ ರೈಲುಗಳ ಸಂಚಾರ ತಾತ್ಕಾಲಿಕ, ಭಾಗಶಃ ರದ್ದು, ನಿಯಂತ್ರಣ

18/08/2025 6:31 PM

BREAKING : ಜುಲೈ ತಿಂಗಳಿನಲ್ಲಿ ಭಾರತದ ನಿರುದ್ಯೋಗ ದರವು ಶೇ. 5.2ಕ್ಕೆ ಇಳಿಕೆ

18/08/2025 6:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆ.24ರಂದು ಈ ರೈಲುಗಳ ಸಂಚಾರ ತಾತ್ಕಾಲಿಕ, ಭಾಗಶಃ ರದ್ದು, ನಿಯಂತ್ರಣ
KARNATAKA

ಆ.24ರಂದು ಈ ರೈಲುಗಳ ಸಂಚಾರ ತಾತ್ಕಾಲಿಕ, ಭಾಗಶಃ ರದ್ದು, ನಿಯಂತ್ರಣ

By kannadanewsnow0918/08/2025 6:31 PM

ಬೆಂಗಳೂರು: ಆ. 24ರಂದು ಅರಸೀಕೆರೆ-ಬಾಣಾವರ ಹಾಗೂ ಅರಸೀಕೆರೆ-ಹಬ್ಬನಘಟ್ಟ ನಿಲ್ದಾಣಗಳ ನಡುವೆ ಪ್ರಮುಖ ಸಿಗ್ನಲಿಂಗ್ ಮತ್ತು ಬ್ಲಾಕ್ ಇನ್‌ಸ್ಟ್ರುಮೆಂಟ್ ಬದಲಾವಣೆ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ, ಅಂದು ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ, ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಮತ್ತು ಕೆಲವು ರೈಲುಗಳ ಮರು ನಿಗದಿಪಡಿಸಲಾಗುತ್ತದೆ ಮತ್ತು ನಿಯಂತ್ರಿಸಲಾಗಿದೆ.

ಈ ರೈಲುಗಳ ಸಂಚಾರ ರದ್ದು:

ಆಗಸ್ಟ್ 23ರಂದು, ರೈಲು ಸಂಖ್ಯೆ 06270 ಎಸ್ಎಂವಿಟಿ ಬೆಂಗಳೂರು–ಮೈಸೂರು ಡೈಲಿ ಪ್ಯಾಸೆಂಜರ್ ರೈಲು ರದ್ದುಗೊಳ್ಳಲಿದೆ. ಆಗಸ್ಟ್ 24ರಂದು: ಮೈಸೂರು–ಎಸ್ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ (06269), ಶಿವಮೊಗ್ಗ ಟೌನ್–ಮೈಸೂರು ಡೈಲಿ ಎಕ್ಸ್‌ಪ್ರೆಸ್ (16226), ಮೈಸೂರು–ಶಿವಮೊಗ್ಗ ಟೌನ್ ಡೈಲಿ ಎಕ್ಸ್‌ಪ್ರೆಸ್ (16225), ಅರಸೀಕೆರೆ–ಮೈಸೂರು ಡೈಲಿ ಪ್ಯಾಸೆಂಜರ್ (56267), ಮೈಸೂರು–ಅರಸೀಕೆರೆ ಡೈಲಿ ಪ್ಯಾಸೆಂಜರ್ (56268), ಮೈಸೂರು–ಅರಸೀಕೆರೆ ಡೈಲಿ ಪ್ಯಾಸೆಂಜರ್ (56266) ಮತ್ತು ಅರಸೀಕೆರೆ–ಮೈಸೂರು ಡೈಲಿ ಪ್ಯಾಸೆಂಜರ್ (56265) ರೈಲುಗಳು ಒಂದು ದಿನ ರದ್ದುಗೊಳ್ಳಲಿವೆ.

ಭಾಗಶಃ ರದ್ದು:

ಆಗಸ್ಟ್ 24ರಂದು ರೈಲು ಸಂಖ್ಯೆ 56271 ಶಿವಮೊಗ್ಗ ಟೌನ್–ಚಿಕ್ಕಮಗಳೂರು ಡೈಲಿ ಪ್ಯಾಸೆಂಜರ್ ರೈಲು ಶಿವಮೊಗ್ಗ ಟೌನ್ ಮತ್ತು ಬೀರೂರು ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಬೀರೂರಿನಿಂದ ಅದರ ನಿಗದಿತ ಸಮಯದಲ್ಲಿ ಪ್ರಯಾಣ ಆರಂಭಿಸಲಿದೆ.

