Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ನಡು ರಸ್ತೆಯಲ್ಲಿ ವಿದ್ಯಾರ್ಥಿನಿಗೆ ಕುಡುಕರಿಂದ ‘ಲೈಂಗಿಕ ಕಿರುಕುಳ’ : ಇಬ್ಬರು ಅರೆಸ್ಟ್

03/09/2025 7:36 AM

ಕಾನೂನು ತೊಡಕು: ಆನ್‌ಲೈನ್ ಗೇಮ್‌ಗಳ ನಿಷೇಧ ನಿರ್ಧರಿಸಲು ಹೊಸ ಸಮಿತಿ | Online game

03/09/2025 7:23 AM

ಇಂದಿನಿಂದ ‘GST ಕೌನ್ಸಿಲ್’ ಸಭೆ ; ಈ ಎಲ್ಲಾ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ | GST Council meeting

03/09/2025 7:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್
KARNATAKA

ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್

By kannadanewsnow0902/09/2025 8:30 PM

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಯಾವಾಗ ನಡೆಯಲಿದೆ ಎಂದು ಕೇಳಿದಾದ ಸುದ್ದಿಗಾರರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ನಾವು ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದ್ದು, ನಮಗೆ ಕಾಲಮಿತಿ ಇದೆ. ನ್ಯಾಯಾಲಯ ಕೂಡ ಅದನ್ನು ಒಪ್ಪಿದೆ. 1-11-2025 ವಾರ್ಡ್ ಪುನರ್ ವಿಂಗಡಣೆ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು. 30-11-2025ರಂದು ವಾರ್ಡ್ ಗಳ ಮೀಸಲಾತಿ ಅಧಿಸೂಚನೆ ಹೊರಡಿಸಲಾಗುವುದು. ಇದಾದ ಬಳಿಕ ಚುನಾವಣೆ ನಡೆಸಲಿದೆ. ಅವರು ಒಂದು ವಾರ, ಹದಿನೈದು ದಿನಗಳಲ್ಲಿ ಮಾಡಬಹುದು. ಈಗಾಗಲೇ ಚುನಾವಣೆ ನಡೆಸಲು ಪೂರ್ವಸಿದ್ಧತೆಗೆ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ಅವರೂ ಕೂಡ ಅತಿ ಶೀಘ್ರದಲ್ಲಿ ಮತದಾರರ ಪಟ್ಟಿ ಸಿದ್ಧಪಡಿಸಲಿದ್ದಾರೆ. ಸ್ವಾಯತ್ತ ಸಂಸ್ಥೆಯಾಗಿ ಚುನಾವಣಾ ಆಯೋಗ ಚುನಾವಣೆ ಮಾಡಲಿದೆ ಎಂದು ತಿಳಿಸಿದರು.

ಪಾಲಿಕೆಗಳ ಮೇಲೆ ಜಿಬಿಎ ಇರುವುದರಿಂದ 74ನೇ ತಿದ್ದುಪಡಿಗೆ ತೊಂದರೆಯಾಗುವುದಿಲ್ಲವೇ, ನಾಳೆ ಯಾರೂ ನ್ಯಾಯಾಲಯದ ಮೊರೆ ಹೋಗುವುದಿಲ್ಲವೇ ಎಂದು ಕೇಳಿದಾಗ, “ಎಲ್ಲಾ ನ್ಯಾಯಾಲಯಗಳಲ್ಲಿ ಅರ್ಜಿ ಹಾಕಿ, ಅವೆಲ್ಲವೂ ತಿರಸ್ಕಾರವಾಗಿವೆ. ಸುಪ್ರೀಂ ಕೋರ್ಟ್ ನಮ್ಮ ಅಫಿಡವಿಟ್ ಒಪ್ಪಿದೆ. ವಾರ್ಡ್ ಪುನರ್ ವಿಂಗಡಣೆ ಬಳಿಕ ಬನ್ನಿ ಎಂದು ನವೆಂಬರ್ 3ರಂದು ವಿಚಾರಣೆಗೆ ಬರುವಂತೆ ಸುಪ್ರೀಂ ಕೋರ್ಟ್ ತಿಳಿಸಿದೆ” ಎಂದು ತಿಳಿಸಿದರು.

