Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್’ನಿಂದ ಭಾರತ ಏನೆಲ್ಲಾ ಖರೀದಿಸುತ್ತೆ.? ಬೆಲೆ ಎಷ್ಟು ಹೆಚ್ಚಾಗ್ಬೋದು? ಪರಿಣಾಮವೇನು ಗೊತ್ತಾ?

02/03/2026 10:08 PM

Good News ; ಗಂಟೆಗಳಲ್ಲೇ ಬದಲಾಯ್ತು ದೃಶ್ಯ, ಚಿನ್ನದ ಬೆಲೆಯಲ್ಲಿ ಇದ್ದಕ್ಕಿದ್ದಂತೆ ಕುಸಿತ, ಸಧ್ಯದ ದರ ಹೀಗಿದೆ!

02/03/2026 9:45 PM

ಭಾರತದ ವಿಮಾನಯಾನ ವಲಯದ ಮೇಲೆ ಯುದ್ಧದ ಪರಿಣಾಮ ; 350ಕ್ಕೂ ಹೆಚ್ಚು ವಿಮಾನಗಳು ರದ್ದು!

02/03/2026 9:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸ್ತ್ರೀ ಶಾಪದಿಂದ ಆಗುವ ಸಮಸ್ಯೆಗಳೇನು.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!
KARNATAKA

ಸ್ತ್ರೀ ಶಾಪದಿಂದ ಆಗುವ ಸಮಸ್ಯೆಗಳೇನು.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

By kannadanewsnow5718/09/2025 9:47 AM

ಹೆಣ್ಣುಮಕ್ಕಳು ಹಾಕುವ ಶಾಪ ನಮ್ಮನ್ನು ಜೀವನ ಪೂರ್ತಿ ನರಳುವಂತೆ ಮಾಡುತ್ತದೆ.! ಸ್ತ್ರೀ ಶಾಪ ಯಾವ ರೂಪದಲ್ಲಿ ಬರುತ್ತದೆ, ಸ್ತ್ರೀ ಶಾಪದಿಂದ ಆಗುವ ಸಮಸ್ಯೆಗಳೇನು.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

ಹೆಣ್ಣು ಒಂದು ಕುಟುಂಬದ ಕಣ್ಣು ಎನ್ನುತ್ತಾರೆ, ಹೆಣ್ಣನ್ನು ಮನೆಯ ನಂದಾದೀಪ ಎಂದು ಕರೆಯುತ್ತಾರೆ, ಮನೆಯ ಮಹಾಲಕ್ಷ್ಮಿ , ಹೆಣ್ಣು ಜೀವನದಲ್ಲಿ ಬರುವುದೇ ಸೌಭಾಗ್ಯ ಎನ್ನುತ್ತಾರೆ. ಹೆಣ್ಣು ಮಕ್ಕಳು ತಾಯಿಯಾಗಿ, ಮಡದಿಯಾಗಿ, ಮಗಳಾಗಿ, ಸ್ನೇಹಿತೆಯಾಗಿ, ಸಹೋದರಿ ರೂಪದಲ್ಲಿ ಬದುಕಿನಲ್ಲಿ ಬರುತ್ತಾರೆ. ಈ ರೀತಿ ಒಂದು ಹೆಣ್ಣು ನಿಮ್ಮ ಜೀವನದಲ್ಲಿ ಬರಬೇಕು ಎಂದರೆ ಅದಕ್ಕೆ ಋಣ ಇರಬೇಕು, ಅದೃಷ್ಟ ಇರಬೇಕು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಆದರೆ ಕೆಲವರು ವಿನಾಕಾರಣ ಹೆಣ್ಣು ಮಕ್ಕಳಿಗೆ ತೊಂದರೆ ಕೊಟ್ಟು ಅವರ ಶಾಪಕ್ಕೆ ಗುರಿಯಾಗುತ್ತಾರೆ. ಹೆಣ್ಣು ಮಕ್ಕಳಿಗೆ ಇಷ್ಟವಿಲ್ಲದಿದ್ದರೂ ಕೂಡ ಬಲವಂತವಾಗಿ ಅವರನ್ನು ಮದುವೆಯಾಗುವದರಿಂದ, ಪ್ರೀತಿಸಿ ಮದುವೆಯಾಗುತ್ತೇನೆ ಎಂದು ಹೇಳಿ ಅರ್ಧ ದಾರಿಯಲ್ಲಿ ಕೈ ಕೊಟ್ಟು ಹೋಗುವುದರಿಂದ ಅಥವಾ ಮದುವೆಯಾದ ಬಳಿಕ ಪ್ರತಿದಿನವೂ ಕೂಡ ಹೆಣ್ಣಿಗೆ ಕಣ್ಣೀರು ಹಾಕಿಸುವುದರಿಂದ ಸ್ತ್ರೀ ಶಾಪ ತಟ್ಟುತ್ತದೆ.

