Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾಲೀಕರು-ಬಾಡಿಗೆದಾರರ ನಡುವೆ ಘರ್ಷಣೆ ಹೆಚ್ಚಳ : ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ- 2025ಕ್ಕೆ ಸಚಿವ ಸಂಪುಟ ಅನುಮೋದನೆ

26/09/2025 5:49 AM

ಇಂದಿನಿಂದ 5 ದಿನ ಕೆಆರ್ ಎಸ್ ನಲ್ಲಿ `ಕಾವೇರಿ ಆರತಿ’ : ಪ್ರವಾಸಿಗರಿಗೆ ಉಚಿತವಾಗಿ ‘ತಾಯಿ ಕಾವೇರಿ ಲಾಡು ಪ್ರಸಾದ

26/09/2025 5:40 AM

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮೈಸೂರಿನಲ್ಲಿ ಸಾಹಿತಿ `ಎಸ್.ಎಲ್ ಭೈರಪ್ಪ’ ಅಂತ್ಯಕ್ರಿಯೆ

26/09/2025 5:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನಿಂದ 5 ದಿನ ಕೆಆರ್ ಎಸ್ ನಲ್ಲಿ `ಕಾವೇರಿ ಆರತಿ’ : ಪ್ರವಾಸಿಗರಿಗೆ ಉಚಿತವಾಗಿ ‘ತಾಯಿ ಕಾವೇರಿ ಲಾಡು ಪ್ರಸಾದ
KARNATAKA

ಇಂದಿನಿಂದ 5 ದಿನ ಕೆಆರ್ ಎಸ್ ನಲ್ಲಿ `ಕಾವೇರಿ ಆರತಿ’ : ಪ್ರವಾಸಿಗರಿಗೆ ಉಚಿತವಾಗಿ ‘ತಾಯಿ ಕಾವೇರಿ ಲಾಡು ಪ್ರಸಾದ

By kannadanewsnow5726/09/2025 5:40 AM

ಮಂಡ್ಯ : ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26 ರ ಇಂದಿನಿಂದ ಐದು ದಿನಗಳ ಕಾಲ‌ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ.

ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ, ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ “ಕಾವೇರಿ ಆರತಿ”ಯನ್ನು ಕಣ್ತುಂಬಿಕೊಳ್ಳಲಿದ್ದಾರೆ.

ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಚಿತವಾಗಿ ಹಂಚಲು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲಾಡು ಮಾಡಿಸಿದ್ದಾರೆ.

ಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. “ಕಾವೇರಿ ಆರತಿ” ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಾಡನ್ನು ಉಚಿತವಾಗಿ ವಿತರಣೆ ಮಾಡಲಾಗುವುದು.

ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆಆರ್ ಎಸ್ ವೀಕ್ಷಣೆಗೆ ದಿನಂಪ್ರತಿ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಕಾವೇರಿ ಆರತಿ ವೀಕ್ಷಿಸಲು ಆಗಮಿಸಲಿದ್ದಾರೆ. ಹೀಗಾಗಿ ಅವರಿಗೆ ಲಾಡು ವಿತರಣೆ ವ್ಯವಸ್ಥೆ ಮಾಡಲಾಗಿದೆ.

ಸಂಪ್ರದಾಯಗಳನ್ನು ಒಳಗೊಂಡ ಕಾವೇರಿ ಆರತಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮವಾಗಿ ನೆರವೇರುತ್ತಿದ್ದು, ಇದಕ್ಕೆ ಕೃಷ್ಣರಾಜಸಾಗರ ಸಾಕ್ಷಿಯಾಗಲಿದೆ.

ಸೆಪ್ಟೆಂಬರ್ 26 ರ ಶುಕ್ರವಾರ ಸಂಜೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ.

ಕಾವೇರಿ ಆರತಿ: ಸಾರ್ವಜನಿಕರ ವಾಹನಗಳಿಗೆ ಟೋಲ್, ನಿಲುಗಡೆ ಶುಲ್ಕ, ಬೃಂದಾವನ ಪ್ರವೇಶ ಶುಲ್ಕ ಇಲ್ಲ

ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 2 ರವರೆಗೆ ಕೆ.ಆರ್.ಎಸ್ ಬೃಂದಾವನಕ್ಕೆ ಆಗಮಿಸುವ ಸಾರ್ವಜನಿಕರ ವಾಹನಕ್ಕೆ ಟೋಲ್ ಹಾಗೂ ಬೃಂದಾವನ ವೀಕ್ಷಣೆಯ ಪ್ರವೇಶ ಶುಲ್ಕ ಇರುವುದಿಲ್ಲ ಎಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ‌ ರಮೇಶ ಬಾಬು ಬಂಡಿಸಿದ್ದೇಗೌಡ ಅವರು ತಿಳಿಸಿದ್ದಾರೆ.

