Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ :`ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ |RRB recruitment 2025

21/09/2025 8:26 AM

ನ್ಯೂ ಹ್ಯಾಂಪ್ ಶೈರ್ ಕಂಟ್ರಿ ಕ್ಲಬ್ ನಲ್ಲಿ ಸಾಮೂಹಿಕ ಗುಂಡಿನ ದಾಳಿ : ಹಲವು ಜನರಿಗೆ ಗಾಯ | Mass Shooting

21/09/2025 8:22 AM

BIG NEWS : ಬಸವಣ್ಣನವರು ಲಿಂಗಾಯತ ಧರ್ಮವನ್ನೆ ಸ್ಥಾಪಿಸಿಲ್ಲ : ಹೊಸ ವಿವಾದ ಹುಟ್ಟು ಹಾಕಿದ ಶಾಸಕ ಯತ್ನಾಳ್

21/09/2025 8:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬಸವಣ್ಣನವರು ಲಿಂಗಾಯತ ಧರ್ಮವನ್ನೆ ಸ್ಥಾಪಿಸಿಲ್ಲ : ಹೊಸ ವಿವಾದ ಹುಟ್ಟು ಹಾಕಿದ ಶಾಸಕ ಯತ್ನಾಳ್
KARNATAKA

BIG NEWS : ಬಸವಣ್ಣನವರು ಲಿಂಗಾಯತ ಧರ್ಮವನ್ನೆ ಸ್ಥಾಪಿಸಿಲ್ಲ : ಹೊಸ ವಿವಾದ ಹುಟ್ಟು ಹಾಕಿದ ಶಾಸಕ ಯತ್ನಾಳ್

By kannadanewsnow0521/09/2025 8:20 AM

ಬೆಳಗಾವಿ : ಬಸವಣ್ಣನವರು ಲಿಂಗಾಯತ ಧರ್ಮವನ್ನು ಮಾಡಿಲ್ಲ, ಕೆಲವು ಕಂಪನಿಗಳು ಅದನ್ನು ತಯಾರು ಮಾಡಿಕೊಂಡಿವೆ. ಬಸವಣ್ಣನವರು ಹಿಂದೂ ಸಮಾಜದಲ್ಲಿ ಮೌಢ್ಯಗಳ ವಿರುದ್ಧ ಹೋರಾಡಿದ್ದಾರೆಯೇ ಹೊರತು ಲಿಂಗಾಯತ ಧರ್ಮವನ್ನು ಸ್ಥಾಪನೆಯೇ ಮಾಡಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.

ರಾಯಭಾಗ ತಾಲೂಕಿನ ಹಾರುಗೇರಿಯಲ್ಲಿ ಪಂಚಮಸಾಲಿ ಮೀಸಲಾತಿ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲವು ಮಠಾಧೀಶರು ವೀರಶೈವ ಲಿಂಗಾಯತ ಎಂದು ಜಾತಿಗಣತಿಯಲ್ಲಿ ಉಲ್ಲೇಖಿಸುವಂತೆ ಹೇಳುತ್ತಿದ್ದಾರೆ. ಆದರೆ ಎಲ್ಲಿಯವರೆಗೆ ಕೇಂದ್ರ ಸರ್ಕಾರ ವೀರಶೈವ ಲಿಂಗಾಯತ ಎಂದು ಅಧಿಕೃತವಾಗಿ ಘೋಷಣೆ ಮಾಡುವುದಿಲ್ಲವೋ ಅಲ್ಲಿಯವರೆಗೆ ಈ ರೀತಿ ನಾವು ಬರೆಸಿದರೆ ಯಾವುದೇ ಅರ್ಥವಿಲ್ಲ. ಕೆಲವು ಮೂರ್ಖರು ಲಿಂಗಾಯತ ಸಮುದಾಯವನ್ನು ತಪ್ಪು ದಾರಿಗೆ ಎಳೆಯುವುದಕ್ಕೆ ಪ್ರಯತ್ನ ಪಡುತ್ತಿದ್ದಾರೆ ಎಂದು ಯತ್ನಾಳ್​ ಹರಿಹಾಯ್ದರು.

ಧರ್ಮ ಎಂದಲ್ಲಿ ಹಿಂದೂ ಎಂದೇ ಬರೆಸಬೇಕು, ಜಾತಿ ಕಾಲಂನಲ್ಲಿ ಲಿಂಗಾಯತ, ಪಂಚಮಸಾಲಿ ಏನಿದೆಯೋ ಅದನ್ನು ಬರೆಸಬೇಕು, ಸರ್ಕಾರದ ಮೀಸಲಾತಿಯಲ್ಲಿ ವೀರಶೈವ ಲಿಂಗಾಯತ ಎಂಬುದೇ ಇಲ್ಲ, ಆರು ಧರ್ಮಕ್ಕೆ ಮಾತ್ರ ನಮ್ಮ ಸಂವಿಧಾನದಲ್ಲಿ ಅವಕಾಶ ಇದೆ. ಧರ್ಮ ಎಂದು ಘೋಷಿಸದಿರುವುದನ್ನು ಸೇರಿಸಿ ಭವಿಷ್ಯದ ನಮ್ಮ ಮಕ್ಕಳನ್ನು ಕೊಲೆ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

