Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯ: 182 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ- ನಿರ್ದೇಶಕಿ ಎಂ.ಚೇತನಾ

07/09/2025 3:54 PM

ರಾಜ್ಯದಲ್ಲೊಂದು ಅಮಾನುಷ ಘಟನೆ: ಮಂಡ್ಯದಲ್ಲಿ ನಾಟಿ ಮಾಡಿದ ಭತ್ತದ ಪೈರಿಗೆ ಕಳೆನಾಶಕ ಸಿಂಪಡಿಸಿದ ಕಿಡಿಗೇಡಿಗಳು

07/09/2025 3:51 PM

ದಾವಣಗೆರೆಯಲ್ಲಿ ವೃದ್ಧ ದಂಪತಿಯ ಕೈಕಾಲು ಕಟ್ಟಿ 8 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಮುಸುಕುಧಾರಿ ಗ್ಯಾಂಗ್.!

07/09/2025 3:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾವೇರಿ: ‘ಡಾ.ಆನಂದ ಭೈರಾಪುರ’ಗೆ ಸಹ ಪ್ರಾಧ್ಯಾಪಕರ ಹುದ್ದೆಯಿಂದ ಪ್ರಾಧ್ಯಾಪಕರ ಹುದ್ದೆಗೆ ಪದೋನ್ನತಿ
KARNATAKA

ಹಾವೇರಿ: ‘ಡಾ.ಆನಂದ ಭೈರಾಪುರ’ಗೆ ಸಹ ಪ್ರಾಧ್ಯಾಪಕರ ಹುದ್ದೆಯಿಂದ ಪ್ರಾಧ್ಯಾಪಕರ ಹುದ್ದೆಗೆ ಪದೋನ್ನತಿ

By kannadanewsnow0906/09/2025 7:17 PM

ಹಾವೇರಿ: ಜಿಲ್ಲೆಯ ಕಳ್ಳಿಹಾಳದ ಎಸ್ಸಿ, ಎಸ್ಟಿ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಸಹ ಪ್ರಾಧ್ಯಾಪಕ ಡಾ.ಆನಂದ ಭೈರಾಪುರ ಅವರಿಗೆ ಪ್ರಾಧ್ಯಾಪಕರ ಹುದ್ದೆಗೆ ಪದೋನ್ನತಿ ನೀಡಿ ಸರ್ಕಾರ ಆದೇಶಿಸಿದೆ.

ಹಾವೇರಿ ಜಿಲ್ಲೆಯ ಕಳ್ಳಿಹಾಳದ SC/ST ವಸತಿಯುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತಿಹಾಸ ವಿಷಯದ ಸಹ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಆನಂದ ಭೈರಾಪುರ ಅವರಿಗೆ ಸಹ ಪ್ರಾದ್ಯಾಪಕ ಹುದ್ದೆಯಿಂದ ಪ್ರಾದ್ಯಾಪಕ (Associate Professor to Professor) ಹುದ್ದೆಗೆ ಪದೋನ್ನತಿ (Promotion) ನೀಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಮೂಲತಃ ಇವರು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸನಾಳು ಗ್ರಾಮದ ದಿ.ಭೈರಾಪುರದ ಬಸಪ್ಪ ದಿ.ಸೋಮಮ್ಮ- ಪಕ್ಕಿರಮ್ಮ ಇವರ ಪುತ್ರರಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದಲ್ಲಿ, High School, PUC ಶಿಕ್ಷಣವನ್ನು ಧಾರವಾಡದಲ್ಲಿ BA, MA, M.Phill, ಹಾಗೂ Ph.D ಪದವಿಯನ್ನು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ, B.Ed ಪದವಿಯನ್ನು ಚಿತ್ರದುರ್ಗದಲ್ಲಿ ಹಾಗೂ M.Ed ಪದವಿಯನ್ನು ಮೈಸೂರಿನಲ್ಲಿ ಪೂರೈಸಿದ್ದಾರೆ.

ಡಾ.ವಾರಿಜಾ ಆರ್ ಬೋಳಾರ್ ಇವರ ಮಾರ್ಗದರ್ಶನದಲ್ಲಿ ಹರಪನಹಳ್ಳಿ ತಾಲೂಕಿನ ಪ್ರಾಚೀನ ಕಾಲದ ದೇವಾಲಯಗಳು ಎಂಬ ವಿಷಯ ಕುರಿತು ಸಂಶೋಧನೆ ಮಾಡಿ M.Phil ಪದವಿ ಪಡೆದಿದ್ದಾರೆ. ಡಾ.ಈರಣ್ಣ ಕೆ ಪತ್ತಾರ ಇವರ ಮಾರ್ಗದರ್ಶನದಲ್ಲಿ ರಾಯಲಸೀಮೆಯ ವಿಜಯನಗರ ದೇವಾಲಯಗಳ ಕಲೆ ಮತ್ತು ವಾಸ್ತುಶಿಲ್ಪ ಎಂಬ ವಿಷಯ ಕುರಿತು ಸಂಶೋಧನೆ ಮಾಡಿ Ph.D ಪದವಿ ಪಡೆದಿದ್ದಾರೆ.

