Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಂಬೈನಲ್ಲಿ ಭಾರೀ ಅಗ್ನಿ ಅವಘಡ: 20 ಶೇಖರಣಾಗಾರಗಳು ಧ್ವಂಸ | Firebreaks

13/10/2025 12:32 PM

ರಾಜ್ಯದ ಜನತೆಯ ಗಮನಕ್ಕೆ : ಆನ್ ಲೈನ್ `ಜಾತಿ ಗಣತಿ’ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ.!

13/10/2025 12:26 PM

Shocking: ಬೀಡಿ ಹಂಚಿಕೊಳ್ಳಲು ನಿರಾಕರಣೆ: ವ್ಯಕ್ತಿಗೆ ಥಳಿಸಿ ಕೊಂದ ಸ್ನೇಹಿತರು

13/10/2025 12:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರದಿಂದ 6 ಕೋಟಿ ರೂ. ನಗದು ಬಹುಮಾನ : ಸಿಎಂ ಸಿದ್ದರಾಮಯ್ಯ
KARNATAKA

ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರದಿಂದ 6 ಕೋಟಿ ರೂ. ನಗದು ಬಹುಮಾನ : ಸಿಎಂ ಸಿದ್ದರಾಮಯ್ಯ

By kannadanewsnow0523/09/2025 6:47 AM

ಮೈಸೂರು : ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ವನ್ನು ಉದ್ಘಾಟಿಸಿ ಮಾತನಾಡಿದರು.

ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲುಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ. ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು ರೂ. 20.78 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.

ವಿನೇಶ್ ಫೋಗಟ್ ಅವರು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಅಂತರರಾಷ್ಟ್ರೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ ಕ್ರೀಡೆ ಎಂದು ಪರಿಗಣಿಸಲಾಗಿದ್ದ ಕಾಲದಲ್ಲಿ ಸಾಮಾಜಿಕ ಅಡೆತಡೆಗಳು ಮತ್ತು ಹಿನ್ನಡೆಗಳನ್ನು ಅನುಭವಿಸಿದರೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಮೆರೆದ ವಿನೇಶ್ ಅವರು ಹರಿಯಾಣ ರಾಜ್ಯದಲ್ಲಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಸರ್ಕಾರ ಕ್ರೀಡಾಪಟುಗಳಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದೆ. ಮುಂದಿನ ಒಲಿಂಪಿಕ್ಸ್‌ ಗೆ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ ರೂ 10.00 ಲಕ್ಷ ಸಹಾಯಧನ ನೀಡಿ ತರಬೇತಿ ನೀಡಲಾಗುವುದು. ಅಲ್ಲದೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕವಿಜೇತ ಕ್ರೀಡಾಪಟುಗಳಿಗೆ ಸರ್ಕಾರ 6 ಕೋಟಿ ರೂ.ಗಳ ನಗದು… pic.twitter.com/W6GoKIxDVy

— Siddaramaiah (@siddaramaiah) September 22, 2025

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಯ ಗಮನಕ್ಕೆ : ಆನ್ ಲೈನ್ `ಜಾತಿ ಗಣತಿ’ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ.!

13/10/2025 12:26 PM2 Mins Read

ರಾಜ್ಯದಲ್ಲಿ ಅನ್ನಭಾಗ್ಯದ 10 ಕೆಜಿಯ ಅಕ್ಕಿಯ ಬದಲು ಇನ್ನು 5 ಕೆಜಿ ಅಕ್ಕಿ : 5 ಕೆಜಿಯ ದಿನಸಿಯ `ಇಂದಿರಾ ಕಿಟ್’ ವಿತರಣೆ.!

13/10/2025 11:36 AM1 Min Read

ಪ್ರಿಯಾಂಕ್ ಹೆಸರು ಗಂಡೋ, ಹೆಣ್ಣೋ ಅನ್ನೋದೇ ಗೊತ್ತಾಗುತ್ತಿಲ್ಲ : ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ ಹೇಳಿಕೆ

13/10/2025 11:12 AM1 Min Read
Recent News

ಮುಂಬೈನಲ್ಲಿ ಭಾರೀ ಅಗ್ನಿ ಅವಘಡ: 20 ಶೇಖರಣಾಗಾರಗಳು ಧ್ವಂಸ | Firebreaks

13/10/2025 12:32 PM

ರಾಜ್ಯದ ಜನತೆಯ ಗಮನಕ್ಕೆ : ಆನ್ ಲೈನ್ `ಜಾತಿ ಗಣತಿ’ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ.!

13/10/2025 12:26 PM

Shocking: ಬೀಡಿ ಹಂಚಿಕೊಳ್ಳಲು ನಿರಾಕರಣೆ: ವ್ಯಕ್ತಿಗೆ ಥಳಿಸಿ ಕೊಂದ ಸ್ನೇಹಿತರು

13/10/2025 12:23 PM

BREAKING: RCB ಜೊತೆಗಿನ ಕೊಹ್ಲಿ ನಂಟು ಮುಕ್ತಾಯ? ನಿವೃತ್ತಿ ವದಂತಿಗಳಿಗೆ ಕಾರಣ ವಾಣಿಜ್ಯ ಒಪ್ಪಂದ ನಿರಾಕರಣೆ!

13/10/2025 12:12 PM
State News
KARNATAKA

ರಾಜ್ಯದ ಜನತೆಯ ಗಮನಕ್ಕೆ : ಆನ್ ಲೈನ್ `ಜಾತಿ ಗಣತಿ’ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ.!

By kannadanewsnow5713/10/2025 12:26 PM KARNATAKA 2 Mins Read

ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನೀವು ಆನ್ಲೈನ್ ಮೂಲಕವೂ ಪಾಲ್ಗೊಳ್ಳಬಹುದು. ಸಾರ್ವಜನಿಕರು ಸ್ವಯಂ ಮಾಹಿತಿಯನ್ನು ದಾಖಲಿಸಲು ಅವಕಾಶ…

ರಾಜ್ಯದಲ್ಲಿ ಅನ್ನಭಾಗ್ಯದ 10 ಕೆಜಿಯ ಅಕ್ಕಿಯ ಬದಲು ಇನ್ನು 5 ಕೆಜಿ ಅಕ್ಕಿ : 5 ಕೆಜಿಯ ದಿನಸಿಯ `ಇಂದಿರಾ ಕಿಟ್’ ವಿತರಣೆ.!

13/10/2025 11:36 AM

ಪ್ರಿಯಾಂಕ್ ಹೆಸರು ಗಂಡೋ, ಹೆಣ್ಣೋ ಅನ್ನೋದೇ ಗೊತ್ತಾಗುತ್ತಿಲ್ಲ : ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ ಹೇಳಿಕೆ

13/10/2025 11:12 AM

BIG NEWS ನಾನು ಹಿಂದೂ, ಅಥವಾ ಹಿಂದೂ ಧರ್ಮದ ವಿರೋಧಿ ಅಲ್ಲ ‘RSS’ ವಿರೋಧಿ : ಸಚಿವ ಪ್ರಿಯಾಂಕ್ ಖರ್ಗೆ

13/10/2025 11:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.