Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಶೈಕ್ಷಣಿಕ ವಲಯದಲ್ಲಿ ಮಾನವಿಕ ವಿಷಯಗಳು ಅಂಚಿಗೆ ತಳ್ಳಲ್ಪಟ್ಟಿವೆ-ಪ್ರೊ.ರಾಜೇಂದ್ರ ಚೆನ್ನಿ

25/11/2025 4:26 PM

ಕ್ರೀಡೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕಾರಿ: ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

25/11/2025 4:22 PM

‘ಸೇನೆಯಲ್ಲಿ ಇರಲು ಅನರ್ಹ’ : ಗುರುದ್ವಾರದೊಳಗೆ ಹೋಗಲು ನಿರಾಕರಿಸಿದ ಕ್ರಿಶ್ಚಿಯನ್ ಅಧಿಕಾರಿ ವಜಾ, ‘ಸುಪ್ರೀಂ’ ಕಠಿಣ ನಿಲುವು

25/11/2025 4:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಸಿಗಲ್ಲ `ಗೃಹಲಕ್ಷ್ಮಿ’ ಹಣ.!
KARNATAKA

ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಸಿಗಲ್ಲ `ಗೃಹಲಕ್ಷ್ಮಿ’ ಹಣ.!

By kannadanewsnow5709/09/2025 6:44 AM

ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ “ಗೃಹಲಕ್ಷ್ಮಿ” ಯೋಜಯು ಒಂದಾಗಿದ್ದು, ದಿನಾಂಕ:-06-06-2023ರ ಆದೇಶ ಹಾಗೂ ದಿನಾಂಕ:-17-07-2023ರ ಮಾರ್ಗಸೂಚಿ ಯಂತೆ ಅನುಷ್ಠಾನಗೊಳಿಸಲಾಗುತ್ತಿದೆ.

ದಿನಾಂಕ:-17-07-2023 ರಂದು ಹೊರಡಿಸಿದ ಮಾರ್ಗಸೂಚಿ ಅನ್ವಯ ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಹಾಗೂ ಜಿ.ಎಸ್.ಟಿ. ರಿಟನ್ರ್ಸ್ ಸಲ್ಲಿಸುವವರಾಗಿದ್ದಲ್ಲಿ ಯೋಜನೆಗೆ ಅರ್ಹರಿರುವುದಿಲ್ಲ.

ಈವರೆಗೆ ರಾಜ್ಯಾದ್ಯಾಂತ ಗೃಹಲಕ್ಷ್ಮಿ ಯೋಜನೆಯಡಿ 2.13 ಲಕ್ಷ ಫಲಾನುಭವಿಗಳು ಐಟಿ/ಜಿಎಸ್ಟಿ ವ್ಯಾಪ್ತಿಗೊಳಪಡುತ್ತಾರೆ ಎಂದು ತಿಳಿದು ಬಂದಿರುತ್ತದೆ. ದಿನಾಂಕ: 15-07-2025ರ ಎಂಪಿಐಸಿ ಸಭೆಯಲ್ಲಿ ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿ ಎಂದು ಸ್ಟೆಟಸ್ ತೋರಿಸುತ್ತಿರುವ ಫಲಾನುಭವಿಗಳು ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿ ಗೆ ಒಳಪಡುವುದರಿಂದ ಅರ್ಜಿ ಪರಿಗಣಿಸಲು ಬರುವುದಿಲ್ಲ.

ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯಡಿ ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿ ಎಂದು ಸ್ಟೆಟಸ್ ತೋರಿಸುತ್ತಿರುವ ಫಲಾನುಭವಿಗಳ ಧನಸಹಾಯ ಪಾವತಿಗಾಗಿ ಮನವಿ ಸಲ್ಲಿಸಿದಲ್ಲಿ ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿಗಳಾಗಿರುವುದರಿಂದ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸೋಮವಾರಪೇಟೆ ಇವರ ಹಂತದಲ್ಲಿ ಹಿಂಬರಹ ನೀಡುವಂತೆ ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

he will not get the 'Grihalakshmi' money! If the owner's husband is an income tax payer
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಶೈಕ್ಷಣಿಕ ವಲಯದಲ್ಲಿ ಮಾನವಿಕ ವಿಷಯಗಳು ಅಂಚಿಗೆ ತಳ್ಳಲ್ಪಟ್ಟಿವೆ-ಪ್ರೊ.ರಾಜೇಂದ್ರ ಚೆನ್ನಿ

