Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾತ್ರಾ ಸ್ಥಳಗಳಿಗೆ ಮೇಕ್‌ ಮೈ ಟ್ರಿಪ್‌ನಲ್ಲಿ ಬುಕ್ಕಿಂಗ್‌ ಪ್ರಮಾಣ ಹೆಚ್ಚಳ

12/09/2025 9:28 PM

BREAKING: ರಾಜ್ಯದಲ್ಲಿ ಗಣೇಶ ಮೆರವಣಿಗೆ ವೇಳೆ ಘೋರ ದುರಂತ: ಹಾಸದನಲ್ಲಿ ಟ್ರಕ್ ಹರಿದು ನಾಲ್ವರು ಸಾವು, ಹಲವರ ಸ್ಥಿತಿ ಗಂಭೀರ

12/09/2025 9:26 PM

ಸೆ.15ಕ್ಕೆ ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಿಗದಿ

12/09/2025 9:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ಹಾವು ಕಚ್ಚಿದಾಗ ಗಾಬರಿಯಾಗಬೇಡಿ, ತಕ್ಷಣವೇ ಈ ಕೆಲಸ ಮಾಡಿ.!
KARNATAKA

ಗಮನಿಸಿ : ಹಾವು ಕಚ್ಚಿದಾಗ ಗಾಬರಿಯಾಗಬೇಡಿ, ತಕ್ಷಣವೇ ಈ ಕೆಲಸ ಮಾಡಿ.!

By kannadanewsnow5712/09/2025 6:48 AM

ಹಾವು ಕಚ್ಚಿದಾಗ ಗಾಬರಿಯಾಗುವುದು ಸಾಮಾನ್ಯ. ಆ ಸಂದರ್ಭದಲ್ಲಿ ಸಮಾಧಾನದಿಂದ ಕಚ್ಚಿರುವ ಭಾಗ ಹೃದಯದ ಕೆಳಗೆ ಬರುವ ರೀತಿಯಲ್ಲಿ ನಿಗಾವಹಿಸಿ, ಆ ವ್ಯಕ್ತಿಯನ್ನು ಯಾವುದೇ ವಾಹನ ಅಥವಾ 108 ಅಂಬುಲೇನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕೌಲ್‌ಬಜಾರ್ ಇವರ ಸಂಯುಕ್ತಾಶ್ರಯದಲ್ಲಿ ಕೌಲ್‌ಬಜಾರ್ ನ ಆರೋಗ್ಯ ಕೇಂದ್ರದಲ್ಲಿ ನಾಯಿ ಕಡಿತ ಹಾಗೂ ಹಾವು ಕಡಿತ ಕುರಿತು ಬುಧವಾರ ಏರ್ಪಡಿಸಿದ್ದ ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಾವು ಕಡಿತ ಜಾಗೃತಿ ಕುರಿತು ಮಾತನಾಡಿದ ಡಾ.ಮರಿಯಂಬಿ ವಿ.ಕೆ ಅವರು, ಹಾವು ಕಚ್ಚಿದಾಗ ಗಾಬರಿಯಾಗುವುದು ಸಾಮಾನ್ಯ. ಆ ಸಂದರ್ಭದಲ್ಲಿ ಸಮಾಧಾನದಿಂದ ಕಚ್ಚಿರುವ ಭಾಗ ಹೃದಯದ ಕೆಳಗೆ ಬರುವ ರೀತಿಯಲ್ಲಿ ನಿಗಾವಹಿಸಿ, ಆ ವ್ಯಕ್ತಿಯನ್ನು ಯಾವುದೇ ವಾಹನ ಅಥವಾ 108 ಅಂಬುಲೇನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದು ಹೇಳಿದರು.

ಹಾವು ಕಚ್ಚಿದಾಗ ಕಚ್ಚಿದ ಜಾಗದ ಪಕ್ಕದಲ್ಲಿ ಬಟ್ಟೆಯನ್ನು ಕಟ್ಟುವುದು, ಬ್ಲೇಡ್ ಅಥವಾ ಚಾಕುವಿನಿಂದ ಗಾಯ ಮಾಡುವುದು, ಗಾಯವನ್ನು ಸುಡುವುದು, ನಾಟಿ ಔಷಧಿಗಳನ್ನು ನೀಡುವುದು ಮುಂತಾದವುಗಳನ್ನು ಮಾಡಬಾರದು ಎಂದು ವಿನಂತಿಸಿದರು.