Share. Facebook Twitter LinkedIn WhatsApp Email

Related Posts

ಕ್ರಿಶ್ಚಿಯನ್​ ಅಡಿ ವಿವಿಧ ಜಾತಿಗಳನ್ನು ನಮೂದಿಸಿದನ್ನು ತೆಗೆದು ಹಾಕಲಾಗಿದೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

21/09/2025 8:16 AM1 Min Read

BREAKING : ಮದ್ದೂರು ಬಳಿಕ ಹಾಸನದಲ್ಲಿ ಮತ್ತೊಂದು ಘಟನೆ : ಗಣೇಶನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದ ಪಾಪಿಗಳು!

21/09/2025 8:07 AM1 Min Read

ನಕಲಿ ದಾಖಲೆ ನೀಡಿ ಹಿಂದೂ ಯುವತಿ ಮದುವೆಯಾದ ಆರೋಪ : ಖ್ಯಾತ ಯೂಟ್ಯೂಬರ್ ಮುಕಳೆಪ್ಪಾ ವಿರುದ್ಧ ‘FIR’ ದಾಖಲು

21/09/2025 7:12 AM1 Min Read
Recent News

ಉದ್ಯೋಗವಾರ್ತೆ :`ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ |RRB recruitment 2025

21/09/2025 8:26 AM

ನ್ಯೂ ಹ್ಯಾಂಪ್ ಶೈರ್ ಕಂಟ್ರಿ ಕ್ಲಬ್ ನಲ್ಲಿ ಸಾಮೂಹಿಕ ಗುಂಡಿನ ದಾಳಿ : ಹಲವು ಜನರಿಗೆ ಗಾಯ | Mass Shooting

21/09/2025 8:22 AM

BIG NEWS : ಬಸವಣ್ಣನವರು ಲಿಂಗಾಯತ ಧರ್ಮವನ್ನೆ ಸ್ಥಾಪಿಸಿಲ್ಲ : ಹೊಸ ವಿವಾದ ಹುಟ್ಟು ಹಾಕಿದ ಶಾಸಕ ಯತ್ನಾಳ್

21/09/2025 8:20 AM

ಜೀವವಿಜ್ಞಾನದಲ್ಲಿ AI ಕ್ರಾಂತಿ: ಜಗತ್ತಿನ ಮೊದಲ ‘AI-ರಚಿತ ವೈರಸ್ ಜಿನೋಮ್’ ಯಶಸ್ವಿ, ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ದಾರಿ

21/09/2025 8:17 AM
State News
KARNATAKA

BIG NEWS : ಬಸವಣ್ಣನವರು ಲಿಂಗಾಯತ ಧರ್ಮವನ್ನೆ ಸ್ಥಾಪಿಸಿಲ್ಲ : ಹೊಸ ವಿವಾದ ಹುಟ್ಟು ಹಾಕಿದ ಶಾಸಕ ಯತ್ನಾಳ್

By kannadanewsnow0521/09/2025 8:20 AM KARNATAKA 1 Min Read

ಬೆಳಗಾವಿ : ಬಸವಣ್ಣನವರು ಲಿಂಗಾಯತ ಧರ್ಮವನ್ನು ಮಾಡಿಲ್ಲ, ಕೆಲವು ಕಂಪನಿಗಳು ಅದನ್ನು ತಯಾರು ಮಾಡಿಕೊಂಡಿವೆ. ಬಸವಣ್ಣನವರು ಹಿಂದೂ ಸಮಾಜದಲ್ಲಿ ಮೌಢ್ಯಗಳ…

ಕ್ರಿಶ್ಚಿಯನ್​ ಅಡಿ ವಿವಿಧ ಜಾತಿಗಳನ್ನು ನಮೂದಿಸಿದನ್ನು ತೆಗೆದು ಹಾಕಲಾಗಿದೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

21/09/2025 8:16 AM

BREAKING : ಮದ್ದೂರು ಬಳಿಕ ಹಾಸನದಲ್ಲಿ ಮತ್ತೊಂದು ಘಟನೆ : ಗಣೇಶನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದ ಪಾಪಿಗಳು!

21/09/2025 8:07 AM

ನಕಲಿ ದಾಖಲೆ ನೀಡಿ ಹಿಂದೂ ಯುವತಿ ಮದುವೆಯಾದ ಆರೋಪ : ಖ್ಯಾತ ಯೂಟ್ಯೂಬರ್ ಮುಕಳೆಪ್ಪಾ ವಿರುದ್ಧ ‘FIR’ ದಾಖಲು

21/09/2025 7:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.