Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆರೋಗ್ಯ ಇಲಾಖೆ ವರ್ಗಾವಣೆ ವಿರುದ್ಧ ಸಿಡಿದೆದ್ದ ನೌಕರರು: ಸಿಎಂ ಸಿದ್ದರಾಮಯ್ಯಗೆ ದೂರು

22/09/2025 12:14 PM

BREAKING : ಮೈಸೂರು ದಸರಾ ಮಹೋತ್ಸವದಲ್ಲಿ `CM ಸಿದ್ದರಾಮಯ್ಯ’ ಭಾಷಣದ ಮುಖ್ಯಾಂಶಗಳು ಹೀಗಿದೆ | WATCH VIDEO

22/09/2025 12:11 PM

BREAKING : ರಾಜ್ಯದಲ್ಲಿ `ಗ್ಯಾರಂಟಿ ಯೋಜನೆ’ಗಳಿಗೆ ಈವರೆಗೆ 1 ಲಕ್ಷ ಕೋಟಿ ರೂ. ಖರ್ಚು : CM ಸಿದ್ದರಾಮಯ್ಯ

22/09/2025 12:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮೈಸೂರು ದಸರಾ ಮಹೋತ್ಸವದಲ್ಲಿ `CM ಸಿದ್ದರಾಮಯ್ಯ’ ಭಾಷಣದ ಮುಖ್ಯಾಂಶಗಳು ಹೀಗಿದೆ | WATCH VIDEO
KARNATAKA

BREAKING : ಮೈಸೂರು ದಸರಾ ಮಹೋತ್ಸವದಲ್ಲಿ `CM ಸಿದ್ದರಾಮಯ್ಯ’ ಭಾಷಣದ ಮುಖ್ಯಾಂಶಗಳು ಹೀಗಿದೆ | WATCH VIDEO

By kannadanewsnow5722/09/2025 12:11 PM

ಬೆಂಗಳೂರು : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಈವರೆಗೆ 1 ಲಕ್ಷ ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ದಸರಾ ಮಹೋತ್ಸವದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 500 ಕೋಟಿಗೂ ಹೆಚ್ಚು ಮಹಿಳೆಯರು ಶಕ್ತಿ ಯೋಜನೆಯಡಿ ಪ್ರಯಾಣ ಮಾಡಿದ್ದಾರೆ. ಈ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ.ಇದನ್ನು ವಿರೋಧ ಮಾಡಿದವರು ಇದನ್ನು ಒಪ್ಪಿಕೊಂಡಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು ಹೀಗಿದೆ

ಬಾನು ಮುಷ್ತಾಕ್ ಅವರು ಹುಟ್ಟಿನಿಂದ ಮುಸ್ಲಿಂ ಮಹಿಳೆ ಆಗಿರಬಹುದು ಆದರೆ ಅವರು ಕೂಡ ಮನುಷ್ಯರೇ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆ ಹೊರತು, ಧರ್ಮದ ಆಧಾರದ ಮೇಲೆ ಜಾತಿಯ ಆಧಾರದ ಮೇಲೆ ದ್ವೇಷಿಸಬಾರದು ನಾವೆಲ್ಲರೂ ಮನುಷರು ನಾವೆಲ್ಲ ಪರಸ್ಪರ ಪ್ರೀತಿಯಿಂದ ಇರಬೇಕೆ ಹೊರತು ದ್ವೇಷದಿಂದ ಇರಬಾರದು ಅದು ಮನುಷ್ಯತ್ವದ ಲಕ್ಷಣ ಅಲ್ಲ. ಲ್ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಾವು ಮನುಷ್ಯತ್ವ ಒಪ್ಪಿಕೊಳ್ಳುವುದಾದರೆ ಈ ನಾಡಿನ ಯಾವುದೇ ಧರ್ಮ ಯಾವುದೇ ಜಾತಿ ಯಾವುದೇ ವರ್ಗಕ್ಕೆ ಸೇರಿರತಕ್ಕಂತಹವರು ಕೂಡ ಇಂತಹ ಪ್ರಮುಖವಾದಂತಹ ನಾಡ ಹಬ್ಬಗಳ ಉದ್ಘಾಟನೆಯನ್ನು ಮಾಡುವುದನ್ನು ಸ್ವಾಗತ ಮಾಡಬೇಕು ಈ ನಾಡಿನ ಬಹುಸಂಖ್ಯಾತ ಜನರು ಭಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದನ್ನು ಒಪ್ಪಿಕೊಂಡಿದ್ದಾರೆ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳುತ್ತಿದ್ದರು ಯಾರಿಗೆ ಇತಿಹಾಸ ಗೊತ್ತಿರಲ್ಲ, ಅವರ್ಯಾರು ಭವಿಷ್ಯ ನಿರ್ಮಾಣ ಮಾಡಲು ಸಾಧ್ಯವಿಲ್ಲ ಅಂತ ಹೇಳುತ್ತಿದ್ದರು ಹಾಗಾಗಿ ಪ್ರತಿಯೊಬ್ಬರೂ ಇತಿಹಾಸವನ್ನು ತಿಳಿದುಕೊಳ್ಳಬೇಕು. ಅದಕ್ಕೋಸ್ಕರನೇ ಸಂವಿಧಾನ ತಿಳಿದುಕೊಳ್ಳಲಿ ಎನ್ನುವ ಕಾರಣದಿಂದ ನಾನು ಎಚ್ ಸಿ ಮಹದೇವಪ್ಪ ಮಾತನಾಡಿಕೊಂಡು ಶಾಲಾ-ಕಾಲೇಜುಗಳಲ್ಲಿ ಕೂಡ ಸಂವಿಧಾನದ ಪೀಠಿಕೆಯನ್ನು ಓದಬೇಕು ನಿಮ್ಮ ಹಕ್ಕುಗಳು ಗೊತ್ತಿದ್ದರೆ ತಾನೇ ಅವುಗಳನ್ನು ರಕ್ಷಣೆ ಮಾಡಿಕೊಳ್ಳಲು ಸಾಧ್ಯ ಅಂತ ಸಂವಿಧಾನದ ಕಾರ್ಯಕ್ರಮ ಜಾರಿಗೆ ತಂದೇವು.

