Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಈ ತಪ್ಪು ಮಾಡಿದ್ರೆ ನಿಮ್ಮ ಮನೆಯ `AC’ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು ಎಚ್ಚರ.!

03/05/2026 10:20 AM

BREAKING : ಬೆಂಗಳೂರಲ್ಲಿ ಮಾಟ, ಮಂತ್ರ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ನಿರಂತರ ಅತ್ಯಾಚಾರ : ಜ್ಯೋತಿಷಿ ವಿರುದ್ಧ ‘FIR’

03/05/2026 10:14 AM

BREAKING : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮತ್ತೊಂದು ಬಲಿ : ದರ್ಗಾಕ್ಕೆ ತೆರಳಿದಾಗ ಕುಸಿದು ಬಿದ್ದು ವ್ಯಕ್ತಿ ಸಾವು!

03/05/2026 9:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಧಾನಿ ಮೋದಿ ಕೊಟ್ಟ ಮಾತಿನಂತೆ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್: ಸಂಸದ ಬಿವೈ ರಾಘವೇಂದ್ರ
KARNATAKA

ಪ್ರಧಾನಿ ಮೋದಿ ಕೊಟ್ಟ ಮಾತಿನಂತೆ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್: ಸಂಸದ ಬಿವೈ ರಾಘವೇಂದ್ರ

By kannadanewsnow0922/09/2025 5:41 PM

ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 15 ರಂದು ಕೆಂಪುಕೋಟೆಯಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡುವಾಗ ನವರಾತ್ರಿ ಹಬ್ಬಕ್ಕೆ ಜನಸಾಮಾನ್ಯರಿಗೆ ಶುಭ ಸುದ್ದಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದರು. ಅದರಂತೆ ಸರುಕು ಹಾಗೂ ಸೇವಾ ತೆರಿಗೆಯನ್ನು ಕಡಿತಗೊಳಿಸುವ ಮೂಲಕ ಕೊಟ್ಟ ಮಾತು ಈಡೇರಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ತಾಲ್ಲೂಕಿನ ಆನವಟ್ಟಿ ಗ್ರಾಮದ ವಾಸವಿ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವರ್ತಕರ ಸಭೆಯಲ್ಲಿ ಮಾತನಾಡಿದಂತ ಅವರು, ಸೋರುತ್ತಿರುವ ಆದಾಯವನ್ನು ‌ತಡೆಗಟ್ಟಲು ದೇಶಕ್ಕೆ ಒಂದೇ ತೆರಿಗೆ 2016ರಲ್ಲಿ ಜಾರಿಗೆ ತರಲಾಗಿತ್ತು. ಆಟೋಮೊಬೈಲ್ ಉತ್ಪನ್ನಗಳನ್ನು 375 ವಸ್ತುಗಳಿಗೆ ಅನ್ವಯವಾಗುವಂತೆ ಹೊರೆ ಇಳಿಸಲಾಗಿದೆ. ಇದರಿಂದ 2.50 ಲಕ್ಷ ಕೋಟೆ ಸರ್ಕಾರಕ್ಕೆ ಹೊರೆಯಾಗಿದೆ. ಇದು ನವರಾತ್ರಿ ಹಬ್ಬಕ್ಕೆ ಸಾರ್ವಜನಿಕರಿಗೆ ಉಡುಗೊರೆ ಕೊಡಲಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಒಟ್ಟು 25 ಕೋಟಿ ಜನರು ಬಡತನದ ಪಟ್ಟಿಯಿಂದ ಮುಕ್ತಗೊಂಡಿದ್ದಾರೆ. ಮಧ್ಯಮವರ್ಗ ಮತ್ತು ಸಾಮಾನ್ಯ ಜನರು ಗುಣಮಟ್ಟದ ಜೀವನ ಅನುಕೂಲವಾಗಿದೆ. ದುಶ್ಚಟಗಳಿಗೆ ಬಲಿಯಾಗುತ್ತಿರುವ ಯುವಕರನ್ನು ಮುಕ್ತಗೊಳಿಸಲು ಮಾದಕ ವಸ್ತುಗಳಿಗೆ ಗರಿಷ್ಠ ಶೇ 48 ತೆರಿಗೆ ಉಳಿಸಲಾಗಿದೆ ಎಂದರು‌.

ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರು ತಮ್ಮ ದೇಶದ ಯುವಕರಲ್ಲಿ ಉದ್ಯೋಗ ಕಲ್ಪಿಸುವ ದುರುದ್ದೇಶದಿಂದ ಬೇರೆ ಬೇರೆ ದೇಶದಿಂದ ಉದ್ಯೋಗಕ್ಕಾಗಿ ವಲಸೆ ಬರುವ ಯುವಕರ ವೀಸಾ ವಜಾ ಮಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಮ್ಮ ದೇಶದಲ್ಲಿಯೇ ಯುವಕರಿಗೆ ಉದ್ಯೋಗ ಸಿಗುವ ನಿಟ್ಟಿನಲ್ಲಿ ಸ್ವದೇಶಿ ಉತ್ಪನ್ನ ಹಾಗೂ ಉತ್ಪಾದಕತೆಗೆ ಉತ್ತೇಜನ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದರು.

ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ರೈಲ್ವೆ ಸಂಪರ್ಕ ಕಲ್ಪಿಸಲು ಶ್ರಮ ವಹಿಸಲಾಗಿದೆ. ಇದರಿಂದ ಪ್ರತಿ ತಾಲ್ಲೂಕಿನ ಅಭಿವೃದ್ಧಿಗೆ ಸಹಕಾರವಾಗಲಿದೆ ಎಂದು ತಿಳಿಸಿದರು.

ಆನವಟ್ಟಿ ವರ್ತಕರ ಸಂಘದ ಅಧ್ಯಕ್ಷ ಎ.ಎಲ್.ಅರವಿಂದ್ ಮಾತನಾಡಿ, ಜಿಎಸ್ ಟಿ ಹೊರೆಯಿಂದ ವರ್ತಕರು ಹಾಗೂ ಜನ ಸಮಾನ್ಯರು ಬಳಲುತ್ತಿದ್ದರು. ಜಿಎಸ್ ಟಿ ತೆರಿಗೆ ಬಂದ ಮೇಲೆ ವ್ಯಾಪಾರದಲ್ಲಿ ಸಣ್ಣಪುಟ್ಟ ತಪ್ಪಾದರೂ ಸಾವಿರಾರು ರೂಪಾಯಿ ವರ್ತಕರಿಗೆ ದಂಡ ವಿಧಿಸಲಾಗುತ್ತಿದೆ. ಈ ಬಗ್ಗೆ ಸಂಸದರು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ವಿನಾಯಿತಿಗೊಳಿಸಿದ ಹಿನ್ನೆಲೆಯಲ್ಲಿ ಸಂಸದರು ಸಭೆಯಲ್ಲಿ ಸೇರಿದ ವರ್ತಕರಿಗೆ ಸಿಹಿ ಹಂಚಿದರು.

ಈ ವೇಳೆ ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ, ರಾಜು ತಲ್ಲೂರು, ಪ್ರಕಾಶ್ ಬಾಪಟ್, ಗೋಪಾಲಕೃಷ್ಣ, ಡಾ.ಜ್ಞಾನೇಶ್, ಮಲ್ಲಿಕಾರ್ಜುನ ದ್ವಾರಳ್ಳಿ, ಗೀತಾ ಮಲ್ಲಿಕಾರ್ಜುನ, ಪಾಣಿ ರಾಜಪ್ಪ, ಪ್ರಕಾಶ್ ತಲಕಾಲಕೊಪ್ಪ, ಸುರೇಶ್ ಉದ್ರಿ, ಜಾನಕಪ್ಪ ಯಲಸಿ, ಉಮೇಶ್ ಉಡುಗಣಿ,ಸಂಜಯ್ ಡೊಂಗ್ರೆ,ದಯಾನಂದಗೌಡ ಉಪಸ್ಥಿತರಿದ್ದರು.

