Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸಮಾಜದ ಪ್ರತಿಯೊಂದು ವರ್ಗಕ್ಕೂ ಪ್ರಯೋಜನ’ : ದೇಶವಾಸಿಗಳಿಗೆ ‘ಪ್ರಧಾನಿ ಮೋದಿ’ ಮುಕ್ತ ಪತ್ರ

22/09/2025 5:36 PM

ಮೋದಿ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್ ನೀಡಿದ್ದಾರೆ: ಸೊರಬ ಬಿಜೆಪಿ ಮುಖಂಡ ಡಾ.ಜ್ಞಾನೇಶ್

22/09/2025 5:36 PM

GST ಜಾರಿ ಮಾಡಿದ್ದು, ಹೆಚ್ಚು ವಿಧಿಸಿದ್ದು, ಈಗ ಬೆನ್ನು ತಟ್ಟಿಕೊಳ್ತಿರೋದು ಮೋದಿಯೇ: ಸಿದ್ದರಾಮಯ್ಯ ವ್ಯಂಗ್ಯ

22/09/2025 5:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GST ಜಾರಿ ಮಾಡಿದ್ದು, ಹೆಚ್ಚು ವಿಧಿಸಿದ್ದು, ಈಗ ಬೆನ್ನು ತಟ್ಟಿಕೊಳ್ತಿರೋದು ಮೋದಿಯೇ: ಸಿದ್ದರಾಮಯ್ಯ ವ್ಯಂಗ್ಯ
KARNATAKA

GST ಜಾರಿ ಮಾಡಿದ್ದು, ಹೆಚ್ಚು ವಿಧಿಸಿದ್ದು, ಈಗ ಬೆನ್ನು ತಟ್ಟಿಕೊಳ್ತಿರೋದು ಮೋದಿಯೇ: ಸಿದ್ದರಾಮಯ್ಯ ವ್ಯಂಗ್ಯ

By kannadanewsnow0922/09/2025 5:31 PM

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.

ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಎಂಟು ವರ್ಷ ವಿಪರೀತ GST ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ ಎಂದು ಪ್ರಶ್ನಿಸಿದರು.

GST 18%, 28% ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತಗೊತಾ ಇದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು ಎಂದರು.

ಬಡವರು ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದು 10 ಕೆಜಿ ಅಕ್ಕಿ ಕೊಟ್ಟಿದ್ದೇ ಈ ಸಿದ್ದರಾಮಯ್ಯ ಎಂದು ನುಡಿದರು.

ಮಾಜಿ ಸಂಸದರಿಗಿಂತ ನಾನು ಉತ್ತಮ ಹಿಂದು: ಸಿ.ಎಂ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ವಿರೋಧಿಸಿದವರಿಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಚಾಟಿ ಬೀಸಿದ್ದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, “ನನ್ನ ಹೆಸರಲ್ಲೇ ಇಬ್ಬರು ದೇವರಿದ್ದಾರೆ. ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು” ಹೀಗಾಗಿ ಬಾನು ಮುಷ್ತಾಕ್ ಗೆ ವಿರೋಧ ವ್ಯಕ್ತಪಡಿಸಿದ ಮೂರ್ಖರಿಗೆ ಸುಪ್ರೀಂಕೋರ್ಟ್ , ಸಂವಿಧಾನದ ಪೀಠಿಕೆ ಓದಲು ಹೇಳಿದೆ ಎಂದರು.

ಬಾನು ಮುಷ್ತಾಕ್ ಅವರಿಗೆ ಎರಡು ಬಾರಿ ಸಂಸದರಾಗಿದ್ದವರು ವಿರೋಧ ವ್ಯಕ್ತಪಡಿಸಿದ್ದರು. ದಸರಾ ನಾಡ ಹಬ್ಬ ಎನ್ನುವುದೂ ಕೂಡ ಗೊತ್ತಿಲ್ಲ ಅವರಿಗೆ. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೋಗಿ ಸೋತರು. ನನ್ನ ಹಸರಲ್ಲೇ ಇಬ್ಬರು ದೇವರನ್ನು ಹೊಂದಿರುವ ನಾನು ಅವರಿಗಿಂತ ಉತ್ತಮ ಹಿಂದು ಎಂದರು.

