Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ರಾಜ್ಯ ಸರ್ಕಾರಿ ನೌಕರರಿ’ಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಮಹತ್ವದ ಮಾಹಿತಿ | KASS Scheme

03/10/2025 10:05 PM

ಬೆಂಗಳೂರಿನ ನೈರುತ್ಯ ರೈಲ್ವೆಯ ಕಚೇರಿಯಲ್ಲಿ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

03/10/2025 9:50 PM

BREAKING: 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ, ಅರ್ಚನಾ ಜೋಯ್ಸ್ ಗೆ ಅತ್ಯುತ್ತಮ ನಟಿ ಪ್ರಶಸ್ತಿ

03/10/2025 9:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ನೈರುತ್ಯ ರೈಲ್ವೆಯ ಕಚೇರಿಯಲ್ಲಿ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
KARNATAKA

ಬೆಂಗಳೂರಿನ ನೈರುತ್ಯ ರೈಲ್ವೆಯ ಕಚೇರಿಯಲ್ಲಿ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

By kannadanewsnow0903/10/2025 9:50 PM

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೈಋತ್ಯ ರೈಲ್ವೆಯ ಕೇಂದ್ರ ಕಚೇರಿ ರೈಲ್ ಸೌಧದಲ್ಲಿ ಇಂದು ಪ್ರಧಾನ ವ್ಯವಸ್ಥಾಪಕರೊಂದಿಗೆ ರೈಲ್ವೆ ಯೋಜನೆಗಳ ಪರಿಶೀಲನೆ ನಡೆಸಿದರು.

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ ಜೋಶಿ ಅವರು ಇಂದು ಹಬ್ಬಳ್ಳಿಯ ರೈಲ್ ಸೌಧದಲ್ಲಿ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರರೊಂದಿಗೆ ಚಾಲ್ತಿಯಲ್ಲಿರುವ ಹಾಗೂ ಪ್ರಸ್ತಾವಿತ ರೈಲ್ವೆ ಯೋಜನೆಗಳ ಪರಿಶೀಲನಾ ಸಭೆಯನ್ನು ನಡೆಸಿದರು.

ಸಭೆಗೆ ಹಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಶಾಸಕರಾದ ಮಹೇಶ್ ತೆಂಗಿನಕಾಯಿ, ಹಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾನ್ಯ ಮೇಯರ್ ಜ್ಯೋತಿ ಪಾಟೀಲ, ಆಯುಕ್ತರಾದ ರುದ್ರೇಶ್ ಗಾಳಿ, ಸಹಾಯಕ ಆಯುಕ್ತರಾದ ವಿಜಯ್ ಕುಮಾರ್, ಹಬ್ಬಳ್ಳಿ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಬೆಲಾ ಮೀನಾ, ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯ ಹಿರಿಯ ಅಧಿಕಾರಿಗಳು ಹಾಗೂ ನೈಋತ್ಯ ರೈಲ್ವೆಯ ಮುಖ್ಯ ವಿಭಾಗಾಧಿಕಾರಿಗಳು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವರು ಕರ್ನಾಟಕದ ಪ್ರಮುಖ ರೈಲ್ವೆ ಯೋಜನೆಗಳಾದ ಹುಬ್ಬಳ್ಳಿ–ಅಂಕೋಲಾ ಹೊಸ ಮಾರ್ಗ, ತುಮಕೂರು–ಚಿತ್ರದುರ್ಗ ಹೊಸ ಮಾರ್ಗ, ಧಾರವಾಡ–ಬೆಳಗಾವಿ ಹೊಸ ಮಾರ್ಗ, ಬಾಗಲಕೋಟೆ–ಕುಡಚಿ ಹೊಸ ಮಾರ್ಗ, ಗಡಗ–ವಾಡಿ ಹೊಸ ಮಾರ್ಗಗಳು ಹಾಗೂ ಪ್ರಗತಿಯಲ್ಲಿರುವ ರಸ್ತೆ ಮೇಲ್ಸೇತುವೆಗಳು ಮತ್ತು ಕೆಳಸೇತುವೆಗಳ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದರು. ಹೆಚ್ಚುವರಿಯಾಗಿ, ಡಿಸೆಂಬರ್ 2025ರೊಳಗೆ ರೈಲ್ವೆ ಮಂಡಳಿಗೆ ಸಲ್ಲಿಸಲಿರುವ ಗಡಗ–ಯಳವಿಗಿ ಹೊಸ ಮಾರ್ಗದ DPR ಬಗ್ಗೆ ಅವರಿಗೆ ಮಾಹಿತಿ ನೀಡಲಾಯಿತು. ಇದರ ಜೊತೆಗೆ, ರೂ. 397 ಕೋಟಿ ವೆಚ್ಚದ ಹುಬ್ಬಳ್ಳಿ ನಿಲ್ದಾಣ ಪುನರಾಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಸುಮಾರು ರೂ. 17,000 ಕೋಟಿ ವೆಚ್ಚದ ಹುಬ್ಬಳ್ಳಿ–ಅಂಕೋಲಾ ಹೊಸ ಮಾರ್ಗ ಯೋಜನೆಯ DPR ವಿವರಗಳನ್ನೂ ಅವರು ಪರಿಶೀಲಿಸಿದರು.