ರೋಗಿಯನ್ನು ಕೂರಿಸಿ ಹಾವು ಕಚ್ಚಿದ ಭಾಗದಿಂದ ರಕ್ತ ಪರಿಚಲನೆಗೆ ತಡೆಯಾಗುವಂತಹ ಕೈ ಗಡಿಯಾರ, ಬಳೆ, ಉಂಗುರ ಮುಂತಾದವುಗಳನ್ನು ತೆಗೆಯಬೇಕು. ಕಚ್ಚಿದ ಭಾಗ ಅಲುಗಾಡಿಸಬಾರದು. ಆ ಸಂದರ್ಭದಲ್ಲಿ ರೋಗ ಲಕ್ಷಣಗಳಾದ ತೇಲುಗಣ್ಣು, ಕಣ್ಣುಮುಚ್ಚುವುದು, ನಾಲಿಗೆ ತೊದಲುವಿಕೆ, ನುಂಗಲು ಕಷ್ಟವಾಗುವುದು, ಉಸಿರಾಡಲು ಕಷ್ಟವಾಗಬಹುದು. ಹಾಗೆಯೇ ಗಾಯದ ಜಾಗದಲ್ಲಿ ತೀವ್ರ ಉರಿ, ನೋವು ಹರಡುವಿಕೆ ಅಥವಾ ಊದುವಿಕೆ ಗಾಯದ ಸುತ್ತ ಬಣ್ಣಹೀನವಾಗುವುದು, ಕೆಳಬೆನ್ನಿನಲ್ಲಿ ನೋವು ಮುಂತಾದ ಲಕ್ಷಣಗಳು ಅಂಗಾAಗಕ್ಕೆ ಹಾನಿ ಮಾಡುವ ವಿಷದ ಅಂಶವಾಗಿರುತ್ತದೆ. ಈ ಲಕ್ಷಣಗಳು ಕಂಡುಬAದಲ್ಲಿ ವೈದ್ಯರಿಗೆ ತಿಳಿಸಿದರೆ ವ್ಯಕ್ತಿಯ ಜೀವ ಕಾಪಾಡಲು ಸಾಧ್ಯವಾಗುವ ಚಿಕಿತ್ಸೆ ಒದಗಿಸಲು ಸಹಾಯಕವಾಗುತ್ತದೆ ಎಂದರು.

ರೇಬೀಸ್ ಸೋಂಕುಳ್ಳ ನಾಯಿ ಕಚ್ಚಿದಾಗ ರೇಬೀಸ್ ನಿರೋಧಕ ಚುಚ್ಚುಮದ್ದು ಪಡೆಯದಿದ್ದರೆ ಅಂತಹ ವ್ಯಕ್ತಿಯು ರೇಬೀಸ್ ಕಾಯಿಲೆಯ ಸೋಂಕಿಗೆ ಒಳಗಾಗಿ ರೋಗ ದೀರ್ಘವಾದಾಗ ಮರಣ ಸಂಭವಿಸಬಹುದು ಎಂದು ತಿಳಿಸಿದರು.

ಆ ರೋಗಿಯು ಬಹುತೇಕ ಕ್ರಮೇಣ ನೀರು ಕುಡಿಯುವುದಿಲ್ಲ, ಗಾಳಿ ಬಿಸಿದರೆ ಹೆದರುತ್ತಾರೆ, ಬೆಳಕು ಕಂಡರೆ ಭಯ ಪಡುತ್ತಾರೆ, ಅಲ್ಲದೆ ನಾಯಿ ಕಡಿತ ಮೆದುಳಿಗೆ (ತಲೆಗೆ) ಹತ್ತಿರವಾಗಿದ್ದಲ್ಲಿ ಅಪಾಯ ಹೆಚ್ಚು. ಈ ನಿಟ್ಟಿನಲ್ಲಿ ಮಾರಣಾಂತಿಕ ರೇಬೀಸ್ ಕಾಯಿಲೆ ತಡೆಗಟ್ಟಲು, ವೈದ್ಯರ ಸಲಹೆಯಂತೆ ರೇಬಿಸ್ ಚುಚ್ಚುಮದ್ದನ್ನು ಕಚ್ಚಿದ ಮೊದಲ ದಿನ, 3ನೇ ದಿನ, 7ನೇ ದಿನ, 28ನೇ ದಿನ ತಪ್ಪದೇ ಲಸಿಕೆ ಪಡೆಯಬೇಕು ಹಾಗೂ ಸಾಕು ನಾಯಿಗಳಿಗೆ ತಪ್ಪದೇ ಚುಚ್ಚುಮದ್ದನ್ನು ಹಾಕಿಸಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪಮೇಯರ್ ಡಿ.ಸುಕುಂ, ವೈದ್ಯಾಧಿಕಾರಿಗಳಾದ ಡಾ.ನವೀದ್ ಆಲಮ್,  ಡಾ.ವಿಶಾಲಾಕ್ಷಿ, ಡಾ.ಸ್ವಪ್ನ, ಎನ್.ಸಿ.ಡಿ ಸಲಹೆಗಾರರಾದ ಜಬೀನಾ ತಾಜ್, ಮೈಕ್ರೊಬಯಾಲಜಿಸ್ಟ್ ಶರತ್, ಎನ್.ಟಿ.ಸಿ.ಪಿ ಪ್ರಶಾಂತ್ ಸೇರಿದಂತೆ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು, ತಾಯಂದಿರು, ಸಾರ್ವಜನಿಕರು ಉಪಸ್ಥಿತರಿದ್ದರು.

