Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸರ್ಕಾರದ ಹಸ್ತಕ್ಷೇಪವಿಲ್ಲದಿದ್ದಲ್ಲಿ ಸಹಕಾರಿ ಸಂಘಗಳು ಇನ್ನಷ್ಟು ಬಲಿಷ್ಟ – ಆರ್.ಎಂ.ಮಂಜುನಾಥಗೌಡ

21/09/2025 2:21 PM

ನಾಳೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ಜಾತಿ ಸಮೀಕ್ಷೆ ಆರಂಭ: ಈ ಪ್ರಶ್ನೆಗಳಿಗೆ ಉತ್ತರ ಕಡ್ಡಾಯ

21/09/2025 2:18 PM

BREAKING: ಬಾಂಗ್ಲಾದೇಶದ ಢಾಕಾ ಮತ್ತು ಚಿತ್ತಗಾಂಗ್‌ನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪನ

21/09/2025 2:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ಜಾತಿ ಸಮೀಕ್ಷೆ ಆರಂಭ: ಈ ಪ್ರಶ್ನೆಗಳಿಗೆ ಉತ್ತರ ಕಡ್ಡಾಯ
KARNATAKA

ನಾಳೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ಜಾತಿ ಸಮೀಕ್ಷೆ ಆರಂಭ: ಈ ಪ್ರಶ್ನೆಗಳಿಗೆ ಉತ್ತರ ಕಡ್ಡಾಯ

By kannadanewsnow0921/09/2025 2:18 PM

ಬೆಂಗಳೂರು: ನಾಳೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ಜಾತಿ ಸಮೀಕ್ಷೆ ಆರಂಭಗೊಳ್ಳಲಿದೆ‌. ಈ ಕೆಳಕಂಡ 60 ಪ್ರಶ್ನೆಗಳಿಗೆ ಉತ್ತರಿಸುವುದು ಕಡ್ಡಾಯವಾಗಿದೆ ಎಂದು ಹೇಳಲಾಗುತ್ತಿದೆ. ಆ ಪ್ರಶ್ನೆಗಳು ಈ ಕೆಳಕಂಡಂತೆ ಇವೆ.