`Kaveri Aarti' at KRS for 5 days from today: Free `Mother Kaveri Ladu Prasad' for tourists
Share. Facebook Twitter LinkedIn WhatsApp Email

Related Posts

ಮಾಲೀಕರು-ಬಾಡಿಗೆದಾರರ ನಡುವೆ ಘರ್ಷಣೆ ಹೆಚ್ಚಳ : ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ- 2025ಕ್ಕೆ ಸಚಿವ ಸಂಪುಟ ಅನುಮೋದನೆ

26/09/2025 5:49 AM1 Min Read

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮೈಸೂರಿನಲ್ಲಿ ಸಾಹಿತಿ `ಎಸ್.ಎಲ್ ಭೈರಪ್ಪ’ ಅಂತ್ಯಕ್ರಿಯೆ

26/09/2025 5:37 AM1 Min Read

ರಾಜ್ಯ ಸರ್ಕಾರಿ ನೌಕರರ `ಮುಂಬಡ್ತಿ’ಗೆ ತರಬೇತಿ ಕಡ್ಡಾಯ : ಸಚಿವ ಸಂಪುಟ ಅನುಮೋದನೆ

26/09/2025 5:31 AM4 Mins Read
Recent News

ಮಾಲೀಕರು-ಬಾಡಿಗೆದಾರರ ನಡುವೆ ಘರ್ಷಣೆ ಹೆಚ್ಚಳ : ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ- 2025ಕ್ಕೆ ಸಚಿವ ಸಂಪುಟ ಅನುಮೋದನೆ

26/09/2025 5:49 AM

ಇಂದಿನಿಂದ 5 ದಿನ ಕೆಆರ್ ಎಸ್ ನಲ್ಲಿ `ಕಾವೇರಿ ಆರತಿ’ : ಪ್ರವಾಸಿಗರಿಗೆ ಉಚಿತವಾಗಿ ‘ತಾಯಿ ಕಾವೇರಿ ಲಾಡು ಪ್ರಸಾದ

26/09/2025 5:40 AM

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮೈಸೂರಿನಲ್ಲಿ ಸಾಹಿತಿ `ಎಸ್.ಎಲ್ ಭೈರಪ್ಪ’ ಅಂತ್ಯಕ್ರಿಯೆ

26/09/2025 5:37 AM

ರಾಜ್ಯ ಸರ್ಕಾರಿ ನೌಕರರ `ಮುಂಬಡ್ತಿ’ಗೆ ತರಬೇತಿ ಕಡ್ಡಾಯ : ಸಚಿವ ಸಂಪುಟ ಅನುಮೋದನೆ

26/09/2025 5:31 AM
State News
KARNATAKA

ಮಾಲೀಕರು-ಬಾಡಿಗೆದಾರರ ನಡುವೆ ಘರ್ಷಣೆ ಹೆಚ್ಚಳ : ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ- 2025ಕ್ಕೆ ಸಚಿವ ಸಂಪುಟ ಅನುಮೋದನೆ

By kannadanewsnow5726/09/2025 5:49 AM KARNATAKA 1 Min Read

ಬೆಂಗಳೂರು : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಬಾಡಿಗೆ (ತಿದ್ದುಪಡಿ) ಸೇರಿದಂತೆ ಹಲವು ವಿಧೇಯಕಗಳಿಗೆ ಅನುಮೋದನೆ ನೀಡಲಾಗಿದೆ. ಮುಖ್ಯಮಂತ್ರಿ…

ಇಂದಿನಿಂದ 5 ದಿನ ಕೆಆರ್ ಎಸ್ ನಲ್ಲಿ `ಕಾವೇರಿ ಆರತಿ’ : ಪ್ರವಾಸಿಗರಿಗೆ ಉಚಿತವಾಗಿ ‘ತಾಯಿ ಕಾವೇರಿ ಲಾಡು ಪ್ರಸಾದ

26/09/2025 5:40 AM

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮೈಸೂರಿನಲ್ಲಿ ಸಾಹಿತಿ `ಎಸ್.ಎಲ್ ಭೈರಪ್ಪ’ ಅಂತ್ಯಕ್ರಿಯೆ

26/09/2025 5:37 AM

ರಾಜ್ಯ ಸರ್ಕಾರಿ ನೌಕರರ `ಮುಂಬಡ್ತಿ’ಗೆ ತರಬೇತಿ ಕಡ್ಡಾಯ : ಸಚಿವ ಸಂಪುಟ ಅನುಮೋದನೆ

26/09/2025 5:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.