Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಹುಲ್ ಗಾಂಧಿಗೆ ಬಿಗ್ ಶಾಕ್ ; ‘ಸಿಖ್ ಪೇಟ’ ಹೇಳಿಕೆ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ

26/09/2025 2:32 PM

ಜಾತಿಗಣತಿ ಸಮೀಕ್ಷೆ: ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ವೀಡಿಯೋ ಕಾನ್ಫೆರೆನ್ಸ್ ಸಭೆಯ ಪ್ರಮುಖ ಹೈಲೈಟ್ಸ್

26/09/2025 2:32 PM

ರಾಜ್ಯದಲ್ಲಿ ಭೀಕರ ಅಪಘಾತ: ಮಂಡ್ಯದಲ್ಲಿ ಸ್ಕೈವಾಕ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

26/09/2025 2:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ಪತ್ನಿ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ಪಾಪಿ ತಂದೆ.!
KARNATAKA

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ಪತ್ನಿ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ಪಾಪಿ ತಂದೆ.!

By kannadanewsnow5725/09/2025 10:05 AM

ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ಘಟನೆ ನಡೆದಿದೆ. 

ಯಾದಗಿರಿ ತಾಲೂಕಿನ ದುಬನ್ನೂರು ಕ್ಯಾಂಪ್ನಲ್ಲಿ ಈ ಒಂದು ಘಟನೆ ನಡೆದಿದೆ. ಮೂವರ ಮಕ್ಕಳ ಪೈಕಿ ಇಬ್ಬರನ್ನು ತಂದೆ ಶರಣಪ್ಪ ಕೊಂದಿದ್ದಾನೆ. ಭಾರ್ಗವ್ (5) ಹಾಗೂ ಸಾನ್ವಿ (2) ಕೊಲೆಯಾದ ಮಕ್ಕಳು ಎಂದು ತಿಳಿದುಬಂದಿದೆ.

ಇನ್ನು ಹಿರಿಯ ಮಗ ಹೇಮಂತ್ ಕೊಲೆಗೂ ಶರಣಪ್ಪ ಯತ್ನಿಸಿದ್ದ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಹಿರಿಯ ಮಗನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿ ಶರಣಪ್ಪನ ಬಂಧನಕ್ಕೆ ಪೊಲೀಸರು ಬಲೇ ಬೀಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನ ಪಟ್ಟ ಪತಿ ತನ್ನ ಪುಟ್ಟ ಮಕ್ಕಳನ್ನು ಕೊಂದು ಪರಾರಿಯಾಗಿದ್ದಾನೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಸ್ಥಳದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಯಾದಗಿರಿ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share. Facebook Twitter LinkedIn WhatsApp Email

Related Posts

ಜಾತಿಗಣತಿ ಸಮೀಕ್ಷೆ: ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ವೀಡಿಯೋ ಕಾನ್ಫೆರೆನ್ಸ್ ಸಭೆಯ ಪ್ರಮುಖ ಹೈಲೈಟ್ಸ್

26/09/2025 2:32 PM2 Mins Read

ರಾಜ್ಯದಲ್ಲಿ ಭೀಕರ ಅಪಘಾತ: ಮಂಡ್ಯದಲ್ಲಿ ಸ್ಕೈವಾಕ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

26/09/2025 2:25 PM1 Min Read

BREAKING : ರಾಜ್ಯದಲ್ಲಿ ಇದುವರೆಗೆ ಶೇಕಡ 4ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ : ಸಿಎಂ ಸಿದ್ದರಾಮಯ್ಯ

26/09/2025 2:15 PM2 Mins Read
Recent News

BREAKING : ರಾಹುಲ್ ಗಾಂಧಿಗೆ ಬಿಗ್ ಶಾಕ್ ; ‘ಸಿಖ್ ಪೇಟ’ ಹೇಳಿಕೆ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ

26/09/2025 2:32 PM

ಜಾತಿಗಣತಿ ಸಮೀಕ್ಷೆ: ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ವೀಡಿಯೋ ಕಾನ್ಫೆರೆನ್ಸ್ ಸಭೆಯ ಪ್ರಮುಖ ಹೈಲೈಟ್ಸ್

26/09/2025 2:32 PM

ರಾಜ್ಯದಲ್ಲಿ ಭೀಕರ ಅಪಘಾತ: ಮಂಡ್ಯದಲ್ಲಿ ಸ್ಕೈವಾಕ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

26/09/2025 2:25 PM

BREAKING : ರಾಜ್ಯದಲ್ಲಿ ಇದುವರೆಗೆ ಶೇಕಡ 4ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ : ಸಿಎಂ ಸಿದ್ದರಾಮಯ್ಯ

26/09/2025 2:15 PM
State News
KARNATAKA

ಜಾತಿಗಣತಿ ಸಮೀಕ್ಷೆ: ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ವೀಡಿಯೋ ಕಾನ್ಫೆರೆನ್ಸ್ ಸಭೆಯ ಪ್ರಮುಖ ಹೈಲೈಟ್ಸ್

By kannadanewsnow0926/09/2025 2:32 PM KARNATAKA 2 Mins Read

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ…

ರಾಜ್ಯದಲ್ಲಿ ಭೀಕರ ಅಪಘಾತ: ಮಂಡ್ಯದಲ್ಲಿ ಸ್ಕೈವಾಕ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

26/09/2025 2:25 PM

BREAKING : ರಾಜ್ಯದಲ್ಲಿ ಇದುವರೆಗೆ ಶೇಕಡ 4ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ : ಸಿಎಂ ಸಿದ್ದರಾಮಯ್ಯ

26/09/2025 2:15 PM

BREAKING : ತಾಂತ್ರಿಕ ಸಮಸ್ಯೆಗಳು ಪರಿಹಾರವಾಗಿದ್ದು, ಪ್ರತಿದಿನ ಶೇ.10ರಷ್ಟು ಸಮೀಕ್ಷೆ ಆಗಬೇಕು : ಸಿಎಂ ಸಿದ್ದರಾಮಯ್ಯ ಸೂಚನೆ

26/09/2025 2:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.