Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವ ಭಕ್ತರಿಗೆ ಸಿಹಿ ಸುದ್ದಿ ; ಭಾರತ ಸೇರಿ 140 ದೇಶಗಳಿಗೆ ‘ಬದರಿನಾಥ-ಕೇದಾರನಾಥ ಪ್ರಸಾದ’

06/09/2025 9:10 PM

ನಡುರಸ್ತೆಯಲ್ಲೇ ಲಾಂಗ್ ಹಿಡಿದು ಪುಂಡಾಟ ಮೆರೆದಿದ್ದ ಆರೋಪಿ ಅರೆಸ್ಟ್

06/09/2025 9:07 PM

ಇನ್ಮುಂದೆ ರಾಜ್ಯದಲ್ಲಿನ ವೈದ್ಯಕೀಯ ಸಂಸ್ಥೆ, ವೈದ್ಯರು ಹೀಗೆ ಮಾಡಿದ್ರೆ 1 ಲಕ್ಷದವರೆಗೆ ದಂಡ ಫಿಕ್ಸ್

06/09/2025 8:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ಭಾರತೀಯ ಸೇನೆ, ಯೂನಿಫಾರ್ಮ ಸೇವೆಗಳಿಗೆ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ
KARNATAKA

ಗಮನಿಸಿ : ಭಾರತೀಯ ಸೇನೆ, ಯೂನಿಫಾರ್ಮ ಸೇವೆಗಳಿಗೆ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ

By kannadanewsnow5706/09/2025 2:12 PM

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2025-26 ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗೆ 3ನೇ ಬ್ಯಾಚ್ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳು (ಬಾಲಕರಿಗೆ ಮಾತ್ರ) ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹತೆ:

ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1ರ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ)ರ ರೂ.1 ಲಕ್ಷ ಇರಬೇಕು.ಅಭ್ಯರ್ಥಿಯು 10ನೇ ತರಗತಿಯಲ್ಲಿ ಉತ್ತಿರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕ ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು. ಅಭ್ಯರ್ಥಿಯ ವಯೋಮಿತಿ 17 ರಿಂದ 20 ವರ್ಷದೊಳಗಿರಬೇಕು. ಸೆಪ್ಟಂಬರ್-01 2025ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 01 ಸೆಪ್ಟಂಬರ್ 2005 ರಿಂದ 01 ಸೆಪ್ಟಂಬರ್ 2008 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.

ತರಬೇತಿ ನೀಡುವ ಸ್ಥಳ:

ತರಬೇತಿಯನ್ನು ಕಲಬುರ್ಗಿ (ಕೇಂದ್ರ ಸ್ಥಳ) ಜಿಲ್ಲೆಯಲ್ಲಿ ನೀಡಲಾಗುವುದು. ಅಭ್ಯರ್ಥಿಗಳು ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಲಬುರ್ಗಿಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8105085410, 9148489157 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Note: Indian Army invites applications for free training for Uniformed Services
Share. Facebook Twitter LinkedIn WhatsApp Email

Related Posts

ನಡುರಸ್ತೆಯಲ್ಲೇ ಲಾಂಗ್ ಹಿಡಿದು ಪುಂಡಾಟ ಮೆರೆದಿದ್ದ ಆರೋಪಿ ಅರೆಸ್ಟ್

06/09/2025 9:07 PM1 Min Read

ಇನ್ಮುಂದೆ ರಾಜ್ಯದಲ್ಲಿನ ವೈದ್ಯಕೀಯ ಸಂಸ್ಥೆ, ವೈದ್ಯರು ಹೀಗೆ ಮಾಡಿದ್ರೆ 1 ಲಕ್ಷದವರೆಗೆ ದಂಡ ಫಿಕ್ಸ್

06/09/2025 8:51 PM1 Min Read

ಗುತ್ತಿಗೆ ನವೀಕರಣಕ್ಕೆ ಲಂಚಕ್ಕೆ ಬೇಡಿಕೆಯಿಟ್ಟ ಜವಗೊಂಡನಹಳ್ಳಿ ಆಸ್ಪತ್ರೆ ‘ವೈದ್ಯ ಡಾ.ಶ್ರೀಕೃಷ್ಣ’ ಅಮಾನತು

06/09/2025 8:29 PM3 Mins Read
Recent News

ಶಿವ ಭಕ್ತರಿಗೆ ಸಿಹಿ ಸುದ್ದಿ ; ಭಾರತ ಸೇರಿ 140 ದೇಶಗಳಿಗೆ ‘ಬದರಿನಾಥ-ಕೇದಾರನಾಥ ಪ್ರಸಾದ’

06/09/2025 9:10 PM

ನಡುರಸ್ತೆಯಲ್ಲೇ ಲಾಂಗ್ ಹಿಡಿದು ಪುಂಡಾಟ ಮೆರೆದಿದ್ದ ಆರೋಪಿ ಅರೆಸ್ಟ್

06/09/2025 9:07 PM

ಇನ್ಮುಂದೆ ರಾಜ್ಯದಲ್ಲಿನ ವೈದ್ಯಕೀಯ ಸಂಸ್ಥೆ, ವೈದ್ಯರು ಹೀಗೆ ಮಾಡಿದ್ರೆ 1 ಲಕ್ಷದವರೆಗೆ ದಂಡ ಫಿಕ್ಸ್

06/09/2025 8:51 PM

ಅಮೆರಿಕದ ಜೊತೆ ದೊಡ್ಡ ಒಪ್ಪಂದಕ್ಕೆ ಭಾರತ ಸಿದ್ಧ ; ವಿವರಗಳು ಇಲ್ಲಿವೆ!

06/09/2025 8:33 PM
State News
KARNATAKA

ನಡುರಸ್ತೆಯಲ್ಲೇ ಲಾಂಗ್ ಹಿಡಿದು ಪುಂಡಾಟ ಮೆರೆದಿದ್ದ ಆರೋಪಿ ಅರೆಸ್ಟ್

By kannadanewsnow0906/09/2025 9:07 PM KARNATAKA 1 Min Read

ಬೆಂಗಳೂರು: ನಡು ರಸ್ತೆಯಲ್ಲೇ ಲಾಂಗ್ ಹಿಡಿದು ಪಂಡಾಟ ಮೆರೆದಿದ್ದಂತ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿರುವಂತ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಪುಲಕೇಶಿನಗರ…

ಇನ್ಮುಂದೆ ರಾಜ್ಯದಲ್ಲಿನ ವೈದ್ಯಕೀಯ ಸಂಸ್ಥೆ, ವೈದ್ಯರು ಹೀಗೆ ಮಾಡಿದ್ರೆ 1 ಲಕ್ಷದವರೆಗೆ ದಂಡ ಫಿಕ್ಸ್

06/09/2025 8:51 PM

ಗುತ್ತಿಗೆ ನವೀಕರಣಕ್ಕೆ ಲಂಚಕ್ಕೆ ಬೇಡಿಕೆಯಿಟ್ಟ ಜವಗೊಂಡನಹಳ್ಳಿ ಆಸ್ಪತ್ರೆ ‘ವೈದ್ಯ ಡಾ.ಶ್ರೀಕೃಷ್ಣ’ ಅಮಾನತು

06/09/2025 8:29 PM

WATCH VIDEO: ಬಸ್ಸುಗಳ ನಡುವೆ ಸಿಕ್ಕಿಹಾಕಿಕೊಂಡ ಆಟೋ, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

06/09/2025 8:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.