Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕರ್ನಾಟಕದಲ್ಲಿ ‘ಜಾತಿ ಗಣತಿ’ಗೆ ಹೈಕೋರ್ಟ್‌ನಿಂದ ‘ಗ್ರೀನ್‌ ಸಿಗ್ನಲ್‌’..! ರಾಜ್ಯ ಸರ್ಕಾರಕ್ಕೆ ಬಿಗ್‌ ರಿಲೀಫ್‌

25/09/2025 4:53 PM
high court

BREAKING : ರಾಜ್ಯದಲ್ಲಿ ‘ಜಾತಿಗಣತಿ’ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

25/09/2025 4:52 PM
vidhana soudha

ಇನ್ಮುಂದೆ ‘ಸಿವಿಲ್ ವ್ಯಾಜ್ಯ’ಗಳಲ್ಲಿ ಪೊಲೀಸರು ತಲೆ ಹಾಕಂಗಿಲ್ಲ, ಸರ್ಕಾರದಿಂದ ‘ಮಾರ್ಗಸೂಚಿ’ ಬಿಡುಗಡೆ

25/09/2025 4:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ‘ಜಾತಿಗಣತಿ’ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ
KARNATAKA

BREAKING : ರಾಜ್ಯದಲ್ಲಿ ‘ಜಾತಿಗಣತಿ’ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

By kannadanewsnow0525/09/2025 4:52 PM
high court
high court

ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು,ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ಹೈಕೋರ್ಟಿಗೆ ಪಿಐಎಲ್ ಸಲ್ಲಿಸಲಾಗಿತ್ತು. ಇದೀಗ ಹೈಕೋರ್ಟ್ ವಿಭಾಗಿಯ ಪೀಠದಲ್ಲಿ ಅರ್ಜಿಗಳ ವಿಚಾರಣೆ ನಡೆಯಿತು. ಈ ವೇಳೆ ಕೆಲಸರತ್ತು ವಿಧಿಸಿ ಜಾತಿಗಣತಿ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಮಧ್ಯಂತರ ಆದೇಶ ನೀಡಿದೆ.ಬಳಿಕ ವಿಚಾರಣೆಯನ್ನು ಡಿಸೆಂಬರ್ 2ನೇ ವಾರಕ್ಕೆ ಮುಂದೂಡಿ ಆದೇಶ ಹೊರಡಿಸಿತು.

ಆಯೋಗದ ಪರವಾಗಿ ಪ್ರೊ. ರವಿವರ್ಮಕುಮಾರ್ ಅವರು ವಾದ ಆರಂಭಿಸಿದರು. 5 ನಿಮಿಷವಾದ ಮಂಡಿಸಲು ಅವಕಾಶ ನೀಡುವಂತೆ ಕೋರ್ಟಿಗೆ ಮನವಿ ಮಾಡಿದರು. ಚಿನ್ನಪ್ಪ ರೆಡ್ಡಿ ಆಯೋಗದ ವರದಿ ಆಧರಿಸಿ ವಾದ ಮಂಡನೆ ಮಾಡಿದರು. ಶೀಘ್ರವಾದ ಮಂಡನೆ ಪೂರ್ಣಗೊಳಿಸಲು ಇದೆ ವೇಳೆ ಕೋರ್ಟ್ ಸೂಚನೆ ನೀಡಿತು. ಒಂದು ಪತ್ರ ಬಂದಿದೆ ಅದನ್ನು ನಿಮಗೆ ನೀಡುತ್ತೇನೆ ಎಂದು ಜಡ್ಜ್ ಗೆ ರವಿವರ್ಮಕುಮಾರ್ ಪತ್ರ ನೀಡಿದರು.

