Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಗೆ ‘ಕರ್ನಾಟಕ ರತ್ನ ಪ್ರಶಸ್ತಿ’ : ನಾಳೆ ಅಧಿಕೃತ ಘೋಷಣೆ ಸಾಧ್ಯತೆ!

03/09/2025 1:25 PM

Watch video: ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಊಟ ಮಾಡೋದು ಹೇಗೆ? ಭಾರತದ ಶುಭಾಂಶು ಶುಕ್ಲರಿಂದ ವೀಡಿಯೋ

03/09/2025 1:21 PM
Vidhana Soudha

BIG NEWS : ರಾಜ್ಯದ ‘ಸಿವಿಲ್ ‘ಸೇವೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

03/09/2025 1:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಗಣಪತಿ ವಿಸರ್ಜನೆ ಹಿನ್ನಲೆ : ಇಂದು ಬೆಂಗಳೂರು ಜಿಲ್ಲೆಯಾಧ್ಯಂತ ‘ಮದ್ಯ ಮಾರಾಟ’ ನಿಷೇಧ
KARNATAKA

BREAKING: ಗಣಪತಿ ವಿಸರ್ಜನೆ ಹಿನ್ನಲೆ : ಇಂದು ಬೆಂಗಳೂರು ಜಿಲ್ಲೆಯಾಧ್ಯಂತ ‘ಮದ್ಯ ಮಾರಾಟ’ ನಿಷೇಧ

By kannadanewsnow0531/08/2025 7:13 AM

ಬೆಂಗಳೂರು : ನಗರದಲ್ಲಿ ನಾಳೆ 4ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿದೆ. ಪ್ರಮುಖ ಕೆರೆ, ಕಲ್ಯಾಣಿಗಳನಲ್ಲಿ ಗಣೇಶ ಮೂರ್ತಿಯನ್ನು ಬಿಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಂಗಳೂರು ಜಿಲ್ಲೆಯಾಧ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಈ ಕುರಿತಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್.ಜಿ ಅವರು ಆದೇಶ ಹೊರಡಿಸಿದ್ದು, ಪೊಲೀಸ್ ಅಧೀಕ್ಷಕರು, ಬೆಂಗಳೂರು ಜಿಲ್ಲೆ ರವರು ಉಲ್ಲೇಖ (1) ರಂತೆ ಪತ್ರ ಸಲ್ಲಿಸಿ, ದಿನಾಂಕ 31-08-2025 ರಂದು ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಕಾರ್ಯಕ್ರಮಗಳು ನಡೆಯಲಿರುವುದರಿಂದ ಹಾಗೂ ದಿನಾಂಕ 31-08-2025 ರಂದು ಭಾನುವಾರ ರಜಾ ದಿನ ಆಗಿರುವುದರಿಂದ ಗಣೇಶ ಮೂರ್ತಿಗಳ ವಿಸರ್ಜನ ಮೆರವಣಿಗೆ ಕಾರ್ಯಕ್ರಮದಲ್ಲಿ ಹೆಚ್ಚಿನ ಜನರು ಭಾಗವಹಿಸುವ ಸಾಧ್ಯತೆ ಇರುವುದರಿಂದ ಕೆಲವರು ಮದ್ಯಪಾನ ಮಾಡಿ ಅನುಚಿತ ವರ್ತನೆ ಮಾಡುವ ಸಾಧ್ಯತೆ ಇರುತ್ತದೆಂದು ಮುಂಜಾಗ್ರತಾ ಕ್ರಮವಾಗಿ ಆನೇಕಲ್ ತಾಲ್ಲೂಕಿನಲ್ಲಿರುವ ಎಲ್ಲಾ ಬಾರ್ ಗಳನ್ನು ದಿನಾಂಕ 31-08-2025 ರಂದು ಮುಚ್ಚಿಸಬೇಕೆಂದು ಕೋರಿರುತ್ತಾರೆ.

ಅದರಂತೆ ಅಬಕಾರಿ ಉಪ ಆಯುಕ್ತರು (ಬಿಯುಡಿ-8) ರವರು ಉಲ್ಲೇಖ (2) ರಂತೆ ಪತ್ರ ಸಲ್ಲಿಸಿ ದಿನಾಂಕ: 31.08.2025 ರಂದು ಬೆಳಗ್ಗೆ 06.00 ಗಂಟೆಯಿಂದ ದಿನಾಂಕ: 01.09.2025 ರ ಬೆಳಿಗ್ಗೆ 06.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಅದೇಶ ಹೊರಡಿಸಬುದೆಂದು ತಿಳಿಸಿರುತ್ತಾರೆ.

ಆದ್ದರಿಂದ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಹೆಚ್ಚಿನ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಕಾರ್ಯಕ್ರಮಗಳು ನಡೆಯಲಿರುವುದರಿಂದ ಈ ಕೆಳಕಂಡಂತೆ ಆದೇಶ ಹೊರಡಿಸಿದೆ.

