Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಯಾವುದೇ ದುಸ್ಸಾಹಸಕ್ಕೂ ಮುನ್ನ ಪಾಕ್ ಎರಡು ಬಾರಿ ಯೋಚಿಸುತ್ತದೆ, ಆಪರೇಷನ್ ಸಿಂಧೂರ್ ಮುಗಿದಿಲ್ಲ’: ರಾಜನಾಥ್ ಸಿಂಗ್

24/10/2025 7:50 AM

BIG UPDATE : ಕರ್ನೂಲ್ ಖಾಸಗಿ ಬಸ್ ದುರಂತ ಕೇಸ್ : ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆ | WATCH VIDEO

24/10/2025 7:48 AM

ಬ್ಯಾಂಕ್ ಗ್ರಾಹಕರೇ ಗಮನಿಸಿ : ನವೆಂಬರ್ 1 ರಿಂದ ಬದಲಾಲಿವೆ ಈ ಎಲ್ಲಾ ನಿಯಮಗಳು | Bank Rules

24/10/2025 7:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ವಾಲ್ಮೀಕಿ ಸಮುದಾಯ’ಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ `ವಾಲ್ಮೀಕಿ ಸಮುದಾಯ’ಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By kannadanewsnow5705/09/2025 12:00 PM

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ಯೋಜನೆಗಳು ಕುರಿತ ಮಾಹಿತಿಯನ್ನು ಈ ಕೆಳಕಂಡಂತೆ ನೀಡಲಾಗಿದೆ.

ಸ್ವಯಂ ಉದ್ಯೋಗ ಕಾರ್ಯಕ್ರಮಗಳು : ನೇರಸಾಲ ಯೋಜನೆ-ಕಿರು ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ನಿಗಮದಿಂದ ಸಹಾಯಧನ ಮತ್ತು ನೇರಸಾಲ ಮಂಜೂರು ಮಾಡಲಾಗುತ್ತದೆ. ಹೈನುಗಾರಿಕೆ (ಬ್ಯಾಂಕ್ಗಳ ಸಹಯೋಗದೊಂದಿಗೆ)-ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚದ ಶೇ. 50 ರಷ್ಷು ಅಥವಾ ಗರಿಷ್ಟ ರೂ. 1.25ಲಕ್ಷಗಳ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ. ಸ್ವಾವಲಂಬಿ ಸಾರಥಿ (ಬ್ಯಾಂಕ್ಗಳ ಸಹಯೋಗದೊಂದಿಗೆ)-ಸರಕು ವಾಹನ / ಟ್ಯಾಕ್ಸಿ (ಹಳದಿ ಬೋರ್ಡ್) ಉದ್ದೇಶದಡಿ ಘಟಕ ವೆಚ್ಚದ ಶೇ. 75 ರಷ್ಟು ಅಥವಾ ಗರಿಷ್ಟ ರೂ. 4 ಲಕ್ಷಗಳ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.

ಉದ್ಯಮ ಶೀಲತಾ ಯೋಜನೆ- (ಬ್ಯಾಂಕ್ಗಳ ಸಹಯೋಗದೊಂದಿಗೆ) ಇತರೆ ಉದ್ದೇಶ ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ.70ರಷ್ಟು ಸಹಾಯಧನ ಅಥವಾ ಗರಿಷ್ಟ ರೂ. 2 ಲಕ್ಷ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ. ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ- (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘದವರಿಗೆ) ಮಹಿಳಾ ಸ್ವಸಹಾಯ ಸಂಘಗಳಿಗೆ (ಕನಿಷ್ಟ 10 ಸದಸ್ಯರು) ಕಿರು ಆರ್ಥಿಕ ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚ ರೂ 5 ಲಕ್ಷಗಳನ್ನು ಮಂಜೂರು ಮಾಡಲಾಗುವುದು. ಇದರಲ್ಲಿ ಸಹಾಯಧನ ರೂ.2.50 ಲಕ್ಷ ಮತ್ತು ಸಾಲ. ರೂ. 2.50 ಲಕ್ಷ (ಶೇಕಡ 4ರಷ್ಟು ಬಡ್ಡಿದರ). ಗಂಗಾ ಕಲ್ಯಾಣ ಯೋಜನೆ- 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಖುಷ್ಕಿ /ಒಣ ಜಮೀನಿನಲ್ಲಿ ಕೊಳವೆಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು ಘಟಕ ವೆಚ್ಚ ರೂ. 3.75 ಲಕ್ಷ ಇದರಲ್ಲಿ ರೂ. 50,000 ಸಾಲವೂ ಸೇರಿರುತ್ತದೆ.

ಭೂ ಒಡೆತನ ಯೋಜನೆ-ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಘಟಕ ವೆಚ್ಚ ರೂ. 20 ಲಕ್ಷ ಸಹಾಯಧನ ರೂ. ಶೇ. 50 ರಷ್ಟು ಸಹಾಯಧನ ಹಾಗೂ ಶೇ.50 ರಷ್ಟು ಸಾಲವಾಗಿರುತ್ತದೆ(ಶೇಕಡ 4ರಷ್ಟು ಬಡ್ಡಿದರ) ಅರ್ಜಿ ಸಲ್ಲಿಸಲು ಸೆ.17 ಕೊನೆಯ ದಿನಾಂಕವಾಗಿದೆ.

