Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಪಘಾತದಲ್ಲಿ ಮಗು ಅಂಗವಿಕಲವಾದರೆ 4 ಪಟ್ಟು ಪರಿಹಾರ ನೀಡಬೇಕು: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

08/09/2025 6:02 PM

500 ಕೋಟಿಗೂ ಹೆಚ್ಚು ಬಾರಿ ಮಹಿಳೆಯರು ಪ್ರಯಾಣ: ವಿಶ್ವ ದಾಖಲೆ ಬರೆದ ಕರ್ನಾಟಕದ ಶಕ್ತಿ ಯೋಜನೆ | Shakti Scheme

08/09/2025 5:56 PM

ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬದ ಪ್ರಯುಕ್ತ ಈ ವಿಶೇಷ ರೈಲುಗಳು ಸಂಚಾರ

08/09/2025 5:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದಲ್ಲಿ ಗಣಪತಿ ಮೆರವಣಿಗೆ ಮೇಲೆ ಉಗುಳಿದ ಬಾಲಕರು, ಕ್ಷಮೆಯಾಚಿಸಿದ ಪೋಷಕರು
KARNATAKA

ಸಾಗರದಲ್ಲಿ ಗಣಪತಿ ಮೆರವಣಿಗೆ ಮೇಲೆ ಉಗುಳಿದ ಬಾಲಕರು, ಕ್ಷಮೆಯಾಚಿಸಿದ ಪೋಷಕರು

By kannadanewsnow0907/09/2025 6:33 PM

ಶಿವಮೊಗ್ಗ: ಸಾಗರ ನಗರದಲ್ಲಿ ಜನ್ನತ್ ಗಲ್ಲಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಬಾಲಕರಿಬ್ಬರು ಉಗಿದಂತ ವೀಡಿಯೋ ವೈರಲ್ ಆಗಿದೆ. ಈ ವೀಡಿಯೋ ವೈರಲ್ ಆದ ಬೆನ್ನಲ್ಲೇ ಚಿಕ್ಕ ಮಕ್ಕಳು ತಿಳಿಯದೇ ಹೀಗೆ ಮಾಡಿದ್ದಾರೆ. ಅವರ ಪರವಾಗಿ ನಾವು ಕ್ಷಮೆಯನ್ನು ಯಾಚಿಸುತ್ತೇವೆ ಅಂತ ಪೋಷಕರು ಕ್ಷಮೆಯಾಚಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಇಂದು ಜನ್ನತ್ ಗಲ್ಲಿಯ ಗಣಪತಿ ಮೂರ್ತಿಯನ್ನು ರಾಜಬೀದಿಯಲ್ಲಿ ಉತ್ಸವದ ಮೂಲದ ವಿಸರ್ಜನೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗಿತ್ತು. ಗಣಪತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದಂತ ಸಂದರ್ಭದಲ್ಲಿ ಅನ್ಯ ಕೋಮಿನ ಬಾಲಕರಿಬ್ಬರು ಮನೆಯ ಮೇಲಿನಿಂದ ಉಗಿಯುತ್ತಿರುವಂತ ವೀಡಿಯೋ ವೈರಲ್ ಆಗಿದೆ.

ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂ ಪರ ಸಂಘಟನೆಗಳಿಂದ ಸ್ಥಳದಲ್ಲಿಯೇ ಪ್ರತಿಭಟನೆಯನ್ನು ನಡೆಸಲಾಯಿತು. ಗಣೇಶ ಮೂರ್ತಿಗೆ ಅಪಮಾನ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೂ ಒತ್ತಾಯಿಸಲಾಯಿತು.

ಪರಿಸ್ಥಿತಿಯ ಗಂಭೀರತೆಯನ್ನು ಅರಿತಂತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು, ವೈರಲ್ ಆಗಿರುವಂತ ವೀಡಿಯೋದಲ್ಲಿ ಇಬ್ಬರು ಬಾಲಕರಲ್ಲಿ ಓರ್ವ ಮೆರವಣಿಗೆಯ ಮೇಲೆ ಉಗಿದಿರುವುದು ಕಂಡು ಬಂದಿದೆ. ಆ ಇಬ್ಬರು ಮಕ್ಕಳನ್ನು ಸೆಕ್ಯೂರ್ ಮಾಡಲಾಗಿದೆ. ಈ ಘಟನೆಯ ಬಗ್ಗೆ ಮಕ್ಕಳ ಪೋಷಕರು ಕ್ಷಮೆಯಾಚಿಸಿದ್ದಾರೆ ಎಂದರು.

