ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 6 ಮಂದಿ ಡಿವೈಎಸ್ಪಿ (ಸಿಎಲ್) ರವರುಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಕೆಳಕಂಡ ಡಿವೈಎಸ್ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ/ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.
ವರ್ಗಾವಣೆಗೊಂಡು ಡಿವೈಎಸ್ ಪಿ (ಸಿವಿಲ್) ಅಧಿಕಾರಿಗಳು
1 ಮ್ಯಾಥೀವ್ ಥಾಮಸ್ ಕೆ.ಟಿ
2 ರಾಜಣ್ಣ ಟಿ.ಬಿ
3 ಸ್ನೇಹರಾಜ್ ಎನ್
4 ಸಿ.ಕೆ. ಅಶ್ವಥನಾರಾಯಣ
5 ಲಕ್ಷ್ಮಯ್ಯ.ವಿ
6 ಪದ್ಮಶ್ರೀ ಗುಂಜೀಕರ್