ಆಯೋಗದ ಸರ್ವೆಯ ವಿಧಾನವನ್ನು ಮರು ಪರಿಶೀಲಿಸಿದ್ದೇವೆ . ಸರ್ವೆ ವೇಳೆ ಮಾಹಿತಿ ನೀಡುವ ಬಲವಂತವಿಲ್ಲ. ಮನೆ ಬೀಗ ಹಾಕಿದ್ದರೆ, ಮನೆಯಲ್ಲಿ ಯಾರೂ ಇಲ್ಲದಿದ್ದರೆ, ಕುಟುಂಬದವರು ಸರ್ವೆಯಲ್ಲಿ ಭಾಗವಹಿಸಲು ಬಯಸಿದಿದ್ದರೆ, ಹೀಗೆ ಸರ್ವೇ ಮಾಡುವವರಿಗೆ ಆಯ್ಕೆಗಳನ್ನ ನೀಡಲಾಗಿದೆ ಮಾಹಿತಿ ನೀಡುವುದಿಲ್ಲ ವೆಂದು ಜನರು ಹೇಳಲು ಅವಕಾಶವಿದೆ ಎಂದು ರವಿವರ್ಮಕುಮಾರ್ ವಾದಿಸಿದರು.

ಆಯೋಗದ ವಾದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿರಿಯ ವಕೀಲ ಪ್ರಭುಲಿಂಗ ನವರಿಗೆ ವಾದ ಆರಂಭಿಸಿದರು. ಸರ್ವೆಯಲ್ಲಿ ಭಾಗವಹಿಸಬೇಕಿದ್ದರೆ, ಕೇಂದ್ರ ರಾಜ್ಯ ಸರ್ಕಾರ ಪ್ರತ್ಯೇಕ ಗಣತಿ ಮಾಡುತ್ತಿದ್ದಾರೆ. ಸರ್ವೆ ಹೆಸರಿನಲ್ಲಿ ಜನಗಣತಿ ಮಾಡುತ್ತಿದ್ದಾರೆ ಎಂದು ವಾದಿಸಿದರು. ಈ ವೇಳೆ ಹೈಕೋರ್ಟ್ ಆಧಾರ್ ನಲ್ಲಿನ ದತ್ತಾಂಶ ಪಡೆಯುತ್ತಿಲ್ಲ. ಕೇವಲ ಗುರುತಿಗಷ್ಟೇ ಪಡೆಯುತ್ತೇವೆ ಎಂದು ಸರ್ಕಾರ ಹೇಳಿದೆ.

ಈ ಸಂದರ್ಭದಲ್ಲಿ ಅರ್ಜಿದಾರರ ಪರವಾಗಿ ವಕೀಲ ವಿವೇಕ್ ರೆಡ್ಡಿ ವಾದ ಆರಂಭಿಸಿದರು. ಸರ್ಕಾರದ ನಿಲುವಿನಲ್ಲಿ ಅಲ್ಪ ಬದಲಾವಣೆಯಿಂದ ಪ್ರಯೋಜನವಿಲ್ಲ. ಸಂಗ್ರಹ ಮಾಡುವಾಗ ದತ್ತಾಂಶ ಸೋರಿಕೆ ಆಗುವ ಸಾಧ್ಯತೆ ಇದೆ. ದತ್ತಾಂಶಕ್ಕೆ ಯಾವ ಕಾನೂನಿನ ರಕ್ಷಣೆ ಇದೆ ಎಂಬುವುದು ಸ್ಪಷ್ಟವಿಲ್ಲ. ಆಧಾರ್‌ಗೆ ಕಾಯ್ದೆಯ ರಕ್ಷಣೆ ಇದೆ ಆದರೆ ಇಲ್ಲಿಲ್ಲ. ಆಧಾರಿಗಿಂತ ಹೆಚ್ಚಿನ ವಿವರವನ್ನು ಇಲ್ಲಿ ನೀಡುತ್ತಿದ್ದೇವೆ. ಹಣ ಆಸ್ತಿ ಜಾತಿ ಎಲ್ಲದರ ಮಾಹಿತಿಯನ್ನು ಪಡೆದುಕೊಳ್ಳುತ್ತಾರೆ. ಆದರೆ ಆಧಾರ್ ಕಾರ್ಡ್ ಕಾಯ್ದೆಗೆ ಇರುವ ರಕ್ಷಣೆ ಜಾತಿ ಸರ್ವೆಗೆ ಇಲ್ಲ. ಇಲ್ಲಿ ಖಾಸಗಿತನದ ಹಕ್ಕಿನ ರಕ್ಷಣೆಯ ಪ್ರಶ್ನೆ ಇದೆ ಎಂದು ವಿವೇಕ್ ರೆಡ್ಡಿ ವಾದಿಸಿದರು.

