Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರೇ ಗಮನಿಸಿ : ‘ಸಹಕಾರ ಸಂಘ’ಗಳಿಂದ ನಿಮಗೆ ಸಿಗುವ ‘ಸಾಲ ಸೌಲಭ್ಯ’ಗಳು ಹೀಗಿವೆ.!

25/09/2025 12:29 PM

BREAKING : ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆ

25/09/2025 12:27 PM

BREAKING : ಧರ್ಮಸ್ಥಳ ಕೇಸ್ ತನಿಖೆಗೆ ಮತ್ತಷ್ಟು ಚುರುಕು : ಜಿ ಪರಮೇಶ್ವರ್ ಬೇಟಿಯಾದ ‘SIT’ ಮುಖ್ಯಸ್ಥ ಪ್ರಣಬ್ ಮೋಹಂತಿ

25/09/2025 12:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಾಹಿತಿ `ಎಸ್.ಎಲ್ ಭೈರಪ್ಪನವರ ಸ್ಮಾರಕ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ |S. L. Bhyrappa
KARNATAKA

BREAKING : ಸಾಹಿತಿ `ಎಸ್.ಎಲ್ ಭೈರಪ್ಪನವರ ಸ್ಮಾರಕ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ |S. L. Bhyrappa

By kannadanewsnow5725/09/2025 12:21 PM

ಬೆಂಗಳೂರು : ಪದ್ಮಶ್ರೀ ಪದ್ಮಭೂಷಣ ಪ್ರಶಸ್ತಿ ಪಡೆದ ಕನ್ನಡದ ಹಿರಿಯ ಖ್ಯಾತ ಸಾಹಿತಿ ಎಸ್ಎಲ್ ಭೈರಪ್ಪ (94) ಇದರ ರಾಗಿದ್ದು ಇದೀಗ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು ಸಿಎಂ ಸಿದ್ದರಾಮಯ್ಯ ಅವರು ಎಸ್ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಬಳಿಕ ಎಸ್ ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಎಸ್ ಎಲ್ ಬೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇತರ ಸೇರಿದಂತೆ ಹಲವರು ಆಗ್ರಹಿಸಿದ್ದರು. ಇದೀಗ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಸಿಎಂ ಸಿದ್ದರಾಮಯ್ಯ ಸಹ ಎಸ್ ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ ಎಂದು ಭೈರಪ್ಪ ಅವರ ಅಂತಿಮ ದರ್ಶನ ಪಡೆದ ಬಳಿಕ ಘೋಷಣೆ ಮಾಡಿದರು.

ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಶಿವರಾಜ ತಂಗಡಗಿ ಸೇರಿದಂತೆ ಹಲವು ಗಣ್ಯರು ಎಸ್ ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಬಳಿಕ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಇಂದು ಸಂಜೆ ಮೈಸೂರಿಗೆ ಭೈರಪ್ಪ ಅವರ ಪಾರ್ಥಿವ ಶರೀರ ಸ್ಥಳಾಂತರಿಸಲಾಗುತ್ತದೆ. ನಾಳೆ ಮೈಸೂರು ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಎಸ್ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ.

ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ.
ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ.
ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು.… pic.twitter.com/g4tZWYroHS

— CM of Karnataka (@CMofKarnataka) September 24, 2025

BREAKING: State government gives green signal for construction of memorial to writer S. L. Bhyrappa
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರೇ ಗಮನಿಸಿ : ‘ಸಹಕಾರ ಸಂಘ’ಗಳಿಂದ ನಿಮಗೆ ಸಿಗುವ ‘ಸಾಲ ಸೌಲಭ್ಯ’ಗಳು ಹೀಗಿವೆ.!

25/09/2025 12:29 PM6 Mins Read

BREAKING : ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆ

25/09/2025 12:27 PM1 Min Read

BREAKING : ಧರ್ಮಸ್ಥಳ ಕೇಸ್ ತನಿಖೆಗೆ ಮತ್ತಷ್ಟು ಚುರುಕು : ಜಿ ಪರಮೇಶ್ವರ್ ಬೇಟಿಯಾದ ‘SIT’ ಮುಖ್ಯಸ್ಥ ಪ್ರಣಬ್ ಮೋಹಂತಿ

25/09/2025 12:25 PM1 Min Read
Recent News

ರಾಜ್ಯದ ರೈತರೇ ಗಮನಿಸಿ : ‘ಸಹಕಾರ ಸಂಘ’ಗಳಿಂದ ನಿಮಗೆ ಸಿಗುವ ‘ಸಾಲ ಸೌಲಭ್ಯ’ಗಳು ಹೀಗಿವೆ.!

25/09/2025 12:29 PM

BREAKING : ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆ

25/09/2025 12:27 PM

BREAKING : ಧರ್ಮಸ್ಥಳ ಕೇಸ್ ತನಿಖೆಗೆ ಮತ್ತಷ್ಟು ಚುರುಕು : ಜಿ ಪರಮೇಶ್ವರ್ ಬೇಟಿಯಾದ ‘SIT’ ಮುಖ್ಯಸ್ಥ ಪ್ರಣಬ್ ಮೋಹಂತಿ

25/09/2025 12:25 PM

‘ಸಾವರ್ಕರ್ ಭಾಷಣದ ವಿಡಿಯೋವನ್ನು ಅಳಿಸುವುದು ರಾಹುಲ್ ಗಾಂಧಿಯ ವೈಯಕ್ತಿಕ ಸ್ವಾತಂತ್ರ್ಯ’ : ಹೈಕೋರ್ಟ್

25/09/2025 12:22 PM
State News
KARNATAKA

ರಾಜ್ಯದ ರೈತರೇ ಗಮನಿಸಿ : ‘ಸಹಕಾರ ಸಂಘ’ಗಳಿಂದ ನಿಮಗೆ ಸಿಗುವ ‘ಸಾಲ ಸೌಲಭ್ಯ’ಗಳು ಹೀಗಿವೆ.!

By kannadanewsnow5725/09/2025 12:29 PM KARNATAKA 6 Mins Read

ಬೆಂಗಳೂರು: ರಾಜ್ಯದ ರೈತರ ಅನುಕೂಲಕ್ಕಾಗಿ ಸರ್ಕಾರದಿಂದ ವಿವಿಧ ಯೋಜನೆಗಳಿದ್ದಾವೆ. ಅದರೊಟ್ಟಿಗೆ ರಾಜ್ಯದಲ್ಲಿ ಸಹಕಾರಿ ಸಂಸ್ಥೆಗಳಿಂದ ರೈತರಿಗೆ ವಿವಿಧ ಸಾಲಸೌಲಭ್ಯಗಳು ಕೂಡ…

BREAKING : ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆ

25/09/2025 12:27 PM

BREAKING : ಧರ್ಮಸ್ಥಳ ಕೇಸ್ ತನಿಖೆಗೆ ಮತ್ತಷ್ಟು ಚುರುಕು : ಜಿ ಪರಮೇಶ್ವರ್ ಬೇಟಿಯಾದ ‘SIT’ ಮುಖ್ಯಸ್ಥ ಪ್ರಣಬ್ ಮೋಹಂತಿ

25/09/2025 12:25 PM

BREAKING : ಸಾಹಿತಿ `ಎಸ್.ಎಲ್ ಭೈರಪ್ಪನವರ ಸ್ಮಾರಕ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ |S. L. Bhyrappa

25/09/2025 12:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.