Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಎಲ್ಲಾ `ವಿದ್ಯಾರ್ಥಿ ನಿಲಯ’ಗಳಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಸುತ್ತೋಲೆ.!

03/09/2025 7:43 PM

BREAKING : 5% ಮತ್ತು ಶೇ.18%ರ ‘ದ್ವಿ ತೆರಿಗೆ ದರ ರಚನೆ’ಗೆ GST ಮಂಡಳಿ ಅನುಮೋದನೆ : ವರದಿ

03/09/2025 7:38 PM

BREAKING : `GBA’ ವ್ಯಾಪ್ತಿಯ ನೂತನ 5 ಪಾಲಿಕೆಗಳಿಗೆ 300 ಕೋಟಿ ರೂ. ಅನುದಾನ : DCM ಡಿ.ಕೆ.ಶಿವಕುಮಾರ್ ಘೋಷಣೆ

03/09/2025 7:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆನರಾ ಬ್ಯಾಂಕ್‍ನಿಂದ ಉಚಿತ ಕಂಪ್ಯೂಟರ್ ಶಿಕ್ಷಣಕ್ಕೆ ಅರ್ಜಿ ಆಹ್ವಾನ
KARNATAKA

ಕೆನರಾ ಬ್ಯಾಂಕ್‍ನಿಂದ ಉಚಿತ ಕಂಪ್ಯೂಟರ್ ಶಿಕ್ಷಣಕ್ಕೆ ಅರ್ಜಿ ಆಹ್ವಾನ

By kannadanewsnow0703/09/2025 1:42 PM

ಬೆಂಗಳೂರು: ಕೆನರಾ ಬ್ಯಾಂಕ್ ಸಂಸ್ಥೆಯು ನಿರುದ್ಯೋಗಿ ಯುವಕ-ಯುವತಿಯರಿಗೆ “ಕಂಪ್ಯೂಟರ್ ಆಫೀಸ್ ಅಡ್ಮಿನಿಸ್ಟ್ರೇಷನ್, ಟ್ಯಾಲಿ, ಡೆಸ್ಕ್ ಟಾಪ್ ಪಬ್ಲಿಷಿಂಗ್ ಹಾಗೂ ಹಾರ್ಡ್ ವೇರ್ ಮತ್ತು ನೆಟ್ವರ್ಕ್ ಅಡ್ಮಿನಿಸ್ಟ್ರೇಷನ್” ಕುರಿತಾದ ಮೂರು ತಿಂಗಳ ಉಚಿತ ಕಂಪ್ಯೂಟರ್ ತರಬೇತಿ ಶಿಕ್ಷಣವನ್ನು 2025ನೇ ಅಕ್ಟೋಬರ್ 03 ರಂದು ಆರಂಭಿಸಲಿದ್ದು, ತರಬೇತಿಯು ಬೆಳಿಗ್ಗೆ 09.30 ರಿಂದ ಸಂಜೆ 05.30 ರವರೆಗೆ ನಡೆಯಲಿದೆ.

ಕಂಪ್ಯೂಟರ್ ತರಬೇತಿಯಲ್ಲಿ ಕಂಪ್ಯೂಟರ್‍ಗಳ ಮೂಲಭೂತ ಅಂಶಗಳು, ಕಂಪ್ಯೂಟರ್ ಅಸೆಂಬ್ಲಿಂಗ್ ಮತ್ತು ಟ್ರಬಲ್ ಶೂಟಿಂಗ್, ನೆಟ್ವರ್ಕ್, ವಿಂಡೋಸ್, ಸರ್ವರ್, ಡೇಟಾ ಸಂಗ್ರಹಣೆ, ಎಂ.ಎಸ್. ಆಫೀಸ್, ಕೋರೆಲ್ ಡ್ರಾ. ಪೋಟೋಶಾಪ್ ಒಳಗೊಂಡಿದೆ.

ತರಬೇತಿಯಲ್ಲಿ ಭಾಗವಹಿಲಿಚ್ಚಿಸುವ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಪಿ.ಯು.ಸಿ. ಐಟಿಐ, ಡಿಪ್ಲೊಮಾ, ಡಿಗ್ರಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ವಯಸ್ಸು ಕನಿಷ್ಠ 18 ರಿಂದ 30 ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿ/ವರ್ಗದವರಿಗೆ ಗರಿಷ್ಠ ವಯಸ್ಸು 35 ವರ್ಷದೊಳಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ರೂ. 160000 ಕ್ಕಿಂತ ಕಡಿಮೆ ಆದಾಯ ಪ್ರಮಾಣಪತ್ರವನ್ನು ಒದಗಿಸಬೇಕು.

