Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾರ್ಮಿಕರಿಗೆ ಗುಡ್ ನ್ಯೂಸ್ : ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ, ಹೊಸ ಮಸೂದೆ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ

22/09/2025 11:54 AM

BREAKING : ನಾಡದೇವತೆ ಚಾಮುಂಡಿ ತಾಯಿ ಪೂಜೆ ವೇಳೆ `ಬಾನು ಮುಷ್ತಾಕ್’ ಭಾವುಕ | WATCH VIDEO

22/09/2025 11:51 AM

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿ

22/09/2025 11:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾಡದೇವತೆ ಚಾಮುಂಡಿ ತಾಯಿ ಪೂಜೆ ವೇಳೆ `ಬಾನು ಮುಷ್ತಾಕ್’ ಭಾವುಕ | WATCH VIDEO
KARNATAKA

BREAKING : ನಾಡದೇವತೆ ಚಾಮುಂಡಿ ತಾಯಿ ಪೂಜೆ ವೇಳೆ `ಬಾನು ಮುಷ್ತಾಕ್’ ಭಾವುಕ | WATCH VIDEO

By kannadanewsnow5722/09/2025 11:51 AM

ಮೈಸೂರು : ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಹಿತಿ ಬಾನು ಮುಷ್ತಾಕ್ ಅವರು ಚಾಲನೆ ನೀಡಲಿದ್ದು, ಅದಕ್ಕೂ ಮುನ್ನ ಇಂದು ನಾಡದೇವತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಇಂದು ಆರಂಭವಾಗಲಿದೆ. ಬೆಳಗ್ಗೆ 10.10 ರಿಂದ 10.40ರೊಳಗೆ ಸಲ್ಲುವ ಶುಭವೃಶ್ಚಿಕ ಲಗ್ನದಲ್ಲಿ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಮೈಸೂರು ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ದಸರಾ ಉದ್ಘಾಟನೆ ಬಾನು ಮುಷ್ತಾಕ್ ಬಂದಿದ್ದರು. ತಾಯಿ ಚಾಮುಂಡೇಶ್ವರಿ ಪೂಜೆ ವೇಳೆ ಅವರು ಭಾವುಕರಾಗಿದ್ದು, ಕಣ್ಣಂಚಲಿ ಬಂದ ಕಣ್ಣೀರನ್ನು ಒರೆಸಿಕೊಂಡಿದ್ದಾರೆ.

ಬಳಿಕ ಭಾಷಣದಲ್ಲಿ ಮಾತನಾಡಿದ ಅವರು, ಚಾಮುಂಡಿ ಸನ್ನಿಧಿ ಬಳಿ ಕರೆದೊಯ್ಯುವುದಾಗಿ ನನ್ನ ಸ್ನೇಹಿತೆ ಒಬ್ಬರು ಹೇಳಿದ್ದರು.ಈಗ ಸರ್ಕಾರ ನನ್ನನ್ನು ದಸರಾ ಉದ್ಘಾಟನೆಗೆ ಅಹ್ವಾನಿಸಿದದ ಬಳಿಕ ಬೇಕಾದಷ್ಟು ಏರುಪೇರು ಹಾಗೂ ಸನ್ನಿವೇಶಗಳು ನಡೆದರೂ ಕೂಡ, ತಾಯಿ ಚಾಮುಂಡಿ ನನ್ನನ್ನು ಕರೆಸಿಕೊಂಡಿದ್ದಾಳೆ. ನಾನು ಈಗ ತಾನೆ ಹಾಗೆ ಸನ್ನಿಧಿಯಿಂದ ನಿಮ್ಮೆಲ್ಲರಿಗೆ ಬಂದು ನಿಂತಿದ್ದೇನೆ. ದಸರಾ ಅಂದರೆ ಇದು ಕೇವಲ ಹಬ್ಬ ಮಾತ್ರ ಅಲ್ಲ ಇದು ನಾಡಿನ ಒಂದು ನಾಡಿಮಿಡಿತ ಸಂಸ್ಕೃತಿಯ ಉತ್ಸವ ಎಲ್ಲರನ್ನೂ ಒಳಗೊಳ್ಳುವಂತಹ ಗಳಿಗೆ ಸಮನ್ವಯದ ಮೇಳವಾಗಿದೆ. ಹೆಸರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು ಕನ್ನಡ ಭಾಷೆಯ ಹೃದಯದ ಆಳದ ಸ್ಪಂದನದ ವರೆಗೆ ಈ ಹಬ್ಬವು ನಮಗೆ ನೆನಪಿಸುತ್ತದೆ.

ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ದಸರಾ ನಮ್ಮ ಸಮಗ್ರ ಮತ್ತು ಸಂಸ್ಕೃತಿಯ ಪ್ರತೀಕವಾಗಿದೆ. ನನಗೆ ಗೊತ್ತಿರುವ ಹಾಗೆ ಮೈಸೂರಿನ ಉರ್ದು ಭಾಷೆಕರು ನವರಾತ್ರಿಯ ಎಲ್ಲಾ 10 ದಿನಗಳಿಗೂ ಉರ್ದುವಿನಲ್ಲಿ ಅವರದೇ ಆದಂತಹ ಗುರುತನ್ನ ಕೊಟ್ಟಿರುತ್ತಾರೆ.ನನಗೆ ನೆನಪಿನಲ್ಲಿ ಇರುವ ಹೇಳುವ ಹಾಗೆ ವಿಜಯದಶಮಿಗೆ ಇಲ್ಲಿನ ಉರ್ದು ಭಾಷಿಕರು ಸಿಲಿಂಗನ್ ಅಂತ ಕರೆಯುತ್ತಾರೆ ಅದು ಅವರ ಸಾಹಿತ್ಯ ಸಂಸ್ಕೃತಿ ಮತ್ತು ಬದುಕಿನಲ್ಲಿ ಭಾಗವಾಗಿದೆ ಯಾರು ಭಿನ್ನರಲ್ಲ, ಯಾರು ಪರಕಿಯರಲ್ಲ ಇರಲ್ಲ ಎಲ್ಲರೂ ಕೂಡ ಒಳಗೊಂಡಂತಹ ಆಚರಿಸುವಂತಹ ಒಂದು ಸಾಂಸ್ಕೃತಿಕ ಉತ್ಸವವಾಗಿದೆ.

ನನ್ನ ಆತ್ಮ ಸಂಬಂಧಿ ಒಬ್ಬರು ನನಗೆ ಅವರು ಮಾವ ಆಗಬೇಕು. ಮೈಸೂರು ಮಹಾರಾಜರ ಅಂಗರಕ್ಷಕ ಪಡೆಯ ಒಬ್ಬ ಸೈನಿಕರಾಗಿದ್ದರು. ಅವರು ನಮ್ಮ ಎಲ್ಲಾ ಮನೆಗಳಲ್ಲಿ ಸಿಪಾಯಿ ಮೊಮ್ಮಗಳು ಅಂತನೇ ಕರೆಯುತ್ತಿದ್ದರು. ನನಗೆ ಈಗ ಹೆಮ್ಮೆ ಅನಿಸುವಂತದ್ದು ಏನೆಂದರೆ , ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಮರನ್ನು ನಂಬಿ ಮುಸ್ಲಿಮರ ಬಗ್ಗೆ ಅನುಮಾನ ಪಡದೆ ತಮ್ಮ ಅಂಗ ರಕ್ಷಕ ಪಡೆಯ ಸದಸ್ಯರನ್ನು ಮಾಡಿಕೊಂಡರು ಅವರ ಬಗ್ಗೆ ಭರವಸೆ ಇಟ್ಟಿದ್ದು, ನನಗೆ ನಿಜವಾಗಿಯೂ ನನಗೆ ಹೆಮ್ಮೆ ತರುತ್ತದೆ ಎಂದು ತಿಳಿಸಿದರು.

