Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ರಾತ್ರಿ ನಿಗದಿಯಾಗಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ರದ್ದು

18/09/2025 4:07 PM

ರಾಹುಲ್ ಗಾಂಧಿ ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ: ವಿಪಕ್ಷ ನಾಯಕ ಆರ್.ಅಶೋಕ್

18/09/2025 4:04 PM

ಬರಿ ಟ್ವೀಟ್ ಮಾಡಿಕೊಂಡು ಕೂರೋದಲ್ಲ, ಬೆಂಗಳೂರಿಗೆ ನಿನ್ನ ಕೊಡುಗೆ ಏನಪ್ಪಾ? : HDK ಗೆ ಡಿಕೆ ಶಿವಕುಮಾರ್ ತಿರುಗೇಟು

18/09/2025 3:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಹುಲ್ ಗಾಂಧಿ ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ: ವಿಪಕ್ಷ ನಾಯಕ ಆರ್.ಅಶೋಕ್
KARNATAKA

ರಾಹುಲ್ ಗಾಂಧಿ ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ: ವಿಪಕ್ಷ ನಾಯಕ ಆರ್.ಅಶೋಕ್

By kannadanewsnow0918/09/2025 4:04 PM

ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದ್ದಾರೆ.

ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್‍ನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2023ರಲ್ಲಿ ಆಳಂದ ವಿಧಾನಸಭಾ ಚುನಾವಣೆಯಲ್ಲಿ 6 ಸಾವಿರಕ್ಕೂ ಹೆಚ್ಚು ಮತದಾರರ ಹೆಸರನ್ನು ತೆಗೆದುಹಾಕುವ ಪ್ರಯತ್ನ ನಡೆದಿತ್ತು ಎಂಬ ರಾಹುಲ್ ಗಾಂಧಿ ಅವರ ಆರೋಪ ಕುರಿತು ಪ್ರಶ್ನೆಗೆ ಅವರು ಉತ್ತರ ನೀಡಿದರು. ರಾಹುಲ್ ಅವರು ಯಾರೋ ಬರೆದುಕೊಟ್ಟಿದ್ದನ್ನು ಪದೇಪದೇ ಹೇಳಿ ಕಳೆದ 4-5 ವರ್ಷಗಳಿಂದ ದೇಶದಲ್ಲಿ ಅತಿ ಹೆಚ್ಚು ಅಪಹಾಸ್ಯಕ್ಕೆ ಒಳಗಾದ ವ್ಯಕ್ತಿ ಎಂದು ತಿಳಿಸಿದರು.

ಮೊನ್ನೆ ಬಂದು ಬಾಂಬ್ ಹಾಕುವೆ, ಮಹದೇವನನ್ನು ಸೃಷ್ಟಿಸುವೆ ಎಂದು ಹೋಗಿದ್ದರು; ಮಹದೇವಪುರದ ಕುರಿತು ಆರೋಪ ಬೋಗಸ್ ಎಂದು ಗೊತ್ತಾಗಿತ್ತು. ಒಂದೇ ಮನೆಯಲ್ಲಿ ನೂರಾರು ಮತ ಎಂದಿದ್ದರು. ಅಲ್ಲಿದ್ದುದು 4 ಮತ; ಅಷ್ಟೇ ಮತ ಚಲಾವಣೆ ಆದುದು ಸಾಬೀತಾಗಿತ್ತು. ಈಗ ಮತ್ತೆ ಆಳಂದವನ್ನು ಹಿಡಿದುಕೊಂಡಿದ್ದಾರೆ ಎಂದು ಟೀಕಿಸಿದರು.

ಆಳಂದ ಬಹಳ ದೂರ ಇದೆ. ಬೆಂಗಳೂರು ಪಕ್ಕದ ಮಾಲೂರಿನಲ್ಲಿ ಮತಗಳ್ಳತನ ಎಂದು ಕೋರ್ಟ್ ಆದೇಶ ಮಾಡಿದೆ. ಅಲ್ಲಿನ ಜಿಲ್ಲಾಧಿಕಾರಿ, ಕೋರ್ಟ್ ಆದೇಶವಿದ್ದರೂ ಸಿಸಿ ಟಿವಿ ಮಾಹಿತಿಯನ್ನು ಕೇಳಿದ್ದರೂ ಕೊಟ್ಟಿಲ್ಲ. ಅಲ್ಲಿ ಗೆದ್ದ ಕಾಂಗ್ರೆಸ್ ಶಾಸಕರ ಸದಸ್ಯತ್ವ ವಜಾ ಆಗಿದೆ. ಇದಕ್ಕಿಂತ ಸಾಕ್ಷಿ ಬೇಕೇ ಎಂದು ಕೇಳಿದರು.

ಅಫಿಡÀವಿಟ್ ಕೊಡಿ ಎಂದು ರಾಹುಲ್ ಗಾಂಧಿಯವರಿಗೆ ಚುನಾವಣಾ ಆಯೋಗ ಕೇಳಿದ್ದರೂ ಕೊಟ್ಟಿಲ್ಲ; ಮಾಲೂರಿನಲ್ಲಿ ನಮ್ಮ ಅಭ್ಯರ್ಥಿ ಅಫಿಡವಿಟ್ ಕೊಟ್ಟು, ತನಿಖೆಗೆ ಹೈಕೋರ್ಟಿಗೆ ವಿನಂತಿಸಿದ್ದರು. ಹೈಕೋರ್ಟ್, ಡಿ.ಸಿ. ತಪ್ಪು ಮಾಡಿದ್ದಾಗಿ ತಿಳಿಸಿ ಕ್ರಮ ಕೈಗೊಳ್ಳಲು ಆದೇಶ ಮಾಡಿದೆ. ರಾಹುಲ್ ಗಾಂಧಿಯವರಿಗೆ ಇದರ ಜ್ಞಾನ ಇಲ್ಲವೇ ಎಂದು ಪ್ರಶ್ನಿಸಿದರು.

