Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳ ಕ್ಷಮೆ ಯಾಚಿಸಬೇಕು: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

28/08/2025 6:12 PM

ಕರ್ನಾಟಕದಲ್ಲಿ ‘ಜಾತಿ ಸಮೀಕ್ಷೆ’ ಕುರಿತಂತೆ ಸರ್ಕಾರದಿಂದ ಜನತೆಗೆ ಮಹತ್ವದ ಮಾಹಿತಿ

28/08/2025 6:07 PM

ಆಗಸ್ಟ್.30ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರೋದಿಲ್ಲ | Power Cut

28/08/2025 5:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದಲ್ಲಿ ‘ಜಾತಿ ಸಮೀಕ್ಷೆ’ ಕುರಿತಂತೆ ಸರ್ಕಾರದಿಂದ ಜನತೆಗೆ ಮಹತ್ವದ ಮಾಹಿತಿ
KARNATAKA

ಕರ್ನಾಟಕದಲ್ಲಿ ‘ಜಾತಿ ಸಮೀಕ್ಷೆ’ ಕುರಿತಂತೆ ಸರ್ಕಾರದಿಂದ ಜನತೆಗೆ ಮಹತ್ವದ ಮಾಹಿತಿ

By kannadanewsnow0928/08/2025 6:07 PM

ಬೆಂಗಳೂರು: ರಾಜ್ಯದಲ್ಲಿ ಜಾತಿ ಸಮೀಕ್ಷೆ ಆರಂಭಗೊಂಡಿದೆ. ಈ ಹೊತ್ತಿನಲ್ಲಿ ಜನತೆಗೆ ಸರ್ಕಾರವು ಪ್ರಕಟಣೆಯಲ್ಲಿ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಅದೇನು ಅಂತ ಮುಂದೆ ಓದಿ.

ಈ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜಾತಿಗಳ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ದಿನಾಂಕ: 22.08.2025 ರಂದು ಪತ್ರಿಕೆಗಳಲ್ಲಿ ಪುಕಟಣೆ ನೀಡಿ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ, ಸಲಹೆ, ಸೂಚನೆಗಳು ಇದ್ದಲ್ಲಿ, 07 ದಿನಗಳ ಒಳಗೆ ನೀಡಲು ಕೋರಲಾಗಿತ್ತು ಎಂದಿದ್ದಾರೆ.

ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಈ ಅವಧಿಯನ್ನು ವಿಸ್ತರಿಸಲು ಕೋರಿರುವ ಕಾರಣ, ಈ ಬಗ್ಗೆ ಸಲಹೆ/ಸೂಚನೆ, ಮನವಿಗಳನ್ನು ನೀಡುವ ಅವಧಿಯನ್ನು ದಿನಾಂಕ: 01.09.2025 ರ ಸಂಜೆ 5.00 ಘಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಈ ಮೂಲಕ ಪಕಟಿಸಲಾಗಿದೆ. ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು ಎಂದು ತಿಳಿಸಿದೆ.

ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ ಮನವಿಗಳನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16 ಡಿ. ಡಿ.ದೇವರಾಜ ಅರಸು ಭವನ, ಮಿಲ್ಲರ್ಸ್ ಟ್ಯಾಂಕ್ ಬೆಡ್ ಏರಿಯಾ, ವಸಂತನಗರ, ಬೆಂಗಳೂರು. ಇ-ಮೇಲ್: kscbcb@gmail.com ಗೆ ಇಮೇಲ್ ಅಥವಾ ವಿಳಾಸಕ್ಕೆ ಕಳುಹಿಸಲು ಸರ್ಕಾರ ಕೋರಿದೆ.

ರಾಜ್ಯದಲ್ಲಿ ‘ಜಲಮೂಲ’ಗಳ ಸಮಗ್ರ ನಿರ್ವಹಣೆಗೆ ಸರ್ಕಾರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ

ಆಗಸ್ಟ್.30ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರೋದಿಲ್ಲ | Power Cut

Share. Facebook Twitter LinkedIn WhatsApp Email

Related Posts

ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳ ಕ್ಷಮೆ ಯಾಚಿಸಬೇಕು: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

28/08/2025 6:12 PM2 Mins Read

ಆಗಸ್ಟ್.30ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರೋದಿಲ್ಲ | Power Cut

28/08/2025 5:57 PM2 Mins Read

ರಾಜ್ಯದಲ್ಲಿ ‘ಜಲಮೂಲ’ಗಳ ಸಮಗ್ರ ನಿರ್ವಹಣೆಗೆ ಸರ್ಕಾರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ

28/08/2025 5:52 PM2 Mins Read
Recent News

ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳ ಕ್ಷಮೆ ಯಾಚಿಸಬೇಕು: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

28/08/2025 6:12 PM

ಕರ್ನಾಟಕದಲ್ಲಿ ‘ಜಾತಿ ಸಮೀಕ್ಷೆ’ ಕುರಿತಂತೆ ಸರ್ಕಾರದಿಂದ ಜನತೆಗೆ ಮಹತ್ವದ ಮಾಹಿತಿ

28/08/2025 6:07 PM

ಆಗಸ್ಟ್.30ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರೋದಿಲ್ಲ | Power Cut

28/08/2025 5:57 PM

ರಾಜ್ಯದಲ್ಲಿ ‘ಜಲಮೂಲ’ಗಳ ಸಮಗ್ರ ನಿರ್ವಹಣೆಗೆ ಸರ್ಕಾರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ

28/08/2025 5:52 PM
State News
KARNATAKA

ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳ ಕ್ಷಮೆ ಯಾಚಿಸಬೇಕು: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

By kannadanewsnow0928/08/2025 6:12 PM KARNATAKA 2 Mins Read

ಬೆಂಗಳೂರು: ಚಾಮುಂಡೇಶ್ವರಿ ದೇವಾಲಯ ಹಿಂದೂಗಳ ಆಸ್ತಿ ಅಲ್ಲ ಎನ್ನುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ಕೂಡಲೇ ಅವರು…

ಕರ್ನಾಟಕದಲ್ಲಿ ‘ಜಾತಿ ಸಮೀಕ್ಷೆ’ ಕುರಿತಂತೆ ಸರ್ಕಾರದಿಂದ ಜನತೆಗೆ ಮಹತ್ವದ ಮಾಹಿತಿ

28/08/2025 6:07 PM

ಆಗಸ್ಟ್.30ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರೋದಿಲ್ಲ | Power Cut

28/08/2025 5:57 PM

ರಾಜ್ಯದಲ್ಲಿ ‘ಜಲಮೂಲ’ಗಳ ಸಮಗ್ರ ನಿರ್ವಹಣೆಗೆ ಸರ್ಕಾರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ

28/08/2025 5:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.