Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾರ್ತ್ ಕೆರೊಲಿನಾ ಬಾರ್ ನಲ್ಲಿ ಗುಂಡಿನ ದಾಳಿ: ಕನಿಷ್ಠ 3 ಸಾವು, ಹಲವರಿಗೆ ಗಾಯ

28/09/2025 11:06 AM

ಕೃಷ್ಣ ಮತ್ತು ಭೀಮ ನದಿ ತೀರದಲ್ಲಿ ಪ್ರವಾಹದ ಸ್ಥಿತಿ: ತೀವ್ರ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

28/09/2025 11:04 AM

ALERT : ರಾತ್ರಿ ವೇಳೆ ಹೆಚ್ಚು `ಮೊಬೈಲ್’ ಬಳಸುವವರಿಗೆ ಈ ಗಂಭೀರ ಸಮಸ್ಯೆಗಳು ಕಾಡಬಹುದು.!

28/09/2025 11:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೃಷ್ಣ ಮತ್ತು ಭೀಮ ನದಿ ತೀರದಲ್ಲಿ ಪ್ರವಾಹದ ಸ್ಥಿತಿ: ತೀವ್ರ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
KARNATAKA

ಕೃಷ್ಣ ಮತ್ತು ಭೀಮ ನದಿ ತೀರದಲ್ಲಿ ಪ್ರವಾಹದ ಸ್ಥಿತಿ: ತೀವ್ರ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

By kannadanewsnow5728/09/2025 11:04 AM

ಬೆಂಗಳೂರು : ಕೃಷ್ಣ ಮತ್ತು ಭೀಮ ನದಿ ತೀರದಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ತೀವ್ರ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು, ಸಿಇಒಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಕಲ್ಬುರ್ಗಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾಗೂ ಕೃಷ್ಣ ನದಿಯ ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲ್ಬುರ್ಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುಲ್ಬರ್ಗ, ಬಿಜಾಪುರ ಯಾದಗಿರಿ ಸೇರಿದಂತೆ ಬೀದರ್ ಜಿಲ್ಲೆಗಳಲ್ಲಿ ಅಗತ್ಯ ತುರ್ತು ಕ್ರಮಕ್ಕೆ ನಾಲ್ಕೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು, CEO ಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು…

*ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಿಇಒ ಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು.

*ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಬೇಕು.

*ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು.

*ಮಾನವ ಮತ್ತು ರಾಸುಗಳ, ಜಾನವಾರುಗಳ ಪ್ರಾಣ ಹಾನಿ ಆಗದಂತೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

*ಸಂತ್ರಸ್ಥರಿಗೆ ಆಹಾರ ಕೇಂದ್ರಗಳು, ಜಾನವಾರುಗಳಿಗೆ ಅಗತ್ಯ ಮೇವಿನ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ್ದಾರೆ.

Flood situation on the banks of Krishna and Bhima rivers: CM Siddaramaiah instructs for intensive rescue and relief work
Share. Facebook Twitter LinkedIn WhatsApp Email

Related Posts

ALERT : ರಾತ್ರಿ ವೇಳೆ ಹೆಚ್ಚು `ಮೊಬೈಲ್’ ಬಳಸುವವರಿಗೆ ಈ ಗಂಭೀರ ಸಮಸ್ಯೆಗಳು ಕಾಡಬಹುದು.!

28/09/2025 11:00 AM2 Mins Read

ಜನತೆಗೆ ಗುಡ್ ನ್ಯೂಸ್ : ನಿಮ್ಮ ಬಳಿ `ರೇಷನ್ ಕಾರ್ಡ್’ಇದ್ರೆ ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

28/09/2025 10:37 AM2 Mins Read

ಜೀವನದಲ್ಲಿ ಒಮ್ಮೆಯಾದರೂ ಈ ಎಳನೀರಿನ ದೀಪವನ್ನು ಮನೆಯಲ್ಲಿ ಹಚ್ಚಿ ನೋಡಿ. ಕೋಟಿಗಟ್ಟಲೆ ಸಾಲವಿದ್ದರೂ ಲಕ್ಷಾಧಿಪತಿಯಾಗಬಲ್ಲ ಮಹಾ ದೀಪಂ.!

28/09/2025 9:52 AM3 Mins Read
Recent News

ನಾರ್ತ್ ಕೆರೊಲಿನಾ ಬಾರ್ ನಲ್ಲಿ ಗುಂಡಿನ ದಾಳಿ: ಕನಿಷ್ಠ 3 ಸಾವು, ಹಲವರಿಗೆ ಗಾಯ

28/09/2025 11:06 AM

ಕೃಷ್ಣ ಮತ್ತು ಭೀಮ ನದಿ ತೀರದಲ್ಲಿ ಪ್ರವಾಹದ ಸ್ಥಿತಿ: ತೀವ್ರ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

28/09/2025 11:04 AM

ALERT : ರಾತ್ರಿ ವೇಳೆ ಹೆಚ್ಚು `ಮೊಬೈಲ್’ ಬಳಸುವವರಿಗೆ ಈ ಗಂಭೀರ ಸಮಸ್ಯೆಗಳು ಕಾಡಬಹುದು.!

28/09/2025 11:00 AM

BREAKING : `ಅಮಾಯಕರ ಜೀವಹಾನಿ ಸುದ್ದಿ ನನ್ನ ಹೃದಯವನ್ನು ಭಾರವಾಗಿಸಿದೆ’ : ಕರೂರ್ ಕಾಲ್ತುಳಿತದ ಬಗ್ಗೆ ನಟ ರಜನಿಕಾಂತ್ ಪ್ರತಿಕ್ರಿಯೆ

28/09/2025 10:45 AM
State News
KARNATAKA

ಕೃಷ್ಣ ಮತ್ತು ಭೀಮ ನದಿ ತೀರದಲ್ಲಿ ಪ್ರವಾಹದ ಸ್ಥಿತಿ: ತೀವ್ರ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

By kannadanewsnow5728/09/2025 11:04 AM KARNATAKA 1 Min Read

ಬೆಂಗಳೂರು : ಕೃಷ್ಣ ಮತ್ತು ಭೀಮ ನದಿ ತೀರದಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ತೀವ್ರ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ…

ALERT : ರಾತ್ರಿ ವೇಳೆ ಹೆಚ್ಚು `ಮೊಬೈಲ್’ ಬಳಸುವವರಿಗೆ ಈ ಗಂಭೀರ ಸಮಸ್ಯೆಗಳು ಕಾಡಬಹುದು.!

28/09/2025 11:00 AM

ಜನತೆಗೆ ಗುಡ್ ನ್ಯೂಸ್ : ನಿಮ್ಮ ಬಳಿ `ರೇಷನ್ ಕಾರ್ಡ್’ಇದ್ರೆ ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

28/09/2025 10:37 AM

ಜೀವನದಲ್ಲಿ ಒಮ್ಮೆಯಾದರೂ ಈ ಎಳನೀರಿನ ದೀಪವನ್ನು ಮನೆಯಲ್ಲಿ ಹಚ್ಚಿ ನೋಡಿ. ಕೋಟಿಗಟ್ಟಲೆ ಸಾಲವಿದ್ದರೂ ಲಕ್ಷಾಧಿಪತಿಯಾಗಬಲ್ಲ ಮಹಾ ದೀಪಂ.!

28/09/2025 9:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.