ಈಗಾಗಲೇ ಹಿಂದೂಪರ ಸಂಘಟನೆಯ ಮುಖಂಡರಿಗೂ ವಿಷಯವನ್ನು ಮನವರಿಕೆ ಮಾಡಿಕೊಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

SHOCKING : ವಿವಾಹಿತನಿಂದ ನಿರಂತರ ಅತ್ಯಾಚಾರ :  ಮಗುವಿಗೆ ಜನ್ಮ ನೀಡಿದ 11 ವರ್ಷದ ಬಾಲಕಿ.!

ಸೆ.22ರಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ: ಈ ಮಾಹಿತಿ ನೀಡೋದು ಕಡ್ಡಾಯ

Share. Facebook Twitter LinkedIn WhatsApp Email

Related Posts

500 ಕೋಟಿಗೂ ಹೆಚ್ಚು ಬಾರಿ ಮಹಿಳೆಯರು ಪ್ರಯಾಣ: ವಿಶ್ವ ದಾಖಲೆ ಬರೆದ ಕರ್ನಾಟಕದ ಶಕ್ತಿ ಯೋಜನೆ | Shakti Scheme

08/09/2025 5:56 PM1 Min Read

ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬದ ಪ್ರಯುಕ್ತ ಈ ವಿಶೇಷ ರೈಲುಗಳು ಸಂಚಾರ

08/09/2025 5:15 PM2 Mins Read

ಈ ರೈಲುಗಳನ್ನು ಈ ರೈಲ್ವೆ ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆಗಳ ಮುಂದುವರಿಕೆ

08/09/2025 4:58 PM1 Min Read
Recent News

ಅಪಘಾತದಲ್ಲಿ ಮಗು ಅಂಗವಿಕಲವಾದರೆ 4 ಪಟ್ಟು ಪರಿಹಾರ ನೀಡಬೇಕು: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

08/09/2025 6:02 PM

500 ಕೋಟಿಗೂ ಹೆಚ್ಚು ಬಾರಿ ಮಹಿಳೆಯರು ಪ್ರಯಾಣ: ವಿಶ್ವ ದಾಖಲೆ ಬರೆದ ಕರ್ನಾಟಕದ ಶಕ್ತಿ ಯೋಜನೆ | Shakti Scheme

08/09/2025 5:56 PM

ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬದ ಪ್ರಯುಕ್ತ ಈ ವಿಶೇಷ ರೈಲುಗಳು ಸಂಚಾರ

08/09/2025 5:15 PM

ಪ್ರಧಾನಮಂತ್ರಿ ಮೋದಿಯಿಂದ ಇಸ್ರೇಲ್ ಕಲಿಯಬಹುದಾದದ್ದು ಏನೇನು ಗೊತ್ತಾ?

08/09/2025 5:07 PM
State News
KARNATAKA

500 ಕೋಟಿಗೂ ಹೆಚ್ಚು ಬಾರಿ ಮಹಿಳೆಯರು ಪ್ರಯಾಣ: ವಿಶ್ವ ದಾಖಲೆ ಬರೆದ ಕರ್ನಾಟಕದ ಶಕ್ತಿ ಯೋಜನೆ | Shakti Scheme

By kannadanewsnow0908/09/2025 5:56 PM KARNATAKA 1 Min Read

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಶಕ್ತಿ ಯೋಜನೆಯಡಿ 500 ಕೋಟಿಗೂ ಹೆಚ್ಚು ಬಾರಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ.…

ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬದ ಪ್ರಯುಕ್ತ ಈ ವಿಶೇಷ ರೈಲುಗಳು ಸಂಚಾರ

08/09/2025 5:15 PM

ಈ ರೈಲುಗಳನ್ನು ಈ ರೈಲ್ವೆ ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆಗಳ ಮುಂದುವರಿಕೆ

08/09/2025 4:58 PM

HDKಗೆ ಹೈಕೋರ್ಟ್ ಶಾಕ್: ಕೇತಗಾನಹಳ್ಳಿ ಕೇಸಿನಲ್ಲಿ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ

08/09/2025 4:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.