Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ದಿಕ್ಕಿನಲ್ಲಿ ಪಿತೃಗಳ ಫೋಟೋ ಇದ್ದರೆ ಪಿತೃ ದೋಷ ಅಂಟುವುದು ಖಚಿತ

09/09/2025 4:01 AM

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ; ‘ಓಪನ್ AI’ನಿಂದ ಮೊದಲ ‘ಉದ್ಯೋಗ ವೇದಿಕೆ’ ಅನಾವರಣ

08/09/2025 10:18 PM

ಚಿನ್ನದ ‘ಕಿವಿಯೋಲೆ’ ಧರಿಸೋದ್ರಿಂದ ಸೌಂದರ್ಯದ ಜೊತೆಗೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

08/09/2025 10:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಥಮ ಬಾರಿಗೆ ರಾಜ್ಯದ ‘ಮುಜರಾಯಿ ಇಲಾಖೆಗೆ ಹೈಟೆಕ್ ಕಟ್ಟಡ’ ನಿರ್ಮಾಣ
KARNATAKA

ಪ್ರಥಮ ಬಾರಿಗೆ ರಾಜ್ಯದ ‘ಮುಜರಾಯಿ ಇಲಾಖೆಗೆ ಹೈಟೆಕ್ ಕಟ್ಟಡ’ ನಿರ್ಮಾಣ

By kannadanewsnow0905/09/2025 11:37 AM

ಬೆಂಗಳೂರು: ಪ್ರಥಮ ಬಾರಿಗೆ ರಾಜ್ಯದ ಮುಜರಾಯಿ ಇಲಾಖೆಗೆ ಪ್ರತಿಷ್ಠಿತ ಕಟ್ಟಡ ನಿರ್ಮಾಣಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವರ ದೂರ ದೃಷ್ಟಿಯಿಂದ ನಿರ್ಮಾಣವಾಗಲಿದೆ.

ಹೌದು.. ಮುಜರಾಯಿ ಇಲಾಖೆಯ ಜವಾಬ್ದಾರಿಯನ್ನು ವಹಿಸಿಕೊಂಡಂತಹ ನಂತರ ರಾಮಲಿಂಗಾರೆಡ್ಡಿ ಅವರು ಈ ಇಲಾಖೆಗೆ ಹೊಸ ರೀತಿಯ ಆಯಾಮವನ್ನು ನೀಡುತ್ತಾ ಬಂದಿದ್ದಾರೆ.

ಭಕ್ತರು ಮತ್ತು ಅರ್ಚಕ ಸಿಬ್ಬಂದಿ ಇವರ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನ ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿ ಈ ಇಲಾಖೆಯಲ್ಲಿ ದುಡಿಯುವ ಮಂದಿಗೆ ಹೆಚ್ಚಿನ ನೆರವನ್ನು ಒದಗಿಸಿ ಕೊಡಿಸಿದ್ದಾರೆ.

ಮುಜರಾಯಿ ಇಲಾಖೆಗೆ ತನ್ನದೇ ಆದಂತಹ ಕಟ್ಟಡ ಇರಲಿಲ್ಲ. ಇಲ್ಲಿಯ ತನಕ ಇದು ಚಾಮರಾಜಪೇಟೆಯಲ್ಲಿ ಕಾರ್ಯವನ್ನು ನಿರ್ವಹಿಸುತ್ತಿತ್ತು.

ಸಚಿವ ರಾಮಲಿಂಗಾರೆಡ್ಡಿ ಅವರ ಆಸಕ್ತಿಯ ಕಾರಣದಿಂದಾಗಿ ಬೆಂಗಳೂರಿನ ಕೆ ಆರ್ ವೃತ್ತದಲ್ಲಿರುವ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಸುಮಾರು ಹತ್ತು ಸಾವಿರ ಚದುರ ಅಡಿ ಜಾಗದಲ್ಲಿ 27 ಕೋಟಿ ರೂಪಾಯಿಗಳ ವೆಚ್ಚದಲ್ಲಿ 5 ಅಂತಸ್ತಿನ ಧಾರ್ಮಿಕ ಸೌಧ ಕಟ್ಟಡವನ್ನು ನಿರ್ಮಾಣ ಮಾಡಲು ಬೇಕಾದಂತಹ ಸಿದ್ಧತೆಗಳನ್ನ ಮಾಡಿಕೊಂಡು ಸಂಪುಟದ ಅನುಮತಿಯನ್ನು ಪಡೆದುಕೊಂಡಿರೋದು ಸಂತಸದ ಸಂಗತಿಯಾಗಿದೆ.

ಆದಷ್ಟು ಬೇಗನೆ ಧಾರ್ಮಿಕ ಸೌದದ ಕಟ್ಟಡ ನಿರ್ಮಾಣವಾಗಿ ಸಚಿವ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿಯೇ ಅದರ ಉದ್ಘಾಟನೆಯ ಆಗಲಿ ಎಂಬುದು ಎಲ್ಲರ ಆಶಯವಾಗಿದೆ.

