Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿಕ್ಕಮಗಳೂರಿನ ಸಂಸೆ ಗ್ರಾಮಸ್ಥರ ಮನವಿಗೆ ಸಚಿವ ಈಶ್ವರ ಖಂಡ್ರೆ ಸ್ಪಂದನೆ: ಪುಂಡಾನೆ ಸೆರೆಗೆ ಆದೇಶ

26/09/2025 8:32 PM

ಜಾತಿ ಸಮೀಕ್ಷೆ ವೇಳೆ ಈಡಿಗರು ಎಂದು ನಮೂದಿಸಿ: ಸೊರಬ ತಾಲ್ಲೂಕು ಮಾಜಿ ಅಧ್ಯಕ್ಷ ಕೆ.ಅಜ್ಜಪ್ಪ ಮನವಿ

26/09/2025 8:29 PM

ಅಕ್ಸೆಂಚರ್ ಉದ್ಯೋಗಿಗಳಿಗೆ ಬಿಗ್ ಶಾಕ್: 3 ತಿಂಗಳಲ್ಲಿ 11,000 ಕ್ಕೂ ಹೆಚ್ಚು ಉದ್ಯೋಗ ಕಡಿತ | Accenture Cuts Jobs

26/09/2025 8:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿ ಸಮೀಕ್ಷೆ ವೇಳೆ ಈಡಿಗರು ಎಂದು ನಮೂದಿಸಿ: ಸೊರಬ ತಾಲ್ಲೂಕು ಮಾಜಿ ಅಧ್ಯಕ್ಷ ಕೆ.ಅಜ್ಜಪ್ಪ ಮನವಿ
KARNATAKA

ಜಾತಿ ಸಮೀಕ್ಷೆ ವೇಳೆ ಈಡಿಗರು ಎಂದು ನಮೂದಿಸಿ: ಸೊರಬ ತಾಲ್ಲೂಕು ಮಾಜಿ ಅಧ್ಯಕ್ಷ ಕೆ.ಅಜ್ಜಪ್ಪ ಮನವಿ

By kannadanewsnow0926/09/2025 8:29 PM

ಶಿವಮೊಗ್ಗ: ರಾಜ್ಯ ಸರ್ಕಾರ ಸಾಮಾಜಿಕ, ಶೈಕ್ಷಣಿಕವಾಗಿ ಜಾತಿ ಸಮೀಕ್ಷೆಗೆ ಮುಂದಾಗಿದ್ದು, ಜಿಲ್ಲೆಯ ಬಹುಸಂಖ್ಯಾತ ಸಮಾಜವಾದ ಈಡಿಗ ಮತ್ತು ದೀವರು ಕಲಂ 9ರಲ್ಲಿ ಈಡಿಗ ಎಂದು, ಕಲಂ 10ರಲ್ಲಿ ದೀವರು ಎಂದೂ ನಮೂದಿಸುವಂತೆ ಸೊರಬ ತಾಲ್ಲೂಕು ಆರ್ಯ ಈಡಿಗ (ದೀವರು) ಸಮಾಜದ ಮಾಜಿ ಅಧ್ಯಕ್ಷ ಕೆ.ಅಜ್ಜಪ್ಪ ಮನವಿ ಮಾಡಿದರು.

ಈಗಾಗಲೇ ರಾಜ್ಯ ಮಟ್ಟದಲ್ಲಿ ಆರ್ಯ ಈಡಿಗ ಸಮಾಜದೊಂದಿಗೆ ದೀವರು ಸೇರಿಕೊಂಡಿದ್ದು, ಸಂಘಗಳಿಗೆ ಈಡಿಗ ಸಂಘದ ಹೆಸರಿನಲ್ಲಿ ಆಸ್ತಿ ಇದೆ. ತಪ್ಪಾಗಿ ಜಾತಿ ನಮೂಸಿದರೆ ಮುಂದಿನ ದಿನಗಳಲ್ಲಿ ಕಾನೂನಿನ ತೊಡಕು ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಮುಖ್ಯ ಜಾತಿ ಕಲಂನಲ್ಲಿ ಈಡಿಗ ಎಂತಲೂ, ಉಪಜಾತಿ ಕಲಂನಲ್ಲಿ ದೀವರು ಎಂದು ನಮೂಸುವಲ್ಲಿ ಜಾಗ್ರತೆ ವಹಿಸಿ ಎಂದು ತಿಳಿಸಿದರು.