ಇದೆ ವೇಳೆ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಕೂಡ ವಾದಿಸಿದರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿ ಮಾಹಿತಿ ರಕ್ಷಣೆ ಕಡ್ಡಾಯವಾಗಿದೆ ಸೂಕ್ಷ್ಮ ಮತ್ತು ವೈಯಕ್ತಿಕ ದತ್ತಾಂಶ ರಕ್ಷಣೆಗೆ ನೀತಿರೂಪಿಸಬೇಕು. ಸಮೀಕ್ಷೆ ವೇಳೆ ಸಂಗ್ರಹಿಸಿದ ತಂಶ ಎಲ್ಲಿ ಸಂಗ್ರಹಿಸುತ್ತಾರೆ? ಹ್ಯಾಕಿಂಗ್ ನಿಂದ ದತ್ತಾಂಶ ರಕ್ಷಣೆಗೆ ಯಾವ ಕ್ರಮ ಕೈಗೊಂಡಿದ್ದಾರೆ? ಯಾವುದರ ಮಾಹಿತಿಯನ್ನು ಕೂಡ ರಾಜ್ಯ ಸರ್ಕಾರ ನೀಡಿಲ್ಲ ಎಂದು ವಾದಿಸಿದರು.

ಷರತ್ತುಗಳೇನು?

1) ದತ್ತಾಂಶವನ್ನು ಸರ್ಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು.

2) ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು.

3) ಜನರು ಸ್ವಯಂ ಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು.

4) ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು.

5) ಮಾಹಿತಿ ನೀಡುವಂತೆ ಜನರಿಗೆ ಯಾವುದೇ ಒತ್ತಡ ಹಾಕಬಾರದು.

6) ಆಯೋಗ ಹೊರತುಪಡಿಸಿ ಬೇರೆ ಯಾರಿಗೂ ದತ್ತಾಂಶ ಸಿಗುವಂತಿಲ್ಲ.

Share. Facebook Twitter LinkedIn WhatsApp Email

Related Posts

BREAKING: ಕರ್ನಾಟಕದಲ್ಲಿ ‘ಜಾತಿ ಗಣತಿ’ಗೆ ಹೈಕೋರ್ಟ್‌ನಿಂದ ‘ಗ್ರೀನ್‌ ಸಿಗ್ನಲ್‌’..! ರಾಜ್ಯ ಸರ್ಕಾರಕ್ಕೆ ಬಿಗ್‌ ರಿಲೀಫ್‌

25/09/2025 4:53 PM2 Mins Read
vidhana soudha

ಇನ್ಮುಂದೆ ‘ಸಿವಿಲ್ ವ್ಯಾಜ್ಯ’ಗಳಲ್ಲಿ ಪೊಲೀಸರು ತಲೆ ಹಾಕಂಗಿಲ್ಲ, ಸರ್ಕಾರದಿಂದ ‘ಮಾರ್ಗಸೂಚಿ’ ಬಿಡುಗಡೆ

25/09/2025 4:38 PM7 Mins Read

ಶ್ರೀರಂಗಪಟ್ಟಣದಲ್ಲಿ 415ನೇ ದಸರಾ ಮಹೋತ್ಸವ ಹಿನ್ನೆಲೆ : ಜಂಬೂ ಸವಾರಿಗೆ ನಿರ್ದೇಶಕ ಟಿ.ಎಸ್ ನಾಗಾಭರಣ ವಿದ್ಯುಕ್ತ ಚಾಲನೆ