2023-24 ಮತ್ತು 2024-25ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಫಲಾಪೇಕ್ಷಿಗಳು ಅನ್ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ನಿಗಮದ ವೆಬ್ ಸೈಟ್ https://sevasindhu.karnataka.gov.in ನೇರವಾಗಿ ಅಥವಾ ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್ ಸಂಸ್ಥೆಗಳ ಸಹಯೋಗದೊಂದಿಗೆ ಸಹ ಅರ್ಜಿ ಸಲ್ಲಿಸಬಹುದು ಹೆಚ್ಚಿನ ವಿವರಗಳಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08172-232344ನ್ನು ಸಂಪರ್ಕಿಸಲು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Good news for the 'Valmiki community' from the state government: Applications invited for loan facilities under various schemes
Share. Facebook Twitter LinkedIn WhatsApp Email

Related Posts

BIG NEWS : ಆಳಂದ ಮತಗಳವು ಕೇಸ್ ಗೆ ಬಿಗ್ ಟ್ವಿಸ್ಟ್ : ಮತಪಟ್ಟಿಯಿಂದ 1 ಹೆಸರು ಡಿಲೀಟ್ ಗೆ 80 ರೂ.!

24/10/2025 7:20 AM1 Min Read

ರಾಜ್ಯದ `ಕಾರ್ಮಿಕರೇ ಗಮನಿಸಿ’ : ವಿವಿಧ ಕಿಟ್ ವಿತರಣೆಗಾಗಿ ಅರ್ಜಿ ಆಹ್ವಾನ

24/10/2025 7:13 AM2 Mins Read

BREAKING: ಬೆಂಗಳೂರಿನ ಐತಿಹಾಸಿಕ ಪ್ರಸಿದ್ಧ ‘ಕಡಲೆಕಾಯಿ ಪರಿಸೆ’ಗೆ ಮುಹೂರ್ತ ಫಿಕ್ಸ್: ಈ ಬಾರಿ ಪರಿಷೆ 5 ದಿನಗಳಿಗೆ ವಿಸ್ತರಣೆ

24/10/2025 6:52 AM2 Mins Read
Recent News

‘ಯಾವುದೇ ದುಸ್ಸಾಹಸಕ್ಕೂ ಮುನ್ನ ಪಾಕ್ ಎರಡು ಬಾರಿ ಯೋಚಿಸುತ್ತದೆ, ಆಪರೇಷನ್ ಸಿಂಧೂರ್ ಮುಗಿದಿಲ್ಲ’: ರಾಜನಾಥ್ ಸಿಂಗ್

24/10/2025 7:50 AM

BIG UPDATE : ಕರ್ನೂಲ್ ಖಾಸಗಿ ಬಸ್ ದುರಂತ ಕೇಸ್ : ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆ | WATCH VIDEO

24/10/2025 7:48 AM

ಬ್ಯಾಂಕ್ ಗ್ರಾಹಕರೇ ಗಮನಿಸಿ : ನವೆಂಬರ್ 1 ರಿಂದ ಬದಲಾಲಿವೆ ಈ ಎಲ್ಲಾ ನಿಯಮಗಳು | Bank Rules

24/10/2025 7:30 AM

BIG UPDATE : ಆಂಧ್ರದ ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು ದುರಂತ : 20 ಕ್ಕೂ ಹೆಚ್ಚು ಮಂದಿ ಸುಟ್ಟು ಕರಕಲು | WATCH VIDEO

24/10/2025 7:25 AM
State News
KARNATAKA

BIG NEWS : ಆಳಂದ ಮತಗಳವು ಕೇಸ್ ಗೆ ಬಿಗ್ ಟ್ವಿಸ್ಟ್ : ಮತಪಟ್ಟಿಯಿಂದ 1 ಹೆಸರು ಡಿಲೀಟ್ ಗೆ 80 ರೂ.!

By kannadanewsnow5724/10/2025 7:20 AM KARNATAKA 1 Min Read

ಬೆಂಗಳೂರು : ಆಳಂದ ಮತಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಮತಪಟ್ಟಿಯಿಂದ 1 ಹೆಸರು…

ರಾಜ್ಯದ `ಕಾರ್ಮಿಕರೇ ಗಮನಿಸಿ’ : ವಿವಿಧ ಕಿಟ್ ವಿತರಣೆಗಾಗಿ ಅರ್ಜಿ ಆಹ್ವಾನ

24/10/2025 7:13 AM

BREAKING: ಬೆಂಗಳೂರಿನ ಐತಿಹಾಸಿಕ ಪ್ರಸಿದ್ಧ ‘ಕಡಲೆಕಾಯಿ ಪರಿಸೆ’ಗೆ ಮುಹೂರ್ತ ಫಿಕ್ಸ್: ಈ ಬಾರಿ ಪರಿಷೆ 5 ದಿನಗಳಿಗೆ ವಿಸ್ತರಣೆ

24/10/2025 6:52 AM

Rain Alert : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ-ಆರೆಂಜ್ ಅಲರ್ಟ್’ ಘೋಷಣೆ

24/10/2025 6:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.