ಮೂಲಸೌಕರ್ಯಗಳಿಗೆ ಪರಿಹಾರ ಸಿಗುತ್ತದೆಯೇ ಎಂದು ಕೇಳಿದಾಗ, “ಬಿಡಬ್ಲ್ಯೂಎಸ್ಎಸ್ ಬಿ ನೀರು ಪೂರೈಸುತ್ತದೆ, ಕಸ ವಿಲೇವಾರಿ ಬಿಎಂಎಸ್ ಡಬ್ಲ್ಯೂ ಅವರು ನೋಡಿಕೊಳ್ಳುತ್ತಾರೆ. ಉಳಿದ ವಿಚಾರವನ್ನು ಪಾಲಿಕೆ ನೋಡಿಕೊಳ್ಳುತ್ತದೆ. ಜಿಬಿಎ ಇವುಗಳ ನಡುವೆ ಸಮನ್ವಯತೆ ಸಾಧಿಸುವಂತೆ ನೋಡಿಕೊಳ್ಳುತ್ತದೆ” ಎಂದು ತಿಳಿಸಿದರು.

ಆಡಳಿತ ಸುಧಾರಣೆ ಮಾಡಿದ್ದೀರಿ, ಜನರಿಗೆ ಎಷ್ಟು ದಿನಗಳ ಒಳಗೆ ಸಮಸ್ಯೆ ಬಗೆಹರಿಸುತ್ತೀರಿ ಎಂದು ಕೇಳಿದಾಗ, “ನೀವು ಇಷ್ಟು ಎತ್ತರಕ್ಕೆ ಬೆಳೆಯಲು 40 ವರ್ಷ ತೆಗೆದುಕೊಂಡಿದ್ದೀರಿ ಅಲ್ಲವೇ” ಎಂದು ಮರು ಪ್ರಶ್ನಿಸಿದರು.

ಖಾತಾ, ಆಸ್ತಿ ತೆರಿಗೆ ಎಲ್ಲವೂ ಬಿಬಿಎಂಪಿ ಮಾನದಂಡಗಳೇ ಮುಂದುವರಿಯಲಿದೆಯೇ ಎಂದು ಕೇಳಿದಾಗ “ಖಂಡಿತಾ ಅದೇ ಮುಂದುವರಿಯಲಿದ್ದು, ಹೊಸ ಪಾಲಿಕೆಗಳ ಮೂಲಕ ಮುಂದುವರಿಯಲಿದೆ. ಇಂದು ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿದ್ದು, ಅಧಿಕಾರಿಗಳು ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ನಾಳೆಯಿಂದ ಖಾತೆ ತೆರೆದು ತಮ್ಮ ಪಾಲಿಕೆಗಳ ನವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಿಸಲಿದ್ದಾರೆ. ಒಂದೆರಡು ದಿನಗಳು ಹೆಚ್ಚು ಕಮ್ಮಿಯಾಗಬಹುದು” ಎಂದು ತಿಳಿಸಿದರು.

BIG NEWS: ರಾಜೀನಾಮೆ ಕೊಟ್ಟು ಹೋಗ್ತಾ ಇರು: ಭೋವಿ ನಿಗಮದ ಅಧ್ಯಕ್ಷರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

BREAKING: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗೆ ಆಯುಕ್ತರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ನಡು ರಸ್ತೆಯಲ್ಲಿ ವಿದ್ಯಾರ್ಥಿನಿಗೆ ಕುಡುಕರಿಂದ ‘ಲೈಂಗಿಕ ಕಿರುಕುಳ’ : ಇಬ್ಬರು ಅರೆಸ್ಟ್