ಇದು ಎಷ್ಟು ಘೋ’ರವಾಗಿ ಇರುತ್ತದೆ ಎಂದರೆ ಹೆಣ್ಣಿನ ಕಣ್ಣೀರಿನ ಒಂದೊಂದು ಹನಿ ಕಣ್ಣೀರಿಗೂ ಕೂಡ ಬಹುದೊಡ್ಡ ಬೆಲೆಯನ್ನು ತೆರಬೇಕಾಗುತ್ತದೆ. ಈ ರೀತಿ ಹೆಣ್ಣಿನ ಶಾಪಕ್ಕೆ ಗುರಿಯಾಗಿ ದೇವಾನುದೇವತೆಗಳು ಸಮಸ್ಯೆಗೆ ಸಿಲುಕಿರುವುದು, ಮಹಾ ಸಾಮ್ರಾಜ್ಯಗಳ ಮುಳುಗಿ ಹೋಗಿದ್ದನ್ನು ಪುರಾಣಗಳಲ್ಲಿ ಹಾಗೂ ಇತಿಹಾಸಗಳಲ್ಲಿ ಕಾಣಬಹುದು.

ಈ ರೀತಿ ಹೆಣ್ಣಿಗೆ ಸಮಸ್ಯೆ ಉಂಟು ಮಾಡುವವರಿಗೆ ಆಕೆ ಶಾಪಕ್ಕೆ ಗುರಿಯಾಗುವವರಿಗೆ ಏನೆಲ್ಲ ಸಮಸ್ಯೆ ಬರಬಹುದು ನೋಡಿ. ಹೆಣ್ಣಿನ ಶಾಪಕ್ಕೆ ಗುರಿಯಾಗಿ ತೊಂದರೆ ಅನುಭವಿಸುವುದನ್ನು ಸರ್ಪ ಶಾಪಕ್ಕೆ ಹೋಲಿಸಲಾಗಿದೆ. ಹೇಗೆ ಸರ್ಪಗಳಿಗೆ ತೊಂದರೆ ಕೊಟ್ಟಾಗ ಅದರಿಂದ ಶಾಪವು ಜೀವನಪೂರ್ತಿ ನರಳುವಂತೆ ಮಾಡುವುದೋ ಹಾಗೆಯೇ ಹೆಣ್ಣು ಮಕ್ಕಳಿಗೆ ತೊಂದರೆ ಕೊಟ್ಟು ಆಕೆಯನ್ನು ನೋವುಂಟು ಮಾಡಿ ಅದಕ್ಕೆ ಕಾರಣನಾದ ಪುರುಷನಿಗೂ ಜೀವನಮೂರ್ತಿ ಕಣ್ಣೀರಿಡುವ ಪರಿಸ್ಥಿತಿ ಬರುತ್ತದೆ.