do this immediately. Note: Don't panic when bitten by a snake
Share. Facebook Twitter LinkedIn WhatsApp Email

Related Posts

ಯಾತ್ರಾ ಸ್ಥಳಗಳಿಗೆ ಮೇಕ್‌ ಮೈ ಟ್ರಿಪ್‌ನಲ್ಲಿ ಬುಕ್ಕಿಂಗ್‌ ಪ್ರಮಾಣ ಹೆಚ್ಚಳ

12/09/2025 9:28 PM1 Min Read

BREAKING: ರಾಜ್ಯದಲ್ಲಿ ಗಣೇಶ ಮೆರವಣಿಗೆ ವೇಳೆ ಘೋರ ದುರಂತ: ಹಾಸದನಲ್ಲಿ ಟ್ರಕ್ ಹರಿದು ನಾಲ್ವರು ಸಾವು, ಹಲವರ ಸ್ಥಿತಿ ಗಂಭೀರ

12/09/2025 9:26 PM1 Min Read

ಸೆ.15ಕ್ಕೆ ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಿಗದಿ

12/09/2025 9:18 PM1 Min Read
Recent News

ಯಾತ್ರಾ ಸ್ಥಳಗಳಿಗೆ ಮೇಕ್‌ ಮೈ ಟ್ರಿಪ್‌ನಲ್ಲಿ ಬುಕ್ಕಿಂಗ್‌ ಪ್ರಮಾಣ ಹೆಚ್ಚಳ

12/09/2025 9:28 PM

BREAKING: ರಾಜ್ಯದಲ್ಲಿ ಗಣೇಶ ಮೆರವಣಿಗೆ ವೇಳೆ ಘೋರ ದುರಂತ: ಹಾಸದನಲ್ಲಿ ಟ್ರಕ್ ಹರಿದು ನಾಲ್ವರು ಸಾವು, ಹಲವರ ಸ್ಥಿತಿ ಗಂಭೀರ

12/09/2025 9:26 PM

ಸೆ.15ಕ್ಕೆ ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಿಗದಿ

12/09/2025 9:18 PM

BREAKING : ‘ತಾಂತ್ರಿಕ ಸಮಸ್ಯೆ’ : ಕೆಲವು ಕೇಂದ್ರಗಳಲ್ಲಿ ‘SSC CGL 2025’ ಪರೀಕ್ಷೆ ರದ್ದು |SSC CGL 2025

12/09/2025 9:11 PM
State News
KARNATAKA

ಯಾತ್ರಾ ಸ್ಥಳಗಳಿಗೆ ಮೇಕ್‌ ಮೈ ಟ್ರಿಪ್‌ನಲ್ಲಿ ಬುಕ್ಕಿಂಗ್‌ ಪ್ರಮಾಣ ಹೆಚ್ಚಳ

By kannadanewsnow0912/09/2025 9:28 PM KARNATAKA 1 Min Read

ಬೆಂಗಳೂರು: ದೇಶಾದ್ಯಂತ ತೀರ್ಥಯಾತ್ರೆಗೆ ತೆರಳುವವರ ಸಂಖ್ಯೆ ಹೆಚ್ಚುತ್ತಿದ್ದು, 2024-25 ವರ್ಷದಲ್ಲಿ ತೀರ್ಥಯಾತ್ರೆಗಳ ವಸತಿ ಬುಕ್ಕಿಂಗ್‌ನಲ್ಲಿ ಶೇ. 19ರಷ್ಟು ವೃದ್ಧಿಯಾಗಿದೆ ಎಂದು…

BREAKING: ರಾಜ್ಯದಲ್ಲಿ ಗಣೇಶ ಮೆರವಣಿಗೆ ವೇಳೆ ಘೋರ ದುರಂತ: ಹಾಸದನಲ್ಲಿ ಟ್ರಕ್ ಹರಿದು ನಾಲ್ವರು ಸಾವು, ಹಲವರ ಸ್ಥಿತಿ ಗಂಭೀರ

12/09/2025 9:26 PM

ಸೆ.15ಕ್ಕೆ ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಿಗದಿ

12/09/2025 9:18 PM

ಮನ್ನಾವಾಗುತ್ತೆಂದು ಸಾಲ ಮಾಡದಿರಿ, ಭವಿಷ್ಯದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಸಾಲಮನ್ನಾ ಮಾಡುವುದಿಲ್ಲ: ಡಿ.ಕೆ.ಸುರೇಶ್

12/09/2025 8:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.