Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ಬಾರಿ ಮೈಸೂರು ದಸರಾ ಸೋನಿಯಾ ಗಾಂಧಿ ಉದ್ಘಾಟನೆ ಎಂಬುದು ಕಾಲ್ಪನಿಕ ಸುದ್ದಿ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

22/08/2025 2:28 PM

ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಹೋದೆ: ಡಿಸಿಎಂ ಡಿ.ಕೆ. ಶಿವಕುಮಾರ್

22/08/2025 2:23 PM

BREAKING: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ED ವಶಕ್ಕೆ

22/08/2025 2:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಹೋದೆ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಹೋದೆ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0922/08/2025 2:23 PM

ಬೆಂಗಳೂರು: “ಪೊಲೀಸ್ ಆಯುಕ್ತರು ನನ್ನ ಬಳಿ ಬಂದು ಆರ್ ಸಿಬಿ ತಂಡದವರಿಗೆ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡ ಕಾರಣಕ್ಕೆ ನಾನು ಆ ಕಾರ್ಯಕ್ರಮಕ್ಕೆ ಹೋಗಿ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸಭೆಯಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಉತ್ತರ ನೀಡುವ ವೇಳೆ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನೀಡಿಲ್ಲವಾದರೆ ಉಪಮುಖ್ಯಮಂತ್ರಿಗಳು ಹೋಗಿದ್ದು ಯಾಕೆ ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದರು.

“ನನ್ನನ್ನು ಪದೇ ಪದೆ ನೆನೆಯದಿದ್ದರೆ ನಿಮಗೆ ಸಮಾಧಾನ ಆಗುವುದಿಲ್ಲ. ನಿಮ್ಮ ಪಕ್ಷದವರಿಗೆ ಖುಷಿ ಪಡಿಸಲೂ ಆಗುವುದಿಲ್ಲ. ನಿಮಗೆ ಖುಷಿ ಆಗುವಂತೆ ಉತ್ತರ ಕೊಡಲೂ ಆಗುವುದಿಲ್ಲ ಎಂದು ಛೇಡಿಸಿದರು.

“ಅಂದು ವಿಧಾನಸೌಧದ ಎದುರು ನಡೆದ ಸರ್ಕಾರಿ ಕಾರ್ಯಕ್ರಮಕ್ಕೆ ಬಂದಿದ್ದ ಕೆಎಸ್ ಸಿಎ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಕ್ರೀಡಾಂಗಣಕ್ಕೆ ಹೋಗಲು ಸಾಧ್ಯವಾಗದೇ ಹತಾಶರಾಗಿದ್ದರು. ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸುವಂತೆ ನೀವೇ ಬಂದು ವ್ಯವಸ್ಥೆ ಮಾಡಬೇಕು ಎಂದು ಪೊಲೀಸ್ ಆಯುಕ್ತರು ನನ್ನ ಬಳಿ ಮನವಿ ಮಾಡಿದರು. ನಾನು ಕಾರ್ಯಕ್ರಮಕ್ಕೆ ಹೋಗಿದ್ದೂ ನಿಜ, ಅಲ್ಲಿ ಇದ್ದಿದ್ದೂ ನಿಜ, ಆರ್ ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಿದ್ದು ನಿಜ. 10 ನಿಮಿಷಗಳಲ್ಲಿ ಈ ಕಾರ್ಯಕ್ರಮ ಮುಗಿಸುವಂತೆ ಅವರಿಗೆ ಸೂಚನೆ ಕೊಟ್ಟಿದ್ದೂ ನಿಜ. ಇದೇ ಮಾತನ್ನು ನಾನು ಕುನ್ಹಾ ಅವರ ತನಿಖಾ ತಂಡದ ಮುಂದೆ ಹೇಳಿಕೆ ನೀಡಿದ್ದೂ ನಿಜ. ನಾನು ಅಲ್ಲಿಗೆ ಹೋಗಿಲ್ಲ ಎಂದು ಹೇಳುತ್ತಿಲ್ಲ. ಅಲ್ಲಿಗೆ ಹೋಗಲು ನಿಮ್ಮ ಅನುಮತಿಯ ಅಗತ್ಯವೂ ನನಗಿಲ್ಲ. ಪೊಲೀಸರ ಮನವಿ ಮೇಲೆ ನನ್ನ ಜವಾಬ್ದಾರಿಯಿಂದ ನಾನು ಹೋಗಿ ಅವರಿಗೆ ಸೂಚನೆ ನೀಡಿದ್ದೇನೆ. ಕಪ್ ಗೆ ಮುತ್ತು ನೀಡಿದ್ದೇನೆ, ಆಟಗಾರರಿಗೆ ಅಭಿನಂದಿಸಿದ್ದೇನೆ” ಎಂದರು.

