Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM

ಇರಾನ್ ವಿರುದ್ಧ ಗುಡುಗಿದ 22 ರಾಷ್ಟ್ರಗಳು: ಹಾರ್ಮುಜ್ ಜಲಸಂಧಿಯ ಸುರಕ್ಷತೆಗೆ ಜಾಗತಿಕ ಒಕ್ಕೂಟ ಸಜ್ಜು

21/03/2026 7:43 PM

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಪತ್ನಿ ಮತ್ತು ಆಕೆಯ ಪ್ರಿಯಕರನ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಪತಿ
INDIA

SHOCKING : ಪತ್ನಿ ಮತ್ತು ಆಕೆಯ ಪ್ರಿಯಕರನ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಪತಿ

By KannadaNewsNow11/09/2025 10:11 PM

ಚೆನ್ನೈ : ತಮಿಳುನಾಡಿನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, 60 ವರ್ಷದ ದಿನಗೂಲಿ ಕೆಲಸಗಾರನೊಬ್ಬ ತನ್ನ ಪತ್ನಿ ಮತ್ತು ಆಕೆಯ ಜೊತೆ ಸಂಬಂಧ ಹೊಂದಿದ್ದ ಮತ್ತೊಬ್ಬ ವ್ಯಕ್ತಿಯ ತಲೆ ಕತ್ತರಿಸಿದ್ದು, ನಂತ್ರ ರುಂಡಗಳನ್ನ ಕೈಯಲ್ಲಿ ಹಿಡಿದು ತಂದು ಪೊಲೀಸರಿಗೆ ಶರಣಾಗಿದ್ದಾನೆ.

ಗುರುವಾರ ಮುಂಜಾನೆ ಕಲ್ಲಕುರಿಚಿ ಜಿಲ್ಲೆಯಲ್ಲಿ ಈ ಅವಳಿ ಕೊಲೆಗಳು ನಡೆದಿದ್ದು, ಆರೋಪಿ ಕೊಲಂಚಿ ತನ್ನ ಪತ್ನಿ ಲಕ್ಷ್ಮಿ 55 ವರ್ಷದ ತಂಗರಾಜ್ ಜೊತೆ ಹಿಡಿದಿದ್ದಾನೆ ಎನ್ನಲಾಗಿದೆ. ಕೊಲಂಚಿ ಕೋಪದಿಂದ ಅವರ ಮೇಲೆ ಹಲ್ಲೆ ನಡೆಸಿ, ಇಬ್ಬರನ್ನೂ ಸ್ಥಳದಲ್ಲೇ ಕೊಂದು, ಅವರ ತಲೆಗಳನ್ನು ಕತ್ತರಿಸಿದ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಹೆಂಡತಿಯರನ್ನು ಹೊಂದಿರುವ ಕೊಲಂಚಿ, ಲಕ್ಷ್ಮಿ ಮತ್ತು ತಂಗರಾಜ್ ನಡುವಿನ ಸಂಬಂಧದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾನೆ ಎಂದು ಹೇಳಲಾಗಿದೆ. ಕೊಲೆಗಳ ನಂತರ, 150 ಕಿ.ಮೀ ದೂರದ ವೆಲ್ಲೂರು ಕೇಂದ್ರ ಕಾರಾಗೃಹಕ್ಕೆ ನಡೆದು, ಕತ್ತರಿಸಿದ ತಲೆಗಳನ್ನು ಚೀಲಗಳಲ್ಲಿ ಹೊತ್ತುಕೊಂಡು ಪೊಲೀಸರ ಮುಂದೆ ಶರಣಾಗಿದ್ದಾನೆ.

ತನಿಖಾಧಿಕಾರಿಗಳು ಬಲಿಪಶುಗಳನ್ನ ಲಕ್ಷ್ಮಿ ಮತ್ತು ತಂಗರಾಜ್ ಎಂದು ಗುರುತಿಸಿದ್ದಾರೆ. “ಆ ವ್ಯಕ್ತಿ ಅವರನ್ನ ಒಟ್ಟಿಗೆ ನೋಡಿದಾಗ ಅವರಿಬ್ಬರ ತಲೆಗಳನ್ನ ಕತ್ತರಿಸಿದ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪತಿ ಮತ್ತು ಪತ್ನಿ ಇಬ್ಬರೂ ಪರಿಶಿಷ್ಟ ಜಾತಿಗೆ ಸೇರಿದವರು, ತಂಗರಾಜ್ ವನ್ನಿಯಾರ್ ಸಮುದಾಯದವರು ಎಂದು ಅವರು ಹೇಳಿದರು.

