Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಜಮ್ಮು ಮತ್ತು ಕಾಶ್ಮೀರದ ವೈಷ್ಣೋ ದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತ: 30 ಸಾವು, ಹಲವರಿಗೆ ಗಾಯ |Landslide

27/08/2025 7:29 AM

ಧರ್ಮಸ್ಥಳ ವಿರುದ್ಧ ತನಿಖೆಗೆ ಸರ್ಕಾರಕ್ಕೆ ಒತ್ತಡ ಹೇರುವಂತೆ, ಪ್ರಸಿದ್ಧ ಸ್ವಾಮೀಜಿ ಮೊರೆ ಹೋಗಿದ್ದ ‘ಬುರುಡೆ’ ಗ್ಯಾಂಗ್!

27/08/2025 7:27 AM

1 ಬಿಲಿಯನ್ ಡಾಲರ್ ವೆಚ್ಚದ ತೇಜಸ್ ಜೆಟ್ ಎಂಜಿನ್ ಒಪ್ಪಂದಕ್ಕೆ ಸಹಿ ಹಾಕಲು ಭಾರತ-ಅಮೇರಿಕಾ ಸಿದ್ಧತೆ

27/08/2025 7:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧರ್ಮಸ್ಥಳ ವಿರುದ್ಧ ತನಿಖೆಗೆ ಸರ್ಕಾರಕ್ಕೆ ಒತ್ತಡ ಹೇರುವಂತೆ, ಪ್ರಸಿದ್ಧ ಸ್ವಾಮೀಜಿ ಮೊರೆ ಹೋಗಿದ್ದ ‘ಬುರುಡೆ’ ಗ್ಯಾಂಗ್!
KARNATAKA

ಧರ್ಮಸ್ಥಳ ವಿರುದ್ಧ ತನಿಖೆಗೆ ಸರ್ಕಾರಕ್ಕೆ ಒತ್ತಡ ಹೇರುವಂತೆ, ಪ್ರಸಿದ್ಧ ಸ್ವಾಮೀಜಿ ಮೊರೆ ಹೋಗಿದ್ದ ‘ಬುರುಡೆ’ ಗ್ಯಾಂಗ್!

By kannadanewsnow0527/08/2025 7:27 AM

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ಕ್ ಮ್ಯಾನ್ ಚೆನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಅರೆಸ್ಟ್ ಮಾಡಿ ತೀವ್ರ ವಿಚಾರಣೆ ಒಳಪಡಿಸಿದ್ದು ಸ್ಫೋಟಕವಾದ ಮಾಹಿತಿ ಬಾಯಿ ಬಿಟ್ಟಿದ್ದಾನೆ. ಬುರುಡೆ ಗ್ಯಾಂಗ್ ಧರ್ಮಸ್ಥಳದ ವಿರುದ್ಧ ತನಿಖೆ ನಡೆಸಲು ಸರ್ಕಾರಕ್ಕೆ ಒತ್ತಡ ಇರುವಂತೆ ಸ್ವಾಮೀಜಿಗಳ ಮೊರೆ ಹೋಗಲಾಗಿತ್ತು ಎಂದು ಹೇಳಿಕೆ ನೀಡಿದ್ದಾನೆ.

ಹೌದು ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯ, ಇದೀಗ ಮತ್ತೊಂದು ಸ್ಫೋಟಕ ಮಾಹಿತಿಯನ್ನು ಎಸ್‌ಐಟಿ ಮುಂದೆ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಬುರುಡೆ ಗ್ಯಾಂಗ್ ಸ್ವಾಮೀಜಿಯೊಬ್ಬರನ್ನು ಭೇಟಿ ಮಾಡಿತ್ತು ಎನ್ನುವ ಸ್ಫೋಟಕ ಮಾಹಿತಿಯನ್ನು ಚಿನ್ನಯ್ಯ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿದೆ.

ಇದೊಂದು ಹಿಂದೂ ವಿರೋಧಿ ಹೋರಾಟ ಎಂದು ಗುರುತಿಸಿಕೊಳ್ಳಬಾರದು ಎನ್ನುವ ಕಾರಣಕ್ಕೆ ಸ್ವಾಮೀಜಿಯನ್ನು ಭೇಟಿ ಮಾಡಿದ ತಂಡ, ಸರ್ಕಾರಕ್ಕೆ ಒತ್ತಡ ಹೇರಲು ಮುಂದಾಗಿತ್ತು. ಸ್ವಾಮೀಜಿ ಮೂಲಕ ಧರ್ಮಸ್ಥಳ ಪ್ರಕರಣದ ತನಿಖೆ ತಮ್ಮ ಯೋಜನೆಯಂತೆಯೇ ಮುಂದೆ ಸಾಗಲು ಪ್ಲ್ಯಾನ್ ಮಾಡಿತ್ತು. ಸ್ವಾಮೀಜಿ ಮೂಲಕ ಸರ್ಕಾರಕ್ಕೆ ಒತ್ತಡ ಹಾಕುವುದು, ಈ ಹೋರಾಟದಲ್ಲಿ ಇಡೀ ಹಿಂದೂ ಸಮುದಾಯ ತಮ್ಮ ಜೊತೆ ಇದೆ ಎಂದು ಬಿಂಬಿಸಲು ಪ್ಲ್ಯಾನ್ ಮಾಡಲಾಗಿತ್ತು ಎನ್ನುವ ಮಾಹಿತಿಯನ್ನು ಚಿನ್ನಯ್ಯ ಬಯಲು ಮಾಡಿದ್ದಾನೆ.

