Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಧರ್ಮಸ್ಥಳ ಪ್ರಕರಣ : ಚಿನ್ನಯ್ಯ & ಗ್ಯಾಂಗ್ ಬಗ್ಗೆ, ಗೃಹ ಸಚಿವರಿಗೆ ಸಂಪೂರ್ಣ ಮಾಹಿತಿ ನೀಡಿದ ಪ್ರಣವ್ ಮೋಹಂತಿ

26/09/2025 10:39 AM

ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ `ಸರ್ಕಾರಿ ನೌಕರರಿಗೆ’ ಬಡ್ತಿಯಲ್ಲಿ ಮೀಸಲಾತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

26/09/2025 10:30 AM

ಇತಿಹಾಸ ಸೃಷ್ಟಿ: 41 ವರ್ಷಗಳ ನಂತರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ vs ಪಾಕಿಸ್ತಾನ ಫೈಟ್!

26/09/2025 10:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ `ಸರ್ಕಾರಿ ನೌಕರರಿಗೆ’ ಬಡ್ತಿಯಲ್ಲಿ ಮೀಸಲಾತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
KARNATAKA

ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ `ಸರ್ಕಾರಿ ನೌಕರರಿಗೆ’ ಬಡ್ತಿಯಲ್ಲಿ ಮೀಸಲಾತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5726/09/2025 10:30 AM

ಬೆಂಗಳೂರು : ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಗ್ರೂಪ್‌-ಬಿ ಮತ್ತು ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ನೀಡುವ ಬಡ್ತಿಯಲ್ಲಿ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ (1)ರ ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 121 ಸೆನನಿ 2020ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ ‘ಡಿ’ ಯಿಂದ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಸಿ’ ಯಿಂದ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಕಲ್ಪಿಸಲಾಗಿರುವ ಶೇಕಡ 4ರಷ್ಟು ಮೀಸಲಾತಿ ಆಸ್ಪದವನ್ನು ದಿನಾಂಕ:28/03/2023ರ ಆದೇಶದಲ್ಲಿನ ಎಲ್ಲಾ ಷರತ್ತು ಮತ್ತು ಉಪಬಂಧಗಳಲ್ಲಿ ಯಾವುದೇ ಬದಲಾವಣೇ ಇಲ್ಲದೆ ಗ್ರೂಪ್ ‘ಸಿ’ ಯಿಂದ ಗ್ರೂಪ್ ‘ಬಿ’ ಮತ್ತು ಗ್ರೂಪ್ ‘ಬಿ’ ಯಿಂದ ಗ್ರೂಪ್ ‘ಎ’ (ಕಿರಿಯ ಶ್ರೇಣಿ) ವೃಂದದ ಹುದ್ದೆಗಳಿಗೂ ಸಹ ವಿಸ್ತರಿಸಿ ಆದೇಶಿಸಿ ಅವಕಾಶ ಕಲ್ಪಿಸಲಾಗಿರುತ್ತದೆ.

ಅದರನ್ವಯ ಜಲಸಂಪನ್ಮೂಲ ಇಲಾಖೆಯಲ್ಲಿ ನೇಮಕಾತಿಗೊಂಡು ಕಾರ್ಯನಿರ್ವಹಿಸುತ್ತಿರುವ ಸಹಾಯಕ ಇಂಜಿನಿಯರರ ಗ್ರೂಪ್ ‘ಬಿ’ ಯಿಂದ ಗ್ರೂಪ್ ‘ಎ’ (ಕಿರಿಯ ಶ್ರೇಣಿ) ವೃಂದದ ಹುದ್ದೆಗಳಿಗೆ ಅಂಗವಿಕಲ ಅಭ್ಯರ್ಥಿ ಮೀಸಲಾತಿಯಡಿಯಲ್ಲಿ ಅರ್ಹ ದಿನಾಂಕದಿಂದ ಮುಂಬಡ್ತಿಗೆ ಪರಿಗಣಿಸಬೇಕೆಂದು ಉಲ್ಲೇಖ (2)ರ ಸರ್ಕಾರದ ಪತ್ರದನ್ವಯ ಅಂಗವೈಕಲ್ಯಕ್ಕೆ ಸಂಬಂಧಿಸಿದಂತೆ ಪ್ರಮಾಣ ಪತ್ರ ಹಾಗೂ ಮೀಸಲಾತಿ ಪರಿಗಣಿಸಬಹುದಾದ ಎಲ್ಲಾ ನೌಕರರ ಇತರೆ ವಿವರಗಳನ್ನು ಜೈಷ್ಮತೆಯನುಸಾರ ಸೂಕ್ತ ಪ್ರಸ್ತಾವನೆಯೊಂದಿಗೆ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

ಆದ್ದರಿಂದ ಜಲಸಂಪನ್ಮೂಲ ಇಲಾಖೆಯ ಜೇಷ್ಠತೆಯಲ್ಲಿರುವ ಎದ್ದುಕಾಣುವ ಅಂವೈಕಲ್ಯವುಳ್ಳ ಸಹಾಯಕ ಇಂಜಿನಿಯರರ ಸೇವಾ ವಿವರಗಳನ್ನು ಹಾಗೂ ಪ್ರಮಾಣ ಪತ್ರಗಳನ್ನು ದೃಢೀಕರಿಸಿ ಈ ಕಛೇರಿಗೆ ಸಲ್ಲಿಸಲು ಈ ಮೂಲಕ ಕೋರಲಾಗಿದೆ.

