Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹುಟ್ಟಿದ ದಿನಾಂಕದಲ್ಲಿದೆ ಮಗುವಿನ ಭವಿಷ್ಯ: ನಿಮ್ಮ ಮಗು ಎಷ್ಟು ಜೀನಿಯಸ್ ಅಂತ ಜಸ್ಟ್ ಹೀಗೆ ತಿಳಿಯಿರಿ!

BIG ALERT: ಜ್ಯೂಸ್ ನಲ್ಲಿ ಕೊಳೆತ ಮಾವಿನಹಣ್ಣು ಬಳಕೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

​ಆರ್ಥಿಕ ಒತ್ತಡಗಳ ನಡುವೆ ಅಭಿವೃದ್ಧಿಯ ಮಂತ್ರ: ಪ್ರಧಾನಿ ಮೋದಿಯಿಂದ ಆರ್ಥಿಕ ಸಲಹಾ ಮಂಡಳಿ ಸಭೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವರದಕ್ಷಿಣೆಗಾಗಿ ಪತಿಯ ಮನೆಯವರಿಂದ ಮೃಗಿಯ ವರ್ತನೆ : ಮಹಿಳೆಯ ಕೂದಲು ಹಿಡಿದು, ಒದ್ದು ಭೀಕರ ಹಲ್ಲೆ!
KARNATAKA

BREAKING : ವರದಕ್ಷಿಣೆಗಾಗಿ ಪತಿಯ ಮನೆಯವರಿಂದ ಮೃಗಿಯ ವರ್ತನೆ : ಮಹಿಳೆಯ ಕೂದಲು ಹಿಡಿದು, ಒದ್ದು ಭೀಕರ ಹಲ್ಲೆ!

By ಸುರೇಶ್‌

ಬೆಂಗಳೂರು : ರಾಜ್ಯದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಮಹಿಳೆಯ ಕೂದಲು ಹಿಡಿದು ಎಳೆದಾಡಿ ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಈ ಒಂದು ಘಟನೆ ಬೆಂಗಳೂರು ನಗರ ಆನೇಕಲ್ ಪಟ್ಟಣದ ನಾರಾಯಣಪುರದಲ್ಲಿ ನಡೆದಿದೆ. ಗಂಡನ ಮನೆಯವರು ಮಳೆಯ ಮೇಲೆ ಮೃಗೀಯ ವರ್ತನೆ ತೋರಿದ್ದಾರೆ.

ಬೆಂಗಳೂರಿನ ಆನೇಕಲ್ ಪಟ್ಟಣದ ನಾರಾಯಣಪುರದಲ್ಲಿ ಪತಿ ಅರುಣ್, ಅತ್ತೆ ಪ್ರಭಾವತಿ, ಮಾವ ಚೌಡಪ್ಪ ಮೂವರು ಸೇರಿಕೊಂಡು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಅರುಣ್ ಪತ್ನಿ ಶ್ರೀಲಜಾ ಮೇಲೆ ಗಜೇಂದ್ರ, ನರಸಿಂಹಮೂರ್ತಿ, ಲಕ್ಷ್ಮಿ, ಚೌಡಪ್ಪ ಅವರು ಹಲ್ಲೆ ಮಾಡಿ ಕಾಲಿನಿಂದ ಒದ್ದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. 5 ವರ್ಷಗಳ ಹಿಂದೆ ಅರುಣ್ ಜೊತೆ ಶ್ರೀಲಜಾ ಮದುವೆಯಾಗಿದ್ದರು. ದಂಪತಿಗಳಿಗೆ ನಾಲ್ಕು ವರ್ಷದ ಹೆಣ್ಣು ಮಗು ಕೂಡ ಇದೆ.

ಮದುವೆಯಾದ ಮೇಲು ಕೂಡ ಪತಿ ಹಾಗೂ ಪತಿಯ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಅಲ್ಲದೆ ಶ್ರೀಲಜಾ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ. ಈ ವೇಳೆ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯತಿ ಕೂಡ ನಡೆದಿತ್ತು. ಕಳೆದ ಒಂದು ವಾರದ ಹಿಂದೆ ಶ್ರೀಲಜಾ ತವರು ಮನೆಗೆ ತೆರಳಿದ್ದರು. ಇದೀಗ ಮನೆಗೆ ಬಂದ ವೇಳೆ ಮನೆಗೆ ಸೇರಿಸಿದೆ ರಸ್ತೆ ಮೇಲು ಕೂದಲು ಎಳೆದಾಡಿ, ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

1 Min Read

ಹುಟ್ಟಿದ ದಿನಾಂಕದಲ್ಲಿದೆ ಮಗುವಿನ ಭವಿಷ್ಯ: ನಿಮ್ಮ ಮಗು ಎಷ್ಟು ಜೀನಿಯಸ್ ಅಂತ ಜಸ್ಟ್ ಹೀಗೆ ತಿಳಿಯಿರಿ!

2 Mins Read

ರಾಜ್ಯದ ಜನತೆಯ ಗಮನಕ್ಕೆ : ‘ಬಾಪೂಜಿ ಸೇವಾ ಕೇಂದ್ರ’ಗಳಲ್ಲಿ ಯಾವ ಸೇವೆಗೆ ಎಷ್ಟು ಹಣ? ಇಲ್ಲಿದೆ ಸಂಪೂರ್ಣ ಮಾಹಿತಿ

3 Mins Read
Recent News

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

ಹುಟ್ಟಿದ ದಿನಾಂಕದಲ್ಲಿದೆ ಮಗುವಿನ ಭವಿಷ್ಯ: ನಿಮ್ಮ ಮಗು ಎಷ್ಟು ಜೀನಿಯಸ್ ಅಂತ ಜಸ್ಟ್ ಹೀಗೆ ತಿಳಿಯಿರಿ!

BIG ALERT: ಜ್ಯೂಸ್ ನಲ್ಲಿ ಕೊಳೆತ ಮಾವಿನಹಣ್ಣು ಬಳಕೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

​ಆರ್ಥಿಕ ಒತ್ತಡಗಳ ನಡುವೆ ಅಭಿವೃದ್ಧಿಯ ಮಂತ್ರ: ಪ್ರಧಾನಿ ಮೋದಿಯಿಂದ ಆರ್ಥಿಕ ಸಲಹಾ ಮಂಡಳಿ ಸಭೆ

State News
KARNATAKA

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

By kannadanewsnow57 KARNATAKA 1 Min Read

ಬೆಂಗಳೂರು: ಕಂದಾಯ ಇಲಾಖೆಯ ವಿವಿಧ ವೃಂದದ ನೌಕರರಿಗೆ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಇಲಾಖೆಯ ಅರ್ಹ ಸಿಬ್ಬಂದಿಗೆ ನಿಯಮಾನುಸಾರ…

ಹುಟ್ಟಿದ ದಿನಾಂಕದಲ್ಲಿದೆ ಮಗುವಿನ ಭವಿಷ್ಯ: ನಿಮ್ಮ ಮಗು ಎಷ್ಟು ಜೀನಿಯಸ್ ಅಂತ ಜಸ್ಟ್ ಹೀಗೆ ತಿಳಿಯಿರಿ!

ರಾಜ್ಯದ ಜನತೆಯ ಗಮನಕ್ಕೆ : ‘ಬಾಪೂಜಿ ಸೇವಾ ಕೇಂದ್ರ’ಗಳಲ್ಲಿ ಯಾವ ಸೇವೆಗೆ ಎಷ್ಟು ಹಣ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.