Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಹುಲ್ ಗಾಂಧಿ ಯುಕೆ ಪೌರತ್ವ ಹೊಂದಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಕಾರ್ಯಕರ್ತನಿಗೆ ED ಸಮನ್ಸ್

07/09/2025 7:33 AM

ಪ್ಲಾಸ್ಟಿಕ್ ಭೂಮಿಗೆ ಮಾರಕ: ಮಣ್ಣಿನಲ್ಲಿ ಹಲವು ವರ್ಷಗಳ ಹಳೆಯ ಪ್ಯಾಕೆಟ್ ಸುರಕ್ಷಿತವಾಗಿರುವ ವಿಡಿಯೋ ವೈರಲ್ | Watch video

07/09/2025 7:29 AM

ಕಿಸ್ ಕ್ಯಾಮ್ ಹಗರಣದ ನಂತರ, ಮಾಜಿ ಆಸ್ಟ್ರೋನಮರ್ ಹೆಚ್‌ಆರ್ ಹಾಗೂ ಪತಿ ವಿಚ್ಛೇದನಕ್ಕೆ ಅರ್ಜಿ | Kiss Cam Scandal

07/09/2025 7:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : `ವೇತನ ಬಡ್ತಿ, ಮುಂಬಡ್ತಿ’ ಬಗ್ಗೆ ಸರ್ಕಾರದಿಂದ ಮಹತ್ವದ ನಿರ್ಧಾರ.!
KARNATAKA

GOOD NEWS : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : `ವೇತನ ಬಡ್ತಿ, ಮುಂಬಡ್ತಿ’ ಬಗ್ಗೆ ಸರ್ಕಾರದಿಂದ ಮಹತ್ವದ ನಿರ್ಧಾರ.!

By kannadanewsnow5705/09/2025 5:50 AM

ಬೆಂಗಳೂರು : ರಾಜ್ಯ ಸರ್ಕಾರವು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ್ದು, ವೇತನ ಬಡ್ತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಹೌದು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪದವಿ ಮತ್ತು TET Certification ಶಾಲಾ ಶಿಕ್ಷಕರುಗಳಿಗೆ ಸಂಚಿತ ಪರಿಣಾಮ ಹೊಂದಿಲ್ಲದಂತೆ ಒಂದು ಬಾರಿಯ ವೇತನ ಬಡ್ತಿಯನ್ನು ನೀಡಲು 6 ಮತ್ತು 7ನೇ ತರಗತಿಗಳಿಗೆ ಬೋಧಿಸಲು ಅವಕಾಶ ನೀಡಲು ಮತ್ತು ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಹೀಗಿವೆ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು

ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ 37.121 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕ ಬದಲಾವಣೆ ಮಾಡಲಾಗಿದ್ದು, ಮಾರುಕಟ್ಟೆ ಶುಲ್ಕ 41 ಪೈಸೆಯಿಂದ 42 ಪೈಸೆಗೆ ಹೆಚ್ಚಳ ಮಾಡಲಾಗುವುದು, ವಹಿವಾಟು ವೆಚ್ಚ 0.01 ಪೈಸೆಗೆ ಹೆಚ್ಚಳ ಮಾಡಿ ಮಾರ್ಪಾಡು ಮಾಡಲಾಗುವುದು ಎಂದು ಹೇಳಿದ್ದಾರೆ.

ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸಲು 52.85 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಕಣ್ಣಿನ ಉಚಿತ ತಪಾಸಣೆಯೇ ಆಶಾಕಿರಣ ಯೋಜನೆಯಾಗಿದೆ. ಅಂಧತ್ವ ನಿವಾರಣಾ ಕಾರ್ಯಕ್ರಮವನ್ನೂ ಒಳಗೊಂಡ ಯೋಜನೆಗೆ ರಾಜ್ಯಾದ್ಯಂತ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ `ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ `ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಕರ್ನಾಟಕ ಗೃಹ ಮಂಡಳಿಯಿಂದ 65 ಕೋಟಿ ರೂ. ಮೊತ್ತದಲ್ಲಿ 25 ಎಕರೆ ಜಮೀನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಮಾಹಿತಿ ನೀಡಿದ್ದಾರೆ.