  1. ಮನೆಯ ಮುಖ್ಯಸ್ಥರ ಹೆಸರು
  2. ತಂದೆಯ ಹೆಸರು
  3. ತಾಯಿಯ ಹೆಸರು
  4. ಕುಟುಂಬದ ಕುಲಹೆಸರು
  5. ಮನೆ ವಿಳಾಸ
  6. ಮೊಬೈಲ್ ಸಂಖ್ಯೆ
  7. ರೇಷನ್ ಕಾರ್ಡ್ ಸಂಖ್ಯೆ
  8. ಆದಾರ್ ಸಂಖ್ಯೆ
  9. ಮತದಾರರ ಗುರುತಿನ ಚೀಟಿ ಸಂಖ್ಯೆ
  10. ಕುಟುಂಬದ ಒಟ್ಟು ಸದಸ್ಯರು.
  11. ಧರ್ಮ
  12. ಜಾತಿ / ಉಪಜಾತಿ
  13. ಜಾತಿ ವರ್ಗ (SC/ST/OBC/General/Other)
  14. ಜಾತಿ ಪ್ರಮಾಣ ಪತ್ರ ಇದೆಯೇ?
  15. ಪ್ರಮಾಣ ಪತ್ರ ಸಂಖ್ಯೆ
  16. ಜನ್ಮ ದಿನಾಂಕ
  17. ವಯಸ್ಸು
  18. ಲಿಂಗ (ಪುರುಷ/ಸ್ತ್ರೀ/ಇತರೆ)
  19. ವೈವಾಹಿಕ ಸ್ಥಿತಿ
  20. ಜನ್ಮ ಸ್ಥಳ
  21. ವಿದ್ಯಾಭ್ಯಾಸದ ಮಟ್ಟ
  22. ಮನೆಯಲ್ಲಿ ಓದಲು ಬಲ್ಲವರು ಎಷ್ಟು?
  23. ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆಯೇ?
  24. ಶಾಲೆಯ ಪ್ರಕಾರ (ಸರ್ಕಾರಿ/ಖಾಸಗಿ)
  25. ಮನೆಯಲ್ಲಿ ಶಾಲೆ ಬಿಟ್ಟವರು ಇದೆಯೇ?
  26. ಮನೆಯ ಮುಖ್ಯ ಉದ್ಯೋಗ
  27. ಎಷ್ಟು ಜನರು ಉದ್ಯೋಗದಲ್ಲಿದ್ದಾರೆ?
  28. ಕೆಲಸದ ಪ್ರಕಾರ (ಸರ್ಕಾರಿ/ಖಾಸಗಿ)
  29. ನಿರುದ್ಯೋಗಿಗಳು ಇದೆಯೇ?
  30. ದಿನಸಿ ಆದಾಯ
  31. ತಿಂಗಳ ಆದಾಯ
  32. ತಿಂಗಳ ಖರ್ಚು
  33. ಸಾಲ ಇದೆಯೇ?
  34. BPL ಕಾರ್ಡ್ ಇದೆಯೇ?
  35. ಪಿಂಚಣಿ ಪಡೆಯುತ್ತೀರಾ?
  36. ಒಟ್ಟು ಜಮೀನು
  37. ಕೃಷಿ/ನಿವಾಸಿ ಜಮೀನು?
  38. ಮನೆ ಸ್ವಂತದ್ದೇ/ಬಾಡಿಗೆ?
  39. ಮನೆಯ ಪ್ರಕಾರ (ಕಚ್ಚಾ/ಪಕ್ಕಾ)
  40. ವಿದ್ಯುತ್ ಸಂಪರ್ಕ ಇದೆಯೇ?
  41. ಕುಡಿಯುವ ನೀರಿನ ಮೂಲ
  42. ಶೌಚಾಲಯ ಇದೆಯೇ?
  43. ಮನೆಯಲ್ಲಿ ಎಷ್ಟು ಕೊಠಡಿಗಳು?
  44. ಇಂಟರ್ನೆಟ್/ಮೊಬೈಲ್ ಸೌಲಭ್ಯ ಇದೆಯೇ?
  45. ವಾಹನ ಇದೆಯೇ (ಸೈಕಲ್/ಬೈಕ್/ಕಾರು/ಟ್ರಾಕ್ಟರ್)?
  46. ರೇಷನ್ ಸಬ್ಸಿಡಿ ಸಿಗುತ್ತಿದೆಯೇ?
  47. ವಸತಿ ಯೋಜನೆ ಲಾಭ ಪಡೆದಿದ್ದೀರಾ?
  48. ವಿದ್ಯಾರ್ಥಿವೇತನ ಪಡೆದಿದ್ದೀರಾ?
  49. ಮೀಸಲಾತಿ ಲಾಭ ಪಡೆದಿದ್ದೀರಾ?
  50. ಆರೋಗ್ಯ ಯೋಜನೆ ಲಾಭ ಇದೆಯೇ?
  51. ಮನೆಯಲ್ಲಿ ವಿಧವೆ ಇದೆಯೇ?
  52. ಅಂಗವಿಕಲರು ಇದೆಯೇ?
  53. ಹಿರಿಯ ನಾಗರಿಕರು (60+) ಇದೆಯೇ?
  54. ಆರು ವರ್ಷದೊಳಗಿನ ಮಕ್ಕಳು ಎಷ್ಟು?
  55. ಯುವಕರು (18–35) ಎಷ್ಟು?
  56. ಯಾವುದೇ ಸಾಮಾಜಿಕ ಸಂಘ/ಸಂಸ್ಥೆಯಲ್ಲಿ ಸೇರಿದ್ದೀರಾ
  57. ಮನೆಯಲ್ಲಿ ನೋಂದಾಯಿತ ಮತದಾರರು ಎಷ್ಟು?
  58. ಮತದಾನ ಮಾಡುವವರೇ?
  59. ಜಾತಿ ಆಧಾರದ ಮೇಲೆ ಬೇಧಭಾವ ಅನುಭವಿಸಿದ್ದೀರಾ?
  60. ಜಾತಿ ಸಮೀಕ್ಷೆಯಿಂದ ನಿಮಗೆ ಏನು ಪ್ರಯೋಜನ?