25/11/2025 4:26 PM1 Min Read

ಕ್ರೀಡೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕಾರಿ: ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

25/11/2025 4:22 PM1 Min Read

ಪೊಲೀಸರು ಮಹಿಳೆಯರೊಂದಿಗೆ ಸೂಕ್ಷ್ಮವಾಗಿ ನಡೆದುಕೊಳ್ಳಿರಿ: ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ ಸೂಚನೆ

25/11/2025 4:19 PM4 Mins Read
Recent News

ಶಿವಮೊಗ್ಗ: ಶೈಕ್ಷಣಿಕ ವಲಯದಲ್ಲಿ ಮಾನವಿಕ ವಿಷಯಗಳು ಅಂಚಿಗೆ ತಳ್ಳಲ್ಪಟ್ಟಿವೆ-ಪ್ರೊ.ರಾಜೇಂದ್ರ ಚೆನ್ನಿ

25/11/2025 4:26 PM

ಕ್ರೀಡೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕಾರಿ: ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

25/11/2025 4:22 PM

‘ಸೇನೆಯಲ್ಲಿ ಇರಲು ಅನರ್ಹ’ : ಗುರುದ್ವಾರದೊಳಗೆ ಹೋಗಲು ನಿರಾಕರಿಸಿದ ಕ್ರಿಶ್ಚಿಯನ್ ಅಧಿಕಾರಿ ವಜಾ, ‘ಸುಪ್ರೀಂ’ ಕಠಿಣ ನಿಲುವು

25/11/2025 4:19 PM

ಪೊಲೀಸರು ಮಹಿಳೆಯರೊಂದಿಗೆ ಸೂಕ್ಷ್ಮವಾಗಿ ನಡೆದುಕೊಳ್ಳಿರಿ: ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ ಸೂಚನೆ

25/11/2025 4:19 PM
State News
KARNATAKA

ಶಿವಮೊಗ್ಗ: ಶೈಕ್ಷಣಿಕ ವಲಯದಲ್ಲಿ ಮಾನವಿಕ ವಿಷಯಗಳು ಅಂಚಿಗೆ ತಳ್ಳಲ್ಪಟ್ಟಿವೆ-ಪ್ರೊ.ರಾಜೇಂದ್ರ ಚೆನ್ನಿ

By kannadanewsnow0925/11/2025 4:26 PM KARNATAKA 1 Min Read

ಶಿವಮೊಗ್ಗ: ಪ್ರಸ್ತುತ ಶೈಕ್ಷಣಿಕ ವಲಯದಲ್ಲಿ ಮಾನವಿಕ ಮತ್ತು ಸಮಾಜ ವಿಜ್ಞಾನ ವಿಭಾಗಗಳು “ಅಂಚಿಗೆ ತಳ್ಳಲ್ಪಟ್ಟಿವೆ” ಎಂದು ಕನ್ನಡದ ಹಿರಿಯ ವಿಮರ್ಶಕ…

ಕ್ರೀಡೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕಾರಿ: ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

25/11/2025 4:22 PM

ಪೊಲೀಸರು ಮಹಿಳೆಯರೊಂದಿಗೆ ಸೂಕ್ಷ್ಮವಾಗಿ ನಡೆದುಕೊಳ್ಳಿರಿ: ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ ಸೂಚನೆ

25/11/2025 4:19 PM

BREAKING : ಕನ್ನೇರಿ ಮಠದ ಶ್ರೀಗಳಿಗೆ ಬಿಗ್ ರಿಲೀಫ್ : ಧಾರವಾಡ ಜಿಲ್ಲೆ ನಿರ್ಬಂಧ ತೆರವುಗೊಳಿಸಿ ಹೈಕೋರ್ಟ್ ಆದೇಶ

25/11/2025 4:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.