ಭೌಗೋಳಿಕವಾಗಿ ದೀವರು ಜನಾಂಗಕ್ಕೆ ಮಹತ್ವವಿದೆ‌. ಯಾವುದೇ ಕಾರಣಕ್ಕೂ ದೀವರು ಸಂಸ್ಕೃತಿ ಅಳಿಯುವುದಿಲ್ಲ. ಈ ಹಿಂದಿನ ಸಮೀಕ್ಷೆಯಲ್ಲಿ ಹಾಲಕ್ಷತ್ರೀಯ ಎಂದು ನಮೂದಿಸಿ ಗೊಂದಲ ಉಂಟಾಗಿತ್ತು. ಅಂತಹ ತಪ್ಪು ಮತ್ತೆ ಈಗ ಆಗಬರಾದು. ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ದೀವರು ಈಡಿಗ ಜನಾಂಗದೊಂದಿಗೆ ಒಗ್ಗಟ್ಟಾಗಿಯೇ ಇರಬೇಕು ಎಂದರು.

ಶ್ರೀನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷ ಸಂಘಟನಾ ಜಿಲ್ಲಾಧ್ಯಕ್ಷ ಪ್ರವೀಣ್ ಮಾತನಾಡಿ, ಬಲಾಢ್ಯ ಸಮುದಾಯಗಳು ಉಪಜಾತಿ ನಮೂದಿಸಬಾರದು ಎಂದು ತೀರ್ಮಾನಿಸಿವೆ.ಆದರೆ ಈಡಿಗ ಸಮಾಜವು ರಾಜ್ಯದಲ್ಲಿ 4ನೇ ಸ್ಥಾನದಲ್ಲಿದೆ. ಕೆಲವು ಸರ್ಕಾರಿ ನೌಕರರು ಜಾತಿ ವಿಷ ಬೀಜ ಬಿತ್ತಲು ಮುಂದಾಗಿದ್ದಾರೆ. ನೀವು ಜನರ ಸೇವೆ ಮಾಡುವುದನ್ನು ಬಿಟ್ಟು ರಾಜಕಾರಣ ಮಾಡುವುದನ್ನು ಬಿಡಿ. ಒಗ್ಗಟ್ಟಾಗಿರುವ ಸಮಾಜವನ್ನು ಪ್ರಜ್ಞಾವಂತರು ಮುರಿಯುವ ಕೆಲಸ ಮಾಡುತ್ತಿದ್ದಾರೆ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಹಿಂದಿನಿಂದಲೂ ಸರ್ಕಾರಿ ದಾಖಲೆ ಪ್ರಕಾರ ಈಡಿಗ ಎಂದು ನಮೂದಾಗಿದೆ‌. ಅಸ್ಮಿತೆಯ ಹೆಸರಿನಲ್ಲಿ ಒಡೆಯುವ ಕೆಲಸ ಮಾಡುತ್ತಿರುವ ಕೆಲವು ಸರ್ಕಾರಿ ನೌಕರರು ಸರ್ಕಾರದ ಕೆಲಸ ಮಾಡುವುದನ್ನು ಬಿಟ್ಟು ಸಮಾಜವನ್ನು ಒಡೆಯುವ ಕೆಲಸದಲ್ಲಿ ನಿರತರಾಗಿದ್ದಾರೆ. ನಾವು ಈಡಿಗರು ಎನ್ನುವುದಕ್ಕೆ ಹೆಮ್ಮೆಯಿದ್ದು ಈಡಿಗರು ಎಂದೇ ನಮೂದಿಸುವಂತೆ ತಿಳಿಸಿದರು.

ಹಿರಿಯ ಮುಖಂಡರಾದ ಹುಚ್ಚಪ್ಪ ಚಿಮಣೂರು, ಬರಗಿ ನಾಗರಾಜ್, ಕೆರೆಯಪ್ಪ ಒಡೆಯರ್, ಮಂಜಪ್ಪ ಕಡಸೂರು, ಮಂಜುನಾಥ್ ಉಪ್ಪಳ್ಳಿ, ಉಮೇಶ್ ಕುದುರೆಗಣೆ, ಸಂತೋಷ್ ಕಡಸೂರು, ಚಂದ್ರಪ್ಪ ಮೇಷ್ಟ್ರು, ರಂಗನಾಥ್ ಕುದುರೆಗಣೆ, ನಾಗರಾಜ್ ಮುಟುಗುಪ್ಪೆ ಇದ್ದರು.