ಸೆ.22ರ ನಾಳೆಯ ಸೋಮವಾರದಿಂದ ಪ್ರಾರಂಭವಾಗುವ ಗಣತಿ ಕಾರ್ಯದ ಈ ಮೇಲಿನ 60 ಪ್ರಶ್ನೆಗಳನ್ನು ಕೇಳಲಿದ್ದಾರೆ. ಈ ಪ್ರಶಸ್ತಿಗಳಿಗೆ ಉತ್ತರ ನೀಡಲು ತಯಾರಿ ಮಾಡಿಕೊಳ್ಳಿ.

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸರ್ಕಾರದ ಹಸ್ತಕ್ಷೇಪವಿಲ್ಲದಿದ್ದಲ್ಲಿ ಸಹಕಾರಿ ಸಂಘಗಳು ಇನ್ನಷ್ಟು ಬಲಿಷ್ಟ – ಆರ್.ಎಂ.ಮಂಜುನಾಥಗೌಡ

21/09/2025 2:21 PM2 Mins Read

BREAKING: ಬಾಂಗ್ಲಾದೇಶದ ಢಾಕಾ ಮತ್ತು ಚಿತ್ತಗಾಂಗ್‌ನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪನ

21/09/2025 2:05 PM1 Min Read

ನಾಳೆ ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ : ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ಆರಂಭ

21/09/2025 1:34 PM1 Min Read
Recent News

ಶಿವಮೊಗ್ಗ: ಸರ್ಕಾರದ ಹಸ್ತಕ್ಷೇಪವಿಲ್ಲದಿದ್ದಲ್ಲಿ ಸಹಕಾರಿ ಸಂಘಗಳು ಇನ್ನಷ್ಟು ಬಲಿಷ್ಟ – ಆರ್.ಎಂ.ಮಂಜುನಾಥಗೌಡ

21/09/2025 2:21 PM

ನಾಳೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ಜಾತಿ ಸಮೀಕ್ಷೆ ಆರಂಭ: ಈ ಪ್ರಶ್ನೆಗಳಿಗೆ ಉತ್ತರ ಕಡ್ಡಾಯ

21/09/2025 2:18 PM

BREAKING: ಬಾಂಗ್ಲಾದೇಶದ ಢಾಕಾ ಮತ್ತು ಚಿತ್ತಗಾಂಗ್‌ನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪನ

21/09/2025 2:05 PM

New H-1B visa fee rule: ಎಚ್-1ಬಿ ವೀಸಾ ಶುಲ್ಕ ನಿಯಮದ ಬಗ್ಗೆ ಭಾರತ ಹೇಳಿದ್ದೇನು?

21/09/2025 1:38 PM
State News
KARNATAKA

ಶಿವಮೊಗ್ಗ: ಸರ್ಕಾರದ ಹಸ್ತಕ್ಷೇಪವಿಲ್ಲದಿದ್ದಲ್ಲಿ ಸಹಕಾರಿ ಸಂಘಗಳು ಇನ್ನಷ್ಟು ಬಲಿಷ್ಟ – ಆರ್.ಎಂ.ಮಂಜುನಾಥಗೌಡ

By kannadanewsnow0921/09/2025 2:21 PM KARNATAKA 2 Mins Read

ಶಿವಮೊಗ್ಗ : ಸರ್ಕಾರದ ಯಾವುದೇ ನೆರವಿಲ್ಲದೆ, ಸರ್ಕಾರಗಳು ಮಾಡದಿರುವ ಸಮಾಜಮುಖಿ ಕಾರ್ಯವನ್ನು ಸಹಕಾರ ಸಂಘಗಳು ಮಾಡುತ್ತಿರುವುದು ಮಾದರಿ ಕಾರ್ಯಗಳಲ್ಲೊಂದಾಗಿದೆ ಎಂದು…

ನಾಳೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ಜಾತಿ ಸಮೀಕ್ಷೆ ಆರಂಭ: ಈ ಪ್ರಶ್ನೆಗಳಿಗೆ ಉತ್ತರ ಕಡ್ಡಾಯ

21/09/2025 2:18 PM

BREAKING: ಬಾಂಗ್ಲಾದೇಶದ ಢಾಕಾ ಮತ್ತು ಚಿತ್ತಗಾಂಗ್‌ನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪನ

21/09/2025 2:05 PM

ನಾಳೆ ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ : ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ಆರಂಭ

21/09/2025 1:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.