ಪ್ರಸ್ತಾವನೆಯ ಅಂಶಗಳನ್ವಯ ಜಗದೀಶ.ಜಿ ಭಾ.ಆ.ಸೇ. ಜಿಲ್ಲಾಧಿಕಾರಿ, ಬೆಂಗಳೂರು ನಗರ ಜಿಲ್ಲೆ ಬೆಂಗಳೂರು ಆದ ನಾನು, ಕರ್ನಾಟಕ ಅಬಕಾರಿ ಸನ್ನದುಗಳು ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ-10 (ಬಿ) ರಂತೆ ಪದತವಾದ ಅಧಿಕಾರವನ್ನು ಚಲಾಯಿಸಿ ದಿನಾಂಕ: 31.08.2025 ರಂದು ಬೆಳೆಗ್ಗೆ 06.00 ಗಂಟೆಯಿಂದ ದಿನಾಂಕ: 01.09.2025 ರ ಬೆಳಿಗ್ಗೆ 06.00 ಗಂಟೆಯವರೆಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ (ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಹೊರತುಪಡಿಸಿ) ಪಾನ ನಿರೋಧ ಜಾರಿಗೊಳಿಸಿ ಎಲ್ಲಾ ರೀತಿಯ ಮದ್ಯ ಉತ್ಪಾದನೆ, ಮಾರಾಟ, ಹಂಚಿಕೆ, ಸಾಗಾಣಿಕೆ, ಶೇಖರಣೆ ಇತ್ಯಾದಿಗಳನ್ನು ನಿಷೇಧಿಸಿ ಒಣದಿನ’ (Dry Days) ಗಳೆಂದು ಘೋಷಿಸಿ ಆದೇಶಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಗೆ ‘ಕರ್ನಾಟಕ ರತ್ನ ಪ್ರಶಸ್ತಿ’ : ನಾಳೆ ಅಧಿಕೃತ ಘೋಷಣೆ ಸಾಧ್ಯತೆ!

03/09/2025 1:25 PM1 Min Read
Vidhana Soudha

BIG NEWS : ರಾಜ್ಯದ ‘ಸಿವಿಲ್ ‘ಸೇವೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

03/09/2025 1:17 PM2 Mins Read

ಭಾರತದ ಆರೋಗ್ಯ ವ್ಯವಸ್ಥೆಯಲ್ಲಿ ಬದಲಾವಣೆಯಾಗಬೇಕಾದ ಅಗತ್ಯವನ್ನು ಉತ್ತೇಜಿಸಬೇಕಿದೆ: ವರುಣ್ ಡ್ಯೂಬಿ ಅಭಿಪ್ರಾಯ

03/09/2025 1:05 PM3 Mins Read
Recent News

BREAKING : ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಗೆ ‘ಕರ್ನಾಟಕ ರತ್ನ ಪ್ರಶಸ್ತಿ’ : ನಾಳೆ ಅಧಿಕೃತ ಘೋಷಣೆ ಸಾಧ್ಯತೆ!

03/09/2025 1:25 PM

Watch video: ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಊಟ ಮಾಡೋದು ಹೇಗೆ? ಭಾರತದ ಶುಭಾಂಶು ಶುಕ್ಲರಿಂದ ವೀಡಿಯೋ

03/09/2025 1:21 PM
Vidhana Soudha

BIG NEWS : ರಾಜ್ಯದ ‘ಸಿವಿಲ್ ‘ಸೇವೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

03/09/2025 1:17 PM

ನಿಮ್ಮ ಶಿಕ್ಷಕರಿಗೆ 1000 ರೂ.ಗಿಂತ ಕಡಿಮೆ ಬೆಲೆಯ 5 ಉಡುಗೊರೆ ಐಡಿಯಾಗಳು | Teacher’s Day

03/09/2025 1:17 PM
State News
KARNATAKA

BREAKING : ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಗೆ ‘ಕರ್ನಾಟಕ ರತ್ನ ಪ್ರಶಸ್ತಿ’ : ನಾಳೆ ಅಧಿಕೃತ ಘೋಷಣೆ ಸಾಧ್ಯತೆ!

By kannadanewsnow0503/09/2025 1:25 PM KARNATAKA 1 Min Read

ಬೆಂಗಳೂರು : ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಅವರ ಸಮಾಧಿ ಕೆಡುವಲಾಗಿತ್ತು. ಈ ವಿಚಾರವಾಗಿ ಇಂದು ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ…

Vidhana Soudha

BIG NEWS : ರಾಜ್ಯದ ‘ಸಿವಿಲ್ ‘ಸೇವೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

03/09/2025 1:17 PM

ಭಾರತದ ಆರೋಗ್ಯ ವ್ಯವಸ್ಥೆಯಲ್ಲಿ ಬದಲಾವಣೆಯಾಗಬೇಕಾದ ಅಗತ್ಯವನ್ನು ಉತ್ತೇಜಿಸಬೇಕಿದೆ: ವರುಣ್ ಡ್ಯೂಬಿ ಅಭಿಪ್ರಾಯ

03/09/2025 1:05 PM

BIGG NEWS: ನಟ ವಿಷ್ಣುವರ್ಧನ್‌ಗೆ ‘ಮರಣೋತ್ತರ’ ಕರ್ನಾಟಕ ರತ್ನ ಪ್ರಶಸ್ತಿ ?

03/09/2025 1:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.