ಸೌಜನ್ಯ ಪ್ರಕರಣ ಮುಂದಿಟ್ಟುಕೊಂಡು ಸ್ವಾಮೀಜಿಯನ್ನು ಈ ಗ್ಯಾಂಗ್ ಭೇಟಿ ಮಾಡಿ, ಇಡೀ ಪ್ರಕರಣವನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿತ್ತು. ಸೌಜನ್ಯ ಪ್ರಕರಣದ ರೀತಿಯಲ್ಲೇ ಶವಗಳನ್ನು ಹೂತಿರುವ ಕೇಸ್ ಇದು. ಧರ್ಮಸ್ಥಳದಲ್ಲಿ ನಿರಂತರವಾಗಿ ಈ ರೀತಿ ಪ್ರಕರಣಗಳು ನಡೆಯುತ್ತಿದೆ ಎಂದು ಸ್ವಾಮೀಜಿ ಮುಂದೆ ವಿವರಣೆ ನೀಡಿತ್ತು ಎಂದು ಹೇಳಲಾಗಿದೆ.

Share. Facebook Twitter LinkedIn WhatsApp Email

Related Posts

ಚಿತ್ರದುರ್ಗ : 97 ಲಕ್ಷ ರೂಪಾಯಿ ಹಣದ ಸಮೇತ ಬಾಡಿಗೆ ಕಾರು ಚಾಲಕ ಎಸ್ಕೇಪ್ : ಸೀನಿಮಿಯ ರೀತಿಯಲ್ಲಿ ಅರೆಸ್ಟ್!

27/08/2025 7:18 AM1 Min Read

BIG NEWS : “ಚಾಮುಂಡಿ ಬೆಟ್ಟ” ಏನು ಹಿಂದೂಗಳ ಆಸ್ತಿಯಲ್ಲ : ಡಿಸಿಎಂ ಡಿಕೆ ಶಿವಕುಮಾರ್ ವಿವಾದಾತ್ಮಕ ಹೇಳಿಕೆ

27/08/2025 6:46 AM1 Min Read

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ : ಬೆಂಗಳೂರಿನ K.R ಮಾರುಕಟ್ಟೆಯಲ್ಲಿ ಹೂವು, ಹಣ್ಣುಗಳ ಖರೀದಿ ಭರಾಟೆ ಜೋರು

27/08/2025 6:39 AM1 Min Read
Recent News

BREAKING: ಜಮ್ಮು ಮತ್ತು ಕಾಶ್ಮೀರದ ವೈಷ್ಣೋ ದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತ: 30 ಸಾವು, ಹಲವರಿಗೆ ಗಾಯ |Landslide

27/08/2025 7:29 AM

ಧರ್ಮಸ್ಥಳ ವಿರುದ್ಧ ತನಿಖೆಗೆ ಸರ್ಕಾರಕ್ಕೆ ಒತ್ತಡ ಹೇರುವಂತೆ, ಪ್ರಸಿದ್ಧ ಸ್ವಾಮೀಜಿ ಮೊರೆ ಹೋಗಿದ್ದ ‘ಬುರುಡೆ’ ಗ್ಯಾಂಗ್!

27/08/2025 7:27 AM

1 ಬಿಲಿಯನ್ ಡಾಲರ್ ವೆಚ್ಚದ ತೇಜಸ್ ಜೆಟ್ ಎಂಜಿನ್ ಒಪ್ಪಂದಕ್ಕೆ ಸಹಿ ಹಾಕಲು ಭಾರತ-ಅಮೇರಿಕಾ ಸಿದ್ಧತೆ

27/08/2025 7:19 AM

ಚಿತ್ರದುರ್ಗ : 97 ಲಕ್ಷ ರೂಪಾಯಿ ಹಣದ ಸಮೇತ ಬಾಡಿಗೆ ಕಾರು ಚಾಲಕ ಎಸ್ಕೇಪ್ : ಸೀನಿಮಿಯ ರೀತಿಯಲ್ಲಿ ಅರೆಸ್ಟ್!

27/08/2025 7:18 AM
State News
KARNATAKA

ಧರ್ಮಸ್ಥಳ ವಿರುದ್ಧ ತನಿಖೆಗೆ ಸರ್ಕಾರಕ್ಕೆ ಒತ್ತಡ ಹೇರುವಂತೆ, ಪ್ರಸಿದ್ಧ ಸ್ವಾಮೀಜಿ ಮೊರೆ ಹೋಗಿದ್ದ ‘ಬುರುಡೆ’ ಗ್ಯಾಂಗ್!

By kannadanewsnow0527/08/2025 7:27 AM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ಕ್ ಮ್ಯಾನ್ ಚೆನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಅರೆಸ್ಟ್…

ಚಿತ್ರದುರ್ಗ : 97 ಲಕ್ಷ ರೂಪಾಯಿ ಹಣದ ಸಮೇತ ಬಾಡಿಗೆ ಕಾರು ಚಾಲಕ ಎಸ್ಕೇಪ್ : ಸೀನಿಮಿಯ ರೀತಿಯಲ್ಲಿ ಅರೆಸ್ಟ್!

27/08/2025 7:18 AM

BIG NEWS : “ಚಾಮುಂಡಿ ಬೆಟ್ಟ” ಏನು ಹಿಂದೂಗಳ ಆಸ್ತಿಯಲ್ಲ : ಡಿಸಿಎಂ ಡಿಕೆ ಶಿವಕುಮಾರ್ ವಿವಾದಾತ್ಮಕ ಹೇಳಿಕೆ

27/08/2025 6:46 AM

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ : ಬೆಂಗಳೂರಿನ K.R ಮಾರುಕಟ್ಟೆಯಲ್ಲಿ ಹೂವು, ಹಣ್ಣುಗಳ ಖರೀದಿ ಭರಾಟೆ ಜೋರು

27/08/2025 6:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.