Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ರಾಜ್ಯಾದ್ಯಂತ ಇಂದಿನಿಂದ ಮತ್ತೆ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

08/09/2025 7:13 AM

BREAKING: ಮುಂಬೈನ 24 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: ವೃದ್ಧೆ ಸಾವು, 18 ಮಂದಿಗೆ ಗಾಯ | Firebreaks

08/09/2025 7:13 AM

Lifestyle: ಚರ್ಮಕ್ಕಾಗಿ ಅಲೋವೆರಾ ಜೆಲ್‌ನ 7 ಪ್ರಯೋಜನಗಳು ನಿಮಗೆ ತಿಳಿದಿರಲಿಲ್ಲ!

08/09/2025 7:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದು ದೇಶಾದ್ಯಂತ ‘ಖಗ್ರಾಸ ಚಂದ್ರ ಗ್ರಹಣ’ : ರಾಜ್ಯದ ಪ್ರಸಿದ್ಧ ದೇವಾಲಯಗಳು ಸಂಪೂರ್ಣ ಬಂದ್
KARNATAKA

BIG NEWS : ಇಂದು ದೇಶಾದ್ಯಂತ ‘ಖಗ್ರಾಸ ಚಂದ್ರ ಗ್ರಹಣ’ : ರಾಜ್ಯದ ಪ್ರಸಿದ್ಧ ದೇವಾಲಯಗಳು ಸಂಪೂರ್ಣ ಬಂದ್

By kannadanewsnow0507/09/2025 5:25 AM

ಬೆಂಗಳೂರು : ಖಗೋಳದ ಅಪರೂಪದ ಮತ್ತು ಅಪೂರ್ವವಾದ ವಿದ್ಯಮಾನ ಖಗ್ರಾಸ ಚಂದ್ರ ಗ್ರಹಣ ಸೆ.7ರ ರಾತ್ರಿ ಜರುಗಲಿದ್ದು, ಚಂದಿರನು ರಕ್ತ ವರ್ಣ/ತಾಮ್ರ ವರ್ಣದಲ್ಲಿ ಕಾಣಿಸಲಿದ್ದಾನೆ.

ಈ ಅಪರೂಪದ ಖಗೋಳ ವಿಸ್ಮಯ ಭಾರತದಲ್ಲಿ 5 ತಾಸು 27 ನಿಮಿಷಗಳ ಕಾಲ ಇರಲಿದೆ. ಅದರಲ್ಲಿ 1 ತಾಸು 22 ನಿಮಿಷಗಳ ಕಾಲ ಸಂಪೂರ್ಣ ಗ್ರಹಣ ಇರಲಿದೆ. ನಾಗರಿಕರು ತಮ್ಮ ಮನೆಗಳ ಮೇಲೆ ನಿಂತು ಬರಿಗಣ್ಣಿನಲ್ಲೇ ಕೆಂಪು ಶಶಿಯನ್ನು ವೀಕ್ಷಿಸಬಹುದಾಗಿದೆ ಎಂದು ಜವಾಹರಲಾಲ್‌ ನೆಹರುತಾರಾಲಯದ ನಿರ್ದೇಶಕ, ವಿಜ್ಞಾನಿ ಡಾ.ಬಿ.ಆರ್. ಗುರುಪ್ರಸಾದ್ ತಿಳಿಸಿದರು.

ಸೆ.7ರಂದು ರಾತ್ರಿ 8.58ಕ್ಕೆ ಚಂದ್ರ ಗ್ರಹಣ ಆರಂಭವಾಗಿ, 9.57ರಿಂದ ಭಾಗಶಃ ಚಂದ್ರಗ್ರಹಣ ಶುರುವಾಗು ತ್ತದೆ. ಆದರೆ, ರಾತ್ರಿ 11ರಿಂದ ಸಂಪೂರ್ಣ ಗ್ರಹಣ ಆರಂಭವಾಗುತ್ತದೆ. ಈ ಅವಧಿಯಲ್ಲೇ ಕೆಂಪು ಚಂದಿರನನ್ನು ಕಾಣಬಹುದಾಗಿದೆ. ಗ್ರಹಣ ತಡರಾತ್ರಿ 1.26 ಮುಕ್ತಾಯಗೊಳ್ಳಲಿದೆ. ಭಾರತದ ಎಲ್ಲೆಡೆ ಈ ಗ್ರಹಣ ಕಾಣಿಸುತ್ತದೆ. ಜಗತ್ತಿನ ಜನಸಂಖ್ಯೆಯ ಶೇ.88ರಷ್ಟು ಜನ ಈ ಗ್ರಹಣವನ್ನು ವೀಕ್ಷಿಸಬಹುದುಎಂದು ಗುರುಪ್ರಸಾದ್ ಮಾಹಿತಿ ನೀಡಿದರು.

ಸೂರ್ಯ, ಭೂಮಿ ಮತ್ತು ಚಂದ್ರ ಸರಳ ರೇಖೆಯಲ್ಲಿ ಬಂದಾಗ, ಚಂದ್ರನ ಮೇಲೆ ಬೀಳುವ ಸೂರ್ಯನ ಬೆಳಕನ್ನು ಭೂಮಿ ತಡೆಯುತ್ತದೆ. ಆಗ ಚಂದ್ರ ಆಕಾಶಕಾಯವಾಗಿ ರಕ್ತವರ್ಣದ ಗೋಚರಿಸುತ್ತದೆ. ಈಗ ಮಳೆಗಾಲ ವಿದ್ದು, ಮೋಡ ಬಂದರೆ ಗ್ರಹಣ ವೀಕ್ಷಣೆ ಕಷ್ಟವಾಗುತ್ತದೆ. ಟೆಲಿಸ್ಕೋಪ್ ಬಳಸಿದರೆ ಚಂದಿರನ ಮೇಲ್ಮಯನ್ನು ವಿವರವಾಗಿ ನೋಡಬಹುದುಎಂದುಗುರುಪ್ರಸಾದ್ ಹೇಳಿದರು.