ಇತಿಹಾಸವನ್ನು ತಿರುಚಿ ಸ್ವರ್ಧಕ್ಕೋಸ್ಕರ ರಾಜಕೀಯಕ್ಕೋಸ್ಕರ ಮಾಡತಕ್ಕಂತದ್ದು ಅದು ಅಕ್ಷಮ್ಯ ಅಪರಾಧ. ರಾಜಕೀಯಕ್ಕಾಗಿ ಇತಿಹಾಸ ಬಳಸಬಾರದು ರಾಜಕೀಯ ಮಾಡುವುದಾದರೆ ತುಂಬಾ ಇದೆ. ರಾಜಕೀಯ ಮಾಡಲೇಬೇಕು ಎಂದಾದರೆ ಮಾಡೋಣ ಗೋಡ ಹೇ ಮೈದಾನ ಹೈ ಅಲ್ಲಿ ರಾಜಕೀಯ ಮಾಡೋಣ. ಅವಳಿಗೆ ರಾಜಕಾರಣ ಮಾಡಬಾರದು ಹೊಳೆಗೆ ರಾಜಕಾರಣದಿಂದ ಲಾಭಕ್ಕಿಂತ ನಷ್ಟಾನೆ ಜಾಸ್ತಿ ಆಗುತ್ತದೆ. ಹಾಗಾಗಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಕೂಡ ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಒಪ್ಪಿಕೊಂಡಿದೆ.

ಜಾತ್ಯತೀತ ಧರ್ಮತೀತ ಇದನೆಲ್ಲ ಅರ್ಥ ಮಾಡಿಕೊಳ್ಳಬೇಕು ನಮ್ಮ ದೇಶದಲ್ಲಿ ಅನೇಕ ಜಾತಿಗಳಿವೆ, ಧರ್ಮಗಳಿವೆ ಅದಕ್ಕೋಸ್ಕರನೇ ವೈವಿಧ್ಯತೆಯಲ್ಲಿ ಏಕತೆಯನ್ನು ಸಾರಬೇಕು. ನಾವು ಯಾವುದೇ ಧರ್ಮಕ್ಕೆ ಸೇರಿರಲಿ ಯಾವುದೇ ಜಾತಿಗೆ ಸೇರಿರಲಿ ನಾವು ಎಲ್ಲರೂ ಕೂಡ ಭಾರತೀಯರು ಎನ್ನುವ ಭಾವನೆ ಬಂದಾಗ ಮಾತ್ರ ಅದನ್ನು ಅರ್ಥ ಮಾಡಿಕೊಳ್ಳಲಿಕ್ಕೆ ಸಾಧ್ಯವಾಗುತ್ತದೆ ಇಲ್ಲವಾದರೆ ಸಂವಿಧಾನ ಅರ್ಥವಾಗದೆ ಹೋದರೆ ಸಂವಿಧಾನಕ್ಕೆ ವಿರುದ್ಧವಾದ ಮಾತ್ರ ಸಂವಿಧಾನ ಅರ್ಥ ಆಗಿಲ್ಲ ಅಂತ ಹೇಳುತ್ತಾರೆ ಸಂವಿಧಾನವನ್ನ ತಿರುಚಿ ಹೇಳುವವರು ಸ್ವಾರ್ಥಿಗಳು ಸಂವಿಧಾನಕ್ಕೆ ಮಾಡುವ ಅಪಚಾರ ನಮ್ಮ ನಾಡಿಗೆ ದೇಶಕ್ಕೆ ಮಾಡುವ ಅಪಚಾರವಾಗಿದೆ ಎಂದರು.

