Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಫೋನ್ ಸೈಲೆಂಟ್ ಆಗಿದ್ರೂ ಅಥ್ವಾ ಕಳೆದು ಹೋದ್ರೂ ನಿಮಿಷದಲ್ಲೇ ಪತ್ತೆ ಮಾಡ್ಬೋದು ; ಹೇಗೆ ಗೊತ್ತಾ?

20/09/2025 3:47 PM

ರಾಜ್ಯಾಧ್ಯಂತ ಬಹುಮಹಡಿ ಕಟ್ಟಡಗಳಿಗೆ ‘ಕ್ಲಿಯರೆನ್ಸ್ ಪತ್ರ’ ನೀಡುವ ಕುರಿತು ಸರ್ಕಾರದಿಂದ ಮಹತ್ವದ ಆದೇಶ

20/09/2025 3:46 PM

BREAKING : ದಾವಣಗೆರೆ : ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ ಪತಿ

20/09/2025 3:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾಧ್ಯಂತ ಬಹುಮಹಡಿ ಕಟ್ಟಡಗಳಿಗೆ ‘ಕ್ಲಿಯರೆನ್ಸ್ ಪತ್ರ’ ನೀಡುವ ಕುರಿತು ಸರ್ಕಾರದಿಂದ ಮಹತ್ವದ ಆದೇಶ
KARNATAKA

ರಾಜ್ಯಾಧ್ಯಂತ ಬಹುಮಹಡಿ ಕಟ್ಟಡಗಳಿಗೆ ‘ಕ್ಲಿಯರೆನ್ಸ್ ಪತ್ರ’ ನೀಡುವ ಕುರಿತು ಸರ್ಕಾರದಿಂದ ಮಹತ್ವದ ಆದೇಶ

By kannadanewsnow0920/09/2025 3:46 PM

ಬೆಂಗಳೂರು: ರಾಜ್ಯಾಧ್ಯಂತ ಬಹುಮಹಡಿ ಕಟ್ಟಡಗಳಿಗೆ ಕ್ಲಿಯರೆನ್ಸ್ ಪತ್ರ ನೀಡಲು ಉಪ-ನಿರ್ದೇಶಕರು ಅವರುಗಳನ್ನು ಪರಿವೀಕ್ಷಣೆಗೆ ನಿಯೋಜಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಈ ಕುರಿತಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ಸಮಾದೇಷ್ಟರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ  ಬಹುಮಹಡಿ ಕಟ್ಟಡಗಳಿಗೆ ಕ್ಲಿಯರೆನ್ಸ್ ಪತ್ರ ನೀಡುವ ಸಲುವಾಗಿ ಪರಿವೀಕ್ಷಣೆ ಮಾಡಲು Round-robin ಪದ್ಧತಿಯಲ್ಲಿ ಮುಖ್ಯ ಅಗ್ನಿಶಾಮಕ ಅಧಿಕಾರಿಯವರುಗಳನ್ನು ಹೊರತುಪಡಿಸಿ ಉಪ ನಿರ್ದೇಶಕರು ರವರುಗಳನ್ನು ಮಾತ್ರ ನಿಯೋಜಿಸಲು ಸೂಚಿಸಲಾಗಿತ್ತು. ಸದರಿ ಉಲ್ಲೇಖಿತ ಸುತ್ತೋಲೆಯನ್ವಯ ಉಪ ನಿರ್ದೇಶಕರುಗಳು, ಬಹುಮಹಡಿ ಕಟ್ಟಡಗಳನ್ನು ಪರಿವೀಕ್ಷಿಸುವ ಸಲುವಾಗಿ ಕೇಂದ್ರಸ್ಥಾನವನ್ನು ಬಿಟ್ಟು ತೆರಳುತ್ತಿರುವುದರಿಂದ, ಕೇಂದ್ರ ಕಛೇರಿಯ ದೈನಂದಿನ ಕೆಲಸಗಳಿಗೆ ಅಡಚಣೆಯಾಗುತ್ತಿರುವುದನ್ನು ಗಮನಿಸಲಾಗಿದೆ ಎಂದಿದ್ದಾರೆ.

ಆದುದರಿಂದ, ಆಡಳಿತಾತ್ಮಕ ದೃಷ್ಟಿಯಿಂದ ಈ ಮುಂಚೆ ಚಾಲ್ತಿಯಲ್ಲಿದ್ದಂತೆ ಮಂಗಳೂರು, ಮೈಸೂರು, ಹುಬ್ಬಳ್ಳಿ ಹಾಗೂ ಕಲಬುರಗಿ ಪ್ರಾಂತ್ಯದಲ್ಲಿ ಬಹುಮಹಡಿ ಕಟ್ಟಡಗಳಿಗೆ ಕ್ಲಿಯರೆನ್ಸ್ ಪತ್ರವನ್ನು ನೀಡುವ ಸಲುವಾಗಿ ಪರಿವೀಕ್ಷಣೆಗೆ ಆಯಾ ಮುಖ್ಯ ಅಗ್ನಿಶಾಮಕ ಅಧಿಕಾರಿಗಳನ್ನು ನಿಯೋಜಿಸುವುದು ಮತ್ತು ಬೆಂಗಳೂರು ನಗರದ ಬಹುಮಹಡಿ ಕಟ್ಟಡಗಳನ್ನು ಮಾತ್ರ Round-robin ಪದ್ಧತಿ ಮೂಲಕ ಮುಖ್ಯ ಅಗ್ನಿಶಾಮಕ ಅಧಿಕಾರಿ, ಬೆಂಗಳೂರು ಪೂರ್ವ, ಪಶ್ಚಿಮ, ಸಮಾದೇಷ್ಟರು ಹಾಗೂ ಉಪ ನಿರ್ದೇಶಕರುಗಳಿಗೆ ಪರಿವೀಕ್ಷಣೆಗೆ ನಿಯೋಜಿಸಲು ಈ ಮೂಲಕ ಸೂಚಿಸಿದ್ದಾರೆ.

