Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಷ್ಯಾದ ಡ್ರೋನ್, ಕ್ಷಿಪಣಿ ದಾಳಿಯಲ್ಲಿ ಉಕ್ರೇನ್ ಸರ್ಕಾರಿ ಕಟ್ಟಡಕ್ಕೆ ಬೆಂಕಿ: ಮೂವರು ಸಾವು | Russia-Ukraine war

07/09/2025 10:51 AM

ಗೃಹ ದಿಗ್ಬಂಧನೆಗೆ ಯಂತ್ರದಿಂದ ಮನೆಯ ಯಜಮಾನನಿಗೆ ಮಾಟ-ಮಂತ್ರ ಮಾಡಿಸಿದರೂ ನಾಟುವದಿಲ್ಲ

07/09/2025 10:45 AM

ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ ದೀಪಾವಳಿ ಗಿಫ್ಟ್: ಶೇ. 3 ರಷ್ಟು ಡಿಎ ಹೆಚ್ಚಳ ಸಾಧ್ಯತೆ | DA Hike 2025

07/09/2025 10:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯ ಸರ್ಕಾರದಿಂದ `ನೇರ ನೇಮಕಾತಿಗೆ’ ಗ್ರೀನ್ ಸಿಗ್ನಲ್ : ಪರಿಶಿಷ್ಟ ಜಾತಿಗೆ ಪರಿಷ್ಕೃತ ಒಳ ಮೀಸಲಾತಿ ಪ್ರಕಟ
KARNATAKA

BREAKING : ರಾಜ್ಯ ಸರ್ಕಾರದಿಂದ `ನೇರ ನೇಮಕಾತಿಗೆ’ ಗ್ರೀನ್ ಸಿಗ್ನಲ್ : ಪರಿಶಿಷ್ಟ ಜಾತಿಗೆ ಪರಿಷ್ಕೃತ ಒಳ ಮೀಸಲಾತಿ ಪ್ರಕಟ

By kannadanewsnow5703/09/2025 2:22 PM

ಬೆಂಗಳೂರು : ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಿರುವ ಪರಿಣಾಮವಾಗಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಪರಿಷ್ಕೃತ ಮೀಸಲಾತಿ ರೋಸ್ಟರನ್ನು ನಿಗದಿಪಡಿಸುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮಾಡುವ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನಿಗದಿಪಡಿಸಲಾದ ಹೆಚ್ಚಿನ ಮೀಸಲಾತಿ ಪ್ರಮಾಣಕ್ಕೆ ಅನುಗುಣವಾಗಿ ನೇರ ನೇಮಕಾತಿ ಮುಖಾಂತರ ಭರ್ತಿ ಮಾಡುವ ರಿಕ್ತ ಸ್ಥಾನಗಳಿಗೆ ಸಂಬಂಧಿಸಿದಂತೆ ಮೇಲೆ (1) ರಲ್ಲಿ ಓದಲಾದ ದಿನಾಂಕ 28.12.2022 ರ ಸರ್ಕಾರದ ಆದೇಶದಲ್ಲಿ 100 ರೋಸ್ಮರನ್ನು ನಿಗದಿಪಡಿಸಿ ಆದೇಶಿಸಲಾಗಿರುತ್ತದೆ.

1. ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮಾಡುವ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನಿಗದಿಪಡಿಸಲಾದ ಹೆಚ್ಚಿನ ಮೀಸಲಾತಿ ಪ್ರಮಾಣಕ್ಕೆ ಅನುಗುಣವಾಗಿ ನೇರ ನೇಮಕಾತಿ ಮುಖಾಂತರ ಭರ್ತಿ ಮಾಡುವ ರಿಕ್ತ ಸ್ನಾನಗಳಿಗೆ ಸಂಬಂಧಿಸಿದಂತೆ ಮೇಲೆ (1) ರಲ್ಲಿ ಓದಲಾದ ದಿನಾಂಕ 28.12.2022 ರ ಸರ್ಕಾರದ ಆದೇಶದಲ್ಲಿ 100 ರೋಸ್ಮರನ್ನು ನಿಗದಿಪಡಿಸಿ ಆದೇಶಿಸಲಾಗಿರುತ್ತದೆ. ಬಿಂದುಗಳ ಪರಿಷ್ಕೃತ