BREAKING: Highlights of CM Siddaramaiah's speech at Mysore Dasara Mahotsav | WATCH VIDEO
Share. Facebook Twitter LinkedIn WhatsApp Email

Related Posts

ಆರೋಗ್ಯ ಇಲಾಖೆ ವರ್ಗಾವಣೆ ವಿರುದ್ಧ ಸಿಡಿದೆದ್ದ ನೌಕರರು: ಸಿಎಂ ಸಿದ್ದರಾಮಯ್ಯಗೆ ದೂರು

22/09/2025 12:14 PM1 Min Read

BREAKING : ರಾಜ್ಯದಲ್ಲಿ `ಗ್ಯಾರಂಟಿ ಯೋಜನೆ’ಗಳಿಗೆ ಈವರೆಗೆ 1 ಲಕ್ಷ ಕೋಟಿ ರೂ. ಖರ್ಚು : CM ಸಿದ್ದರಾಮಯ್ಯ

22/09/2025 12:06 PM2 Mins Read

ಮನುಷ್ಯ ಮನುಷ್ಯನನ್ನ ಪ್ರೀತಿಸಬೇಕೆ ಹೊರತು, ಜಾತಿ-ಧರ್ಮದ ಆಧಾರದ ಮೇಲೆ ದ್ವೇಷಿಸಬಾರದು : ಸಿಎಂ ಸಿದ್ದರಾಮಯ್ಯ

22/09/2025 11:59 AM2 Mins Read
Recent News

ಆರೋಗ್ಯ ಇಲಾಖೆ ವರ್ಗಾವಣೆ ವಿರುದ್ಧ ಸಿಡಿದೆದ್ದ ನೌಕರರು: ಸಿಎಂ ಸಿದ್ದರಾಮಯ್ಯಗೆ ದೂರು

22/09/2025 12:14 PM

BREAKING : ಮೈಸೂರು ದಸರಾ ಮಹೋತ್ಸವದಲ್ಲಿ `CM ಸಿದ್ದರಾಮಯ್ಯ’ ಭಾಷಣದ ಮುಖ್ಯಾಂಶಗಳು ಹೀಗಿದೆ | WATCH VIDEO

22/09/2025 12:11 PM

BREAKING : ರಾಜ್ಯದಲ್ಲಿ `ಗ್ಯಾರಂಟಿ ಯೋಜನೆ’ಗಳಿಗೆ ಈವರೆಗೆ 1 ಲಕ್ಷ ಕೋಟಿ ರೂ. ಖರ್ಚು : CM ಸಿದ್ದರಾಮಯ್ಯ

22/09/2025 12:06 PM

ನಿಮ್ಮ ‘ಜೀರ್ಣಾಂಗ ವ್ಯವಸ್ಥೆ’ಯೇ ನಿಮ್ಮ ‘ಆರೋಗ್ಯ’ದ ರಾಯಭಾರಿ: ಇಲ್ಲಿದೆ ವೈದ್ಯರ ಮಾಹಿತಿ

22/09/2025 12:05 PM
State News
KARNATAKA

ಆರೋಗ್ಯ ಇಲಾಖೆ ವರ್ಗಾವಣೆ ವಿರುದ್ಧ ಸಿಡಿದೆದ್ದ ನೌಕರರು: ಸಿಎಂ ಸಿದ್ದರಾಮಯ್ಯಗೆ ದೂರು

By kannadanewsnow0922/09/2025 12:14 PM KARNATAKA 1 Min Read

ಬೆಂಗಳೂರು: ರಾಜ್ಯದ ಆರೋಗ್ಯಇ ಇಲಾಖೆಯಲ್ಲಿ ವರ್ಗಾವಣೆಗಳ ಕುರಿತು ರೋಸಿಹೋದ ಇಲಾಖೆಯ ನೌಕರರು, ಸಿಡಿದೆದ್ದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಲಿಖಿತ ದೂರು ಸಲ್ಲಿಸಿದ್ದಾರೆ.…

BREAKING : ಮೈಸೂರು ದಸರಾ ಮಹೋತ್ಸವದಲ್ಲಿ `CM ಸಿದ್ದರಾಮಯ್ಯ’ ಭಾಷಣದ ಮುಖ್ಯಾಂಶಗಳು ಹೀಗಿದೆ | WATCH VIDEO

22/09/2025 12:11 PM

BREAKING : ರಾಜ್ಯದಲ್ಲಿ `ಗ್ಯಾರಂಟಿ ಯೋಜನೆ’ಗಳಿಗೆ ಈವರೆಗೆ 1 ಲಕ್ಷ ಕೋಟಿ ರೂ. ಖರ್ಚು : CM ಸಿದ್ದರಾಮಯ್ಯ

22/09/2025 12:06 PM

ಮನುಷ್ಯ ಮನುಷ್ಯನನ್ನ ಪ್ರೀತಿಸಬೇಕೆ ಹೊರತು, ಜಾತಿ-ಧರ್ಮದ ಆಧಾರದ ಮೇಲೆ ದ್ವೇಷಿಸಬಾರದು : ಸಿಎಂ ಸಿದ್ದರಾಮಯ್ಯ

22/09/2025 11:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.