19 ವರ್ಷದ ಯುವಕನನ್ನು ಮದುವೆಯಾದ 19 ವರ್ಷದ ಯುವತಿ ವಿರುದ್ಧ ಕೇಸ್ ದಾಖಲು

BREAKING: ಲಂಡನ್, ಬ್ರಸೆಲ್ಸ್, ಇತರ ಯುರೋಪಿಯನ್ ದೇಶಗಳಲ್ಲಿ ಸೈಬರ್ ದಾಳಿ, ವಿಮಾನ ಸೇವೆಯಲ್ಲಿ ವ್ಯತ್ಯಯ

Share. Facebook Twitter LinkedIn WhatsApp Email

Related Posts

BREAKING : ದಾವಣಗೆರೆ : ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ ಪತಿ

20/09/2025 3:43 PM1 Min Read

19 ವರ್ಷದ ಯುವಕನನ್ನು ಮದುವೆಯಾದ 19 ವರ್ಷದ ಯುವತಿ ವಿರುದ್ಧ ಕೇಸ್ ದಾಖಲು

20/09/2025 3:34 PM1 Min Read

ತುಮಕೂರಲ್ಲಿ ಭೀಕರ ಅಪಘಾತ : ಟ್ಯೂಷನ್ ಗೆ ತೆರಳುತ್ತಿದ್ದ ಬಾಲಕಿಯ ಮೇಲೆ ಹರಿದ ಈಚರ್ ವಾಹನ, ಸ್ಥಳದಲ್ಲೇ ಸಾವು

20/09/2025 3:31 PM1 Min Read
Recent News

ನಿಮ್ಮ ಫೋನ್ ಸೈಲೆಂಟ್ ಆಗಿದ್ರೂ ಅಥ್ವಾ ಕಳೆದು ಹೋದ್ರೂ ನಿಮಿಷದಲ್ಲೇ ಪತ್ತೆ ಮಾಡ್ಬೋದು ; ಹೇಗೆ ಗೊತ್ತಾ?

20/09/2025 3:47 PM

ರಾಜ್ಯಾಧ್ಯಂತ ಬಹುಮಹಡಿ ಕಟ್ಟಡಗಳಿಗೆ ‘ಕ್ಲಿಯರೆನ್ಸ್ ಪತ್ರ’ ನೀಡುವ ಕುರಿತು ಸರ್ಕಾರದಿಂದ ಮಹತ್ವದ ಆದೇಶ

20/09/2025 3:46 PM

BREAKING : ದಾವಣಗೆರೆ : ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ ಪತಿ

20/09/2025 3:43 PM

19 ವರ್ಷದ ಯುವಕನನ್ನು ಮದುವೆಯಾದ 19 ವರ್ಷದ ಯುವತಿ ವಿರುದ್ಧ ಕೇಸ್ ದಾಖಲು

20/09/2025 3:34 PM
State News
KARNATAKA

ರಾಜ್ಯಾಧ್ಯಂತ ಬಹುಮಹಡಿ ಕಟ್ಟಡಗಳಿಗೆ ‘ಕ್ಲಿಯರೆನ್ಸ್ ಪತ್ರ’ ನೀಡುವ ಕುರಿತು ಸರ್ಕಾರದಿಂದ ಮಹತ್ವದ ಆದೇಶ

By kannadanewsnow0920/09/2025 3:46 PM KARNATAKA 1 Min Read

ಬೆಂಗಳೂರು: ರಾಜ್ಯಾಧ್ಯಂತ ಬಹುಮಹಡಿ ಕಟ್ಟಡಗಳಿಗೆ ಕ್ಲಿಯರೆನ್ಸ್ ಪತ್ರ ನೀಡಲು ಉಪ-ನಿರ್ದೇಶಕರು ಅವರುಗಳನ್ನು ಪರಿವೀಕ್ಷಣೆಗೆ ನಿಯೋಜಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.…

BREAKING : ದಾವಣಗೆರೆ : ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ ಪತಿ

20/09/2025 3:43 PM

19 ವರ್ಷದ ಯುವಕನನ್ನು ಮದುವೆಯಾದ 19 ವರ್ಷದ ಯುವತಿ ವಿರುದ್ಧ ಕೇಸ್ ದಾಖಲು

20/09/2025 3:34 PM

ತುಮಕೂರಲ್ಲಿ ಭೀಕರ ಅಪಘಾತ : ಟ್ಯೂಷನ್ ಗೆ ತೆರಳುತ್ತಿದ್ದ ಬಾಲಕಿಯ ಮೇಲೆ ಹರಿದ ಈಚರ್ ವಾಹನ, ಸ್ಥಳದಲ್ಲೇ ಸಾವು

20/09/2025 3:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.