#WATCH | Mysuru: Karnataka Chief Minister Siddaramaiah, Booker prize-winning author Banu Mushtaq, and other dignitaries inaugurated Dasara 2025 by performing a floral offering to Goddess Chamundeshwari on the silver chariot. pic.twitter.com/lDunOoKZuA

— ANI (@ANI) September 22, 2025

 

#WATCH | Mysuru: Karnataka Chief Minister Siddaramaiah, Booker prize-winning author Banu Mushtaq, Mysuru district-in-charge minister Mahadevappa, ministers Shivraj Tangadgi, HK Patil and K Venkatesh and other dignitaries inaugurate Mysuru Dasara festivities. pic.twitter.com/EXOdIEDUSI

— ANI (@ANI) September 22, 2025

BREAKING : Nadadevate Chamundi Thai Pooja Vele `Banu Mushtaq' Bhavuka | WATCH VIDEO
Share. Facebook Twitter LinkedIn WhatsApp Email

Related Posts

ಕಾರ್ಮಿಕರಿಗೆ ಗುಡ್ ನ್ಯೂಸ್ : ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ, ಹೊಸ ಮಸೂದೆ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ

22/09/2025 11:54 AM1 Min Read

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿ

22/09/2025 11:33 AM3 Mins Read

ALERT : ಹಬ್ಬಗಳಲ್ಲಿ ಆನ್ಲೈನ್ ಶಾಪಿಂಗ್ ಮಾಡೋ ಮುನ್ನ ಹುಷಾರ್ : ಸೈಬರ್ ವಂಚಕರಿಗೆ ಬ್ಯಾಂಕ್ ಗ್ರಾಹಕರೆ ಟಾರ್ಗೆಟ್!

22/09/2025 11:32 AM1 Min Read
Recent News

ಕಾರ್ಮಿಕರಿಗೆ ಗುಡ್ ನ್ಯೂಸ್ : ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ, ಹೊಸ ಮಸೂದೆ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ

22/09/2025 11:54 AM

BREAKING : ನಾಡದೇವತೆ ಚಾಮುಂಡಿ ತಾಯಿ ಪೂಜೆ ವೇಳೆ `ಬಾನು ಮುಷ್ತಾಕ್’ ಭಾವುಕ | WATCH VIDEO

22/09/2025 11:51 AM

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿ

22/09/2025 11:33 AM

ಗಾಜಾ ನಗರದ ಮೇಲೆ ಇಸ್ರೇಲ್ ದಾಳಿ : ಕನಿಷ್ಠ 60 ಜನರು ಸಾವು | Israel-Hamas war

22/09/2025 11:32 AM
State News
KARNATAKA

ಕಾರ್ಮಿಕರಿಗೆ ಗುಡ್ ನ್ಯೂಸ್ : ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ, ಹೊಸ ಮಸೂದೆ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ

By kannadanewsnow0522/09/2025 11:54 AM KARNATAKA 1 Min Read

ಬೆಂಗಳೂರು : ಮನೆ ಕೆಲಸಗಳಿಗೆ ಸೇರುವ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಸಂಘಟನೆ ಖಾತರಿಪಡಿಸುವ ನಿಟ್ಟಿನಲ್ಲಿ ಉದ್ಯೋಗದಾತರಿಗೆ ಶೇ 5ರ…

BREAKING : ನಾಡದೇವತೆ ಚಾಮುಂಡಿ ತಾಯಿ ಪೂಜೆ ವೇಳೆ `ಬಾನು ಮುಷ್ತಾಕ್’ ಭಾವುಕ | WATCH VIDEO

22/09/2025 11:51 AM

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿ

22/09/2025 11:33 AM

ALERT : ಹಬ್ಬಗಳಲ್ಲಿ ಆನ್ಲೈನ್ ಶಾಪಿಂಗ್ ಮಾಡೋ ಮುನ್ನ ಹುಷಾರ್ : ಸೈಬರ್ ವಂಚಕರಿಗೆ ಬ್ಯಾಂಕ್ ಗ್ರಾಹಕರೆ ಟಾರ್ಗೆಟ್!

22/09/2025 11:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.