ಪ್ರಾದ್ಯಾಪಕ ಹುದ್ದೆಗೆ ಪದೋನ್ನತಿ (Promotion) ಹೊಂದಿದ ಡಾ.ಆನಂದ ಬೈರಾಪುರ ಅವರಿಗೆ ಮಹಾವಿದ್ಯಾಲಯದ ಪ್ರಾಚಾರ್ಯರು, ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

BREAKING: ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಬುರುಡೆ ತಂದುಕೊಟ್ಟಿದ್ದೇ ಸೌಜನ್ಯ ಮಾವ

ಪ್ರತಿದಿನ ಬಾದಾಮಿ ತಿನ್ನಿ, ಈ ಆರೋಗ್ಯ ಪ್ರಯೋಜನ ಪಡೆಯಿರಿ | Almond Benefits

Share. Facebook Twitter LinkedIn WhatsApp Email

Related Posts

ಮಂಡ್ಯ: 182 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ- ನಿರ್ದೇಶಕಿ ಎಂ.ಚೇತನಾ

07/09/2025 3:54 PM1 Min Read

ರಾಜ್ಯದಲ್ಲೊಂದು ಅಮಾನುಷ ಘಟನೆ: ಮಂಡ್ಯದಲ್ಲಿ ನಾಟಿ ಮಾಡಿದ ಭತ್ತದ ಪೈರಿಗೆ ಕಳೆನಾಶಕ ಸಿಂಪಡಿಸಿದ ಕಿಡಿಗೇಡಿಗಳು

07/09/2025 3:51 PM1 Min Read

ದಾವಣಗೆರೆಯಲ್ಲಿ ವೃದ್ಧ ದಂಪತಿಯ ಕೈಕಾಲು ಕಟ್ಟಿ 8 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಮುಸುಕುಧಾರಿ ಗ್ಯಾಂಗ್.!

07/09/2025 3:43 PM1 Min Read
Recent News

ಮಂಡ್ಯ: 182 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ- ನಿರ್ದೇಶಕಿ ಎಂ.ಚೇತನಾ

07/09/2025 3:54 PM

ರಾಜ್ಯದಲ್ಲೊಂದು ಅಮಾನುಷ ಘಟನೆ: ಮಂಡ್ಯದಲ್ಲಿ ನಾಟಿ ಮಾಡಿದ ಭತ್ತದ ಪೈರಿಗೆ ಕಳೆನಾಶಕ ಸಿಂಪಡಿಸಿದ ಕಿಡಿಗೇಡಿಗಳು

07/09/2025 3:51 PM

ದಾವಣಗೆರೆಯಲ್ಲಿ ವೃದ್ಧ ದಂಪತಿಯ ಕೈಕಾಲು ಕಟ್ಟಿ 8 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಮುಸುಕುಧಾರಿ ಗ್ಯಾಂಗ್.!

07/09/2025 3:43 PM

ಬೂತ್ ಮಟ್ಟದಲ್ಲಿ ಪಕ್ಷ‌ ಸಂಘಟಿಸಿ, ದೊಡ್ಡ ನಾಯಕರಾಗಿ ಬೆಳೆಯಿರಿ: ಡಿಸಿಎಂ ಡಿಕೆಶಿ ಕಿವಿಮಾತು

07/09/2025 3:34 PM
State News
KARNATAKA

ಮಂಡ್ಯ: 182 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ- ನಿರ್ದೇಶಕಿ ಎಂ.ಚೇತನಾ

By kannadanewsnow0907/09/2025 3:54 PM KARNATAKA 1 Min Read

ಮಂಡ್ಯ : ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳು ವೃತ್ತಿಪರ ಶಿಕ್ಷಣಕ್ಕೆ ತಗಲುವ ವೆಚ್ಚವನ್ನು ಭರಿಸುವಲ್ಲಿ ಬಹಳಷ್ಟು ಆರ್ಥಿಕವಾಗಿ ಸಮಸ್ಯೆಯನ್ನು…

ರಾಜ್ಯದಲ್ಲೊಂದು ಅಮಾನುಷ ಘಟನೆ: ಮಂಡ್ಯದಲ್ಲಿ ನಾಟಿ ಮಾಡಿದ ಭತ್ತದ ಪೈರಿಗೆ ಕಳೆನಾಶಕ ಸಿಂಪಡಿಸಿದ ಕಿಡಿಗೇಡಿಗಳು

07/09/2025 3:51 PM

ದಾವಣಗೆರೆಯಲ್ಲಿ ವೃದ್ಧ ದಂಪತಿಯ ಕೈಕಾಲು ಕಟ್ಟಿ 8 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಮುಸುಕುಧಾರಿ ಗ್ಯಾಂಗ್.!

07/09/2025 3:43 PM

ಬೂತ್ ಮಟ್ಟದಲ್ಲಿ ಪಕ್ಷ‌ ಸಂಘಟಿಸಿ, ದೊಡ್ಡ ನಾಯಕರಾಗಿ ಬೆಳೆಯಿರಿ: ಡಿಸಿಎಂ ಡಿಕೆಶಿ ಕಿವಿಮಾತು

07/09/2025 3:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.