Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚರ್ಮ ಕ್ಯಾನ್ಸರ್ ಗಡ್ಡೆ ತೆರವು: ಮಾಜಿ ಅಮೇರಿಕಾ ಅಧ್ಯಕ್ಷ ಬೈಡನ್ ಶಸ್ತ್ರಚಿಕಿತ್ಸೆ ಯಶಸ್ವಿ | Biden

05/09/2025 6:37 AM

ಧರ್ಮಸ್ಥಳದ ಸೌಜನ್ಯ ಪ್ರಕರಣದ ಕುರಿತು ‘SIT’ ಮರು ತನಿಖೆ ಮಾಡ್ತಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

05/09/2025 6:33 AM

ಪ್ರಧಾನಿ, ಸಿಎಂಗಳ ಪದಚ್ಯುತಿಗೆ ಮಸೂದೆಗಳ ಪರಿಶೀಲನೆಗೆ ಜಂಟಿ ಸಂಸದೀಯ ಸಮಿತಿ ರಚನೆ ವಿಳಂಬ

05/09/2025 6:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮದ್ಯ ಪ್ರೀಯರಿಗೆ ಗುಡ್ ನ್ಯೂಸ್ : ಶೀಘ್ರದಲ್ಲಿ ಪ್ರೀಮಿಯಂ ಮದ್ಯದ ದರ ಇಳಿಸಲು ರಾಜ್ಯ ಸರ್ಕಾರ ಚಿಂತನೆ
KARNATAKA

BREAKING : ಮದ್ಯ ಪ್ರೀಯರಿಗೆ ಗುಡ್ ನ್ಯೂಸ್ : ಶೀಘ್ರದಲ್ಲಿ ಪ್ರೀಮಿಯಂ ಮದ್ಯದ ದರ ಇಳಿಸಲು ರಾಜ್ಯ ಸರ್ಕಾರ ಚಿಂತನೆ

By kannadanewsnow0503/09/2025 5:32 AM

ಬೆಂಗಳೂರು : ರಾಜ್ಯದಲ್ಲಿ ಅಬಕಾರಿ ಇಲಾಖೆ ಆದಾಯ ನಿರೀಕ್ಷಿತ ಪ್ರಮಾಣಕ್ಕಿಂತ ಹೆಚ್ಚು ಗಳಿಕೆಯಾಗಿದೆ. ಹೀಗಾಗಿ ಪ್ರೀಮಿಯಂ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ನಡೆಸಲಾಗಿದ್ದು, ಈ ಕುರಿತು ಚರ್ಚೆ ನಡೆಸಿ ಶೀಘ್ರದಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಪ್ರಸಕ್ತ ಆರ್ಥಿಕ ವರ್ಷದ ಮೊದಲೆರಡು ತ್ರೈಮಾಸಿಕದಲ್ಲಿ ನಿರೀಕ್ಷಿತ ಪ್ರಮಾಣಕ್ಕಿಂತ ಹೆಚ್ಚಿನ ಆದಾಯ ಗಳಿಕೆಯಾಗಿದೆ. ಈ ಅವಧಿಯಲ್ಲಿ 16,290 ಕೋಟಿ ರು. ಆದಾಯದ ನಿರೀಕ್ಷೆಯಿತ್ತು. ಆದರೆ, 16,358 ಕೋಟಿ ರು. ಆದಾಯ ಬಂದಿದ್ದು, 68.78 ಕೋಟಿ ರು. ಹೆಚ್ಚಿನ ಆದಾಯ ಬಂದಿದೆ ಎಂದು ಹೇಳಿದರು.

ಅಬಕಾರಿ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಇಲಾಖೆಯಲ್ಲಿ ಮೊದಲ ಬಾರಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಇಲಾಖೆಯಲ್ಲಿ ಡಿಜಿಟಲ್ ವ್ಯವಸ್ಥೆ ಜಾರಿ ಮಾಡ ಲಾಗುತ್ತಿದೆ. 5 ವರ್ಷಕ್ಕೊಮ್ಮೆ ಆನ್‌ಲೈನ್ ಮೂಲಕ ಪರವಾನಗಿ ನವೀಕರಣಕ್ಕೆ ಅವಕಾಶ 7 ಕಲಿಸಲಾಗಿದೆ. ಸಿಎಲ್ له ಪರವಾನಗಿ ಹಂತಗಳನ್ನು ಕಡಿತಗೊಳಿಸಲಾಗಿದೆ. ಇದೀಗ ಪ್ರೀಮಿಯಂ ಬ್ರಾಂಡ್‌ನ ಮದ್ಯಗಳ ಬೆಲೆ ಇಳಿಕೆಗೂ ಚಿಂತನೆ ನಡೆಸಲಾಗಿದೆ ಎಂದರು.