GST ಇಳಿಕೆ ವಿಚಾರ: ಒಂದರಲ್ಲಿ ಕಡಿಮೆ ಮಾಡಿ ಹೆಮ್ಮೆ ಪಡುವುದಲ್ಲ- ಸಚಿವ ಚಲುವರಾಯಸ್ವಾಮಿ

Watch Video : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಹೊಸ ‘AI’ ಅಸ್ತ್ರ ; ಮತ್ತೊಂದು ವಿಡಿಯೋ ಬಿಡುಗಡೆ

Share. Facebook Twitter LinkedIn WhatsApp Email

Related Posts

ಮೋದಿ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್ ನೀಡಿದ್ದಾರೆ: ಸೊರಬ ಬಿಜೆಪಿ ಮುಖಂಡ ಡಾ.ಜ್ಞಾನೇಶ್

22/09/2025 5:36 PM1 Min Read

GST ಇಳಿಕೆ ವಿಚಾರ: ಒಂದರಲ್ಲಿ ಕಡಿಮೆ ಮಾಡಿ ಹೆಮ್ಮೆ ಪಡುವುದಲ್ಲ- ಸಚಿವ ಚಲುವರಾಯಸ್ವಾಮಿ

22/09/2025 5:15 PM1 Min Read

JOB ALERT: ರಾಜ್ಯದಲ್ಲಿ ಖಾಲಿ ಇರುವ ‘600 ಸ್ಟಾಫ್ ನರ್ಸ್ ಹುದ್ದೆ’ಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

22/09/2025 4:53 PM3 Mins Read
Recent News

‘ಸಮಾಜದ ಪ್ರತಿಯೊಂದು ವರ್ಗಕ್ಕೂ ಪ್ರಯೋಜನ’ : ದೇಶವಾಸಿಗಳಿಗೆ ‘ಪ್ರಧಾನಿ ಮೋದಿ’ ಮುಕ್ತ ಪತ್ರ

22/09/2025 5:36 PM

ಮೋದಿ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್ ನೀಡಿದ್ದಾರೆ: ಸೊರಬ ಬಿಜೆಪಿ ಮುಖಂಡ ಡಾ.ಜ್ಞಾನೇಶ್

22/09/2025 5:36 PM

GST ಜಾರಿ ಮಾಡಿದ್ದು, ಹೆಚ್ಚು ವಿಧಿಸಿದ್ದು, ಈಗ ಬೆನ್ನು ತಟ್ಟಿಕೊಳ್ತಿರೋದು ಮೋದಿಯೇ: ಸಿದ್ದರಾಮಯ್ಯ ವ್ಯಂಗ್ಯ

22/09/2025 5:31 PM

GST ಇಳಿಕೆ ವಿಚಾರ: ಒಂದರಲ್ಲಿ ಕಡಿಮೆ ಮಾಡಿ ಹೆಮ್ಮೆ ಪಡುವುದಲ್ಲ- ಸಚಿವ ಚಲುವರಾಯಸ್ವಾಮಿ

22/09/2025 5:15 PM
State News
KARNATAKA

ಮೋದಿ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್ ನೀಡಿದ್ದಾರೆ: ಸೊರಬ ಬಿಜೆಪಿ ಮುಖಂಡ ಡಾ.ಜ್ಞಾನೇಶ್

By kannadanewsnow0922/09/2025 5:36 PM KARNATAKA 1 Min Read

ಶಿವಮೊಗ್ಗ: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಿಎಸ್…

GST ಜಾರಿ ಮಾಡಿದ್ದು, ಹೆಚ್ಚು ವಿಧಿಸಿದ್ದು, ಈಗ ಬೆನ್ನು ತಟ್ಟಿಕೊಳ್ತಿರೋದು ಮೋದಿಯೇ: ಸಿದ್ದರಾಮಯ್ಯ ವ್ಯಂಗ್ಯ

22/09/2025 5:31 PM

GST ಇಳಿಕೆ ವಿಚಾರ: ಒಂದರಲ್ಲಿ ಕಡಿಮೆ ಮಾಡಿ ಹೆಮ್ಮೆ ಪಡುವುದಲ್ಲ- ಸಚಿವ ಚಲುವರಾಯಸ್ವಾಮಿ

22/09/2025 5:15 PM

JOB ALERT: ರಾಜ್ಯದಲ್ಲಿ ಖಾಲಿ ಇರುವ ‘600 ಸ್ಟಾಫ್ ನರ್ಸ್ ಹುದ್ದೆ’ಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

22/09/2025 4:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.