Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಂಜಕ ಮತ್ತು ಪೊಟ್ಯಾಷ್ ರಸಗೊಬ್ಬರಕ್ಕೆ 37,952 ಕೋಟಿ ರೂ. ಸಹಾಯಧನಕ್ಕೆ ಸಂಪುಟದ ಅನುಮೋದನೆ

29/10/2025 1:24 PM

ಎಲ್ಎಸಿಯಲ್ಲಿ ಸ್ಥಿರತೆಗೆ, ಅಸ್ತಿತ್ವದಲ್ಲಿರುವ ಗಡಿ ಕಾರ್ಯವಿಧಾನಗಳನ್ನು ಮುಂದುವರಿಸಲು ಭಾರತ-ಚೀನಾ ಒಪ್ಪಿಗೆ

29/10/2025 1:13 PM

BIG ALERT : ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಕಲಿ `ENO’ : ಅಸಲಿ ಯಾವುದು ಅಂತ ಜಸ್ಟ್ ಹೀಗೆ ಕಂಡುಹಿಡಿಯಿರಿ.!

29/10/2025 1:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಧರ್ಮಸ್ಥಳ ಕೇಸ್ ಶೇ.90ರಷ್ಟು ತನಿಖೆ ಮುಗಿದಿದೆ, ‘NIA, CBI’ ಅಗತ್ಯವಿಲ್ಲ: ಸಚಿವ ರಾಮಲಿಂಗಾರೆಡ್ಡಿ
KARNATAKA

BIG NEWS : ಧರ್ಮಸ್ಥಳ ಕೇಸ್ ಶೇ.90ರಷ್ಟು ತನಿಖೆ ಮುಗಿದಿದೆ, ‘NIA, CBI’ ಅಗತ್ಯವಿಲ್ಲ: ಸಚಿವ ರಾಮಲಿಂಗಾರೆಡ್ಡಿ

By kannadanewsnow0525/08/2025 1:50 PM

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯನನ್ನು ಅರೆಸ್ಟ್ ಮಾಡಿದ್ದು ಇನ್ನೊಂದು ಕಡೆ ಯೂಟ್ಯೂಬರ್ ಸಮೀರ್ ಎಂಡಿ ಎಂದು ಬೆಳತಂಗಡಿ ಠಾಣೆಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾನೆ. ಇದೇ ವಿಚಾರವಾಗಿ ಧರ್ಮಸ್ಥಳ ಪ್ರಕರಣ ಶೇಕಡ 90ರಷ್ಟು ಮುಗಿದಿದೆ ಮತ್ತು ಸಿಬಿಐಗೆ ಪ್ರಕರಣ ವಹಿಸುವ ಅಗತ್ಯವಿಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

ಧರ್ಮಸ್ಥಳ ಪ್ರಕರಣದ ಕುರಿತು ಸತೀಶ್ ಜಾರಕಿಹೊಳಿ ಹೇಳಿಕೆಗೆ ನೆಲಮಂಗಲದಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ, ಪರಮೇಶ್ವರ್ ಕ್ಲಾರಿಟಿ ಕೊಡಬೇಕು ಎಂಬ ತೀರ್ಮಾನ ತೆಗೆದುಕೊಂಡಿದ್ದರಿಂದ ಒಂದು ಹಂತಕ್ಕೆ ಬಂದಿದೆ. ಎನ್‌ಐಎ, ಸಿಬಿಐ ಬೇಕಾಗಿಲ್ಲ, ನಮ್ಮ ಪೊಲೀಸರೇ ಸಮರ್ಥವಾಗಿದ್ದಾರೆ. ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಬಗ್ಗೆ ವ್ಯಾಪಕವಾಗಿ ಯೂಟ್ಯೂಬರ್ಸ್ ಪರ ಹಾಗೂ ವಿರೋಧ ಇದ್ದರೂ ಎಲ್ಲವೂ ಅಂತ್ಯವಾಗತ್ತದೆ ಎಂದರು.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ವಿಚಾರದ ಕುರಿತು ಮಾತನಾಡಿ, ಅಬ್ದುಲ್ ಕಲಾಂ ರಾಷ್ಟ್ರಪತಿಯವರಾಗಿರಲಿಲ್ವಾ? ಅಬ್ದುಲ್ ಕಲಾಂ ರಾಷ್ಟ್ರಪತಿಯಾಗಿದ್ದಾರೆ ಅಂದ್ರೆ ಬಾನು ಮುಷ್ತಾಕ್ ಉದ್ಘಾಟನೆ ಮಾಡೋದ್ರಲ್ಲಿ ತಪ್ಪೇನಿದೆ? ಅವರು ಇದೇ ಮಣ್ಣಿನಲ್ಲಿ ಹುಟ್ಟಿ ಅಭಿಮಾನ ಇರುವಂಥವರು. ಎಲ್ಲ ಧರ್ಮವನ್ನು ಸಮಾನವಾಗಿ ಕಾಣುವಂಥವರು. ಬೂಕರ್ ಪ್ರಶಸ್ತಿ ವಿಜೇತರು ಅವರು, ಉದ್ಘಾಟನೆ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

Share. Facebook Twitter LinkedIn WhatsApp Email

Related Posts

BIG ALERT : ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಕಲಿ `ENO’ : ಅಸಲಿ ಯಾವುದು ಅಂತ ಜಸ್ಟ್ ಹೀಗೆ ಕಂಡುಹಿಡಿಯಿರಿ.!

