Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಹೃದ್ರೋಗ ತಡೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

19/08/2025 6:50 PM

ಮಂಗಳೂರಿಗೆ 675 ಕೋಟಿ ರೂ.ಗಳ ಕುಡಿಯುವ ನೀರು ಯೋಜನೆ: ಸಚಿವ ಬೈರತಿ ಸುರೇಶ್

19/08/2025 6:46 PM

‘ತೈವಾನ್ ಚೀನಾದ ಭಾಗ’ : 17 ವರ್ಷಗಳ ಬಳಿಕ ‘ಏಕ ಚೀನಾ ನೀತಿ’ಯ ಕುರಿತು ಮೌನ ಮುರಿದ ಭಾರತ

19/08/2025 6:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಗಳೂರಿಗೆ 675 ಕೋಟಿ ರೂ.ಗಳ ಕುಡಿಯುವ ನೀರು ಯೋಜನೆ: ಸಚಿವ ಬೈರತಿ ಸುರೇಶ್
KARNATAKA

ಮಂಗಳೂರಿಗೆ 675 ಕೋಟಿ ರೂ.ಗಳ ಕುಡಿಯುವ ನೀರು ಯೋಜನೆ: ಸಚಿವ ಬೈರತಿ ಸುರೇಶ್

By kannadanewsnow0919/08/2025 6:46 PM

ವಿಧಾನಪರಿಷತ್ತು: ಮಂಗಳೂರು ನಗರದಲ್ಲಿ 675.51 ಕೋಟಿ ರೂಪಾಯಿ ವೆಚ್ಚದ ಕುಡಿಯುವ ನೀರು ಸರಬರಾಜು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ ಮಂಗಳವಾರ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 675.51 ಕೋಟಿ ರೂಪಾಯಿ ವೆಚ್ಚದಲ್ಲಿ ಮೂರು ಕುಡಿಯುವ ನೀರು ಸರಬರಾಜು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೈಕಿ ಒಂದು ಯೋಜನೆ ಪೂರ್ಣಗೊಂಡಿದೆ. 2026 ರ ಡಿಸೆಂಬರ್ ವೇಳೆಗೆ ಇನ್ನೆರಡು ಯೋಜನೆಗಳ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಮತ್ತು ಅಮೃತ್ ನೆರವಿನ ಕರ್ನಾಟಕ ಸಮಗ್ರ ನಗರ ನೀರು ನಿರ್ವಹಣೆ ಮತ್ತು ಹೂಡಿಕೆ ಕಾರ್ಯಕ್ರಮವಾದ ಜಲಸಿರಿ ಅಡಿ 316.51 ಕೋಟಿ ರೂಪಾಯಿ ವೆಚ್ಚದಲ್ಲಿ 8 ಒಳಚರಂಡಿ ಕಾಮಗಾರಿಗಳನ್ನು ಆರಂಭಿಸಲಾಗಿದೆ. ಈಗಾಗಲೇ 5 ಕಾಮಗಾರಿಗಳು ಪೂರ್ಣಗೊಂಡಿದ್ದು, ಉಳಿದ 3 ಕಾಮಗಾರಿಗಳು ಈ ವರ್ಷದ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿವೆ ಎಂದು ಸಚಿವರು ಹೇಳಿದರು.

ಮುದಗಲ್ ಪಟ್ಟಣಕ್ಕೆ ನೀರು ಪೂರೈಕೆಗೆ ಅಗತ್ಯ ಕ್ರಮ

ಸದಸ್ಯ ಶರಣಗೌಡ ಬಯ್ಯಾಪುರ ಅವರ ಪ್ರಶ್ನೆಗೆ ಉತ್ತರಿಸಿದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸಿ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ವಿಧಾನಸಭೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ-2025 ಅಂಗೀಕಾರ

BREAKING: ಇಂದು ಸಂಜೆ 5ಕ್ಕೆ ನಡೆಯಬೇಕಿದ್ದ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ 7.30ಕ್ಕೆ ಮುಂದೂಡಿಕೆ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಹೃದ್ರೋಗ ತಡೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

19/08/2025 6:50 PM2 Mins Read

ಸೆಪ್ಟೆಂಬರಿನಿಂದ ವಿಜಯಪುರ–ಮಂಗಳೂರು ಸೆಂಟ್ರಲ್–ವಿಜಯಪುರ ನಡುವೆ ಎಕ್ಸ್ ಪ್ರೆಸ್ ರೈಲು ಸಂಚಾರ

19/08/2025 6:25 PM1 Min Read

ಸಾಗರ ತಾಲ್ಲೂಕು ಕರವೇ ಅಧ್ಯಕ್ಷರಾಗಿ ‘ಮನೋಜ್ ಕುಗ್ವೆ’ ಪದಗ್ರಹಣ

19/08/2025 6:16 PM3 Mins Read
Recent News

ರಾಜ್ಯದಲ್ಲಿ ಹೃದ್ರೋಗ ತಡೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

19/08/2025 6:50 PM

ಮಂಗಳೂರಿಗೆ 675 ಕೋಟಿ ರೂ.ಗಳ ಕುಡಿಯುವ ನೀರು ಯೋಜನೆ: ಸಚಿವ ಬೈರತಿ ಸುರೇಶ್

19/08/2025 6:46 PM

‘ತೈವಾನ್ ಚೀನಾದ ಭಾಗ’ : 17 ವರ್ಷಗಳ ಬಳಿಕ ‘ಏಕ ಚೀನಾ ನೀತಿ’ಯ ಕುರಿತು ಮೌನ ಮುರಿದ ಭಾರತ

19/08/2025 6:38 PM

PM Rojgar Yojana Portal : ಪ್ರಧಾನ ಮಂತ್ರಿ ವಿಕಾಸಿತಯಿಂದ 15,000 ರೂ ಪಡೆದುಕೊಳ್ಳಲು ಹೀಗೆ ಮಾಡಿ

19/08/2025 6:26 PM
State News
KARNATAKA

ರಾಜ್ಯದಲ್ಲಿ ಹೃದ್ರೋಗ ತಡೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0919/08/2025 6:50 PM KARNATAKA 2 Mins Read

ಬೆಂಗಳೂರು: ಹೃದಯಾಘಾತದ ಸಾವುಗಳ ತಡೆಗೆ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸಲಾಗುವುದು. ಮಂಗಳೂರಿನ…

ಮಂಗಳೂರಿಗೆ 675 ಕೋಟಿ ರೂ.ಗಳ ಕುಡಿಯುವ ನೀರು ಯೋಜನೆ: ಸಚಿವ ಬೈರತಿ ಸುರೇಶ್

19/08/2025 6:46 PM

ಸೆಪ್ಟೆಂಬರಿನಿಂದ ವಿಜಯಪುರ–ಮಂಗಳೂರು ಸೆಂಟ್ರಲ್–ವಿಜಯಪುರ ನಡುವೆ ಎಕ್ಸ್ ಪ್ರೆಸ್ ರೈಲು ಸಂಚಾರ

19/08/2025 6:25 PM

ಸಾಗರ ತಾಲ್ಲೂಕು ಕರವೇ ಅಧ್ಯಕ್ಷರಾಗಿ ‘ಮನೋಜ್ ಕುಗ್ವೆ’ ಪದಗ್ರಹಣ

19/08/2025 6:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.