ರೈಲುಗಳ ಪ್ರಯಾಣದಲ್ಲಿ ನಿಯಂತ್ರಣ:

ಆಗಸ್ಟ್ 24ರಂದು ಹೊರಡುವ ಈ ಕೆಳಗಿನ ರೈಲುಗಳ ಪ್ರಯಾಣದಲ್ಲಿ ನಿಯಂತ್ರಣವಿರುತ್ತದೆ. ರೈಲು ಸಂಖ್ಯೆ 16587 ಯಶವಂತಪುರ–ಬಿಕಾನೇರ್ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಯಶವಂತಪುರದಿಂದ 60 ನಿಮಿಷ ತಡವಾಗಿ ಹೊರಡಲಿದೆ ಮತ್ತು ಮಾರ್ಗಮಧ್ಯೆ 90 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ. ರೈಲು ಸಂಖ್ಯೆ 18112 ಯಶವಂತಪುರ–ಟಾಟಾನಗರ ಸಾಪ್ತಾಹಿಕ ಎಕ್ಸ್‌ಪ್ರೆಸ್, 12649 ಯಶವಂತಪುರ–ಹಜರತ್ ನಿಜಾಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್, ಮತ್ತು 12725 ಕೆಎಸ್ಆರ್ ಬೆಂಗಳೂರು–ಧಾರವಾಡ ಸಿದ್ಧಗಂಗಾ ದೈನಿಕ ಎಕ್ಸ್‌ಪ್ರೆಸ್ ರೈಲುಗಳನ್ನು ಮಾರ್ಗಮಧ್ಯೆ 60–75 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ ಮತ್ತು ರೈಲು ಸಂಖ್ಯೆ 17325 ಬೆಳಗಾವಿ–ಮೈಸೂರು ವಿಶ್ವಮಾನವ ದೈನಿಕ ಎಕ್ಸ್‌ಪ್ರೆಸ್ ಮಾರ್ಗಮಧ್ಯೆ 90 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.

ಶಿವಮೊಗ್ಗ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಹಣ್ಣು ನೀಡಿ ಕುಶಲೋಪರಿ ವಿಚಾರಣೆ

BREAKING : ‘CM‘ ವಿರುದ್ಧ ಕೊಲೆ ಆರೋಪ : ಮಹೇಶ್ ತಿಮರೋಡಿ ವಿರುದ್ಧ `FIR’ ದಾಖಲು.!

Share. Facebook Twitter LinkedIn WhatsApp Email

Related Posts

ಕಾಗ್ನಿಜೆಂಟ್‌ ಉದ್ಯೋಗಿಗಳಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ

18/08/2025 6:36 PM1 Min Read

ನ್ಯಾ.ನಾಗಮೋಹನ್ ದಾಸ್ ಅವೈಜ್ಞಾನಿಕ ವರದಿ ತಿರಸ್ಕರಿಸಿ: ಮಂಡ್ಯ ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಆಗ್ರಹ

18/08/2025 6:27 PM1 Min Read

ಮಂಡ್ಯ: ಗ್ರಾಮ ಸಹಾಯಕನ ಭೀಕರ ಹತ್ಯೆಯ ಆರೋಪಿಗಳ ಬಂಧನಕ್ಕೆ ಒತ್ತಾಯ

18/08/2025 6:23 PM1 Min Read
Recent News

ಕಾಗ್ನಿಜೆಂಟ್‌ ಉದ್ಯೋಗಿಗಳಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ

18/08/2025 6:36 PM

ಆ.24ರಂದು ಈ ರೈಲುಗಳ ಸಂಚಾರ ತಾತ್ಕಾಲಿಕ, ಭಾಗಶಃ ರದ್ದು, ನಿಯಂತ್ರಣ

18/08/2025 6:31 PM

BREAKING : ಜುಲೈ ತಿಂಗಳಿನಲ್ಲಿ ಭಾರತದ ನಿರುದ್ಯೋಗ ದರವು ಶೇ. 5.2ಕ್ಕೆ ಇಳಿಕೆ

18/08/2025 6:30 PM

ನ್ಯಾ.ನಾಗಮೋಹನ್ ದಾಸ್ ಅವೈಜ್ಞಾನಿಕ ವರದಿ ತಿರಸ್ಕರಿಸಿ: ಮಂಡ್ಯ ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಆಗ್ರಹ

18/08/2025 6:27 PM
State News
KARNATAKA

ಕಾಗ್ನಿಜೆಂಟ್‌ ಉದ್ಯೋಗಿಗಳಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ

By kannadanewsnow0918/08/2025 6:36 PM KARNATAKA 1 Min Read

ಬೆಂಗಳೂರು: ಐಟಿ ಕ್ಷೇತ್ರದಲ್ಲಿ ಉದ್ಯೋಗದ ಅಭದ್ರತೆ ಹಾಗೂ ಉದ್ಯೋಗ ಕಡಿತದ ಹೊರತಾಗಿಯೂ ಕಾಗ್ನಿಜೆಂಟ್‌ ತನ್ನ ಉದ್ಯೋಗಿಗಳಿಗೆ ವೇತನ ಹೆಚ್ಚಳ ಮಾಡಿ…

ಆ.24ರಂದು ಈ ರೈಲುಗಳ ಸಂಚಾರ ತಾತ್ಕಾಲಿಕ, ಭಾಗಶಃ ರದ್ದು, ನಿಯಂತ್ರಣ

18/08/2025 6:31 PM

ನ್ಯಾ.ನಾಗಮೋಹನ್ ದಾಸ್ ಅವೈಜ್ಞಾನಿಕ ವರದಿ ತಿರಸ್ಕರಿಸಿ: ಮಂಡ್ಯ ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಆಗ್ರಹ

18/08/2025 6:27 PM

ಮಂಡ್ಯ: ಗ್ರಾಮ ಸಹಾಯಕನ ಭೀಕರ ಹತ್ಯೆಯ ಆರೋಪಿಗಳ ಬಂಧನಕ್ಕೆ ಒತ್ತಾಯ

18/08/2025 6:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.