Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಕು ಪ್ರಾಣಿಗಳನ್ನು ಎಚ್ಚರಿಕೆಯಿಂದ ಸಾಕಿ, ಕಾಲ ಕಾಲಕ್ಕೆ ಚಿಕಿತ್ಸೆ ಕೊಡಿಸಿ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

28/09/2025 6:14 PM

ಶಿವಮೊಗ್ಗ: ಸಾಂಸ್ಕೃತಿಕ ಸೇವೆ ಸಾಗರದ ಮಾರಿಕಾಂಬಾ ದೇವಿಗೆ ಅತ್ಯಂತ ಪ್ರಿಯವಾದದ್ದು- ಅಧ್ಯಕ್ಷೆ ಮೈತ್ರಿ ಪಾಟೀಲ್

28/09/2025 6:09 PM
Girl begs online to buy iPhone 17 Pro Max: Video goes viral

ಐಫೋನ್​ 17 ಪ್ರೊ ಮ್ಯಾಕ್ಸ್ ಖರೀದಿಸಲು ಆನ್‌ಲೈನ್‌ನಲ್ಲಿ ಭಿಕ್ಷೆ ಬೇಡಿದ ಹುಡುಗಿ: ವಿಡಿಯೋ ವೈರಲ್

28/09/2025 6:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸಾಂಸ್ಕೃತಿಕ ಸೇವೆ ಸಾಗರದ ಮಾರಿಕಾಂಬಾ ದೇವಿಗೆ ಅತ್ಯಂತ ಪ್ರಿಯವಾದದ್ದು- ಅಧ್ಯಕ್ಷೆ ಮೈತ್ರಿ ಪಾಟೀಲ್
KARNATAKA

ಶಿವಮೊಗ್ಗ: ಸಾಂಸ್ಕೃತಿಕ ಸೇವೆ ಸಾಗರದ ಮಾರಿಕಾಂಬಾ ದೇವಿಗೆ ಅತ್ಯಂತ ಪ್ರಿಯವಾದದ್ದು- ಅಧ್ಯಕ್ಷೆ ಮೈತ್ರಿ ಪಾಟೀಲ್

By kannadanewsnow0928/09/2025 6:09 PM

ಶಿವಮೊಗ್ಗ : ನವರಾತ್ರಿ ಸಂದರ್ಭದಲ್ಲಿ ನೃತ್ಯ ಸಂಗೀತ ಸೇವೆ ದೇವಿಗೆ ಅತ್ಯಂತ ಪ್ರಿಯವಾದದ್ದು. ಮಾರಿಕಾಂಬಾ ದೇವಿ ಸನ್ನಿಧಿಯಲ್ಲಿ ಧಾರ್ಮಿಕ ಸೇವೆ ಜೊತೆ ಸಾಂಸ್ಕೃತಿಕ ಸೇವೆ ನಡೆಸಿ ಕಲಾವಿದರಿಗೆ ಸಹಕಾರ ನೀಡುತ್ತಿರುವುದು ಸ್ವಾಗತಾರ್ಹ ಸಂಗತಿ ಎಂದು ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನದಿಂದ ನವರಾತ್ರಿ ಅಂಗವಾಗಿ ಐದು ದಿನಗಳ ಕಾಲ ಏರ್ಪಡಿಸಿದ್ದ ಕಲೋಪಾಸನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾತ್ರೆ, ಉತ್ಸವಗಳು ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸುವ ಕೆಲಸ ಮಾಡುತ್ತದೆ. ನಾಡಿನ ಬೇರೆ ಬೇರೆ ಭಾಗದಿಂದ ಕಲಾವಿದರು ಬಂದು ಸಾಂಸ್ಕೃತಿಕ ಕಲೆ ನೀಡುವ ಮೂಲಕ ಸಂಸ್ಕೃತಿ ವಿನಿಮಯವಾಗುತ್ತದೆ. ಸಾಗರ ಅನೇಕ ಕಲೆಗಳಿಗೆ ಆಶ್ರಯತಾಣವಾಗಿದ್ದು, ಕಲಾವಿದರನ್ನು ಗೌರವಿಸಿಕೊಂಡು ಬಂದಿದೆ ಎಂದು ಹೇಳಿದರು.

ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಭಾವನಾ ಸಂತೋಷ್, ನಗರಸಭೆ ಸದಸ್ಯೆ ಮಧುಮಾಲತಿ, ಲಲಿತಮ್ಮ, ಸುಂದರಸಿಂಗ್, ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಗಿರಿಧರ ರಾವ್, ಖಜಾಂಚಿ ನಾಗೇಂದ್ರ ಕುಮಟಾ, ಸದಸ್ಯ ಲೋಕೇಶಕುಮಾರ್ ಇನ್ನಿತರರು ಹಾಜರಿದ್ದರು.