ಅಬಕಾರಿ ಇಲಾಖೆಯಲ್ಲಿ ದಕ್ಷತೆಯಿಂದ ಕೆಲಸ ಮಾಡದ, ನಿರ್ಲಕ್ಷ್ಯವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಅದರಂತೆ ಎ ವೃಂದದ 31, ಬಿ ವೃಂದದ 20 ಹಾಗೂ 43 ಅಬಕಾರಿ ಸಬ್ ಇನ್ಸ್‌ಪೆಕ್ಟರ್‌ಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಉಳಿಕೆ ಪರವಾನಗಿ ಕುರಿತ ಪ್ರಶ್ನೆಗೆ ಉತ್ತರಿಸಿದ ಆರ್.ಬಿ. ತಿಮ್ಮಾಪೂರ್, ಕೆಲ ಉಳಿಕೆ ಪರವಾನಗಿಗಳಿವೆ. ಅವುಗಳನ್ನು ಹರಾಜು ಮಾಡುವ ಚಿಂತನೆ ಮಾಡಿದ್ದೇವೆ ಎಂದರು. ಅಬಕಾರಿ ಆಯುಕ್ತ ವೆಂಕಟೇಶ್‌, ಹೆಚ್ಚುವರಿ ಆಯುಕ್ತರಾದ ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.

Share. Facebook Twitter LinkedIn WhatsApp Email

Related Posts

ಧರ್ಮಸ್ಥಳದ ಸೌಜನ್ಯ ಪ್ರಕರಣದ ಕುರಿತು ‘SIT’ ಮರು ತನಿಖೆ ಮಾಡ್ತಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

05/09/2025 6:33 AM1 Min Read

ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ : ಗೂಡ್ಸ್ ವಾಹನದ ಗಾಜು ಒಡೆದು ಬೈಕ್ ಸವಾರ ಪುಂಡಾಟ

05/09/2025 6:17 AM1 Min Read

BIG NEWS : ಡಿಸಿಎಂ ಡಿಕೆ ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವ : 1413 ಕೋಟಿ ಆಸ್ತಿ ಒಡೆಯ ಡಿಸಿಎಂ ಡಿಕೆಶಿ

05/09/2025 6:13 AM1 Min Read
Recent News

ಚರ್ಮ ಕ್ಯಾನ್ಸರ್ ಗಡ್ಡೆ ತೆರವು: ಮಾಜಿ ಅಮೇರಿಕಾ ಅಧ್ಯಕ್ಷ ಬೈಡನ್ ಶಸ್ತ್ರಚಿಕಿತ್ಸೆ ಯಶಸ್ವಿ | Biden

05/09/2025 6:37 AM

ಧರ್ಮಸ್ಥಳದ ಸೌಜನ್ಯ ಪ್ರಕರಣದ ಕುರಿತು ‘SIT’ ಮರು ತನಿಖೆ ಮಾಡ್ತಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

05/09/2025 6:33 AM

ಪ್ರಧಾನಿ, ಸಿಎಂಗಳ ಪದಚ್ಯುತಿಗೆ ಮಸೂದೆಗಳ ಪರಿಶೀಲನೆಗೆ ಜಂಟಿ ಸಂಸದೀಯ ಸಮಿತಿ ರಚನೆ ವಿಳಂಬ

05/09/2025 6:24 AM

ಶಿಕ್ಷಕರಿಗೆ ಪ್ರಧಾನಿ ಮೋದಿಯಿಂದ ‘ಹೋಮ್‌ವರ್ಕ್’: ‘ವೋಕಲ್ ಫಾರ್ ಲೋಕಲ್’ ಪ್ರಚಾರಕ್ಕೆ ಒತ್ತು ನೀಡಲು ಕರೆ | Teacher’s Day

05/09/2025 6:18 AM
State News
KARNATAKA

ಧರ್ಮಸ್ಥಳದ ಸೌಜನ್ಯ ಪ್ರಕರಣದ ಕುರಿತು ‘SIT’ ಮರು ತನಿಖೆ ಮಾಡ್ತಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

By kannadanewsnow0505/09/2025 6:33 AM KARNATAKA 1 Min Read

ಬೆಂಗಳೂರು : ಈಗಾಗಲೇ ಧರ್ಮಸ್ಥಳದಲ್ಲಿ ಶವ ಹೂತು ಹಾಕಿರುವ ಕುರಿತು SIT ಅಧಿಕಾರಿಗಳು ಚಿನ್ನಯನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ…

ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ : ಗೂಡ್ಸ್ ವಾಹನದ ಗಾಜು ಒಡೆದು ಬೈಕ್ ಸವಾರ ಪುಂಡಾಟ

05/09/2025 6:17 AM

BIG NEWS : ಡಿಸಿಎಂ ಡಿಕೆ ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವ : 1413 ಕೋಟಿ ಆಸ್ತಿ ಒಡೆಯ ಡಿಸಿಎಂ ಡಿಕೆಶಿ

05/09/2025 6:13 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕೃಷಿ ಭಾಗ್ಯ ಯೋಜನೆ’ಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

05/09/2025 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.