ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದ ತನಿಖೆಗೆ ಮಹೇಶ್ ಶೆಟ್ಟಿ ತಿಮರೋಡಿ ದೂರು ನೀಡಿದ್ದಾರೆ. ಎಸ್ಐಟಿಗೆ ಮಹೇಶ್ ಶೆಟ್ಟಿ ತಿಮರೋಡಿ ದೂರು ನೀಡಿದ್ದಾರೆ. ಧರ್ಮಸ್ಥಳದಲ್ಲಿ ನಡೆದ ಅಸಹಜ ಸಾವುಗಳನ್ನು ಕೊಲೆ ಎಂದು ಪರಿಗಣಿಸಿ fir ದಾಖಲಿಸಿಕೊಳ್ಳಿ ಎಂದು ತಿಮರೋಡಿ ದೂರು ನೀಡಿದ್ದಾರೆ.
ಬೆಳ್ತಂಗಡಿಯ ಎಸ್ಐಡಿ ಠಾಣೆಗೆ ತಿಮ್ಮರೋಡಿ ದೂರು ನೀಡಿದ್ದಾರೆ ಮೂಡಿಸಿದೆ. 2006 2010ರ ವರೆಗೆ ಸಂಶಯ ಆಶೀರ್ವಾದ ಸಾವು ಆಗಿದೆ ಧರ್ಮಸ್ಥಳದ ವಸತಿ ಗ್ರಹಗಳಲ್ಲಿ ಸಂಶಯಸ್ಪದ ಸಾವುಗಳಾಗಿವೆ. ಅನೇಕ ಸಂಶಯ ಸಾವು ಆಗಿದೆ ಎಂದು ಹೊರಡಿದೂರು ನೀಡಿದ್ದಾರೆ ಧರ್ಮಸ್ಥಳದ ಗಾಯತ್ರಿ ಶರಾವತಿ ವೈಶಾಲಿ ವಸತಿಗೃಹ ಸಂಶಯ ಆಸ್ಪದ ಸಾವುಗಳು ಆಗಿದೆ.
ಬುರುಡೆ ಕೇಸ್ ಎಲ್ಲಾ ಆಯಾಮದಲ್ಲೂ ಎಸ್ಐಟಿ ಇದೀಗ ತನಿಖೆ ಮಾಡುತ್ತಿದೆ. ಬುರುಡೆ ಕೇಸಿನ ಜೊತೆಗೆ ಹಿಂದಿನ ಕೇಸ್ ಗಳ ಬಗ್ಗೆಯೂ ಎಸ್ಐಟಿ ತನಿಖೆ ನಡೆಸುತ್ತಿದ್ದು ಧರ್ಮಸ್ಥಳ ಗ್ರಾಮ್ ಪಂಚಾಯಿತಿ ವ್ಯಾಪ್ತಿಯಲ್ಲಿನ ಶವಗಳ ದಫನ್ ಬಗ್ಗೆ ಹೇಳಲಾಗಿದೆ ಈ ಬಗ್ಗೆ ಆರೋಪ ಕೇಳಿಬಂದಿದ್ದು ಸುಳ್ಳು ದಾಖಲೆ ಸೃಷ್ಟಿ ಎಂದು ಮಟ್ಟಣ್ಣನವರ್ ಆರೋಪಿಸಿದ್ದು, ಹೆಣಗಳನ್ನು ಫೋರ್ಜರಿ ದಾಖಲೆ ಸೃಷ್ಟಿಸಲಾಗಿದೆ ಎಂದು ಗಿರೀಶ್ ಮಟ್ಟಣ್ಣನವರ್ ಗಂಭೀರವಾದ ಆರೋಪ ಮಾಡಿದ್ದರು.
ಶವ ಕೂತು ಹಾಕಿರುವ ಬಗ್ಗೆ ಎಸ್ಐಟಿ ಮಾಹಿತಿ ಸಂಗ್ರಹಿಸುತ್ತಿದ್ದು, ಪ್ರತಿನಿತ್ಯವೂ ದಾಖಲೆಗಳನ್ನು ಧರಿಸಿಕೊಳ್ಳುತ್ತಿದೆ. ಧರ್ಮಸ್ಥಳ ಗ್ರಾಮ್ ಪಂಚಾಯ್ತಿಯಿಂದ ದಾಖಲೆ ಸಂಗ್ರಹಿಸುತ್ತಿದ್ದು ಶವ ಹೂತು ಹಾಕಿದ ವಿವರ ಹಾಗೂ ಈ ವಿಡಿಯೋ ಬಗ್ಗೆ ದಾಖಲೆ ಸಂಗ್ರಹಿಸುತ್ತಿದೆ. ಹಳೆ ದಾಖಲೆಗಳನ್ನು ತನಿಖಾಧಿಕಾರಿಗಳು ಕೆದಕುತ್ತಿದ್ದಾರೆ.