Share. Facebook Twitter LinkedIn WhatsApp Email

Related Posts

ಸಾಕು ಪ್ರಾಣಿಗಳನ್ನು ಎಚ್ಚರಿಕೆಯಿಂದ ಸಾಕಿ, ಕಾಲ ಕಾಲಕ್ಕೆ ಚಿಕಿತ್ಸೆ ಕೊಡಿಸಿ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

28/09/2025 6:14 PM1 Min Read

ಶಿವಮೊಗ್ಗ: ಕ್ಷಕಿರಣ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನದ ಅಳವಡಿಕೆ ಅತ್ಯಗತ್ಯ- ಸುರೇಶ್.ಟಿ

28/09/2025 6:01 PM2 Mins Read

BIG NEWS : ‘ಹಿಂದೂ’ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದವರು ‘ಹಾಲು ಮತಸ್ಥರು’ : ಈಶ್ವರಾನಂದಪುರಿ ಶ್ರೀ ಹೇಳಿಕೆ

28/09/2025 5:36 PM1 Min Read
Recent News

ಸಾಕು ಪ್ರಾಣಿಗಳನ್ನು ಎಚ್ಚರಿಕೆಯಿಂದ ಸಾಕಿ, ಕಾಲ ಕಾಲಕ್ಕೆ ಚಿಕಿತ್ಸೆ ಕೊಡಿಸಿ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

28/09/2025 6:14 PM

ಶಿವಮೊಗ್ಗ: ಸಾಂಸ್ಕೃತಿಕ ಸೇವೆ ಸಾಗರದ ಮಾರಿಕಾಂಬಾ ದೇವಿಗೆ ಅತ್ಯಂತ ಪ್ರಿಯವಾದದ್ದು- ಅಧ್ಯಕ್ಷೆ ಮೈತ್ರಿ ಪಾಟೀಲ್

28/09/2025 6:09 PM
Girl begs online to buy iPhone 17 Pro Max: Video goes viral

ಐಫೋನ್​ 17 ಪ್ರೊ ಮ್ಯಾಕ್ಸ್ ಖರೀದಿಸಲು ಆನ್‌ಲೈನ್‌ನಲ್ಲಿ ಭಿಕ್ಷೆ ಬೇಡಿದ ಹುಡುಗಿ: ವಿಡಿಯೋ ವೈರಲ್

28/09/2025 6:07 PM

ಶಿವಮೊಗ್ಗ: ಕ್ಷಕಿರಣ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನದ ಅಳವಡಿಕೆ ಅತ್ಯಗತ್ಯ- ಸುರೇಶ್.ಟಿ

28/09/2025 6:01 PM
State News
KARNATAKA

ಸಾಕು ಪ್ರಾಣಿಗಳನ್ನು ಎಚ್ಚರಿಕೆಯಿಂದ ಸಾಕಿ, ಕಾಲ ಕಾಲಕ್ಕೆ ಚಿಕಿತ್ಸೆ ಕೊಡಿಸಿ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0928/09/2025 6:14 PM KARNATAKA 1 Min Read

ಶಿವಮೊಗ್ಗ : ಸಾಕುಪ್ರಾಣಿಗಳನ್ನು ಅತಿ ಎಚ್ಚರಿಕೆಯಿಂದ ಸಾಕಬೇಕು. ಕಾಲಕಾಲಕ್ಕೆ ಅವುಗಳಿಗೆ ಬೇಕಾದ ಚಿಕಿತ್ಸೆ ಕೊಡಿಸಿದರೆ ಅವುಗಳಿಂದ ಯಾರಿಗೂ ತೊಂದರೆಯಾಗುವುದಿಲ್ಲ ಎಂದು…

ಶಿವಮೊಗ್ಗ: ಸಾಂಸ್ಕೃತಿಕ ಸೇವೆ ಸಾಗರದ ಮಾರಿಕಾಂಬಾ ದೇವಿಗೆ ಅತ್ಯಂತ ಪ್ರಿಯವಾದದ್ದು- ಅಧ್ಯಕ್ಷೆ ಮೈತ್ರಿ ಪಾಟೀಲ್

28/09/2025 6:09 PM

ಶಿವಮೊಗ್ಗ: ಕ್ಷಕಿರಣ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನದ ಅಳವಡಿಕೆ ಅತ್ಯಗತ್ಯ- ಸುರೇಶ್.ಟಿ

28/09/2025 6:01 PM

BIG NEWS : ‘ಹಿಂದೂ’ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದವರು ‘ಹಾಲು ಮತಸ್ಥರು’ : ಈಶ್ವರಾನಂದಪುರಿ ಶ್ರೀ ಹೇಳಿಕೆ

28/09/2025 5:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.