BREAKING: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ED ವಶಕ್ಕೆ

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಸುದ್ದಿ : ಬ್ಯಾಂಕಿಂಗ್, ಹಣಕಾಸು ಕ್ಷೇತ್ರದಲ್ಲಿ 2.5 ಲಕ್ಷ ಹೊಸ ಉದ್ಯೋಗಗಳು ಲಭ್ಯ

Share. Facebook Twitter LinkedIn WhatsApp Email

Related Posts

ಈ ಬಾರಿ ಮೈಸೂರು ದಸರಾ ಸೋನಿಯಾ ಗಾಂಧಿ ಉದ್ಘಾಟನೆ ಎಂಬುದು ಕಾಲ್ಪನಿಕ ಸುದ್ದಿ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

22/08/2025 2:28 PM1 Min Read

BREAKING: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ED ವಶಕ್ಕೆ

22/08/2025 2:21 PM1 Min Read

BIG NEWS : ಧರ್ಮಸ್ಥಳದ ವಿರುದ್ಧ ಅಪಪ್ರಚಾರ : ರಾಜ್ಯಾದ್ಯಂತ ‘ಧರ್ಮಯುದ್ಧ’ ದ  ಹೆಸರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆಗೆ ನಿರ್ಧಾರ.!

22/08/2025 1:37 PM1 Min Read
Recent News

ಈ ಬಾರಿ ಮೈಸೂರು ದಸರಾ ಸೋನಿಯಾ ಗಾಂಧಿ ಉದ್ಘಾಟನೆ ಎಂಬುದು ಕಾಲ್ಪನಿಕ ಸುದ್ದಿ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

22/08/2025 2:28 PM

ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಹೋದೆ: ಡಿಸಿಎಂ ಡಿ.ಕೆ. ಶಿವಕುಮಾರ್

22/08/2025 2:23 PM

BREAKING: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ED ವಶಕ್ಕೆ

22/08/2025 2:21 PM

Watch Video: ಹಲ್ಲೆ ಬೆನ್ನಲ್ಲೇ ದೆಹಲಿ ಸಿಎಂ ರೇಖಾ ಗುಪ್ತ ಕಾರ್ಯಕ್ರಮಕ್ಕೆ ನುಗ್ಗಿ ಘೋಷಣೆ, ಇಬ್ಬರು ವ್ಯಕ್ತಿಗಳು ಅರೆಸ್ಟ್

22/08/2025 2:16 PM
State News
KARNATAKA

ಈ ಬಾರಿ ಮೈಸೂರು ದಸರಾ ಸೋನಿಯಾ ಗಾಂಧಿ ಉದ್ಘಾಟನೆ ಎಂಬುದು ಕಾಲ್ಪನಿಕ ಸುದ್ದಿ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

By kannadanewsnow0922/08/2025 2:28 PM KARNATAKA 1 Min Read

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಲಿದ್ದಾರೆ ಎನ್ನಲಾಗುತ್ತಿತ್ತು. ಆದರೇ ಅವರು ಉದ್ಘಾಟಿಸುವುದಿಲ್ಲ. ಇಂತಹ…

ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಹೋದೆ: ಡಿಸಿಎಂ ಡಿ.ಕೆ. ಶಿವಕುಮಾರ್

22/08/2025 2:23 PM

BREAKING: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ED ವಶಕ್ಕೆ

22/08/2025 2:21 PM

BIG NEWS : ಧರ್ಮಸ್ಥಳದ ವಿರುದ್ಧ ಅಪಪ್ರಚಾರ : ರಾಜ್ಯಾದ್ಯಂತ ‘ಧರ್ಮಯುದ್ಧ’ ದ  ಹೆಸರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆಗೆ ನಿರ್ಧಾರ.!

22/08/2025 1:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.