ಅವನು ಕೈಗೊಳ್ಳುವ ಯಾವ ಕೆಲಸವೂ ಕೂಡ ಪೂರ್ತಿ ಆಗುವುದಿಲ್ಲ, ಅವನಿಗೆ ಲಾಭ ಎನ್ನುವುದೇ ಇರುವುದಿಲ್ಲ, ಎಲ್ಲಾ ಕೆಲಸಗಳನ್ನು ನ’ಷ್ಟವಾಗುತ್ತದೆ. ಎಲ್ಲಿ ಹೋದರು ಕೂಡ ಅಪಕೀರ್ತಿಗೆ ಒಳಗಾಗುತ್ತಾನೆ, ಇದರಿಂದ ಆತನ ಮಾನಸಿಕ ಆರೋಗ್ಯ ಹಾಳಾಗುತ್ತದೆ, ಕಂಡು ಕೇಳರಿಯದ ಆರೋಗ್ಯ ಸಮಸ್ಯೆಗಳು ಕೂಡ ಕಾಡುತ್ತವೆ. ಆ ಮಹಿಳೆ ಅವನಿಂದ ಎಷ್ಟು ನೋವಿಗೆ ಒಳಗಾಗಿದ್ದಳು ಅದರ ಎರಡರಷ್ಟು ಕಣ್ಣೀರು ಹಾಕುವಂತೆ ಆಗುತ್ತದೆ ಜೀವನ ಪೂರ್ತಿ ನರಳುವ ಪರಿಸ್ಥಿತಿ ಬರುತ್ತದೆ.

ಹಾಗಾಗಿ ಯಾರು ಕೂಡ ಹೆಣ್ಣನ್ನು ನೋಯಿಸಬಾರದು. ತಾಯಿ, ಹೆಂಡತಿ, ಪ್ರೀತಿಸಿದ ಹುಡುಗಿ ಅಥವಾ ಸಹೋದರಿ ಇವರನ್ನು ನೋಯಿಸಿ ಕಣ್ಣೀರಾಕಿಸಬಾರದು. ಹೆಣ್ಣಿನ ಶಾಪಕ್ಕೆ ಗುರಿಯಾದರೆ ಆಕೆ ಕಾಲಿಗೆ ಬಿದ್ದು ಕ್ಷಮೆ ಕೇಳುವುದೇ ಒಂದೇ ಪರಿಹಾರ. ನಿಮ್ಮಿಂದ ನೋವಿಗೆ ಒಳಗಾದವರು ಖಂಡಿತ ನಿಮ್ಮಿಂದ ತುಂಬಾ ದೂರ ಹೋಗಿರುತ್ತಾರೆ. ಜೀವನದಲ್ಲಿ ನೀವು ಇದ್ಧ ಪರಿಸ್ಥಿತಿಯನ್ನು ಹಾಳು ಮಾಡಿಕೊಂಡು ತುಂಬಾ ಪಾತಾಳಕ್ಕೆ ಹೋಗುತ್ತಿದ್ದೇವೆ ಎಂದರೆ ಖಂಡಿತವಾಗಿ ಇದು ಯಾವ ಕಾರಣಕ್ಕೆ ಅನ್ನೋದು ನಿಮಗೆ ಅರಿವಾಗಿರುತ್ತದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಆಗ ಅವರ ಬಳಿಗೆ ಹೋಗಿ ಮನಸಾರೆ ಕ್ಷಮೆ ಕೇಳಿ ಸಾಧ್ಯವಾದರೆ ನಿಮ್ಮಿಂದ ಅವರಿಗಾಗಿರುವ ತೊಂದರೆಯನ್ನು ಸರಿ ಮಾಡಲು ಪ್ರಯತ್ನಿಸಿ. ಒಂದು ವೇಳೆ ಅವರು ಕ್ಷಮಿಸಿದರೆ ಮಾತ್ರ ನೀವು ಸ್ವಲ್ಪ ನೆಮ್ಮದಿಯನ್ನು ಕಾಣಬಹುದು ಇಲ್ಲವಾದಲ್ಲಿ ಜೀವನಪೂರ್ತಿ ದುಃ’ಖ ತಪ್ಪಿದ್ದಲ್ಲ. ಅದಕ್ಕೆ ಹೆಣ್ಣನ್ನು ದೈವ ಸ್ವರೂಪ ಎನ್ನುವುದು, ಎಲ್ಲಿ ನಾರಿಯನ್ನು ಪೂಜಿಸುತ್ತಾರೆ ಅಲ್ಲಿ ದೇವತೆಗಳು ನೆಲೆಸುತ್ತಾರೆ. ದೇವರ ಆಶೀರ್ವಾದವೂ ದೊರೆಯುತ್ತದೆ. ಒಂದು ವೇಳೆ ವಿರುದ್ಧವಾಗಿ ನಡೆದುಕೊಂಡರೆ ಬದುಕು ನರಕವಾಗುವುದು ಕಟ್ಟಿಟ್ಟ ಬುತ್ತಿ.