ಮಾನ್ಯ ಸಚಿವರು 2025ರಲ್ಲಿ ನೈಋತ್ಯ ರೈಲ್ವೆಯ ಹೊಸ ಮಾರ್ಗ ನಿರ್ಮಾಣ, ರೈಲು ದ್ವಿಪಥಿಕರಣ ಹಾಗೂ ರಸ್ತೆ ಮೇಲ್ಸೇತುವೆ (ROB) ಮತ್ತು ರಸ್ತೆ ಕೆಳಸೇತುವೆ (RUB) ಕಾಮಗಾರಿಗಳ ಸಾಧನೆಗಳನ್ನು ಪರಿಶೀಲಿಸಿದರು. ರೈಲ್ವೆ ಅಭಿವೃದ್ಧಿ ಕಾಮಗಾರಿಗಳನ್ನು ವೇಗವಾಗಿ ಪೂರ್ಣಗೊಳಿಸುವ ಅಗತ್ಯವನ್ನು ಸಚಿವರು ಒತ್ತಿ ಹೇಳಿ, ಯಾವುದೇ ಅಡೆತಡೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರದಿಂದ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು. ಇದಲ್ಲದೆ, ಸಚಿವರು ಅಳನಾವರ (₹17.2 ಕೋಟಿ), ಬಾದಾಮಿ (₹15.1 ಕೋಟಿ), ಕೊಪ್ಪಳ (₹21.14 ಕೋಟಿ) ಮತ್ತು ಬಂಟ್ವಾಳ (₹26.18 ಕೋಟಿ) ರೈಲು ನಿಲ್ದಾಣಗಳಲ್ಲಿ ಅಮೃತ ಭಾರತ ಸ್ಟೇಷನ್ ಯೋಜನೆ (ABSS) ಅಡಿಯಲ್ಲಿ ನಡೆಯುತ್ತಿರುವ ಪ್ರಗತಿಯನ್ನು ಪರಿಶೀಲಿಸಿದರು.

ಸಚಿವರು ಸಾರ್ವಜನಿಕ ಹಿತದೃಷ್ಟಿಯಿಂದ ಕೈಗೊಂಡಿರುವ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು. ಪ್ರಧಾನ ವ್ಯವಸ್ಥಾಪಕರಾದ ಮುಕುಲ್ ಸರನ್ ಮಾಥುರ್ ಅವರು ಸಚಿವರ ಮಾರ್ಗದರ್ಶನವನ್ನು ಅನುಸರಿಸಲಾಗುವುದು ಎಂದು ಭರವಸೆ ನೀಡಿ, ಕರ್ನಾಟಕ ಹಾಗೂ ಈ ಪ್ರದೇಶದ ಹಿತಕ್ಕಾಗಿ ಅಭಿವೃದ್ಧಿ ಯೋಜನೆಗಳನ್ನು ಸಮಯಕ್ಕೆ ಪೂರ್ಣಗೊಳಿಸುವ ನೈಋತ್ಯ ರೈಲ್ವೆಯ ಬದ್ಧತೆಯನ್ನು ಪುನರುಚ್ಚರಿಸಿದರು.

BREAKING: 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ, ಅರ್ಚನಾ ಜೋಯ್ಸ್ ಗೆ ಅತ್ಯುತ್ತಮ ನಟಿ ಪ್ರಶಸ್ತಿ

BREAKING : ಶೀಘ್ರದಲ್ಲೇ ಮದುವೆ ಆಗ್ತೀನಿ : ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿಂಪಲ್ ಕ್ವೀನ್ ರಚಿತಾ ರಾಮ್

Share. Facebook Twitter LinkedIn WhatsApp Email

Related Posts

‘ರಾಜ್ಯ ಸರ್ಕಾರಿ ನೌಕರರಿ’ಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಮಹತ್ವದ ಮಾಹಿತಿ | KASS Scheme

03/10/2025 10:05 PM1 Min Read

BREAKING: 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ, ಅರ್ಚನಾ ಜೋಯ್ಸ್ ಗೆ ಅತ್ಯುತ್ತಮ ನಟಿ ಪ್ರಶಸ್ತಿ

03/10/2025 9:47 PM1 Min Read

BREAKING: 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ : ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಘೋಷಣೆ

03/10/2025 9:38 PM1 Min Read
Recent News

‘ರಾಜ್ಯ ಸರ್ಕಾರಿ ನೌಕರರಿ’ಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಮಹತ್ವದ ಮಾಹಿತಿ | KASS Scheme

03/10/2025 10:05 PM

ಬೆಂಗಳೂರಿನ ನೈರುತ್ಯ ರೈಲ್ವೆಯ ಕಚೇರಿಯಲ್ಲಿ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

03/10/2025 9:50 PM

BREAKING: 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ, ಅರ್ಚನಾ ಜೋಯ್ಸ್ ಗೆ ಅತ್ಯುತ್ತಮ ನಟಿ ಪ್ರಶಸ್ತಿ

03/10/2025 9:47 PM

BREAKING: 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ : ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಘೋಷಣೆ

03/10/2025 9:38 PM
State News
KARNATAKA

‘ರಾಜ್ಯ ಸರ್ಕಾರಿ ನೌಕರರಿ’ಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಮಹತ್ವದ ಮಾಹಿತಿ | KASS Scheme

By kannadanewsnow0903/10/2025 10:05 PM KARNATAKA 1 Min Read

ಬೆಂಗಳೂರು: ಅಕ್ಟೋಬರ್.1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಹಾಗಾದ್ರೇ ಸರ್ಕಾರ…

ಬೆಂಗಳೂರಿನ ನೈರುತ್ಯ ರೈಲ್ವೆಯ ಕಚೇರಿಯಲ್ಲಿ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

03/10/2025 9:50 PM

BREAKING: 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ, ಅರ್ಚನಾ ಜೋಯ್ಸ್ ಗೆ ಅತ್ಯುತ್ತಮ ನಟಿ ಪ್ರಶಸ್ತಿ

03/10/2025 9:47 PM

BREAKING: 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ : ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಘೋಷಣೆ

03/10/2025 9:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.