ವರದಿ: ರಾಘವೇಂದ್ರ ಟಿ ಜಂಗಿನಕೊಪ್ಪ, ಸೊರಬ

ಮೋದಿ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್ ನೀಡಿದ್ದಾರೆ: ಸೊರಬ ಬಿಜೆಪಿ ಮುಖಂಡ ಡಾ.ಜ್ಞಾನೇಶ್

ಶಿವಮೊಗ್ಗ: ಹಳೇ ಸೊರಬ ಪ್ರಾಥಮಿಕ ಸಹಕಾರ ಸಂಘಕ್ಕೆ 7.26 ಲಕ್ಷ ನಿವ್ವಳ ಲಾಭ

Share. Facebook Twitter LinkedIn WhatsApp Email

Related Posts

ALERT : ಈ ತಪ್ಪು ಮಾಡಿದ್ರೆ ನಿಮ್ಮ ಮನೆಯ `AC’ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು ಎಚ್ಚರ.!

03/05/2026 10:20 AM2 Mins Read

BREAKING : ಬೆಂಗಳೂರಲ್ಲಿ ಮಾಟ, ಮಂತ್ರ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ನಿರಂತರ ಅತ್ಯಾಚಾರ : ಜ್ಯೋತಿಷಿ ವಿರುದ್ಧ ‘FIR’

03/05/2026 10:14 AM1 Min Read

BREAKING : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮತ್ತೊಂದು ಬಲಿ : ದರ್ಗಾಕ್ಕೆ ತೆರಳಿದಾಗ ಕುಸಿದು ಬಿದ್ದು ವ್ಯಕ್ತಿ ಸಾವು!

03/05/2026 9:57 AM1 Min Read
Recent News

ALERT : ಈ ತಪ್ಪು ಮಾಡಿದ್ರೆ ನಿಮ್ಮ ಮನೆಯ `AC’ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು ಎಚ್ಚರ.!

03/05/2026 10:20 AM

BREAKING : ಬೆಂಗಳೂರಲ್ಲಿ ಮಾಟ, ಮಂತ್ರ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ನಿರಂತರ ಅತ್ಯಾಚಾರ : ಜ್ಯೋತಿಷಿ ವಿರುದ್ಧ ‘FIR’

03/05/2026 10:14 AM

BREAKING : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮತ್ತೊಂದು ಬಲಿ : ದರ್ಗಾಕ್ಕೆ ತೆರಳಿದಾಗ ಕುಸಿದು ಬಿದ್ದು ವ್ಯಕ್ತಿ ಸಾವು!

03/05/2026 9:57 AM

SHOCKING : ಉತ್ತರಕನ್ನಡದಲ್ಲಿ ಹೃದಯಾಘಾತದಿಂದ 7ನೇ ತರಗತಿ ವಿದ್ಯಾರ್ಥಿನಿ ಸಾವು!

03/05/2026 9:49 AM
State News
KARNATAKA

ALERT : ಈ ತಪ್ಪು ಮಾಡಿದ್ರೆ ನಿಮ್ಮ ಮನೆಯ `AC’ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು ಎಚ್ಚರ.!

By kannadanewsnow5703/05/2026 10:20 AM KARNATAKA 2 Mins Read

ನವದೆಹಲಿ : ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ವಸತಿ ಸಂಕೀರ್ಣವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂಬತ್ತು ಜನರು ಪ್ರಾಣ…

BREAKING : ಬೆಂಗಳೂರಲ್ಲಿ ಮಾಟ, ಮಂತ್ರ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ನಿರಂತರ ಅತ್ಯಾಚಾರ : ಜ್ಯೋತಿಷಿ ವಿರುದ್ಧ ‘FIR’

03/05/2026 10:14 AM

BREAKING : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮತ್ತೊಂದು ಬಲಿ : ದರ್ಗಾಕ್ಕೆ ತೆರಳಿದಾಗ ಕುಸಿದು ಬಿದ್ದು ವ್ಯಕ್ತಿ ಸಾವು!

03/05/2026 9:57 AM

SHOCKING : ಉತ್ತರಕನ್ನಡದಲ್ಲಿ ಹೃದಯಾಘಾತದಿಂದ 7ನೇ ತರಗತಿ ವಿದ್ಯಾರ್ಥಿನಿ ಸಾವು!

03/05/2026 9:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.