Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

05/01/2026 7:50 PM

ಕೂದಲು ಅತಿಯಾಗಿ ಉದುರುತ್ತಿವ್ಯಾ? ಹಾಗಿದ್ರೆ, ನಿಮಗೆಈ ಕೊರತೆ ಇರ್ಬೋದು!

05/01/2026 7:42 PM

ಇ-ಸ್ವತ್ತು ಮತ್ತಷ್ಟು ಸೌಲಭ್ಯ: 11ಎ ಖಾತೆ ಹಾಗೂ ಬಹುಮಹಡಿ ಕಟ್ಟಡ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಅವಕಾಶ- ಸಚಿವ ಪ್ರಿಯಾಂಕ್‌ ಖರ್ಗೆ

05/01/2026 7:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರತಾಪ್ ಸಿಂಹ ರಾಜಕೀಯವಾಗಿ ಬದುಕಿದ್ದೇನೆಂದು ತೋರಿಸಿಕೊಳ್ಳಲು ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಪ್ರತಾಪ್ ಸಿಂಹ ರಾಜಕೀಯವಾಗಿ ಬದುಕಿದ್ದೇನೆಂದು ತೋರಿಸಿಕೊಳ್ಳಲು ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0915/09/2025 9:50 PM

ಬೆಂಗಳೂರು: “ಪ್ರತಾಪ್ ಸಿಂಹರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ತಾನು ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ನಾಡಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರ ನಿರ್ಧಾರದ ವಿರುದ್ಧ, ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ, “ನ್ಯಾಯ ಪೀಠದಿಂದ ನ್ಯಾಯ ಸಿಕ್ಕಿದೆ. ನಮ್ಮ ನ್ಯಾಯಾಂಗ ವ್ಯವಸ್ಥೆಗೆ ನಾವು ತಲೆಬಾಗುತ್ತೇವೆ. ನಮ್ಮದು ಪ್ರಜಾಪ್ರಭುತ್ವದ ವ್ಯವಸ್ಥೆ. ನಾವಿಂದು ಪ್ರಜಾಪ್ರಭುತ್ವ ದಿನ ಆಚರಿಸುತ್ತಿದ್ದೇವೆ. ನಮ್ಮ ಮತ ನಮ್ಮ ಹಕ್ಕು. ಬ್ಯಾಲೆಟ್ (ಮತ) ಬುಲೆಟ್ ಗಿಂತ ಶಕ್ತಿಶಾಲಿ. ನಮ್ಮದು ಈ ಮತಗಳಿಂದ ಆರಿಸಲಾಗಿರುವ ಸರ್ಕಾರ. ಜನರ ಬಹುಮತದೊಂದಿಗೆ ಆರಿಸಿ ಬಂದಿರುವ ಸರ್ಕಾರದ ತೀರ್ಮಾನ ಇದು” ಎಂದು ತಿಳಿಸಿದರು.

“ನಮ್ಮ ಸಂವಿಧಾನ ಸಮಾನತೆಯ ಸಂದೇಶ ಸಾರುತ್ತದೆ. ಎಲ್ಲಾ ಧರ್ಮಗಳಿಗೂ ಧರ್ಮದಲ್ಲಿ ಅವಕಾಶ ಕಲ್ಪಿಸಲಾಗಿದೆ. ನಾವು ಎಲ್ಲಾ ಧರ್ಮಗಳನ್ನು ಗೌರವಿಸಬೇಕು. ಚಾಮುಂಡೇಶ್ವರಿ ದೇವಿಗೆ ಪ್ರಾರ್ಥಿಸಬೇಡಿ, ಚಾಮುಂಡಿ ಬೆಟ್ಟಕ್ಕೆ ಬರಬೇಡಿ ಎಂದು ಹೇಳಲು ಹೇಗೆ ಸಾಧ್ಯ? ನಾವು ಸಂವಿಧಾನ ಬದ್ಧವಾದ ನಿರ್ಧಾರ ತೆಗೆದುಕೊಂಡಿದ್ದು, ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಸಂವಿಧಾನವನ್ನು ಸರಿಯಾಗಿ ಓದಲಿ. ಆಗ ನಿಮ್ಮ ಹಕ್ಕು ಏನಿದೆ ಎಂಬುದು ಅರ್ಥವಾಗುತ್ತದೆ. ಬಿಜೆಪಿಗರಿಗೆ ಸಂವಿಧಾನದ ಮೇಲೆ ಗೌರವವಿಲ್ಲ. ಸಂವಿಧಾನ ಹಾಗೂ ಎಲ್ಲಾ ವರ್ಗಗಳ ರಕ್ಷಣೆ ಮಾಡುವ ಕೆಲಸ ನಾವು ಮಾಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದರು.

“ನ್ಯಾಯಾಲಯ ಕೂಡ ಸಂವಿಧಾನದ ಮೇಲೆ ನಡೆಯುತ್ತದೆ. ನಾವುಗಳು ಸಂವಿಧಾನದ ತತ್ವದ ಮೇಲೆ ನಡೆಯುತ್ತೇವೆ. ನಾವು ಪ್ರಮಾಣ ವಚನ ಸ್ವೀಕರಿಸುವುದು ಸಂವಿಧಾನದ ಹೆಸರಿನಲ್ಲಿ” ಎಂದರು.