What are the problems caused by female curses? See the complete information here!
Share. Facebook Twitter LinkedIn WhatsApp Email

Related Posts

ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆಯಂತೆ ಬೆಂಗಳೂರಿನ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಸರ್ಕಾರ ಆದೇಶ

02/03/2026 8:42 PM1 Min Read

ಶಿವಮೊಗ್ಗ: ಸೊರಬದ ದೂಗೂರಿಗೆ ಮತ್ತೆ ಕಾಡಾನೆಗಳು ಎಂಟ್ರಿ, ಆತಂಕದಲ್ಲಿ ರೈತರು

02/03/2026 8:37 PM1 Min Read

ಜೆಡಿಎಸ್ ಗ್ರೇಟರ್ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ: ಪಕ್ಷ ಸಂಘಟಿಸಲು ಸ್ಪಷ್ಟ ನಿರ್ದೇಶನ

02/03/2026 8:17 PM2 Mins Read
Recent News

ಇರಾನ್’ನಿಂದ ಭಾರತ ಏನೆಲ್ಲಾ ಖರೀದಿಸುತ್ತೆ.? ಬೆಲೆ ಎಷ್ಟು ಹೆಚ್ಚಾಗ್ಬೋದು? ಪರಿಣಾಮವೇನು ಗೊತ್ತಾ?

02/03/2026 10:08 PM

Good News ; ಗಂಟೆಗಳಲ್ಲೇ ಬದಲಾಯ್ತು ದೃಶ್ಯ, ಚಿನ್ನದ ಬೆಲೆಯಲ್ಲಿ ಇದ್ದಕ್ಕಿದ್ದಂತೆ ಕುಸಿತ, ಸಧ್ಯದ ದರ ಹೀಗಿದೆ!

02/03/2026 9:45 PM

ಭಾರತದ ವಿಮಾನಯಾನ ವಲಯದ ಮೇಲೆ ಯುದ್ಧದ ಪರಿಣಾಮ ; 350ಕ್ಕೂ ಹೆಚ್ಚು ವಿಮಾನಗಳು ರದ್ದು!

02/03/2026 9:24 PM

BREAKING : ‘ಅಗಾಧ ಸ್ನೇಹ’ : ಇರಾನ್ ಯುದ್ಧದ ನಡುವೆಯೂ ಇಸ್ರೇಲ್ ಜೊತೆ ನಿಂತಿದ್ದಕ್ಕಾಗಿ ಪ್ರಧಾನಿ ಮೋದಿಗೆ ‘ನೆತನ್ಯಾಹು’ ಧನ್ಯವಾದ

02/03/2026 8:56 PM
State News
KARNATAKA

ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆಯಂತೆ ಬೆಂಗಳೂರಿನ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಸರ್ಕಾರ ಆದೇಶ

By kannadanewsnow0902/03/2026 8:42 PM KARNATAKA 1 Min Read

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸೂಚನೆ ಹಿನ್ನೆಲೆಯಲ್ಲಿ ರಸ್ತೆ ಬದಿ ಹಾಗೂ ರಸ್ತೆ ವಿಭಜಕಗಳಲ್ಲಿ…

ಶಿವಮೊಗ್ಗ: ಸೊರಬದ ದೂಗೂರಿಗೆ ಮತ್ತೆ ಕಾಡಾನೆಗಳು ಎಂಟ್ರಿ, ಆತಂಕದಲ್ಲಿ ರೈತರು

02/03/2026 8:37 PM

ಜೆಡಿಎಸ್ ಗ್ರೇಟರ್ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ: ಪಕ್ಷ ಸಂಘಟಿಸಲು ಸ್ಪಷ್ಟ ನಿರ್ದೇಶನ

02/03/2026 8:17 PM

BIG NEWS: ರಾಜ್ಯದ 12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಮುಂದುವರೆಸಿ ಸರ್ಕಾರ ಆದೇಶ

02/03/2026 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.