Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270 ಕೋಟಿ ಕೊಡಲು ಒಪ್ಪಿಗೆ: ಸಚಿವ ಎಂ.ಬಿ ಪಾಟೀಲ್

19/09/2025 5:07 PM

ರಾಜ್ಯದ ಜನತೆಗೆ ಗುಡ್ ನ್ಯೂಸ್: 186 ಆಸ್ಪತ್ರೆಗಳಿಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ವಿಸ್ತರಣೆ

19/09/2025 5:04 PM

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್;‌ ಪಿಐಎಲ್‌ ವಜಾಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಿಎಂ

19/09/2025 4:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್: 186 ಆಸ್ಪತ್ರೆಗಳಿಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ವಿಸ್ತರಣೆ
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್: 186 ಆಸ್ಪತ್ರೆಗಳಿಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ವಿಸ್ತರಣೆ

By kannadanewsnow0919/09/2025 5:04 PM

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರವು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು 186 ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಿಸಿ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ದಿನಾಂಕ:09.03.2023 ರ ಆದೇಶದಲ್ಲಿ ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ವಿವಿಧ ಯೋಜನೆಯಡಿಯಲ್ಲಿ ಹಾಗೂ ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರಡಿ ನೊಂದಾಯಿತಗೊಂಡಿರುವ ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ (KASS), “ಭಾವಿತ ನೊಂದಾವಣೆಗೆ (Deemed Empanelment) ಒಳಪಡಿಸಲು ಆದೇಶಿಸಲಾಗಿದೆ.

ಅದರಂತೆ, ಆಸ್ಪತ್ರೆಗಳು ಹೊಂದಿರಬೇಕಾದ ಮೂಲ ಸೌಕರ್ಯಗಳು ಹಾಗೂ ಇತರೆ ಮಾನದಂಡಗಳನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಪರಿಶೀಲಿಸಿಕೊಂಡು, ಆಸ್ಪತ್ರೆಗಳೊಂದಿಗೆ ಸೂಕ್ತ ಒಪ್ಪಂದ (MoU) ಮಾಡಿಕೊಳ್ಳುವ ಷರತ್ತಿಗೊಳಪಟ್ಟು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಇಚ್ಛೆ ವ್ಯಕ್ತಪಡಿಸಿರುವ ಅನುಬಂಧದಲ್ಲಿನ 186 ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಖಾಸಗಿ ನೊಂದಾವಣೆಗೊಳಿಸಲಾಗಿದೆ.

ಸದರಿ ಅಧಿಸೂಚನೆಯನ್ನು ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 16 ಎಸ್‌ಎಂಆ‌ 2020, ದಿನಾಂಕ:02.04.2025 ರಲ್ಲಿ ನೀಡಿರುವ ಅಧಿಕಾರ ಪತ್ಯಾಯೋಜನೆಯ ಮೇರೆಗೆ ಹೊರಡಿಸಲಾಗಿದೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್;‌ ಪಿಐಎಲ್‌ ವಜಾಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಿಎಂ

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

Share. Facebook Twitter LinkedIn WhatsApp Email

Related Posts

ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270 ಕೋಟಿ ಕೊಡಲು ಒಪ್ಪಿಗೆ: ಸಚಿವ ಎಂ.ಬಿ ಪಾಟೀಲ್

19/09/2025 5:07 PM2 Mins Read

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್;‌ ಪಿಐಎಲ್‌ ವಜಾಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಿಎಂ

19/09/2025 4:54 PM1 Min Read

ಜಾತಿ, ಧರ್ಮಗಳ ವೈಷಮ್ಯ ಬಿತ್ತುವ ವಿಚ್ಛಿದ್ರಕಾರಿ ಮನಸುಗಳಿಗೆ, ತಾಯಿ ಚಾಮುಂಡೇಶ್ವರಿ ಸದ್ಬುದ್ದಿ ನೀಡಲಿ : CM ಸಿದ್ದರಾಮಯ್ಯ

19/09/2025 4:52 PM1 Min Read
Recent News

ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270 ಕೋಟಿ ಕೊಡಲು ಒಪ್ಪಿಗೆ: ಸಚಿವ ಎಂ.ಬಿ ಪಾಟೀಲ್

19/09/2025 5:07 PM

ರಾಜ್ಯದ ಜನತೆಗೆ ಗುಡ್ ನ್ಯೂಸ್: 186 ಆಸ್ಪತ್ರೆಗಳಿಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ವಿಸ್ತರಣೆ

19/09/2025 5:04 PM

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್;‌ ಪಿಐಎಲ್‌ ವಜಾಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಿಎಂ

19/09/2025 4:54 PM

ಜಾತಿ, ಧರ್ಮಗಳ ವೈಷಮ್ಯ ಬಿತ್ತುವ ವಿಚ್ಛಿದ್ರಕಾರಿ ಮನಸುಗಳಿಗೆ, ತಾಯಿ ಚಾಮುಂಡೇಶ್ವರಿ ಸದ್ಬುದ್ದಿ ನೀಡಲಿ : CM ಸಿದ್ದರಾಮಯ್ಯ

19/09/2025 4:52 PM
State News
KARNATAKA

ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270 ಕೋಟಿ ಕೊಡಲು ಒಪ್ಪಿಗೆ: ಸಚಿವ ಎಂ.ಬಿ ಪಾಟೀಲ್

By kannadanewsnow0919/09/2025 5:07 PM KARNATAKA 2 Mins Read

ಬೆಂಗಳೂರು: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ…

ರಾಜ್ಯದ ಜನತೆಗೆ ಗುಡ್ ನ್ಯೂಸ್: 186 ಆಸ್ಪತ್ರೆಗಳಿಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ವಿಸ್ತರಣೆ

19/09/2025 5:04 PM

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್;‌ ಪಿಐಎಲ್‌ ವಜಾಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಿಎಂ

19/09/2025 4:54 PM

ಜಾತಿ, ಧರ್ಮಗಳ ವೈಷಮ್ಯ ಬಿತ್ತುವ ವಿಚ್ಛಿದ್ರಕಾರಿ ಮನಸುಗಳಿಗೆ, ತಾಯಿ ಚಾಮುಂಡೇಶ್ವರಿ ಸದ್ಬುದ್ದಿ ನೀಡಲಿ : CM ಸಿದ್ದರಾಮಯ್ಯ

19/09/2025 4:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.