ಹಲವು ದೇಗುಲ ಬಂದ್‌, ಕೆಲವೆಡೆ ವಿಶೇಷ ಪೂಜೆ

ಚಂದ್ರಗ್ರಹಣ ಹಿನ್ನೆಲೆ ರಾಜ್ಯದ ಹಲವು ದೇವಸ್ಥಾನಗಳನ್ನು ಸಂಜೆಯೇ ಬಂದ್ ಮಾಡಲಾಗುತ್ತದೆ. ಚಿಕ್ಕಬಳ್ಳಾಪುರದ ಭೋಗನಂದೀಶ್ವರ ದೇವಾಲಯವನ್ನು ಸಂಜೆ 4.30ಕ್ಕೆ ಬಂದ್ ಮಾಡಲಾಗುತ್ತದೆ. ಶೃಂಗೇರಿ ಶಾರದಾಂಬೆ, ಹೊರನಾಡು ಅನ್ನಪೂರ್ಣೇ ಶ್ವರಿ ದೇಗುಲಗಳಲ್ಲಿ ರಾತ್ರಿ ಪ್ರಸಾದ ವಿತರಣೆ ಇರುವುದಿಲ್ಲ.

ಇಡಗುಂಜಿ, ಗೋಕರ್ಣ, ಮುರ್ಡೇಶ್ವರ ದೇವಾಲಯಗಳಲ್ಲಿ ಅಭಿಷೇಕ ನಡೆಸಿದ ಬಳಿಕ ಬಾಗಿಲು ಹಾಕಲಾಗುವುದು. ಕೊಪ್ಪಳದ ಅಂಜನಾದ್ರಿ ಹಾಗೂ ಹುಲಿಗೆಮ್ಮ ದೇವಿಯ ದರ್ಶನವನ್ನು ಸಂಜೆ 5ರಿಂದ ರದ್ದುಪಡಿಸಲಾಗಿದೆ. ಕಿಗ್ಗಾ ಋಷ್ಯಶೃಂಗೇಶ್ವರ ದೇಗುಲದಲ್ಲಿ ಗ್ರಹಣದ ಆರಂಭದಿಂದ ಅಂತ್ಯದವರೆಗೆ ಜಲಾಭಿಷೇಕ ನಡೆಯಲಿದೆ.

Share. Facebook Twitter LinkedIn WhatsApp Email

Related Posts

Rain Alert : ರಾಜ್ಯಾದ್ಯಂತ ಇಂದಿನಿಂದ ಮತ್ತೆ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

08/09/2025 7:13 AM1 Min Read

ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಇಂದು ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ.!

08/09/2025 6:39 AM2 Mins Read

ಕರ್ನಾಟಕ ಸೇರಿ ದೇಶಾದ್ಯಂತ ಅಪರೂಪದ `ಚಂದ್ರಗ್ರಹಣ’ ಗೋಚರ : ವಿಡಿಯೋ ವೈರಲ್ | WATCH VIDEO

08/09/2025 6:25 AM2 Mins Read
Recent News

Rain Alert : ರಾಜ್ಯಾದ್ಯಂತ ಇಂದಿನಿಂದ ಮತ್ತೆ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

08/09/2025 7:13 AM

BREAKING: ಮುಂಬೈನ 24 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: ವೃದ್ಧೆ ಸಾವು, 18 ಮಂದಿಗೆ ಗಾಯ | Firebreaks

08/09/2025 7:13 AM

Lifestyle: ಚರ್ಮಕ್ಕಾಗಿ ಅಲೋವೆರಾ ಜೆಲ್‌ನ 7 ಪ್ರಯೋಜನಗಳು ನಿಮಗೆ ತಿಳಿದಿರಲಿಲ್ಲ!

08/09/2025 7:11 AM

Blood Moon: ಸಂಪೂರ್ಣ ಚಂದ್ರ ಗ್ರಹಣ, ಆಕಾಶ ವೀಕ್ಷಕರನ್ನು ವಿಸ್ಮಯಗೊಳಿಸಿದ ವಿದ್ಯಮಾನ

08/09/2025 6:57 AM
State News
KARNATAKA

Rain Alert : ರಾಜ್ಯಾದ್ಯಂತ ಇಂದಿನಿಂದ ಮತ್ತೆ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

By kannadanewsnow5708/09/2025 7:13 AM KARNATAKA 1 Min Read

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಮತ್ತೆ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ…

ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಇಂದು ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ.!

08/09/2025 6:39 AM

ಕರ್ನಾಟಕ ಸೇರಿ ದೇಶಾದ್ಯಂತ ಅಪರೂಪದ `ಚಂದ್ರಗ್ರಹಣ’ ಗೋಚರ : ವಿಡಿಯೋ ವೈರಲ್ | WATCH VIDEO

08/09/2025 6:25 AM

SHOCKING : ರಾಜ್ಯದಲ್ಲಿ ಅಮಾನವೀಯ ಕೃತ್ಯ : ಕಂಠಪೂರ್ತಿ ಕುಡಿದು ಪತ್ನಿ ತಲೆಬೋಳಿಸಿದ ಕಿರಾತಕ ಪತಿ.!

08/09/2025 6:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.