Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 475 ಅಂಕ ಕುಸಿತ, 25,238ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

22/09/2025 10:02 AM

BREAKING : ವಿಶ್ವ ವಿಖ್ಯಾತ `ಮೈಸೂರು ದಸರಾ’ ಮಹೋತ್ಸವ : ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಸಿಎಂ, ಬಾನು ಮುಷ್ತಾಕ್.!

22/09/2025 9:55 AM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : 3ನೇ ಮಗುವು ಹೆಣ್ಣಾಗಿದ್ದಕ್ಕೆ ಕಾಲುವೆಗೆ ಎಸೆದು ಕೊಂದ ಪಾಪಿ ತಾಯಿ!

22/09/2025 9:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಶ್ವ ವಿಖ್ಯಾತ `ಮೈಸೂರು ದಸರಾ’ ಮಹೋತ್ಸವ : ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಸಿಎಂ, ಬಾನು ಮುಷ್ತಾಕ್.!
KARNATAKA

BREAKING : ವಿಶ್ವ ವಿಖ್ಯಾತ `ಮೈಸೂರು ದಸರಾ’ ಮಹೋತ್ಸವ : ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಸಿಎಂ, ಬಾನು ಮುಷ್ತಾಕ್.!

By kannadanewsnow5722/09/2025 9:55 AM

ಮೈಸೂರು : ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಹಿತಿ ಬಾನು ಮುಷ್ತಾಕ್ ಅವರು ಚಾಲನೆ ನೀಡಲಿದ್ದು, ಅದಕ್ಕೂ ಮುನ್ನ ಇಂದು ನಾಡದೇವತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಇಂದು ಆರಂಭವಾಗಲಿದೆ. ಬೆಳಗ್ಗೆ 10.10 ರಿಂದ 10.40ರೊಳಗೆ ಸಲ್ಲುವ ಶುಭವೃಶ್ಚಿಕ ಲಗ್ನದಲ್ಲಿ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಇದೇ ಮೊದಲ ಸಲ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಸಿದ್ದರಾಮಯ್ಯಗೆ ಸಿಎಂ ಆಗಿ ಇದು 8ನೇ ದಸರಾ, ಉಸ್ತುವಾರಿ ಸಚಿವರಾಗಿ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ಇದು 5ನೇ ದಸರಾ.

ಮುನ್ನೆಚ್ಚರಿಕಾ ಕ್ರಮವಾಗಿ ಚಾಮುಂಡಿಬೆಟ್ಟದ ಮಾರ್ಗದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದೇ ಮೊದಲ ಬಾರಿಗೆ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.

ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ನೋಡುಗರಿಗೆ ಉಣಬಡಿಸಲು ಎದುರುನೋಡುತ್ತಿರುವ ವೇದಿಕೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ ಹೊಸರೂಪ ಪಡೆದು ಕಂಗೊಳಿಸುತ್ತಿದೆ.

ಮೈಸೂರು ದಸರಾದ ಆಕರ್ಷಣೆಯ ಕೇಂದ್ರ ಬಿಂದುವಾದ ಅಂಬಾರಿ ಮೆರವಣಿಗೆಗೆ ಈಗಾಗಲೇ ಭರ್ಜರಿ ತಯಾರಿ ನಡೆದಿದೆ. ತಿಂಗಳ ಹಿಂದೆಯೇ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಗಜಪಡೆ ನಿತ್ಯದ ತಾಲೀಮ ಮುಗಿಸಿ, ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಹೊತ್ತು ಸಾಗಲು ಸರ್ವಸನ್ನದ್ಧಗೊಂಡಿದೆ. ಕರುನಾಡಿನ ಮನೆಮಕ್ಕಳಾಗಿರುವ ಅಭಿಮನ್ಯು – ಭೀಮನ ಜೋಡಿ ಈ ಬಾರಿಯ ಮೈಸೂರು ದಸರಾದ ಮೆರುಗು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.

ನಾಡಬಂಧುಗಳಿಗೆ ನವರಾತ್ರಿ ಹಬ್ಬದ ಶುಭಾಶಯ ಕೋರುತ್ತಾ, ದಸರಾದ ಪೂರ್ವತಯಾರಿಗಳ ಕುರಿತ ಈ ಸುಂದರ ವೀಡಿಯೋವನ್ನು ನಿಮ್ಮೆದುರು ಇಡುತ್ತಿದ್ದೇವೆ. ನೋಡಿ, ಅನಿಸಿಕೆ ಹಂಚಿಕೊಳ್ಳಿ.

ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ನೋಡುಗರಿಗೆ ಉಣಬಡಿಸಲು ಎದುರುನೋಡುತ್ತಿರುವ ವೇದಿಕೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ ಹೊಸರೂಪ ಪಡೆದು ಕಂಗೊಳಿಸುತ್ತಿದೆ.

ಮೈಸೂರು ದಸರಾದ… pic.twitter.com/ErXukKoTc9

— DIPR Karnataka (@KarnatakaVarthe) September 21, 2025

BREAKING: World-famous Mysore Dasara Festival: CM Banu Mushtaq offers prayers to Goddess Chamundeshwari!
Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : 3ನೇ ಮಗುವು ಹೆಣ್ಣಾಗಿದ್ದಕ್ಕೆ ಕಾಲುವೆಗೆ ಎಸೆದು ಕೊಂದ ಪಾಪಿ ತಾಯಿ!

22/09/2025 9:43 AM1 Min Read

ಶನೀಶ್ವರ ದೇವರ ಕರ್ಮಫಲಗಳು ಮತ್ತು ದುಷ್ಟಪರಿಣಾಮಗಳಿಂದ ಮುಕ್ತಿ ಪಡೆಯಲು, ದೇವಾಲಯದ ಈ ಸ್ಥಳದಲ್ಲಿ ಉಳಿದು ಆಂಜನೇಯನನ್ನು ಪೂಜಿಸಿದರೆ ಸಾಕು.!

22/09/2025 8:53 AM3 Mins Read

Navratri 2025 Day 1 : ಇಂದಿನಿಂದ `ನವರಾತ್ರಿ’ ಆರಂಭ : ಮೊದಲ ದಿನ ಪೂಜೆಯ ಸಮಯ, ಬಣ್ಣ, ಮಹತ್ವ ತಿಳಿಯಿರಿ

22/09/2025 8:41 AM2 Mins Read
Recent News

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 475 ಅಂಕ ಕುಸಿತ, 25,238ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

22/09/2025 10:02 AM

BREAKING : ವಿಶ್ವ ವಿಖ್ಯಾತ `ಮೈಸೂರು ದಸರಾ’ ಮಹೋತ್ಸವ : ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಸಿಎಂ, ಬಾನು ಮುಷ್ತಾಕ್.!

22/09/2025 9:55 AM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : 3ನೇ ಮಗುವು ಹೆಣ್ಣಾಗಿದ್ದಕ್ಕೆ ಕಾಲುವೆಗೆ ಎಸೆದು ಕೊಂದ ಪಾಪಿ ತಾಯಿ!

22/09/2025 9:43 AM

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ : ಹೆಟೆರೊ ಹೆಲ್ತ್ ಕೇರ್ ಲಿಮಿಟೆಡ್ ನಿಂದ ಹೊಸ `ಕ್ಯಾನ್ಸರ್’ ಔಷಧಿ ಬಿಡುಗಡೆ.!

22/09/2025 9:26 AM
State News
KARNATAKA

BREAKING : ವಿಶ್ವ ವಿಖ್ಯಾತ `ಮೈಸೂರು ದಸರಾ’ ಮಹೋತ್ಸವ : ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಸಿಎಂ, ಬಾನು ಮುಷ್ತಾಕ್.!

By kannadanewsnow5722/09/2025 9:55 AM KARNATAKA 1 Min Read

ಮೈಸೂರು : ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಹಿತಿ ಬಾನು ಮುಷ್ತಾಕ್ ಅವರು ಚಾಲನೆ ನೀಡಲಿದ್ದು, ಅದಕ್ಕೂ ಮುನ್ನ…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : 3ನೇ ಮಗುವು ಹೆಣ್ಣಾಗಿದ್ದಕ್ಕೆ ಕಾಲುವೆಗೆ ಎಸೆದು ಕೊಂದ ಪಾಪಿ ತಾಯಿ!

22/09/2025 9:43 AM

ಶನೀಶ್ವರ ದೇವರ ಕರ್ಮಫಲಗಳು ಮತ್ತು ದುಷ್ಟಪರಿಣಾಮಗಳಿಂದ ಮುಕ್ತಿ ಪಡೆಯಲು, ದೇವಾಲಯದ ಈ ಸ್ಥಳದಲ್ಲಿ ಉಳಿದು ಆಂಜನೇಯನನ್ನು ಪೂಜಿಸಿದರೆ ಸಾಕು.!

22/09/2025 8:53 AM

Navratri 2025 Day 1 : ಇಂದಿನಿಂದ `ನವರಾತ್ರಿ’ ಆರಂಭ : ಮೊದಲ ದಿನ ಪೂಜೆಯ ಸಮಯ, ಬಣ್ಣ, ಮಹತ್ವ ತಿಳಿಯಿರಿ

22/09/2025 8:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.