2. ಪರಿಶಿಷ್ಟ ಜಾತಿಗಳಲ್ಲಿರುವ 101 ಜಾತಿಗಳನ್ನು ಪ್ರವರ್ಗ-ಎ ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಗಳೆಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ಮೀಸಲಾತಿಯನ್ನು ಪ್ರವರ್ಗ-ಎ ರಲ್ಲಿನ ಸಮುದಾಯಗಳಿಗೆ ಶೇಕಡ 6, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ಮತ್ತು ಪವರ್ಗ-ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ಮೀಸಲಾತಿಯನ್ನು ಮೇಲೆ (2) ರಲ್ಲಿ ಓದಲಾದ ದಿನಾಂಕ 25.08.2025 ರ ಸರ್ಕಾರದ ಆದೇಶದಲ್ಲಿ ನಿಗದಿಪಡಿಸಿ ಆದೇಶಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ, ಮೇಲೆ (1) ರಲ್ಲಿ ಓದಲಾದ ದಿನಾಂಕ 28.12.2022 ರ ಸರ್ಕಾರದ ಆದೇಶದ ಅನುಬಂಧದಲ್ಲಿ ನಿಗದಿಪಡಿಸಿದ 100 ಬಿಂದುಗಳ ಮೀಸಲಾತಿ ರೋಸ್ಮರಿನಲ್ಲಿ ಪರಿಶಿಷ್ಟ ಜಾತಿಗಳಿಗೆ ಗುರುತಿಸಲಾಗಿರುವ 17 ಬಿಂದುಗಳನ್ನು ಪರಿಶಿಷ್ಟ ಜಾತಿಗಳಲ್ಲಿ ವರ್ಗೀಕರಿಸಿರುವ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ಪುನ‌ರ್ ವರ್ಗೀಕರಿಸುವ ಸಂದರ್ಭ ಒದಗಿ ಬಂದಿರುತ್ತದೆ ಅದರಂತೆ, ಈ ಕೆಳಕಂಡ ಆದೇಶ.

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 02 ಸಹಿಮ 2025, , 20:03.09.2025

3. ಪರಿಶಿಷ್ಟ ಜಾತಿಗಳಲ್ಲಿರುವ 101 ಜಾತಿಗಳನ್ನು ಪವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಗಳೆಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು, ಪ್ರವರ್ಗ-ಎ ರಲ್ಲಿನ ಸಮುದಾಯಗಳಿಗೆ ಶೇಕಡ 6. ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ಮತ್ತು ಪ್ರವರ್ಗ-ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ಮೀಸಲಾತಿಯನ್ನು ಮೇಲೆ (2) ರಲ್ಲಿ ಓದಲಾದ ದಿನಾಂಕ 25.08.2025 ರ ಸರ್ಕಾರದ ಆದೇಶದಲ್ಲಿ ನಿಗದಿಪಡಿಸಿ ಆದೇಶಿಸಿರುವ ಹಿನ್ನೆಲೆಯಲ್ಲಿ ಮೇಲೆ (1) ರಲ್ಲಿ ಓದಲಾದ ದಿನಾಂಕ 28.12.2022 ರ ಸರ್ಕಾರದ ಆದೇಶದ ಅನುಬಂಧದಲ್ಲಿ ಪರಿಶಿಷ್ಟ ಜಾತಿಗಳಿಗೆ ಗುರುತಿಸಲಾಗಿರುವ 17 ಬಿಂದುಗಳನ್ನು ಮಾತ್ರ ಈ ಆದೇಶದ ಅನುಬಂಧದಲ್ಲಿರುವಂತೆ ಪುನರ್ ವರ್ಗೀಕರಿಸಿ ಆದೇಶಿಸಲಾಗಿದೆ.

4. ಉಳಿದಂತೆ, ದಿನಾಂಕ 28.12.2022 ರ ಸರ್ಕಾರದ ಆದೇಶದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ.

5. ಈ ಆದೇಶವು ತಕ್ಷಣದಿಂದ ಜಾರಿಗೆ ಬರುತ್ತದೆ. ಯಾವುದೇ ವೃಂದದ ಹುದ್ದೆಗಳಿಗೆ ನೇರ ನೇಮಕಾತಿಯ ಪ್ರಕ್ರಿಯೆಯನ್ನು ದಿನಾಂಕ 28.12.2022 ರ ಸದರಿ ಆದೇಶದ ಅನುಬಂಧದಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಟರನ್ನು ಅನುಸರಿಸಿ, ರಿಕ್ತ ಸ್ಥಾನಗಳನ್ನು ವರ್ಗೀಕರಣ ಮಾಡಿ ಈಗಾಗಲೇ ಪ್ರಾರಂಭಿಸಿದಲ್ಲಿ ರೋಸ್ಟರಿನ ಯಾವ ಬಿಂದುವಿನವರೆಗೆ ಜಾರಿಗೊಳಿಸಲಾಗಿದೆಯೋ, ಆ ನಂತರದ ರೋಸ್ಟರ್ 3

ಬಿಂದುವಿನಿಂದ ಪ್ರಾರಂಭಿಸಿ, ಈ ಆದೇಶದ ಅನುಬಂಧದಲ್ಲಿ ನಿಗದಿಪಡಿಸಿರುವ ರೋಸ್ಟರ್ ಬಿಂದುಗಳನ್ನು ಅನುಸರಿಸಿ ಮುಂದಿನ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳತಕ್ಕದ್ದು.

