ಮಂಡ್ಯ : “ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಹಾಲು ಉತ್ಪನ್ನ ಘಟಕ, ಗೆಜ್ಜಲಗೆರೆ ಕಚೇರಿ ಆವರಣ” ದಲ್ಲಿ ಸೆಪ್ಟೆಂಬರ್ 12 ರಂದು ಬೆಳಗ್ಗೆ 10:25 ಗಂಟೆಗೆ ಒಕ್ಕೂಟದ ಅಧ್ಯಕ್ಷರಾದ ಯು.ಸಿ. ಶಿವಕುಮಾರ್(ಶಿವಪ್ಪ ಉಮ್ಮಡಹಳ್ಳಿ) ಅಧ್ಯಕ್ಷತೆಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ವಾರ್ಷಿಕ ಸಾಮಾನ್ಯ ಸಭೆಯನ್ನು ಆಯೋಜಿಸಲಾಗಿದೆ. ಸದರಿ ಸಭೆಗೆ ಸದಸ್ಯ ಸಂಘಗಳ ಪ್ರತಿನಿಧಿಗಳು ವಾರ್ಷಿಕ ಸಾಮಾನ್ಯ ಸಭೆಗೆ ಸಕಾಲದಲ್ಲಿ ಹಾಜರಾಗಬೇಕಾಗಿ ಕೋರಿದೆ.
ಪೂರ್ಣ ವಿವರಗಳನ್ನೊಳಗೊಂಡ ವಾರ್ಷಿಕ ಸಾಮಾನ್ಯ ಸಭೆಯ ನೋಟೀಸನ್ನು ಎಲ್ಲಾ ಸದಸ್ಯ ಸಂಘಗಳಿಗೂ ಅಂಚೆ ಮೂಲಕ ಈಗಾಗಲೇ ಕಳುಹಿಸಲಾಗಿದೆ. ಅಂಚೆ ಮೂಲಕ ನೋಟೀಸು ತಲುಪದೇ ಇದ್ದ ಪಕ್ಷದಲ್ಲಿ ಪತ್ರಿಕಾ ಪ್ರಕಟಣೆಯನ್ನು ಅಧಿಕೃತ ನೋಟಿಸ್ ಎಂದು ಪರಿಗಣಿಸುವುದು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಪ್ರತಿನಿಧಿಗಳು ಕಡ್ಡಾಯವಾಗಿ ಸಂಘದ ನಿರ್ಣಯದ ಪ್ರತಿಯೊಂದಿಗೆ ಹಾಜರಾಗುವಂತೆ ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
![ಪೊಲೀಸ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ : ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ ಯಾದಗಿರಿ ಲೋಕಾಯುಕ್ತ ದಾಳಿ ಇನ್ಸ್ಪೆಕ್ಟರ್ ಬಂಧನ [Yadgiri Lokayukta Raid Inspector Arrested], ಗುರುಮಠಕಲ್ ಪೊಲೀಸ್ ಭ್ರಷ್ಟಾಚಾರ ಪ್ರಕರಣ [Gurmitkal Police Corruption Case], ವೀರಣ್ಣ ದೊಡ್ಡಮನಿ ಲೋಕಾಯುಕ್ತ ಟ್ರ್ಯಾಪ್ [Veeranna Doddamani Lokayukta Trap]. ಟ್ಯಾಗ್ಸ್ (Tags)](https://kannadanewsnow.com/kannada/wp-content/uploads/2026/05/ಲಂಚ-ಪಡೆಯುವಾಗ-ಲೋಕಾಯುಕ್ತ-ಬಲೆಗೆ-ಬಿದ್ದ-ಗುರುಮಠಕಲ್-300x169.jpg)





![ಪೊಲೀಸ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ : ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ ಯಾದಗಿರಿ ಲೋಕಾಯುಕ್ತ ದಾಳಿ ಇನ್ಸ್ಪೆಕ್ಟರ್ ಬಂಧನ [Yadgiri Lokayukta Raid Inspector Arrested], ಗುರುಮಠಕಲ್ ಪೊಲೀಸ್ ಭ್ರಷ್ಟಾಚಾರ ಪ್ರಕರಣ [Gurmitkal Police Corruption Case], ವೀರಣ್ಣ ದೊಡ್ಡಮನಿ ಲೋಕಾಯುಕ್ತ ಟ್ರ್ಯಾಪ್ [Veeranna Doddamani Lokayukta Trap]. ಟ್ಯಾಗ್ಸ್ (Tags)](https://kannadanewsnow.com/kannada/wp-content/uploads/2026/05/ಲಂಚ-ಪಡೆಯುವಾಗ-ಲೋಕಾಯುಕ್ತ-ಬಲೆಗೆ-ಬಿದ್ದ-ಗುರುಮಠಕಲ್-450x253.jpg)

![ಮಂಗಳೂರಿನಲ್ಲಿ ಘೋರ ದುರಂತ : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವು ಕಡಬ ಗುಂಡ್ಯಹೊಳೆ ನೀರಿನಲ್ಲಿ ಮುಳುಗಿ ಸಾವು - [Kadaba Gundyahohole Drowning Death]](https://kannadanewsnow.com/kannada/wp-content/uploads/2026/05/ಕಡಬ-ಗುಂಡ್ಯಹೊಳೆ-ವಿದ್ಯಾರ್ಥಿನಿಯರ-ಮೃತದೇಹ-ಪತ್ತೆ-Kadaba-Gundyahohole-Students-Dead-Body-Found-450x253.jpg)