25/09/2025 4:13 PM1 Min Read
Recent News

BREAKING: ಕರ್ನಾಟಕದಲ್ಲಿ ‘ಜಾತಿ ಗಣತಿ’ಗೆ ಹೈಕೋರ್ಟ್‌ನಿಂದ ‘ಗ್ರೀನ್‌ ಸಿಗ್ನಲ್‌’..! ರಾಜ್ಯ ಸರ್ಕಾರಕ್ಕೆ ಬಿಗ್‌ ರಿಲೀಫ್‌

25/09/2025 4:53 PM
high court

BREAKING : ರಾಜ್ಯದಲ್ಲಿ ‘ಜಾತಿಗಣತಿ’ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

25/09/2025 4:52 PM
vidhana soudha

ಇನ್ಮುಂದೆ ‘ಸಿವಿಲ್ ವ್ಯಾಜ್ಯ’ಗಳಲ್ಲಿ ಪೊಲೀಸರು ತಲೆ ಹಾಕಂಗಿಲ್ಲ, ಸರ್ಕಾರದಿಂದ ‘ಮಾರ್ಗಸೂಚಿ’ ಬಿಡುಗಡೆ

25/09/2025 4:38 PM

SHOCKING : ಸಮಾಧಿಯಿಂದ ಸತ್ತ ಮಂತ್ರವಾದಿ ಗುರುವಿನ ದೇಹ ಹೊರತೆಗೆದು ರುಂಡ ಕತ್ತರಿಸಿದ ಶಿಷ್ಯ ; ಮುಂದೇನಾಯ್ತು.?

25/09/2025 4:36 PM
State News
KARNATAKA

BREAKING: ಕರ್ನಾಟಕದಲ್ಲಿ ‘ಜಾತಿ ಗಣತಿ’ಗೆ ಹೈಕೋರ್ಟ್‌ನಿಂದ ‘ಗ್ರೀನ್‌ ಸಿಗ್ನಲ್‌’..! ರಾಜ್ಯ ಸರ್ಕಾರಕ್ಕೆ ಬಿಗ್‌ ರಿಲೀಫ್‌

By kannadanewsnow0725/09/2025 4:53 PM KARNATAKA 2 Mins Read

* ಅವಿನಾಶ್ ಆರ್ ಭೀಮಸಂದ್ರ ಜೊತೆಗೆ ಸುರೇಶ್‌ ಕುಮಾರ್‌ ಬೆಂಗಳೂರು: ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿ ಗಣತಿಗೆ ಮಧ್ಯಂತರ ತಡೆ…

high court

BREAKING : ರಾಜ್ಯದಲ್ಲಿ ‘ಜಾತಿಗಣತಿ’ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

25/09/2025 4:52 PM
vidhana soudha

ಇನ್ಮುಂದೆ ‘ಸಿವಿಲ್ ವ್ಯಾಜ್ಯ’ಗಳಲ್ಲಿ ಪೊಲೀಸರು ತಲೆ ಹಾಕಂಗಿಲ್ಲ, ಸರ್ಕಾರದಿಂದ ‘ಮಾರ್ಗಸೂಚಿ’ ಬಿಡುಗಡೆ

25/09/2025 4:38 PM

ಶ್ರೀರಂಗಪಟ್ಟಣದಲ್ಲಿ 415ನೇ ದಸರಾ ಮಹೋತ್ಸವ ಹಿನ್ನೆಲೆ : ಜಂಬೂ ಸವಾರಿಗೆ ನಿರ್ದೇಶಕ ಟಿ.ಎಸ್ ನಾಗಾಭರಣ ವಿದ್ಯುಕ್ತ ಚಾಲನೆ

25/09/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.