ಭಾರತದಲ್ಲಿ ಶೇ.60ರಷ್ಟು ಸಾವು ಜೀವನಶೈಲಿ ಕಾಯಿಲೆಗಳಿಂದ ಸಂಭವ: ಡಾ.ಸಿ.ಎನ್.ಮಂಜುನಾಥ್

ಮಾನವೀಯತೆ ಮೆರೆದ ಜಡ್ಜ್: ವೃದ್ಧನ ಬಳಿ ತೆರಳಿ ತೀರ್ಪು, ಸ್ಥಳದಲ್ಲೇ ಪರಿಹಾರಕ್ಕೆ ಆದೇಶ

Share. Facebook Twitter LinkedIn WhatsApp Email

Related Posts

ಇ-ಸ್ವತ್ತು ಮತ್ತಷ್ಟು ಸೌಲಭ್ಯ: 11ಎ ಖಾತೆ ಹಾಗೂ ಬಹುಮಹಡಿ ಕಟ್ಟಡ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಅವಕಾಶ- ಸಚಿವ ಪ್ರಿಯಾಂಕ್‌ ಖರ್ಗೆ

05/01/2026 7:31 PM1 Min Read

‘KSRTC ಪ್ರಯಾಣಿಕ’ರಿಗೆ ಭರ್ಜರಿ ಸಿಹಿಸುದ್ದಿ: ಪ್ರತಿಷ್ಠಿತ ಸಾರಿಗೆ ಬಸ್ ‘ಟಿಕೆಟ್ ದರ’ದಲ್ಲಿ ರಿಯಾಯಿತಿ ಘೋಷಣೆ

05/01/2026 7:00 PM1 Min Read

ಸಾಗರದ ‘ಕರಕುಶಲ ಕರ್ಮಿ’ಗಳಿಗೆ ಬೇಡಿಕೆ ಈಡೇರಿಸಲು ಅಗತ್ಯ ಕ್ರಮ: ‘ಶಾಸಕ ಗೋಪಾಲಕೃಷ್ಣ ಬೇಳೂರು’ ಭರವಸೆ

05/01/2026 6:50 PM2 Mins Read
Recent News

BREAKING: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

05/01/2026 7:50 PM

ಕೂದಲು ಅತಿಯಾಗಿ ಉದುರುತ್ತಿವ್ಯಾ? ಹಾಗಿದ್ರೆ, ನಿಮಗೆಈ ಕೊರತೆ ಇರ್ಬೋದು!

05/01/2026 7:42 PM

ಇ-ಸ್ವತ್ತು ಮತ್ತಷ್ಟು ಸೌಲಭ್ಯ: 11ಎ ಖಾತೆ ಹಾಗೂ ಬಹುಮಹಡಿ ಕಟ್ಟಡ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಅವಕಾಶ- ಸಚಿವ ಪ್ರಿಯಾಂಕ್‌ ಖರ್ಗೆ

05/01/2026 7:31 PM

‘KSRTC ಪ್ರಯಾಣಿಕ’ರಿಗೆ ಭರ್ಜರಿ ಸಿಹಿಸುದ್ದಿ: ಪ್ರತಿಷ್ಠಿತ ಸಾರಿಗೆ ಬಸ್ ‘ಟಿಕೆಟ್ ದರ’ದಲ್ಲಿ ರಿಯಾಯಿತಿ ಘೋಷಣೆ

05/01/2026 7:00 PM
State News
KARNATAKA

ಇ-ಸ್ವತ್ತು ಮತ್ತಷ್ಟು ಸೌಲಭ್ಯ: 11ಎ ಖಾತೆ ಹಾಗೂ ಬಹುಮಹಡಿ ಕಟ್ಟಡ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಅವಕಾಶ- ಸಚಿವ ಪ್ರಿಯಾಂಕ್‌ ಖರ್ಗೆ

By kannadanewsnow0905/01/2026 7:31 PM KARNATAKA 1 Min Read

ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಲ್ಲಿ ನಮೂನೆ-11ಬಿ ಖಾತೆಗಳನ್ನು ಎರಡು ವಾರಗಳ ಕಾಲವಾಧಿಯಲ್ಲಿ ನಮೂನೆ-11ಎ ಖಾತೆಗಳನ್ನಾಗಿ ಪರಿವರ್ತನೆ ಮಾಡಿಕೊಳ್ಳಲು ಮತ್ತು ಹೊಸ ಬಡಾವಣೆ…

‘KSRTC ಪ್ರಯಾಣಿಕ’ರಿಗೆ ಭರ್ಜರಿ ಸಿಹಿಸುದ್ದಿ: ಪ್ರತಿಷ್ಠಿತ ಸಾರಿಗೆ ಬಸ್ ‘ಟಿಕೆಟ್ ದರ’ದಲ್ಲಿ ರಿಯಾಯಿತಿ ಘೋಷಣೆ

05/01/2026 7:00 PM

ಸಾಗರದ ‘ಕರಕುಶಲ ಕರ್ಮಿ’ಗಳಿಗೆ ಬೇಡಿಕೆ ಈಡೇರಿಸಲು ಅಗತ್ಯ ಕ್ರಮ: ‘ಶಾಸಕ ಗೋಪಾಲಕೃಷ್ಣ ಬೇಳೂರು’ ಭರವಸೆ

05/01/2026 6:50 PM

ಮಾರಿಕಾಂಬಾ ಜಾತ್ರೆ ಹಿನ್ನೆಲೆ: ಸಾಗರ ಪ್ರಮುಖ ರಸ್ತೆಗಳ ಢಾಂಬಾರೀಕರಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

05/01/2026 6:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.