Reservation in promotions for 'government employees' with visible disabilities: Important order from the state government
Share. Facebook Twitter LinkedIn WhatsApp Email

Related Posts

BIG NEWS : ಧರ್ಮಸ್ಥಳ ಪ್ರಕರಣ : ಚಿನ್ನಯ್ಯ & ಗ್ಯಾಂಗ್ ಬಗ್ಗೆ, ಗೃಹ ಸಚಿವರಿಗೆ ಸಂಪೂರ್ಣ ಮಾಹಿತಿ ನೀಡಿದ ಪ್ರಣವ್ ಮೋಹಂತಿ

26/09/2025 10:39 AM1 Min Read

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಹೊತ್ತಿ ಉರಿದ ಫರ್ನಿಚರ್ ಅಂಗಡಿ, ಲಕ್ಷಾಂತರ ರೂ. ವಸ್ತುಗಳು ಸುಟ್ಟು ಭಸ್ಮ!

26/09/2025 10:15 AM1 Min Read

BREAKING : ಬೆಂಗಳೂರಿನಲ್ಲಿ ಸೀರೆ ಕದ್ದಿದ್ದ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದ ಬಟ್ಟೆ ಅಂಗಡಿ ಮಾಲೀಕ ಅರೆಸ್ಟ್ | WATCH VIDEO

26/09/2025 10:07 AM1 Min Read
Recent News

BIG NEWS : ಧರ್ಮಸ್ಥಳ ಪ್ರಕರಣ : ಚಿನ್ನಯ್ಯ & ಗ್ಯಾಂಗ್ ಬಗ್ಗೆ, ಗೃಹ ಸಚಿವರಿಗೆ ಸಂಪೂರ್ಣ ಮಾಹಿತಿ ನೀಡಿದ ಪ್ರಣವ್ ಮೋಹಂತಿ

26/09/2025 10:39 AM

ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ `ಸರ್ಕಾರಿ ನೌಕರರಿಗೆ’ ಬಡ್ತಿಯಲ್ಲಿ ಮೀಸಲಾತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

26/09/2025 10:30 AM

ಇತಿಹಾಸ ಸೃಷ್ಟಿ: 41 ವರ್ಷಗಳ ನಂತರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ vs ಪಾಕಿಸ್ತಾನ ಫೈಟ್!

26/09/2025 10:29 AM

ನವರಾತ್ರಿ 2025 ದಿನ 5: ಮಾತೆ ಸ್ಕಂದಮಾತೆಯ ಪೂಜಾ ಆಚರಣೆಗಳ ವಿವರ ಇಲ್ಲಿದೆ | Navratri

26/09/2025 10:24 AM
State News
KARNATAKA

BIG NEWS : ಧರ್ಮಸ್ಥಳ ಪ್ರಕರಣ : ಚಿನ್ನಯ್ಯ & ಗ್ಯಾಂಗ್ ಬಗ್ಗೆ, ಗೃಹ ಸಚಿವರಿಗೆ ಸಂಪೂರ್ಣ ಮಾಹಿತಿ ನೀಡಿದ ಪ್ರಣವ್ ಮೋಹಂತಿ

By kannadanewsnow0526/09/2025 10:39 AM KARNATAKA 1 Min Read

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿಗೆ ರಾಜ್ಯ ಸರ್ಕಾರ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಇಂದು…

ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ `ಸರ್ಕಾರಿ ನೌಕರರಿಗೆ’ ಬಡ್ತಿಯಲ್ಲಿ ಮೀಸಲಾತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

26/09/2025 10:30 AM

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಹೊತ್ತಿ ಉರಿದ ಫರ್ನಿಚರ್ ಅಂಗಡಿ, ಲಕ್ಷಾಂತರ ರೂ. ವಸ್ತುಗಳು ಸುಟ್ಟು ಭಸ್ಮ!

26/09/2025 10:15 AM

BREAKING : ಬೆಂಗಳೂರಿನಲ್ಲಿ ಸೀರೆ ಕದ್ದಿದ್ದ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದ ಬಟ್ಟೆ ಅಂಗಡಿ ಮಾಲೀಕ ಅರೆಸ್ಟ್ | WATCH VIDEO

26/09/2025 10:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.