ಮುಜರಾಯಿ ಇಲಾಖೆ ತನ್ನದೇ ಆದಂತಹ ಸ್ವಂತ ಕಟ್ಟಡವನ್ನು ಹೊಂದುತ್ತಿರುವುದು ಸಹ ಇಲಾಖೆಯ ಕಾರ್ಯ ಪ್ರಗತಿಗೆ ಮತ್ತಷ್ಟು ಪೂರಕವಾಗಲಿದೆ.

ಧಾರ್ಮಿಕ ಸೌಧ ಕಟ್ಟಡವನ್ನು ನಿರ್ಮಿಸುವ ನಿಟ್ಟಿನಲ್ಲಿ ಆಸಕ್ತಿಯನ್ನ ಹೊಂದಿ ಈ ಬಗ್ಗೆ ವಿಶೇಷವಾದ ಪ್ರಯತ್ನಗಳನ್ನ ನಡೆಸಿದ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮುಜರಾಯಿ ಇಲಾಖೆಯ ಸಮಸ್ತ ಅಧಿಕಾರಿಗಳು, ಸಿಬ್ಬಂದಿಗಳು  ಅಭಿನಂದನೆಗಳನ್ನು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲೊಂದು ಧಾರುಣ ಘಟನೆ: ಅಂಗನವಾಡಿ ಬಳಿ ಆಲದಮರ ಮುರಿದು ಬಿಗ್ಗು ಗರ್ಭಿಣಿ ಸಾವು, ಐವರಿಗೆ ಗಾಯ

08/09/2025 9:53 PM1 Min Read

ಸೆ.10ರಂದು ಮದ್ದೂರಿಗೆ ಬಿಜೆಪಿ ನಿಯೋಗ ಭೇಟಿ: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

08/09/2025 8:59 PM1 Min Read

ಮದ್ದೂರು ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣ: ಶಾಸಕ ಉದಯ್ ಹೇಳಿದ್ದೇನು ಗೊತ್ತಾ?

08/09/2025 8:24 PM1 Min Read
Recent News

ಈ ದಿಕ್ಕಿನಲ್ಲಿ ಪಿತೃಗಳ ಫೋಟೋ ಇದ್ದರೆ ಪಿತೃ ದೋಷ ಅಂಟುವುದು ಖಚಿತ

09/09/2025 4:01 AM

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ; ‘ಓಪನ್ AI’ನಿಂದ ಮೊದಲ ‘ಉದ್ಯೋಗ ವೇದಿಕೆ’ ಅನಾವರಣ

08/09/2025 10:18 PM

ಚಿನ್ನದ ‘ಕಿವಿಯೋಲೆ’ ಧರಿಸೋದ್ರಿಂದ ಸೌಂದರ್ಯದ ಜೊತೆಗೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

08/09/2025 10:07 PM

ರಾಜ್ಯದಲ್ಲೊಂದು ಧಾರುಣ ಘಟನೆ: ಅಂಗನವಾಡಿ ಬಳಿ ಆಲದಮರ ಮುರಿದು ಬಿಗ್ಗು ಗರ್ಭಿಣಿ ಸಾವು, ಐವರಿಗೆ ಗಾಯ

08/09/2025 9:53 PM
State News
KARNATAKA

ರಾಜ್ಯದಲ್ಲೊಂದು ಧಾರುಣ ಘಟನೆ: ಅಂಗನವಾಡಿ ಬಳಿ ಆಲದಮರ ಮುರಿದು ಬಿಗ್ಗು ಗರ್ಭಿಣಿ ಸಾವು, ಐವರಿಗೆ ಗಾಯ

By kannadanewsnow0908/09/2025 9:53 PM KARNATAKA 1 Min Read

ಕಾರವಾರ: ಅಂಗನವಾಡಿ ಬಳಿಯಲ್ಲಿದ್ದಂತ ಬೃಹತ್ ಗಾತ್ರದ ಆಲದಮರವೊಂದು ಮುರಿದು ಬಿದ್ದ ಪರಿಣಾಮ, ಗರ್ಭಿಣಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಧಾರುಣ ಘಟನೆ ಯಲ್ಲಾಪುರದ…

ಸೆ.10ರಂದು ಮದ್ದೂರಿಗೆ ಬಿಜೆಪಿ ನಿಯೋಗ ಭೇಟಿ: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

08/09/2025 8:59 PM

ಮದ್ದೂರು ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣ: ಶಾಸಕ ಉದಯ್ ಹೇಳಿದ್ದೇನು ಗೊತ್ತಾ?

08/09/2025 8:24 PM

ಮೈಸೂರಲ್ಲಿ ಮಾಲ್ ನಲ್ಲಿ ಕೆಲಸ ಮಾಡುವಾಗ ಕೆಳಕ್ಕೆ ಬಿದ್ದು ವ್ಯಕ್ತಿ ಸಾವು

08/09/2025 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.