BREAKING: Green signal for direct recruitment from the state government: Revised internal reservation for Scheduled Castes announced
Share. Facebook Twitter LinkedIn WhatsApp Email

Related Posts

ಗೃಹ ದಿಗ್ಬಂಧನೆಗೆ ಯಂತ್ರದಿಂದ ಮನೆಯ ಯಜಮಾನನಿಗೆ ಮಾಟ-ಮಂತ್ರ ಮಾಡಿಸಿದರೂ ನಾಟುವದಿಲ್ಲ

07/09/2025 10:45 AM3 Mins Read

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಕೊನೆಗೂ ‘ಬುರುಡೆ’ ಪ್ರಕರಣ ಬೇಧಿಸಿದ ‘SIT’

07/09/2025 10:20 AM1 Min Read

ರಾಜ್ಯದ ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ನೇಮಕಗಳಿಗೆ ಮರುಚಾಲನೆ, ವಯೋಮಿತಿಯೂ ಸಡಿಲಿಕೆ

07/09/2025 9:39 AM1 Min Read
Recent News

BREAKING: ರಷ್ಯಾದ ಡ್ರೋನ್, ಕ್ಷಿಪಣಿ ದಾಳಿಯಲ್ಲಿ ಉಕ್ರೇನ್ ಸರ್ಕಾರಿ ಕಟ್ಟಡಕ್ಕೆ ಬೆಂಕಿ: ಮೂವರು ಸಾವು | Russia-Ukraine war

07/09/2025 10:51 AM

ಗೃಹ ದಿಗ್ಬಂಧನೆಗೆ ಯಂತ್ರದಿಂದ ಮನೆಯ ಯಜಮಾನನಿಗೆ ಮಾಟ-ಮಂತ್ರ ಮಾಡಿಸಿದರೂ ನಾಟುವದಿಲ್ಲ

07/09/2025 10:45 AM

ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ ದೀಪಾವಳಿ ಗಿಫ್ಟ್: ಶೇ. 3 ರಷ್ಟು ಡಿಎ ಹೆಚ್ಚಳ ಸಾಧ್ಯತೆ | DA Hike 2025

07/09/2025 10:40 AM

80ಸಾವಿರ ರೂ. ಕದಿಯಲು ಹೋಗಿ 2 ಲಕ್ಷ ರೂ ಮೌಲ್ಯದ ಬೈಕ್ ಕಳೆದುಕೊಂಡ ಕಳ್ಳರು !

07/09/2025 10:33 AM
State News
KARNATAKA

ಗೃಹ ದಿಗ್ಬಂಧನೆಗೆ ಯಂತ್ರದಿಂದ ಮನೆಯ ಯಜಮಾನನಿಗೆ ಮಾಟ-ಮಂತ್ರ ಮಾಡಿಸಿದರೂ ನಾಟುವದಿಲ್ಲ

By kannadanewsnow0507/09/2025 10:45 AM KARNATAKA 3 Mins Read

ಈ ಯಂತ್ರವನ್ನು ಗುರುವಾರ ಅಥವಾ ರವಿವಾರ, ಹುಣ್ಣಿಮೆ ಅಥವಾ ಅಮಾವಾಸ್ಯ ದಿನ ರಾತ್ರಿ 9 ರಿಂದ 10 ಸಮಯದಲ್ಲಿ ಸ್ನಾನ…

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಕೊನೆಗೂ ‘ಬುರುಡೆ’ ಪ್ರಕರಣ ಬೇಧಿಸಿದ ‘SIT’

07/09/2025 10:20 AM

ರಾಜ್ಯದ ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ನೇಮಕಗಳಿಗೆ ಮರುಚಾಲನೆ, ವಯೋಮಿತಿಯೂ ಸಡಿಲಿಕೆ

07/09/2025 9:39 AM

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025 : ಆನ್ಲೈನ್ ನಲ್ಲಿ ‘ಗೋಲ್ಡ್ ಕಾರ್ಡ್’ ಪಡೆಯಲು ಈ ಲಿಂಕ್ ಓಪನ್ ಮಾಡಿ

07/09/2025 9:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.