03/09/2025 7:36 AM1 Min Read

BIG NEWS : ಇಂದು ಮೈಸೂರಿನಿಂದ ಧರ್ಮಸ್ಥಳಕ್ಕೆ ಕಾಂಗ್ರೆಸ್ ಶಾಸಕ ಕೆ.ಹರೀಶ್ ಗೌಡ ನೇತೃತ್ವದಲ್ಲಿ ಪಾದಯಾತ್ರೆ

03/09/2025 6:55 AM1 Min Read

ಉತ್ತರಕನ್ನಡ : ನಿಷೇಧಿತ ‘ಇ-ಸಿಗರೇಟ್’ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್ : 2.39 ಲಕ್ಷ ರೂ.ಮೌಲ್ಯದ ಇ-ಸಿಗರೇಟ್ ವಶ

03/09/2025 6:30 AM1 Min Read
Recent News

BREAKING : ಬೆಂಗಳೂರಲ್ಲಿ ನಡು ರಸ್ತೆಯಲ್ಲಿ ವಿದ್ಯಾರ್ಥಿನಿಗೆ ಕುಡುಕರಿಂದ ‘ಲೈಂಗಿಕ ಕಿರುಕುಳ’ : ಇಬ್ಬರು ಅರೆಸ್ಟ್

03/09/2025 7:36 AM

ಕಾನೂನು ತೊಡಕು: ಆನ್‌ಲೈನ್ ಗೇಮ್‌ಗಳ ನಿಷೇಧ ನಿರ್ಧರಿಸಲು ಹೊಸ ಸಮಿತಿ | Online game

03/09/2025 7:23 AM

ಇಂದಿನಿಂದ ‘GST ಕೌನ್ಸಿಲ್’ ಸಭೆ ; ಈ ಎಲ್ಲಾ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ | GST Council meeting

03/09/2025 7:18 AM

2025ಕ್ಕಿಂತ ಮೊದಲು ದೇಶಕ್ಕೆ ಬಂದ ಹಿಂದೂಗಳು, ಸಿಖ್ಖರು, ಜೈನರಿಗೆ ಪಾಸ್ಪೋರ್ಟ್ ಅಗತ್ಯವಿಲ್ಲ: ಕೇಂದ್ರ ಸರ್ಕಾರ

03/09/2025 7:12 AM
State News
KARNATAKA

BREAKING : ಬೆಂಗಳೂರಲ್ಲಿ ನಡು ರಸ್ತೆಯಲ್ಲಿ ವಿದ್ಯಾರ್ಥಿನಿಗೆ ಕುಡುಕರಿಂದ ‘ಲೈಂಗಿಕ ಕಿರುಕುಳ’ : ಇಬ್ಬರು ಅರೆಸ್ಟ್

By kannadanewsnow0503/09/2025 7:36 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಸ್ನೇಹಿತೆಗೆ ಜ್ಯೂಸ್ ತರಲು ಹೋರಟಿದ್ದ ವಿದ್ಯಾರ್ಥಿನಿ ಮೇಲೆ ಮದ್ಯದ ಅಮಲಿನಲ್ಲಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಗುಂಪೊಂದು…

BIG NEWS : ಇಂದು ಮೈಸೂರಿನಿಂದ ಧರ್ಮಸ್ಥಳಕ್ಕೆ ಕಾಂಗ್ರೆಸ್ ಶಾಸಕ ಕೆ.ಹರೀಶ್ ಗೌಡ ನೇತೃತ್ವದಲ್ಲಿ ಪಾದಯಾತ್ರೆ

03/09/2025 6:55 AM

ಉತ್ತರಕನ್ನಡ : ನಿಷೇಧಿತ ‘ಇ-ಸಿಗರೇಟ್’ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್ : 2.39 ಲಕ್ಷ ರೂ.ಮೌಲ್ಯದ ಇ-ಸಿಗರೇಟ್ ವಶ

03/09/2025 6:30 AM

BREAKING : ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಮತ್ತೆ ‘ED’ ದಾಳಿ : 6 ಐಷರಾಮಿ ಕಾರುಗಳು ವಶ

03/09/2025 6:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.