 

 

ಈವರೆಗೆ ‘ಕರ್ನಾಟಕ ರತ್ನ ಪ್ರಶಸ್ತಿ’ಗೆ ಯಾರೆಲ್ಲ ಭಾಜನ ಗೊತ್ತಾ? ಇಲ್ಲಿದೆ ಪಟ್ಟಿ

2025ರಲ್ಲಿ ಜಗತ್ತು 3ನೇ ಅತ್ಯಂತ ಬಿಸಿ ಅನುಭವಿಸಿತು ; ಹವಾಮಾನ ಇಲಾಖೆ ಗಂಭೀರ ಎಚ್ಚರಿಕೆ

ಈವರೆಗೆ ‘ಕರ್ನಾಟಕ ರತ್ನ ಪ್ರಶಸ್ತಿ’ಗೆ ಯಾರೆಲ್ಲ ಭಾಜನ ಗೊತ್ತಾ? ಇಲ್ಲಿದೆ ಪಟ್ಟಿ

ಈವರೆಗೆ ‘ಕರ್ನಾಟಕ ರತ್ನ ಪ್ರಶಸ್ತಿ’ಗೆ ಯಾರೆಲ್ಲ ಭಾಜನ ಗೊತ್ತಾ? ಇಲ್ಲಿದೆ ಪಟ್ಟಿ

Share. Facebook Twitter LinkedIn WhatsApp Email

Related Posts

ಇರಾನ್ ವಿರುದ್ಧ ಗುಡುಗಿದ 22 ರಾಷ್ಟ್ರಗಳು: ಹಾರ್ಮುಜ್ ಜಲಸಂಧಿಯ ಸುರಕ್ಷತೆಗೆ ಜಾಗತಿಕ ಒಕ್ಕೂಟ ಸಜ್ಜು

21/03/2026 7:43 PM1 Min Read

ಅತಿ-ಸಂಸ್ಕರಿಸಿದ ಆಹಾರ ತಿನ್ನುವುದ್ರಿಂದ ‘ಪಾರ್ಶ್ವವಾಯು’ ಅಪಾಯವು ಶೇ.67ರಷ್ಟು ಹೆಚ್ಚಾಗುತ್ತದೆ ; ಹೊಸ ಅಧ್ಯಯನ

21/03/2026 7:16 PM1 Min Read

BREAKING : ಇರಾನ್ ಕದನ ವಿರಾಮ ಸ್ವೀಕರಿಸೋದಿಲ್ಲ, ರಾಷ್ಟ್ರೀಯ ಭದ್ರತೆ ರಕ್ಷಿಸುವ ಪ್ರತಿಜ್ಞೆ ಮಾಡಿ ಆಗಿದೆ : ಎಫ್ಎಂ ಅರಾಘ್ಚಿ

21/03/2026 6:46 PM1 Min Read
Recent News

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM

ಇರಾನ್ ವಿರುದ್ಧ ಗುಡುಗಿದ 22 ರಾಷ್ಟ್ರಗಳು: ಹಾರ್ಮುಜ್ ಜಲಸಂಧಿಯ ಸುರಕ್ಷತೆಗೆ ಜಾಗತಿಕ ಒಕ್ಕೂಟ ಸಜ್ಜು

21/03/2026 7:43 PM

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM

ಚಾಮರಾಜನಗರ: ಪ್ಲೆಕ್ಸ್ ಗಳಲ್ಲಿ ಪ್ರಚಾರಕ್ಕಿಳಿದ್ರಾ ಜಿಲ್ಲಾ ಮಟ್ಟದ ಅಧಿಕಾರಿಗಳು.!?

21/03/2026 7:32 PM
State News
KARNATAKA

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

By kannadanewsnow0921/03/2026 7:49 PM KARNATAKA 2 Mins Read

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ರಾಜಕಾರಣಿಗಳ ನಡುವಿನ ಫ್ಲೆಕ್ಸ್ ವಾರ್ ಹೊಸದೇನಲ್ಲ. ಆದರೆ, ಈಗ ಮಂಡ್ಯದ ಬೀದಿಗಳಲ್ಲಿ ಜನಪ್ರತಿನಿಧಿಗಳಿಗಿಂತಲೂ ಹೆಚ್ಚಾಗಿ…

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM

ಚಾಮರಾಜನಗರ: ಪ್ಲೆಕ್ಸ್ ಗಳಲ್ಲಿ ಪ್ರಚಾರಕ್ಕಿಳಿದ್ರಾ ಜಿಲ್ಲಾ ಮಟ್ಟದ ಅಧಿಕಾರಿಗಳು.!?

21/03/2026 7:32 PM

ಮುಸಲ್ಮಾನ್ ಬಂಧುಗಳಿಗೆ ಕಾಂಗ್ರೆಸ್ ಎಲ್ಲೆಡೆ ಕೋಕ್ ಕೊಡುತ್ತಾ ಬಂದಿದೆ: ಛಲವಾದಿ ನಾರಾಯಣಸ್ವಾಮಿ

21/03/2026 7:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.