29/10/2025 1:10 PM2 Mins Read

ಸಿದ್ದರಾಮಯ್ಯರನ್ನು ಪೂರ್ಣಾವಧಿ ಸಿಎಂ ಎಂದು ಘೋಷಿಸಿ: ಮೈಸೂರಿನಲ್ಲಿ ಸಿದ್ದರಾಮಯ್ಯ ಪರವಾಗಿ ಪತ್ರ ಚಳುವಳಿ

29/10/2025 1:08 PM1 Min Read

BREAKING : ವಿಜಯಪುರದಲ್ಲಿ ಮತ್ತೆ ಭೂಕಂಪನ : 2 ತಿಂಗಳಲ್ಲಿ 11 ಬಾರಿ ಕಂಪಿಸಿದ ಭೂಮಿ!

29/10/2025 12:51 PM1 Min Read
Recent News

ರಂಜಕ ಮತ್ತು ಪೊಟ್ಯಾಷ್ ರಸಗೊಬ್ಬರಕ್ಕೆ 37,952 ಕೋಟಿ ರೂ. ಸಹಾಯಧನಕ್ಕೆ ಸಂಪುಟದ ಅನುಮೋದನೆ

29/10/2025 1:24 PM

ಎಲ್ಎಸಿಯಲ್ಲಿ ಸ್ಥಿರತೆಗೆ, ಅಸ್ತಿತ್ವದಲ್ಲಿರುವ ಗಡಿ ಕಾರ್ಯವಿಧಾನಗಳನ್ನು ಮುಂದುವರಿಸಲು ಭಾರತ-ಚೀನಾ ಒಪ್ಪಿಗೆ

29/10/2025 1:13 PM

BIG ALERT : ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಕಲಿ `ENO’ : ಅಸಲಿ ಯಾವುದು ಅಂತ ಜಸ್ಟ್ ಹೀಗೆ ಕಂಡುಹಿಡಿಯಿರಿ.!

29/10/2025 1:10 PM

ಸಿದ್ದರಾಮಯ್ಯರನ್ನು ಪೂರ್ಣಾವಧಿ ಸಿಎಂ ಎಂದು ಘೋಷಿಸಿ: ಮೈಸೂರಿನಲ್ಲಿ ಸಿದ್ದರಾಮಯ್ಯ ಪರವಾಗಿ ಪತ್ರ ಚಳುವಳಿ

29/10/2025 1:08 PM
State News
KARNATAKA

BIG ALERT : ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಕಲಿ `ENO’ : ಅಸಲಿ ಯಾವುದು ಅಂತ ಜಸ್ಟ್ ಹೀಗೆ ಕಂಡುಹಿಡಿಯಿರಿ.!

By kannadanewsnow5729/10/2025 1:10 PM KARNATAKA 2 Mins Read

ಪ್ರಸ್ತುತ ಅನೇಕ ಜನರಿಗೆ ಆಮ್ಲೀಯತೆಯು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಸರಿಯಾದ ಸಮಯದಲ್ಲಿ ಆಹಾರವನ್ನು ಸೇವಿಸದಿರುವುದು, ಹೊರಗಿನಿಂದ ಬರುವ ಜಂಕ್ ಫುಡ್…

ಸಿದ್ದರಾಮಯ್ಯರನ್ನು ಪೂರ್ಣಾವಧಿ ಸಿಎಂ ಎಂದು ಘೋಷಿಸಿ: ಮೈಸೂರಿನಲ್ಲಿ ಸಿದ್ದರಾಮಯ್ಯ ಪರವಾಗಿ ಪತ್ರ ಚಳುವಳಿ

29/10/2025 1:08 PM

BREAKING : ವಿಜಯಪುರದಲ್ಲಿ ಮತ್ತೆ ಭೂಕಂಪನ : 2 ತಿಂಗಳಲ್ಲಿ 11 ಬಾರಿ ಕಂಪಿಸಿದ ಭೂಮಿ!

29/10/2025 12:51 PM

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ಜೈಲಲ್ಲಿರೋ ನಟ ದರ್ಶನ್ ಗೆ ಡಬಲ್ ಶಾಕ್ ನೀಡಿದ ಕೋರ್ಟ್!

29/10/2025 12:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.