ವರದಿ: ರಾಘವೇಂದ್ರ ಎಂ ಜಂಗಿನಕೊಪ್ಪ, ಸೊರಬ

ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಜಾರಿ: ರಾಜ್ಯಾಧ್ಯಕ್ಷ ಷಡಕ್ಷರಿಗೆ ಸಾಗರ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಧನ್ಯವಾದ

BREAKING: ಮಂಡ್ಯದಲ್ಲಿ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ

ಆರೋಗ್ಯ ಸಂಜೀವಿನಿ ಜಾರಿ: ಸಿಎಂ, ಡಿಸಿಎಂಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಧನ್ಯವಾದ

Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರಿನ ಸಂಸೆ ಗ್ರಾಮಸ್ಥರ ಮನವಿಗೆ ಸಚಿವ ಈಶ್ವರ ಖಂಡ್ರೆ ಸ್ಪಂದನೆ: ಪುಂಡಾನೆ ಸೆರೆಗೆ ಆದೇಶ

26/09/2025 8:32 PM1 Min Read

BREAKING: ಮಂಡ್ಯದಲ್ಲಿ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ

26/09/2025 8:07 PM1 Min Read

ಬೆಂಗಳೂರು ಜನತೆಗೆ ಮಹತ್ವದ ಮಾಹಿತಿ: ಈ ಆಪ್ ಹಾಕೊಳ್ಳಿ, GBA ಎಲ್ಲಾ ಮಾಹಿತಿ ಅಂಗೈಯಲ್ಲೇ ಲಭ್ಯ

26/09/2025 7:41 PM1 Min Read
Recent News

ಚಿಕ್ಕಮಗಳೂರಿನ ಸಂಸೆ ಗ್ರಾಮಸ್ಥರ ಮನವಿಗೆ ಸಚಿವ ಈಶ್ವರ ಖಂಡ್ರೆ ಸ್ಪಂದನೆ: ಪುಂಡಾನೆ ಸೆರೆಗೆ ಆದೇಶ

26/09/2025 8:32 PM

ಜಾತಿ ಸಮೀಕ್ಷೆ ವೇಳೆ ಈಡಿಗರು ಎಂದು ನಮೂದಿಸಿ: ಸೊರಬ ತಾಲ್ಲೂಕು ಮಾಜಿ ಅಧ್ಯಕ್ಷ ಕೆ.ಅಜ್ಜಪ್ಪ ಮನವಿ

26/09/2025 8:29 PM

ಅಕ್ಸೆಂಚರ್ ಉದ್ಯೋಗಿಗಳಿಗೆ ಬಿಗ್ ಶಾಕ್: 3 ತಿಂಗಳಲ್ಲಿ 11,000 ಕ್ಕೂ ಹೆಚ್ಚು ಉದ್ಯೋಗ ಕಡಿತ | Accenture Cuts Jobs

26/09/2025 8:25 PM

BREAKING : ಸೋನಮ್ ವಾಂಗ್ಚುಕ್ ಬಂಧನದ ಬಳಿಕ ಲೇಹ್’ನಲ್ಲಿ ‘ಇಂಟರ್ನೆಟ್ ಸೇವೆ’ ಸ್ಥಗಿತ

26/09/2025 8:25 PM
State News
KARNATAKA

ಚಿಕ್ಕಮಗಳೂರಿನ ಸಂಸೆ ಗ್ರಾಮಸ್ಥರ ಮನವಿಗೆ ಸಚಿವ ಈಶ್ವರ ಖಂಡ್ರೆ ಸ್ಪಂದನೆ: ಪುಂಡಾನೆ ಸೆರೆಗೆ ಆದೇಶ

By kannadanewsnow0926/09/2025 8:32 PM KARNATAKA 1 Min Read

ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಸಂಸ್ಸೆ, ಅರಳಿಕೊಪ್ಪ, ವಗ್ಗಡೆ ಕಾನೂರು, ಗುಬ್ಬಿಗಾ ಗ್ರಾಮಗಳಲ್ಲಿ ಉಪಟಳ ನೀಡುತ್ತಿರುವ ಪುಂಡಾನೆ…

ಜಾತಿ ಸಮೀಕ್ಷೆ ವೇಳೆ ಈಡಿಗರು ಎಂದು ನಮೂದಿಸಿ: ಸೊರಬ ತಾಲ್ಲೂಕು ಮಾಜಿ ಅಧ್ಯಕ್ಷ ಕೆ.ಅಜ್ಜಪ್ಪ ಮನವಿ

26/09/2025 8:29 PM

BREAKING: ಮಂಡ್ಯದಲ್ಲಿ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ

26/09/2025 8:07 PM

ಬೆಂಗಳೂರು ಜನತೆಗೆ ಮಹತ್ವದ ಮಾಹಿತಿ: ಈ ಆಪ್ ಹಾಕೊಳ್ಳಿ, GBA ಎಲ್ಲಾ ಮಾಹಿತಿ ಅಂಗೈಯಲ್ಲೇ ಲಭ್ಯ

26/09/2025 7:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.