Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಾಳೆ ಬೆಳಗಾವಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

19/08/2025 8:03 PM

KSRTC ನೌಕರರಿಗೆ ಗುಡ್ ನ್ಯೂಸ್: ಮರಣ ಪರಿಹಾರದ ಮೊತ್ತ 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ

19/08/2025 8:02 PM

BREAKING : ಆನ್ಲೈನ್ ಗೇಮಿಂಗ್ ಮಸೂದೆಯಡಿ ಎಲ್ಲಾ ‘ಹಣ ಆಧಾರಿತ ಗೇಮಿಂಗ್ ವಹಿವಾಟು’ ನಿಷೇಧ : ವರದಿ

19/08/2025 7:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » KSRTC ನೌಕರರಿಗೆ ಗುಡ್ ನ್ಯೂಸ್: ಮರಣ ಪರಿಹಾರದ ಮೊತ್ತ 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ
KARNATAKA

KSRTC ನೌಕರರಿಗೆ ಗುಡ್ ನ್ಯೂಸ್: ಮರಣ ಪರಿಹಾರದ ಮೊತ್ತ 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ

By kannadanewsnow0919/08/2025 8:02 PM

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ಅನ್ನು ರಾಜ್ಯ ಸರ್ಕಾರ ನೀಡಿದೆ. ಅದೇ ಕರಾರಸಾ ನಿಗಮದ ನೌಕರರು ಅಪಘಾತ ಹೊರತುಪಡಿಸಿ ಇತರೇ ಕಾರಣಗಳಿಂದ ನೌಕರರು ಮರಣ ಹೊಂದಿದಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡುತ್ತಿದ್ದ ಪರಿಹಾರ ಮೊತ್ತವನ್ನು ರೂ.10 ಲಕ್ಷಗಳಿಂದ ರೂ. 20 ಲಕ್ಷಗಳಿಗೆ ಹೆಚ್ಚಳ ಮಾಡಿದೆ.

ಕೆ ಎಸ್ ಆರ್ ಟಿ ಸಿ ನೌಕರರು ಸೇವೆಯಲ್ಲಿರುವಾಗ ಸಿಬ್ಬಂದಿಗಳು ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ರೂ.1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ವಿತರಿಸುವ ಯೋಜನೆ ಈಗಾಗಲೇ ಜಾರಿಯಲ್ಲಿರುತ್ತದೆ.

* ಇದೇ ಮೊದಲ ಬಾರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ರವರು ಅಪಘಾತ ಹೊರತುಪಡಿಸಿ ಇತರೆ ಕೆಳಕಂಡ ಪ್ರಕರಣಗಳಲ್ಲಿ ರೂ.6 ಲಕ್ಷ ಪರಿಹಾರ ಮೊತ್ತ‌ ನೀಡುತ್ತಿದ್ದಾರೆ.

* ನಿಗಮದ ನೌಕರರು ಅಪಘಾತ ಹೊರತುಪಡಿಸಿ ಇತರೇ ಕಾರಣಗಳಿಂದ ಅಂದರೆ ಹೃದಯಾಘಾತ, ಕ್ಯಾನ್ಸರ್, ಕಿಡ್ನಿ ಹಾಗೂ ಇತರೇ ಕಾರಣಗಳಿಂದ ನೌಕರರು ಮರಣ ಹೊಂದಿದಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡುತ್ತಿದ್ದ ಪರಿಹಾರ ಮೊತ್ತವನ್ನು ರೂ.3.00 ಲಕ್ಷಗಳಿಂದ ರೂ. 10.00 ಲಕ್ಷಗಳಿಗೆ ಹೆಚ್ಚಿಸಿ 01.10.2023 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿತ್ತು.

* ಅದರಂತೆ ಇದುವರೆವಿಗೂ 157 ಮೃತ ನೌಕರರ ಅವಲಂಬಿತರಿಗೆ ತಲಾ ರೂ.10 ಲಕ್ಷಗಳ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ.