GOOD NEWS: Good news for primary school teachers in the state: Important decision by the government regarding salary hike and promotion!
Share. Facebook Twitter LinkedIn WhatsApp Email

Related Posts

BIG NEWS : ಪರಪ್ಪನ ಅಗ್ರಹಾರ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ : ದಿನಕ್ಕೆ 522 ರೂ. ಸಂಬಳ!

07/09/2025 7:00 AM1 Min Read

BREAKING : ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗಣೇಶ ವಿಸರ್ಜನೆ ವೇಳೆ ವ್ಯಕ್ತಿಗೆ ಚಾಕು ಇರಿತ!

07/09/2025 6:56 AM1 Min Read

ವಾಹನದ ನಂಬರ್ ಪ್ಲೇಟ್ ಮೇಲೆ ಹೀಗೆ ಹಾಕಿದ್ರೆ ಈ ಸಂಖ್ಯೆಗೆ ಜಸ್ಟ್ ವಾಟ್ಸ್ ಆಪ್ ಮಾಡಿ, ದಂಡ ಖಚಿತ

07/09/2025 6:10 AM2 Mins Read
Recent News

ರಾಹುಲ್ ಗಾಂಧಿ ಯುಕೆ ಪೌರತ್ವ ಹೊಂದಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಕಾರ್ಯಕರ್ತನಿಗೆ ED ಸಮನ್ಸ್

07/09/2025 7:33 AM

ಪ್ಲಾಸ್ಟಿಕ್ ಭೂಮಿಗೆ ಮಾರಕ: ಮಣ್ಣಿನಲ್ಲಿ ಹಲವು ವರ್ಷಗಳ ಹಳೆಯ ಪ್ಯಾಕೆಟ್ ಸುರಕ್ಷಿತವಾಗಿರುವ ವಿಡಿಯೋ ವೈರಲ್ | Watch video

07/09/2025 7:29 AM

ಕಿಸ್ ಕ್ಯಾಮ್ ಹಗರಣದ ನಂತರ, ಮಾಜಿ ಆಸ್ಟ್ರೋನಮರ್ ಹೆಚ್‌ಆರ್ ಹಾಗೂ ಪತಿ ವಿಚ್ಛೇದನಕ್ಕೆ ಅರ್ಜಿ | Kiss Cam Scandal

07/09/2025 7:19 AM

ಇಂದು ‘ಖಗ್ರಾಸ ಚಂದ್ರ ಗ್ರಹಣ’ : ಈ ತಪ್ಪು ಮಾಡಲೇಬೇಡಿ | Blood moon

07/09/2025 7:12 AM
State News
KARNATAKA

BIG NEWS : ಪರಪ್ಪನ ಅಗ್ರಹಾರ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ : ದಿನಕ್ಕೆ 522 ರೂ. ಸಂಬಳ!

By kannadanewsnow0507/09/2025 7:00 AM KARNATAKA 1 Min Read

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ…

BREAKING : ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗಣೇಶ ವಿಸರ್ಜನೆ ವೇಳೆ ವ್ಯಕ್ತಿಗೆ ಚಾಕು ಇರಿತ!

07/09/2025 6:56 AM

ವಾಹನದ ನಂಬರ್ ಪ್ಲೇಟ್ ಮೇಲೆ ಹೀಗೆ ಹಾಕಿದ್ರೆ ಈ ಸಂಖ್ಯೆಗೆ ಜಸ್ಟ್ ವಾಟ್ಸ್ ಆಪ್ ಮಾಡಿ, ದಂಡ ಖಚಿತ

07/09/2025 6:10 AM

BREAKING : ‘ED’ ಅಧಿಕಾರಿಗಳಿಂದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 2 ಚೀಲ ಚಿನ್ನಾಭರಣ ವಶ!

07/09/2025 5:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.