Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕದಲ್ಲೂ ‘ಒನ್ ನೇಷನ್ ಒನ್ ಕಾರ್ಡ್’ ಜಾರಿ: ‘DL, RC ಕಾರ್ಡ್’ನಲ್ಲಿ ‘ವಿಧಾನಸೌಧ’ ಔಟ್

22/08/2025 1:29 PM

ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆಗೆ ಈ ನಿಯಮಗಳ ಪಾಲನೆ ಕಡ್ಡಾಯ | Ganesha Chaturthi

22/08/2025 1:23 PM

Watch video: ಅಂತರಿಕ್ಷದಿಂದ ಭಾರತದ ಅದ್ಭುತ ನೋಟ: ಟೈಮ್‌ಲ್ಯಾಪ್ಸ್‌ ವಿಡಿಯೋ ಹಂಚಿಕೊಂಡ ಶುಭಾಂಶು ಶುಕ್ಲಾ | Shubhanshu shukla

22/08/2025 1:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆಗೆ ಈ ನಿಯಮಗಳ ಪಾಲನೆ ಕಡ್ಡಾಯ | Ganesha Chaturthi
KARNATAKA

ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆಗೆ ಈ ನಿಯಮಗಳ ಪಾಲನೆ ಕಡ್ಡಾಯ | Ganesha Chaturthi

By kannadanewsnow5722/08/2025 1:23 PM

ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ /ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು.

ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವುದು.

ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗಳೊಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಏಕಬಳಕೆ ಪ್ಲಾಸ್ಟಿಕ್ ಉಪಯೋಗಿಸುವುದು ಹಾಗೂ ರಾತ್ರಿ 10.00 ರಿಂದ ಬೆ 6.00 ರವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧಿಸಿದೆ. ಹಸಿರು ಪಟಾಕಿಗಳ ಹೊರತಾಗಿ ಯಾವುದೇ ಪಟಾಕಿಗಳನ್ನು ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಗಣೇಶ ಮೂರ್ತಿಯ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದ್ದಲ್ಲಿ ಕೇವಲ ಎರಡರಿಂದ ಮೂರು ಜನರಿಗೆ ಮಾತ್ರ ತೆಪ್ಪದಲ್ಲಿ ಹೋಗಲು ಅವಕಾಶ. ಕಡ್ಡಾಯವಾಗಿ ಲೈಫ್ ಜಾಕೇಟ್ ಬಳಸಿಕೊಂಡು ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜಿಸಿಸುವುದು.ಆ.27 ರಿಂದ ಸೆ.15ರವರೆಗೆ ಜಿಲ್ಲಾದ್ಯಂತ ಬೈಕ್ ರ್ಯಾಲಿ, ಡಿ.ಜಿ. ಸಿಸ್ಟಂ ಬಳಕೆ ಹಾಗೂ ಕಲರ್ ಪೇಪರ್ ಬ್ಲಾಸ್ಟಿಂಗ್/ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

These rules are mandatory for installing and dissolving Ganesh idols on Ganesha Chaturthi
Share. Facebook Twitter LinkedIn WhatsApp Email

Related Posts

ಕರ್ನಾಟಕದಲ್ಲೂ ‘ಒನ್ ನೇಷನ್ ಒನ್ ಕಾರ್ಡ್’ ಜಾರಿ: ‘DL, RC ಕಾರ್ಡ್’ನಲ್ಲಿ ‘ವಿಧಾನಸೌಧ’ ಔಟ್

22/08/2025 1:29 PM2 Mins Read

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವಿಂದ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

22/08/2025 1:20 PM1 Min Read

ಹೋಟೆಲ್, ಪಿಜಿಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್ ಕದಿಯುತ್ತಿದ್ದ ಕಳ್ಳ ಅರೆಸ್ಟ್, 14 ಮೊಬೈಲ್, 4 ಲ್ಯಾಪ್ ಟಾಪ್

22/08/2025 1:02 PM2 Mins Read
Recent News

ಕರ್ನಾಟಕದಲ್ಲೂ ‘ಒನ್ ನೇಷನ್ ಒನ್ ಕಾರ್ಡ್’ ಜಾರಿ: ‘DL, RC ಕಾರ್ಡ್’ನಲ್ಲಿ ‘ವಿಧಾನಸೌಧ’ ಔಟ್

22/08/2025 1:29 PM

ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆಗೆ ಈ ನಿಯಮಗಳ ಪಾಲನೆ ಕಡ್ಡಾಯ | Ganesha Chaturthi

22/08/2025 1:23 PM

Watch video: ಅಂತರಿಕ್ಷದಿಂದ ಭಾರತದ ಅದ್ಭುತ ನೋಟ: ಟೈಮ್‌ಲ್ಯಾಪ್ಸ್‌ ವಿಡಿಯೋ ಹಂಚಿಕೊಂಡ ಶುಭಾಂಶು ಶುಕ್ಲಾ | Shubhanshu shukla

22/08/2025 1:20 PM

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವಿಂದ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

22/08/2025 1:20 PM
State News
KARNATAKA

ಕರ್ನಾಟಕದಲ್ಲೂ ‘ಒನ್ ನೇಷನ್ ಒನ್ ಕಾರ್ಡ್’ ಜಾರಿ: ‘DL, RC ಕಾರ್ಡ್’ನಲ್ಲಿ ‘ವಿಧಾನಸೌಧ’ ಔಟ್

By kannadanewsnow0922/08/2025 1:29 PM KARNATAKA 2 Mins Read

ಬೆಂಗಳೂರು: ಸೆಪ್ಟೆಂಬರ್ ಮಾಸಾಂತ್ಯದಿಂದ ಕರ್ನಾಟಕದಲ್ಲಿ ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿಗೆ ಹೊಸ ಹೈಟೆಕ್ ಸ್ಮಾರ್ಟ್ ಕಾರ್ಡ್ ಗಳ ವಿತರಣೆ ವ್ಯವಸ್ಥೆ…

ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆಗೆ ಈ ನಿಯಮಗಳ ಪಾಲನೆ ಕಡ್ಡಾಯ | Ganesha Chaturthi

22/08/2025 1:23 PM

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವಿಂದ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

22/08/2025 1:20 PM

ಹೋಟೆಲ್, ಪಿಜಿಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್ ಕದಿಯುತ್ತಿದ್ದ ಕಳ್ಳ ಅರೆಸ್ಟ್, 14 ಮೊಬೈಲ್, 4 ಲ್ಯಾಪ್ ಟಾಪ್

22/08/2025 1:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.