ಸದರಿ ತರಬೇತಿಗೆ ಸೇರಲಿಚ್ಛಿಸುವವರು ನೇರ ಸಂದರ್ಶನಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯಲ್ಲಿ ಹಾಜರಾಗಬೇಕು. ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನಗಳು ನಡೆಯಲಿದ್ದು, ಅರ್ಜಿ ಫಾರಂ ಗಳನ್ನು ಪರೀಕ್ಷೆಗೆ ಹಾಜರಾಗುವ ಸಂದರ್ಭದಲ್ಲಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ಸಂಸ್ಥೆ, 3ನೇ ಮಹಡಿ, ಚಿತ್ರಾಪುರ ಭವನ, 8ನೇ ಮುಖ್ಯರಸ್ತೆ, 15ನೇ ಅಡ್ಡರಸ್ತೆ, ಮಲ್ಲೇಶ್ವರಂ – 560 055 ಹಾಗೂ ದೂರವಾಣಿ ಸಂಖ್ಯೆ : 94485 38107/080 23440036/23463580 ಗೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Canara Bank invites applications for free computer education
Share. Facebook Twitter LinkedIn WhatsApp Email

Related Posts

BIG NEWS : ಎಲ್ಲಾ `ವಿದ್ಯಾರ್ಥಿ ನಿಲಯ’ಗಳಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಸುತ್ತೋಲೆ.!

03/09/2025 7:43 PM2 Mins Read

BREAKING : `GBA’ ವ್ಯಾಪ್ತಿಯ ನೂತನ 5 ಪಾಲಿಕೆಗಳಿಗೆ 300 ಕೋಟಿ ರೂ. ಅನುದಾನ : DCM ಡಿ.ಕೆ.ಶಿವಕುಮಾರ್ ಘೋಷಣೆ

03/09/2025 7:35 PM3 Mins Read

BREAKING : ನಟ ದರ್ಶನ್‌ಗೆ ಗಲ್ಲು ಶಿಕ್ಷೆ ವಿಧಿಸುವಂತೆ ಕೋರ್ಟ್ ಗೆ ಅರ್ಜಿ ಹಾಕಿದ ಅಪರಿಚಿತ ವ್ಯಕ್ತಿ.!

03/09/2025 7:23 PM1 Min Read
Recent News

BIG NEWS : ಎಲ್ಲಾ `ವಿದ್ಯಾರ್ಥಿ ನಿಲಯ’ಗಳಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಸುತ್ತೋಲೆ.!

03/09/2025 7:43 PM

BREAKING : 5% ಮತ್ತು ಶೇ.18%ರ ‘ದ್ವಿ ತೆರಿಗೆ ದರ ರಚನೆ’ಗೆ GST ಮಂಡಳಿ ಅನುಮೋದನೆ : ವರದಿ

03/09/2025 7:38 PM

BREAKING : `GBA’ ವ್ಯಾಪ್ತಿಯ ನೂತನ 5 ಪಾಲಿಕೆಗಳಿಗೆ 300 ಕೋಟಿ ರೂ. ಅನುದಾನ : DCM ಡಿ.ಕೆ.ಶಿವಕುಮಾರ್ ಘೋಷಣೆ

03/09/2025 7:35 PM

`BSNL’ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 1 ರೂ.ಗೆ ಪ್ರತಿದಿನ 2GB ಡೇಟಾ, ಅನಿಯಮಿತ ಕರೆ, 100 `SMS’ ಸೌಲಭ್ಯ.!

03/09/2025 7:32 PM
State News
KARNATAKA

BIG NEWS : ಎಲ್ಲಾ `ವಿದ್ಯಾರ್ಥಿ ನಿಲಯ’ಗಳಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಸುತ್ತೋಲೆ.!

By kannadanewsnow5703/09/2025 7:43 PM KARNATAKA 2 Mins Read

ಸಮಾಜ ಕಲ್ಯಾಣ ಇಲಾಖೆಯಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಹಾಗೂ ಮೆಟ್ರಿಕ್ ನಂತರದ ಎಲ್ಲಾ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ…

BREAKING : `GBA’ ವ್ಯಾಪ್ತಿಯ ನೂತನ 5 ಪಾಲಿಕೆಗಳಿಗೆ 300 ಕೋಟಿ ರೂ. ಅನುದಾನ : DCM ಡಿ.ಕೆ.ಶಿವಕುಮಾರ್ ಘೋಷಣೆ

03/09/2025 7:35 PM

BREAKING : ನಟ ದರ್ಶನ್‌ಗೆ ಗಲ್ಲು ಶಿಕ್ಷೆ ವಿಧಿಸುವಂತೆ ಕೋರ್ಟ್ ಗೆ ಅರ್ಜಿ ಹಾಕಿದ ಅಪರಿಚಿತ ವ್ಯಕ್ತಿ.!

03/09/2025 7:23 PM

BIG NEWS : `ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ ರಚನೆ : ಇಲ್ಲಿದೆ 5 ಹೊಸ ಪಾಲಿಕೆಗಳ ವಿಧಾನಸಭಾ ವ್ಯಾಪ್ತಿಯ ವಿವರ.!

03/09/2025 7:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.