ನವೆಂಬರ್ ನಂತರ ಭಾರತದ ಮೇಲಿನ 25% ದಂಡದ ಸುಂಕವನ್ನು ಟ್ರಂಪ್ ಹಿಂಪಡೆಯಬಹುದು: ಮುಖ್ಯ ಆರ್ಥಿಕ ಸಲಹೆಗಾರ

GST Cuts: ಮಧ್ಯಮ ವರ್ಗಕ್ಕೆ ಉತ್ತೇಜನ ನೀಡಲು 2 ಲಕ್ಷ ಕೋಟಿ GST ಕಡಿತ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Share. Facebook Twitter LinkedIn WhatsApp Email

Related Posts

ಇಂದು ರಾತ್ರಿ ನಿಗದಿಯಾಗಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ರದ್ದು

18/09/2025 4:07 PM1 Min Read

ಬರಿ ಟ್ವೀಟ್ ಮಾಡಿಕೊಂಡು ಕೂರೋದಲ್ಲ, ಬೆಂಗಳೂರಿಗೆ ನಿನ್ನ ಕೊಡುಗೆ ಏನಪ್ಪಾ? : HDK ಗೆ ಡಿಕೆ ಶಿವಕುಮಾರ್ ತಿರುಗೇಟು

18/09/2025 3:55 PM1 Min Read

BIG NEWS : ಬಂಗ್ಲೆಗುಡ್ಡದಲ್ಲಿ ‘SIT’ ಶೋಧ ಸಂಪೂರ್ಣ ಮುಕ್ತಾಯ : ಇದುವರೆಗೂ ಅಧಿಕಾರಿಗಳಿಗೆ ಸಿಕ್ಕ ಸಾಕ್ಷಿಗಳೇನು?

18/09/2025 3:49 PM1 Min Read
Recent News

ಇಂದು ರಾತ್ರಿ ನಿಗದಿಯಾಗಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ರದ್ದು

18/09/2025 4:07 PM

ರಾಹುಲ್ ಗಾಂಧಿ ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ: ವಿಪಕ್ಷ ನಾಯಕ ಆರ್.ಅಶೋಕ್

18/09/2025 4:04 PM

ಬರಿ ಟ್ವೀಟ್ ಮಾಡಿಕೊಂಡು ಕೂರೋದಲ್ಲ, ಬೆಂಗಳೂರಿಗೆ ನಿನ್ನ ಕೊಡುಗೆ ಏನಪ್ಪಾ? : HDK ಗೆ ಡಿಕೆ ಶಿವಕುಮಾರ್ ತಿರುಗೇಟು

18/09/2025 3:55 PM

BIG NEWS : ಬಂಗ್ಲೆಗುಡ್ಡದಲ್ಲಿ ‘SIT’ ಶೋಧ ಸಂಪೂರ್ಣ ಮುಕ್ತಾಯ : ಇದುವರೆಗೂ ಅಧಿಕಾರಿಗಳಿಗೆ ಸಿಕ್ಕ ಸಾಕ್ಷಿಗಳೇನು?

18/09/2025 3:49 PM
State News
KARNATAKA

ಇಂದು ರಾತ್ರಿ ನಿಗದಿಯಾಗಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ರದ್ದು

By kannadanewsnow0918/09/2025 4:07 PM KARNATAKA 1 Min Read

ಬೆಂಗಳೂರು: ಇಂದು ರಾತ್ರಿ ಕರ್ನಾಟಕ ಬಿಜೆಪಿ ಕೋರ್ ಕಮಿಟಿ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯನ್ನು ರದ್ದುಪಡಿಸಿರುವುದಾಗಿ ತಿಳಿದು ಬಂದಿದೆ. ಇಂದು…

ರಾಹುಲ್ ಗಾಂಧಿ ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ: ವಿಪಕ್ಷ ನಾಯಕ ಆರ್.ಅಶೋಕ್

18/09/2025 4:04 PM

ಬರಿ ಟ್ವೀಟ್ ಮಾಡಿಕೊಂಡು ಕೂರೋದಲ್ಲ, ಬೆಂಗಳೂರಿಗೆ ನಿನ್ನ ಕೊಡುಗೆ ಏನಪ್ಪಾ? : HDK ಗೆ ಡಿಕೆ ಶಿವಕುಮಾರ್ ತಿರುಗೇಟು

18/09/2025 3:55 PM

BIG NEWS : ಬಂಗ್ಲೆಗುಡ್ಡದಲ್ಲಿ ‘SIT’ ಶೋಧ ಸಂಪೂರ್ಣ ಮುಕ್ತಾಯ : ಇದುವರೆಗೂ ಅಧಿಕಾರಿಗಳಿಗೆ ಸಿಕ್ಕ ಸಾಕ್ಷಿಗಳೇನು?

18/09/2025 3:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.