* ಮೃತ ನೌಕರರ ಅವಲಂಬಿತರಿಗೆ ಹೆಚ್ಚಿನ ಮೊತ್ತದ ಪರಿಹಾರ ನೀಡುವ ಮೂಲಕ, ಆರ್ಥಿಕ ಭದ್ರತೆ ಒದಗಿಸಿಕೊಡುವ ಸದುದ್ದೇಶದಿಂದ ದಿನಾಂಕ:01.09.2025 ರಿಂದ ಜಾರಿಗೆ ಬರುವಂತೆ‌ ನಿಗಮದ ವತಿಯಿಂದ‌ ನೀಡಲಾಗುತ್ತಿರುವ ರೂ.10 ಲಕ್ಷಗಳ ಪರಿಹಾರ ಮೊತ್ತವನ್ನು ರೂ. 14 ಲಕ್ಷ ಗಳಿಗೆ ಹೆಚ್ಚಿಸಿ ಹೆಚ್ಚಿಸಿ ಪರಿಷ್ಕರಿಸಲಾಗಿದೆ. ಇದರೊಂದಿಗೆ ರೂ.6 ಲಕ್ಷಗಳು SBI ಬ್ಯಾಂಕ್ ವತಿಯಿಂದ ,ಒಟ್ಟು ಮೊತ್ತ ರೂ.20 ಲಕ್ಷಗಳಾಗಲಿದೆ.

ವಿಧಾನಸಭೆಯಲ್ಲಿ 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಅಂಗೀಕಾರ

ರಾಜ್ಯದ ಎಲ್ಲಾ ಅಸ್ಪತ್ರೆಗಳಲ್ಲಿ ‘ಸೂಪರ್ ಸ್ಪೆಷಾಲಿಟಿ ಅಸ್ಪತ್ರೆ’ ನಿರ್ಮಾಣ: ಸಚಿವ ಶರಣಪ್ರಕಾಶ್ ಪಾಟೀಲ್

Share. Facebook Twitter LinkedIn WhatsApp Email

Related Posts

BREAKING: ನಾಳೆ ಬೆಳಗಾವಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

19/08/2025 8:03 PM1 Min Read

ವಿಧಾನಸಭೆಯಲ್ಲಿ 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಅಂಗೀಕಾರ

19/08/2025 7:33 PM3 Mins Read

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಬ್ಬದ ಪ್ರಯಾಣಕ್ಕೆ ಪ್ರಯೋಗಾತ್ಮಕ ರೌಂಡ್ ಟ್ರಿಪ್ ಪ್ಯಾಕೇಜ್ ಯೋಜನೆ ಘೋಷಣೆ

19/08/2025 7:19 PM2 Mins Read
Recent News

BREAKING: ನಾಳೆ ಬೆಳಗಾವಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

19/08/2025 8:03 PM

KSRTC ನೌಕರರಿಗೆ ಗುಡ್ ನ್ಯೂಸ್: ಮರಣ ಪರಿಹಾರದ ಮೊತ್ತ 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ

19/08/2025 8:02 PM

BREAKING : ಆನ್ಲೈನ್ ಗೇಮಿಂಗ್ ಮಸೂದೆಯಡಿ ಎಲ್ಲಾ ‘ಹಣ ಆಧಾರಿತ ಗೇಮಿಂಗ್ ವಹಿವಾಟು’ ನಿಷೇಧ : ವರದಿ

19/08/2025 7:41 PM

Jio Starter Pack: ಜಿಯೋ ಸ್ಟಾರ್ಟರ್ ಪ್ಯಾಕ್ 349ರ ಜತೆಗೆ 2600 ರೂಪಾಯಿ ಮೌಲ್ಯದ ಅನುಕೂಲ

19/08/2025 7:39 PM
State News
KARNATAKA

BREAKING: ನಾಳೆ ಬೆಳಗಾವಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

By kannadanewsnow0719/08/2025 8:03 PM KARNATAKA 1 Min Read

ಁಅವಿನಾಶ್‌ ಆರ್‌ ಭೀಮಸಂದ್ರ ಬೆಳಗಾವಿ: ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ…

KSRTC ನೌಕರರಿಗೆ ಗುಡ್ ನ್ಯೂಸ್: ಮರಣ ಪರಿಹಾರದ ಮೊತ್ತ 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ

19/08/2025 8:02 PM

ವಿಧಾನಸಭೆಯಲ್ಲಿ 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಅಂಗೀಕಾರ

19/08/2025 7:33 PM

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಬ್ಬದ ಪ್ರಯಾಣಕ್ಕೆ ಪ್ರಯೋಗಾತ್ಮಕ ರೌಂಡ್ ಟ್ರಿಪ್ ಪ್ಯಾಕೇಜ್ ಯೋಜನೆ ಘೋಷಣೆ

19/08/2025 7:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.